• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಕ್ಷಾಂತರಿಗಳ ವಿರುದ್ಧ ಮಾತ್ರ ನನ್ನ ಸ್ಪರ್ಧೆ: ದಿನೇಶ್‌
ನನ್ನ ಸ್ಪರ್ಧೆ ಪಕ್ಷಾಂತರಿಗಳ ವಿರುದ್ಧವೇ ಹೊರತು ಪಕ್ಷದ ವಿರುದ್ಧ ಅಲ್ಲ. ಈ ಹಿಂದೆ ಎರಡು ಬಾರಿ ಕಾಂಗ್ರೆಸ್‌ನಿಂದ ಪರಿಷತ್ ಚುನಾವಣೆಗೆ ನಿಂತು ಅಲ್ಪ ಮತದಿಂದ ಸೋಲನುಭವಿಸಿದ್ದೆ ಎಂದರು. ಇಲ್ಲಿಯವರೆಗೂ ಪಕ್ಷದ ವಿರುದ್ಧ ಹೆಜ್ಜೆ ಇಟ್ಟಿರಲಿಲ್ಲ. ಆದರೆ ಈ ಬಾರಿ ೧೦ ತಿಂಗಳ ಮೊದಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದರಿಂದಲೇ ಕ್ಷೇತ್ರಾದ್ಯಂತ ಸಂಚರಿಸಿ ಪದವೀಧರರ ನೋಂದಣಿ ಸೇರಿದಂತೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೆ.
ಪರಿಷತ್‌ ಚುನಾವಣೆ: ಬಿಜೆಪಿ, ಕಾಂಗ್ರೆಸ್‌ಗೆ ಬಂಡಾಯ ಬಿಸಿ
ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು, ದಾವಣಗೆರೆ (ಮೂರು ಕ್ಷೇತ್ರ) ಜಿಲ್ಲೆಗಳ ಒಳಗೊಂಡ ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಶಿವಮೊಗ್ಗದ ಡಾ.ಧನಂಜಯ ಸರ್ಜಿ, ಕಾಂಗ್ರೆಸ್‌ನಿಂದ ಶಿವಮೊಗ್ಗದ ಆಯನೂರು ಮಂಜುನಾಥ್ ಸ್ಪರ್ಧಿಸಿದ್ದರೆ, ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಮತ್ತು ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗದ ಎಸ್‌.ಪಿ. ದಿನೇಶ್‌ ಸ್ಪರ್ಧಿಸಿದ್ದಾರೆ.
ಹೈನುಗಾರಿಕೆ ಬಾಕಿ, ಬರ ಪರಿಹಾರ ಶೀಘ್ರ ವಿತರಿಸಿ: ಎಚ್.ಆರ್ ಬಸವರಾಜಪ್ಪ
ಹೈನುಗಾರಿಕೆ ನಂಬಿದ 26 ಲಕ್ಷ ರೈತರಿಗೆ ಸುಮಾರು ₹700 ಕೋಟಿಗೂ ಹೆಚ್ಚು ಸಹಾಯಧನ ಬಾಕಿ ಹಣ ಕೊಡಬೇಕಾಗಿದೆ. ಈ ಹಣವನ್ನು ಇಲ್ಲಿವರೆಗೂ ಜಮಾ ಮಾಡಿಲ್ಲ ಆದ್ದರಿಂದ ತಕ್ಷಣವೇ ಜಮಾ ಮಾಡಬೇಕು. ಕಳೆದ ವರ್ಷ ಮಳೆ ಕಡಿಯಾಗಿದ್ದು, ಬರಗಾಲದ ಪರಿಹಾರ ಬಂದಿಲ್ಲ. ಈಗಾಗಲೇ ಮುಂಗಾರು ಪ್ರಾರಂಭವಾಗಿದ್ದು, ಕೆಲವು ಕಡೆ ಅತಿವೃಷ್ಟಿಯಾಗುತ್ತಿದೆ ಆದಷ್ಟು ಶೀಘ್ರ ಎರಡು ಪರಿಹಾರ ವಿತರಿಸಬೇಕು.
ರಂಗೇರಿದ ವಿಧಾನ ಪರಿಷತ್‌ ಚುನಾವಣೆ ಕಣ
ಡಾ.ಧನಂಜಯ್‌ ಸರ್ಜಿ ಪ್ರಚಾರಕ್ಕೆ ಪತ್ನಿ ನಮಿತಾ ಸರ್ಜಿ ಸಾಥ್‌ ನೀಡಿದ್ದು, ಹಲವೆಡೆ ಪ್ರಚಾರ ನಡೆಸಿದರು. ಶಿವಮೊಗ್ಗ ನಗರದ 8ನೇ ವಾರ್ಡಿನಲ್ಲಿ ಪದವೀಧರರನ್ನು ಭೇಟಿಯಾಗಿ ಮತಯಾಚನೆ ನಡೆಸಿದ ಅವರು ಪತಿ ಧನಂಜಯ್‌ ಸರ್ಜಿರನ್ನು ಅತಿಹೆಚ್ಚು ಮತಗಳಿಂದ ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು. ಈ ವೇಳೆ ಮತದಾರರ ಯೋಗಕ್ಷೇಮ ವಿಚಾರಿಸಿದ್ದು ವಿಶೇಷವಾಗಿತ್ತು.
ಫುಟ್ಬಾಲ್ ಪಂದ್ಯಾವಳಿ: ಮ್ಯಾಜಿಕ್ ಫೀಟ್ ತಂಡ ಪ್ರಥಮ
ರಾಜ್ಯಮಟ್ಟದ 14 ವರ್ಷದೊಳಗಿನ ಫುಟ್ಬಾಲ್ ಪಂದ್ಯಾವಳಿಯಲ್ಲಿ ಶಿವಮೊಗ್ಗದ ಮ್ಯಾಜಿಕ್ ಫೀಟ್ ತಂಡ ಪ್ರಥಮ ಸ್ಥಾನ ಪಡೆದಿದೆ. ಪಂದ್ಯಾವಳಿಯಲ್ಲಿ ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯ ಸುಮಾರು 12 ತಂಡಗಳು ಭಾಗವಹಿಸಿದ್ದು, ಈ ಪಂದ್ಯಾವಳಿಯಲ್ಲಿ ಶಿವಮೊಗ್ಗದ ಮ್ಯಾಜಿಕ್ ಫೀಟ್ ಫುಟ್ಬಾಲ್ ತಂಡವು ಪ್ರಥಮ ಸ್ಥಾನ ಪಡೆದರೆ, ದ್ವಿತೀಯ ಸ್ಥಾನ ಚಿತ್ರದುರ್ಗ ತಂಡ ಹಾಗೂ ತೃತೀಯ ಸ್ಥಾನ ಚಿಕ್ಕಮಗಳೂರು ಫುಟ್ಬಾಲ್ ತಂಡವು ಪಡೆದಿದೆ.
ಮುಂಗಾರು ಪೂರ್ವ ಮಳೆ: ಹೊಲಗಳತ್ತ ರೈತರ ಚಿತ್ತ
ಜಿಲ್ಲೆಯಲ್ಲಿ ಒಂದು ವಾರದಿಂದ ಅಲ್ಲಲ್ಲಿ ಜೋರಾಗಿಯೇ ಮಳೆಯಾಗುತ್ತಿದ್ದು, ರೈತರಲ್ಲಿ ಸಂತಸ ಮೂಡಿಸಿದೆ. ಸತತವಾಗಿ ಸುರಿಯುತ್ತಿರುವ ಮಳೆ, ಮೋಡ ಕವಿದ ವಾತಾವರಣ ಸುಡು ಬಿಸಿಲಿನಿಂದಾಗಿ ಬಯಲು ಸೀಮೆಯಂತಾಗಿದ್ದ ಮಲೆನಾಡಿನ ಚಿತ್ರವನ್ನೇ ಬದಲಾಯಿಸಿದೆ. ಇನ್ನೂ ಜಿಲ್ಲೆಯಲ್ಲಿ ಮುಂಗಾರಿಗೂ ಮೊದಲೇ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲೆಯ ರೈತರು ಹೊಲ-ಗದ್ದೆಗಳತ್ತ ಮುಖ ಮಾಡುತ್ತಿದ್ದಾರೆ. ಬೇಸಿಗೆಯಲ್ಲಿ ಕಾದಿರುವ ಭೂಮಿಗೆ ಮಳೆ ಬೀಳುತ್ತಿದ್ದಂತೆ ಭೂಮಿ ಹದಗೊಳಿಸಿ, ಬಿತ್ತನೆಗೆ ಹಣಿ ಮಾಡುತ್ತಿದ್ದಾರೆ.
ಅಳಿವಿನಂಚಿನ ಜಾದೂ ಕಲೆ ಬೆಳೆಸಿ, ಪ್ರೋತ್ಸಾಹಿಸಿ: ಜಾದೂಗಾರ್ ಪ್ರಶಾಂತ್ ಹೆಗಡೆ
ಕಲಾವಿದರಿಗೆ ಹಾಗೂ ವಿಶೇಷವಾಗಿ ಜಾದೂ ಕಲೆಗೆ ಸರ್ಕಾರ, ಸಂಘ ಸಂಸ್ಥೆಗಳು ಪ್ರೋತ್ಸಾಹಿಸಿ ಬೆಳೆಸಬೇಕು. ಮೊಬೈಲ್ ಹಾವಳಿಯಿಂದ ಎಲ್ಲ ಕಲೆಗಳಿಗೂ ಕಂಟಕ ಎದುರಾಗಿದ್ದು, ಎಲ್ಲರಲ್ಲೂ ಆಸಕ್ತಿ ಕಡಿಮೆಯಾಗಿದೆ. ಆದರೆ ನಾನು ಜಾದೂ ಕಲೆಯನ್ನು ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರಮಟ್ಟದಲ್ಲಿ ಪ್ರದರ್ಶನ ನೀಡಿದ್ದೇನೆ.
ಕಾಂಗ್ರೆಸ್‌ ವಿರುದ್ಧವೇ ಸ್ಪರ್ಧೆ ನೋವು ತಂದಿದೆ: ಸ್ವತಂತ್ರ ಅಭ್ಯರ್ಥಿ ಎಸ್.ಪಿ. ದಿನೇಶ್
2012ರಲ್ಲಿ ಪ್ರಥಮ ಬಾರಿಗೆ ಮಾಜಿ ಸಭಾಪತಿ ಡಿ.ಎಚ್.ಶಂಕರಮೂರ್ತಿ ವಿರುದ್ಧ ಸ್ಪರ್ಧಿಸಿ ಕೇವಲ 900 ಮತಗಳ ಅಂತರದಿಂದ ಪರಾಭವಗೊಂಡಿದ್ದು ಮತ್ತೆ 2018ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷ ಪರಮೇಶ್ವರ್ ಸೂಚನೆ ಮೇರೆಗೆ ವರ್ಷಕ್ಕೂ ಮೊದಲೇ ಕ್ಷೇತ್ರದ ಮತದಾರರ ಸಂಪರ್ಕಿಸಿ ಸಂಘಟಿಸಿದ್ದು ಬದಲಾದ ರಾಜಕೀಯ ವ್ಯವಸ್ಥೆಯಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಎಲ್ಲ ರೀತಿಯ ಆಮಿಷ ಮೂಲಕ ಬಿಜೆಪಿ ಗೆಲುವು ಸಾಧಿಸಿತ್ತು.
ಗುರು ನೀಡುವ ಜ್ಞಾನ, ವಿವೇಕ ಕದಿಯಲಾಗಲ್ಲ: ನಾಗರಾಜ
ಭಾರತೀಯ ಪರಂಪರೆಯಲ್ಲಿ ಗುರುವಿಗೆ ದೊಡ್ಡ ಸ್ಥಾನವಿದೆ. ಭಾರತೀಯ ಶಿಕ್ಷಣ ಪದ್ಧತಿ ವಿದೇಶಿಯರ ದಾಳಿಯಿಂದಾಗಿ ಬದಲಾವಣೆ ಕಂಡಿದೆ. ಪ್ರಾಚೀನ ಕಾಲದ ಉತ್ಕೃಷ್ಟ ವಿಶ್ವವಿದ್ಯಾಲಯಗಳಾಗಿದ್ದ ನಳಂದಾ, ತಕ್ಷಶಿಲಾ, ಉಜ್ಜಯಿನಿ ಮೊದಲಾದವುಗಳು ಪರಕೀಯರ ದಾಳಿಯಿಂದ ಅವನತಿ ಹೊಂದಿದರೆ, ಬ್ರಿಟಿಷರು ಮೆಕಾಲೆ ಶಿಕ್ಷಣ ಪದ್ಧತಿಯನ್ನು ನಮ್ಮ ಮೇಲೆ ಹೇರಿದರು. ಇಂದಿಗೂ ಅದನ್ನೇ ಮುಂದುವರಿಸುತ್ತ ಹೋಗುತ್ತಿದ್ದೇವೆ.
ಕಾಂಗ್ರೆಸ್‌ ಸರ್ಕಾರದಲ್ಲಿ ಪೊಲೀಸರಿಗೇ ರಕ್ಷಣೆ ಇಲ್ಲ: ಆರಗ ಜ್ಞಾನೇಂದ್ರ

ಕಾಂಗ್ರೆಸ್‌ ಸರ್ಕಾರ ಬಂದ ಮೇಲೆ ಅಪರಾಧ ಪ್ರಕರಣಗಳು ಬಹಳಷ್ಟು ಹೆಚ್ಚಾಗಿದ್ದು, ಒಂದು ವರ್ಷದಲ್ಲಿ 1,87,742 ವಿವಿಧ ಘೋರ ಅಪರಾಧ ಪ್ರಕರಣ ಜರುಗಿವೆ.

  • < previous
  • 1
  • ...
  • 225
  • 226
  • 227
  • 228
  • 229
  • 230
  • 231
  • 232
  • 233
  • ...
  • 422
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved