• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
4 ತಿಂಗಳಾದ್ರೂ ಪದವಿ ಪ್ರವೇಶ ಆರಂಭವಿಲ್ಲ: ವಿಪ ಸದಸ್ಯ ಡಿ.ಎಸ್.ಅರುಣ್‌
ಕುವೆಂಪು ವಿವಿಯಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದ್ದು, ಅವ್ಯವಸ್ಥೆ ಆಗರವಾಗಿದೆ. ಏ.10ರಂದು ಪಿಯುಸಿ ಫಲಿತಾಂಶ ಬಂದಿದ್ದರೂ ಕೂಡ ಪದವಿ ತರಗತಿಗಳಿಗೆ ಇನ್ನೂ ಪ್ರವೇಶಾತಿ ಆರಂಭವಾಗಿಲ್ಲ
ನಾಯಕತ್ವ ಗುಣದೊಂದಿಗೆ ವ್ಯಕ್ತಿತ್ವ ವಿಕಸನಕ್ಕೆ ಕ್ರೀಡೆ ಸಹಕಾರಿ: ಶಾಸಕ ಆರಗ ಜ್ಞಾನೇಂದ್ರ
ಕೋಣಂದೂರಿನಲ್ಲಿ ತಾಲೂಕು ಮಟ್ಟದ ಪಿಯು ಕಾಲೇಜು ಕ್ರೀಡಾಕೂಟದಲ್ಲಿ ರಾಷ್ಟ್ರೀಯ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಆಯಿಷಾ ಮಿನಾಜ್ ಪ್ರತಿಜ್ಞಾವಿಧಿ ಭೋದಿಸಿದರು.
ಸುಪ್ತ ಮನಸ್ಸಿನ ಭಾವನೆ ಅರಳಲು ಪ್ರತಿಭಾ ಕಾರಂಜಿ ಪೂರಕ: ಆರ್.ಪುಷ್ಪಾ
ಸೊರಬ ತಾಲೂಕಿನ ತೆಲಗುಂದ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಆರ್. ಪುಷ್ಪಾ ಉದ್ಘಾಟಿಸಿದರು.
ವೈದ್ಯೆ ಅತ್ಯಾಚಾರ ಹತ್ಯೆ ಖಂಡಿಸಿ ಆನಂದಪುರದಲ್ಲಿ ಪ್ರತಿಭಟನೆ
ಆನಂದಪುರದಲ್ಲಿ ವೈದ್ಯೆ ಅತ್ಯಾಚಾರ ಖಂಡಿಸಿ ಭೀಮ್ ಸೇನಾ ಟ್ರಸ್ಟ್, ಪಾಂಡುರಂಗ ಯುವಕ ಸಂಘ, ಸಿರಿ ಮಹಿಳಾ ಒಕ್ಕೂಟ, ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳ ಸಹಯೋಗದೊಂದಿಗೆ ಪ್ರತಿಭಟ ನಡೆಸಲಾಯಿತು.
ಲಿಂಗನಮಕ್ಕಿ ಭರ್ತಿಗೆ ಕ್ಷಣಗಣನೆ: ಒಂದೂವರೆ ಅಡಿ ಮಾತ್ರ ಬಾಕಿ
ಜಲಾಶಯದ ಗರಿಷ್ಠ ಮಟ್ಟ 1819 ಅಡಿಯಾಗಿದ್ದು, ಮಂಗಳವಾರ ಬೆಳಗ್ಗೆ ಜಲಾಶಯದ ಮಟ್ಟ 1817.50 ಅಡಿಗೆ ತಲುಪಿದೆ. ಈ ಹಿನ್ನೆಲೆ ಅಧಿಕಾರಿಗಳು ಜಲಾಶಯದಿಂದ ನೀರು ಬಿಡುಗಡೆ ನಿರ್ಧಾರ
ಉಜ್ಜಯಿನಿ ಮಹಾಪೀಠಕ್ಕೆ ಕೆಎಸ್‌ಆರ್‌ಟಿಸಿ ಬಸ್‌ ವ್ಯವಸ್ಥೆ
ಉಜ್ಜಯನಿ ಮಹಾಪೀಠದ ಭಕ್ತರು ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರಿಗೆ ವ್ಯವಸ್ಥೆ ಕಲ್ಪಿಸಿಕೊಡುವಂತೆ ಶಾಸಕರ ಮೂಲಕ ಹಲವಾರು ಬಾರಿ ರಾಜ್ಯ ಸಾರಿಗೆ ನಿಗಮಕ್ಕೆ ಮನವಿ ಮಾಡಲಾಗಿತ್ತು
ಚಂದ್ರಶೇಖರನ್‌ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹ
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್‌ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿ ರಾಷ್ಟ್ರಭಕ್ತರ ಬಳಗದ ವತಿಯಿಂದ ಸೋಮವಾರ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಲಾಯಿತು.
ವಚನ ಶ್ರೇಷ್ಠರು ಲೌಕಿಕ ಸುಖಕ್ಕೆ ಅಂಟಿಕೊಂಡಿದ್ದರೆ ಶರಣರಾಗುತ್ತಿರಲಿಲ್ಲ: ಅಮರೇಶ್ವರ ಶ್ರೀ
ಶರಣರಾರು ಸಾಮಾನ್ಯರಾಗಿರಲಿಲ್ಲ. ಸಮಾಜದಲ್ಲಿ ಉನ್ನತ ಸ್ಥಾನದಲ್ಲಿದ್ದು, ಗೌರವವನ್ನು ಗಳಿಸಿದವರಿದ್ದರು. ಬದುಕಿನಲ್ಲಿ ಶ್ರೇಷ್ಠತೆ ಹೊಂದಿದ್ದರು. ಆದರೆ ಅವರಾರು ಲೌಕಿಕ ಸುಖಕ್ಕೆ ಅಂಟಿಕೊಂಡಿರಲಿಲ್ಲ.
ಅಡಕೆಗೆ ಕೊಳೆ ಕಷ್ಟ: ರೈತರಿಗೆ ಭಾರೀ ನಷ್ಟ
ಈ ಕೊಳೆ ಅಡಕೆಯನ್ನು ಒಂದಕ್ಕೆ ಎರಡಷ್ಟು ಕೂಲಿ ನೀಡಿ ತೋಟದಿಂದ ಆರಿಸಿ ತರಬೇಕಿದೆ. ಹೀಗಾಗಿ ಒಂದರ್ಥದಲ್ಲಿ ರೈತರು ನಷ್ಟದಲ್ಲಿ ಅಡಕೆ ಉತ್ಪಾದಿಸುವಂತಾಗಿದೆ
ಕಾಂಗ್ರೆಸ್ ಬೆಂಬಲಿಗರ ತೆಕ್ಕೆ ಸೇರಿದ ಶಿಮುಲ್
ಶಿಮುಲ್ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ವಿದ್ಯಾಧರ ಅಧ್ಯಕ್ಷರಾಗಿ ಮತ್ತು ಚೇತನ್ ನಾಡಿಗರ ಉಪಾಧ್ಯಕ್ಷರಾಗಿ ಆಯ್ಕೆಯಾದರು.
  • < previous
  • 1
  • ...
  • 223
  • 224
  • 225
  • 226
  • 227
  • 228
  • 229
  • 230
  • 231
  • ...
  • 488
  • next >
Top Stories
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved