• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಯಂರಕ್ಷಣೆಗೆ ಕರಾಟೆ ಪ್ರಯೋಜನಕಾರಿ: ಪ್ರೇಮಾ ಟೋಕಪ್ಪ
ಸೊರಬ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕಿಯರ ಶಾಲೆಯಲ್ಲಿ ಕರಾಟೆ ತರಬೇತಿ ಆರಂಭ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪಾಲಿಕೆ ಚುನಾವಣೆ: ಮತದಾರರ ಪಟ್ಟಿ ಸಿದ್ಧತೆಗೆ ಡಿಸಿ ಡಾ.ಗುರುದತ್ ಹೆಗಡೆ ಸೂಚನೆ
ಮತದಾರರ ಪಟ್ಟಿ ತಯಾರಿಕೆ ಸಂಬಂಧ ನಡೆದ ರಾಜಕೀಯ ಪಕ್ಷಗಳ ಮುಖಂಡರ ಸಭೆಯಲ್ಲಿ ಅಧಿಕಾರಿಗಳಿಗೆ ಮತದಾರರ ಪಟ್ಟಿಯನ್ನು ತಯಾರಿಸಿ ಆ.31ರೊಳಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ತಾಕೀತು ಮಾಡಿದರು.
ಭಾರತೀಯತೆ ಇರುವೆಡೆ ಶಾಂತಿಯೂ ನೆಲೆಸಿದೆ: ಶಾಸಕ ಆರಗ
ತೀರ್ಥಹಳ್ಳಿಯ ಸುವರ್ಣ ಸಹಕಾರ ಭವನದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ 12ನೇ ವರ್ಷದ ವರಮಹಾಲಕ್ಷ್ಮಿ ವ್ರತಾಚರಣೆ, ಧಾರ್ಮಿಕ ಕಾರ್ಯಕ್ರಮ ಸಾಂಗವಾಗಿ ನೆರವೇರಿತು.
ಕಾನೂನು ಉಲ್ಲಘನೆ ಮಾಡಿ ಖಾತೆ ಬದಲಾವಣೆ; ಅಕ್ರಮ ಖಂಡಿಸಿ ಪ್ರತಿಭಟನೆ
ಆನವಟ್ಟಿಯ ಪಟ್ಟಣ ಪಂಚಾಯಿತಿ ಎದುರು ಕಾನೂನು ಉಲ್ಲಘನೆ ಮಾಡಿ, ನಮ್ಮ ಆಸ್ತಿಯನ್ನು ಬೇನಾಮಿ ವ್ಯಕ್ತಿಯ ಹೆಸರಿಗೆ ಖಾತೆ ಬದಲಾವಣೆ ಮಾಡಬಾರದು ಎಂದು ಗಂಗಮ್ಮ, ಅನಿಲ್‌ಕುಮಾರ್‌, ರಾಜು ಶಾಂತಿಯುತ ಪ್ರತಿಭಟನೆ ನಡೆಸಿದರು.
ಕಳಪೆಮಟ್ಟ ನಿಯತ್ರಿಸದಿದ್ರೆ ಅಡಕೆ ಭವಿಷ್ಯವೇನು?
ಉತ್ತಮ ಗುಣಮಟ್ಟದ ಅಡಕೆ ತಯಾರಿಕೆಯ ಆಂದೋಲನಕ್ಕೆ ಪ್ರಗತಿಪರ ರೈತರ ಚಿಂತನೆ ನಡೆಸಿದ್ದು, ಮಾರುಕಟ್ಟೆಯಲ್ಲಿ ಮತ್ತೆ ಉಚ್ಛ್ರಾಯ ಕಾಲಕ್ಕೆ ತಲುವುದೇ ಕಾದು ನೋಡಬೇಕಿದೆ.
ಚಂದ್ರಯಾನ-3 ರ ಯಶಸ್ಸು ದೇಶದ ಹಿರಿಮೆ: ವಿಜ್ಞಾನಿ ಜಿ.ಶಿವಣ್ಣ
ಶಿವಮೊಗ್ಗದ ಡಿವಿಎಸ್ ಪಿಯು ಸ್ವತಂತ್ರ ಕಾಲೇಜಿನಲ್ಲಿ ಶುಕ್ರವಾರ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆಯನ್ನು ಆಚರಿಸಲಾಯಿತು.
ವನ್ಯಜೀವಿಗಳಿಂದಾದ ಬೆಳೆ ಹಾನಿಯಾಗದಂತೆ ತಡೆಯಿರಿ
ಪ್ರಾಂತ್ಯ ಅಡಕೆ ಬೆಳೆಗಾರರ ಸಂಘದಿಂದ ಗುರುವಾರ ಅಡಕೆ ಬೆಳೆಗೆ ವನ್ಯಪ್ರಾಣಿಗಳಿಂದ ಉಂಟಾದ ನಷ್ಟಕ್ಕೆ ಅರಣ್ಯ ಇಲಾಖೆ ಪರಿಹಾರ ಕೊಡಬೇಕೆಂಬ ಒತ್ತಾಯದ ಮನವಿಯನ್ನು ನೀಡಲು ಬೆಳೆಗಾರರ ಅರ್ಜಿ ಆಂದೋಲನ ಸಭೆ ನಡೆಯಿತು
ಕಾಂಗ್ರೆಸ್ಸಿಗರ ವಿರುದ್ಧ ಕ್ರಮಕ್ಕಾಗಿ ಬಿಜೆಪಿ ಪ್ರತಿಭಟನೆ
ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಕಾಂಗ್ರೆಸ್ ನಾಯಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಗುರುವಾರ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಲಾಯಿತು.
ಲಿಂಗನಮಕ್ಕಿ ಅಣೆಕಟ್ಟಿನಿಂದ ನೀರು ಬೆಂಗ್ಳೂರಿಗೆ, ಅವೈಜ್ಞಾನಿಕ ಯೋಜನೆ: ಮಾಜಿ ಸಚಿವ ಎಚ್.ಹಾಲಪ್ಪ

ಲಿಂಗನಮಕ್ಕಿ ಅಣೆಕಟ್ಟಿನಿಂದ 40 ಟಿ.ಎಂ.ಸಿ. ನೀರನ್ನು ಬೆಂಗಳೂರಿಗೆ ಒಯ್ಯಲು ಈಗಾಗಲೆ ಸರ್ವೇಗೆ ₹73 ಲಕ್ಷ ಮೀಸಲಿಡಲಾಗಿದೆ. ತಕ್ಷಣ ಸರ್ಕಾರ ತನ್ನ ನಿರ್ಧಾರ ಕೈಬಿಡಬೇಕು

ಉಡಗಣಿ ಗುರು ರಾಘವೇಂದ್ರರ ಅದ್ಧೂರಿ ರಥೋತ್ಸವ
ದ್ವಿತೀಯ ಮಂತ್ರಾಲಯವೆಂದು ಪ್ರಸಿದ್ಧಿ ಪಡೆದಿರುವ ಉಡಗಣಿ ರಾಘವೇಂದ್ರ ಮಠದ ರಾಯರ ರಥೋತ್ಸವದಲ್ಲಿ ವಿಜಯೇಂದ್ರ ಭಾಗವಹಿಸಿ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು.
  • < previous
  • 1
  • ...
  • 226
  • 227
  • 228
  • 229
  • 230
  • 231
  • 232
  • 233
  • 234
  • ...
  • 488
  • next >
Top Stories
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved