• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಳೆ ಚುರುಕು; ಅಡಕೆ ಸಸಿಗಳಿಗೆ ಹೆಚ್ಚಿದ ಬೇಡಿಕೆ
ಕಳೆದ ವರ್ಷ ಮಳೆಯ ಅಭಾವದಿಂದ ಕಂಗಾಲಾಗಿದ್ದ ರೈತರ ಮೊಗದಲ್ಲಿ ಮುಂಗಾರು ಪೂರ್ವ ಮಳೆ ಮಂದಹಾಸ ತಂದಿದೆ. ಮಳೆ ಆರಂಭವಾಗುತ್ತಿದ್ದಂತೆ ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ. ಹಿಂದಿನ ವರ್ಷ ಭೀಕರ ಬರಗಾಲದ ಪರಿಸ್ಥಿತಿ ಎದುರಿಸಿದ್ದ ರೈತರು ಬಹಳಷ್ಟು ತೋಟದ ಬೆಳೆಗಳ ಕಳೆದುಕೊಂಡಿದ್ದಾರೆ. ಉತ್ಸಾಹದಿಂದ ಬೆಳೆಸಿದ್ದ ಅಡಕೆ ತೋಟ ಬಿಸಿಲಿಗೆ ಒಣಗಿದವು. ಇದರಿಂದ ಅಡಕೆ ಸಸಿಗಳ ನರ್ಸರಿ ಮಾಡಿಕೊಂಡಿದ್ದವರು ಸಸಿಗಳು ಮಾರಾಟವಾಗದೇ ಭಾರಿ ನಷ್ಟ ಅನುಭವಿಸಿದ್ದರು.
28ರಂದು ಜಾನಪದ ದಿಕ್ಕು-ದೆಸೆ ಅಧ್ಯಯನ ಶಿಬಿರ: ಡಿ.ಮಂಜುನಾಥ
ಕುವೆಂಪು ವಿವಿ ಕುಲಪತಿ ಪ್ರೊ.ಶರತ್ ಅನಂತಮೂರ್ತಿ ಉದ್ಘಾಟಿಸಲಿದ್ದು, ಕಜಾಪ ಕಾರ್ಯಾಧ್ಯಕ್ಷ ಹಂಪಿ ಕನ್ನಡ ವಿವಿ. ವಿಶ್ರಾಂತ ಕುಲಪತಿ ಡಾ.ಹಿ.ಚಿ. ಬೋರಲಿಂಗಯ್ಯ ಆಶಯ ನುಡಿಗಳನ್ನಾಡಲಿದ್ದಾರೆ. ಸಹ್ಯಾದ್ರಿ ವಿಜ್ಞಾನ ಕಾಲೇಜು ಪ್ರಾಂಶುಪಾಲರಾದ ಪ್ರೊ.ಎನ್. ರಾಜೇಶ್ವರಿ, ಕನ್ನಡ ಅಧ್ಯಾಪಕರ ವೇದಿಕೆ ಅಧ್ಯಕ್ಷ ಡಾ. ಸಬಿತಾ ಬನ್ನಾಡಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ದ್ವಿ ಚಕ್ರ ವಾಹನದಲ್ಲಿ ಮಕ್ಕಳೂ ಹೆಲ್ಮೆಟ್‌ ಧರಿಸುವುದು ಕಡ್ಡಾಯ: ಪಿಎಸ್‍ಐ ಕೆ.ವೈ.ನಿಂಗರಾಜ್
ಮಕ್ಕಳ ಜೀವ ಅಮೂಲ್ಯವಾದ್ದು. ಮುಗ್ಧ ಮನಸ್ಸುಗಳ ಕನಸುಗಳ ಬಾಲ್ಯದಲ್ಲಿಯೇ ಚಿವುಟದಿರಿ. ನಿಮ್ಮ ಮಕ್ಕಳ ಭವಿಷ್ಯ ಮತ್ತು ಸುರಕ್ಷತೆಗಾಗಿ ಕಡ್ಡಾಯವಾಗಿ ಹೆಲ್ಮೆಟ್ ಹಾಗೂ ಸೇಷ್ಟಿ ಹಾರ್ನೆಸ್ ಬಳಸುವುದರ ಬಗ್ಗೆ ರಾಜ್ಯ ಉಚ್ಚನ್ಯಾಯಾಲಯದ ಅದೇಶದಂತೆ ಚಾಲಕರು ಸುರಕ್ಷತಾ ಕ್ರಮಗಳ ಕಡ್ಡಾಯವಾಗಿ ಬಳಕೆ ಮಾಡುವ ಕುರಿತು ಜಾಗೃತಿ ನಡೆಸಲಾಗುತ್ತಿದೆ.
ಸಂಚಾರಿ ನಿಯಮಗಳ ಪಾಲಿಸದಿರುವುದು ಅನಾಗರಿಕ ವರ್ತನೆ: ಸಿಪಿಐ ರಾಮಚಂದ್ರ
ದೇಶಕ್ಕೆ ಭವಿಷ್ಯದ ಭದ್ರ ಬುನಾದಿ ಎಂದರೆ ಯುವಜನತೆ, ಈ ಯುವಜನರು ರಸ್ತೆ ಸುರಕ್ಷತಾ ನಿಯಮಗಳ ಪಾಲಿಸದೇ ಅನಾಗರಿಕ ವರ್ತನೆ, ತಿಳಿವಳಿಕೆ ಕೊರತೆ ಹಾಗೂ ಪೋಷಕರ ಮಾತುಗಳ ಕೇಳದೆ ಮನ ಬಂದತೆ ದ್ವಿಚಕ್ರ ವಾಹನಗಳ ಅತಿ ವೇಗವಾಗಿ ಓಡಿಸಿ ಅಪಘಾತಕ್ಕೆ ಈಡಾಗುತ್ತಿದ್ದಾರೆ. ದಿನೇ ದಿನೇ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತೆ ವಿನಾ ಕಡಿಮೆ ಆಗುತ್ತಿಲ್ಲ. ಹೀಗಾಗಿ ಎಲ್ಲರೂ ರಸ್ತೆ ಸುರಕ್ಷತಾ ನಿಯಮಗಳ ಅನುಸರಿಸಬೇಕು.
ರಾಷ್ಟ್ರಭಕ್ತ ಮತದಾರರಿಂದ ಡಾ.ಸರ್ಜಿ ತಿರಸ್ಕಾರ ಶತಸಿದ್ಧ: ಕೆ.ಎಸ್‌.ಈಶ್ವರಪ್ಪ
ರಘುಪತಿ ಭಟ್ ರಿಗೆ ಈ ಬಾರಿಯ ವಿಧಾನಪರಿಷತ್ ನ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ರಾಷ್ಟ್ರಭಕ್ತರ ಬಳಗ ಬೆಂಬಲ ನೀಡಲಿದ್ದು ನನ್ನಂತೆ ರಘುಪತಿ ಭಟ್ಟರಿಗೂ ಅನ್ಯಾಯವಾಗಿದೆ. ಚುನಾವಣೆ ಸಿದ್ಧತೆಗಳ ಮಾಡಿಕೊಳ್ಳಿ ಎಂದು ಆಶ್ವಾಸನೆ ನೀಡಿ ಇತ್ತೀಚೆಗೆ ಪಕ್ಷಕ್ಕೆ ಸೇರಿದ ಧನಂಜಯ್ ಸರ್ಜಿಯವರ ಅಭ್ಯರ್ಥಿ ಎಂದು ಘೋಷಿಸಿರುವುದು, ಬಿಜೆಪಿ ಕಟ್ಟಿದ ಎಲ್ಲ ಪ್ರಾಮಾಣಿಕ ಕಾರ್ಯಕರ್ತರಿಗೆ ನೋವು ತಂದಿದೆ.
ವಿದ್ಯಾರ್ಥಿ ನಿಲಯ, ಸಮುದಾಯ ಭವನ ನಾಳೆ ಲೋಕಾರ್ಪಣೆ: ರಮೇಶ್ ಬಾಬು

ಜೆ.ಎಚ್.ಪಟೇಲ್ ಬಡಾವಣೆಯಲ್ಲಿ ಕ್ಷತ್ರಿಯ ಮರಾಠ ಪರಿಷತ್ ಶಿವಮೊಗ್ಗ ಜಿಲ್ಲಾ ಶಾಖೆ ವತಿಯಿಂದ ನೂತನವಾಗಿ ನಿರ್ಮಿಸಿರುವ ವಿದ್ಯಾರ್ಥಿ ನಿಲಯದ ಲೋಕಾರ್ಪಣೆ ಹಾಗೂ ಸಮುದಾಯ ಭವನದ ಭೂಮಿ ಪೂಜೆ ಕಾರ್ಯಕ್ರಮವು ಮೇ 26ರಂದು  ನೆರವೇರಲಿದೆ ಎಂದು ಪರಿಷತ್‍ನ ಜಿಲ್ಲಾ ಉಪಾಧ್ಯಕ್ಷ ಎಚ್.ಬಿ. ರಮೇಶ್ ಬಾಬು ಜಾಧವ್ ತಿಳಿಸಿದರು.

ಪದವೀಧರ, ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗೆ ಗೆಲುವು: ಎಸ್.ದತ್ತಾತ್ರಿ

ನೈಋತ್ಯ ಪದವೀಧರ ಕ್ಷೇತ್ರಕ್ಕೆ ನಡೆದ 6 ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳೇ ಆಯ್ಕೆಯಾಗುತ್ತಿದ್ದಾರೆ. ಅದೇ ರೀತಿ ಶಿಕ್ಷಕರ ಕ್ಷೇತ್ರದಲ್ಲಿ 4 ಬಾರಿ ಬಿಜೆಪಿ, ಎರಡು ಬಾರಿ ಇತರೆ ಪಕ್ಷದ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದರು. 

ಮೋಕ್ಷಕ್ಕಾಗಿ ಸುಖ, ಭೋಗಗಳ ತ್ಯಾಗಗೈದ ಏಕೈಕ ವ್ಯಕ್ತಿ ಬುದ್ಧ: ಅಮರೇಶ್ವರ ಸ್ವಾಮೀಜಿ
ಬುದ್ಧ ಸಾವಿರಾರು ವರ್ಷಗಳ ಹಿಂದೆಯೇ ಅನೇಕ ಆಯಾಮಗಳಲ್ಲಿ ಸಮಾಜದ ಓರೆ ಕೋರೆಗಳ ತಿದ್ದಿ ಸಮಾಜವನ್ನು ಸುಧಾರಿಸಿದ ಮಹಾತ್ಮರಾಗಿದ್ದಾರೆ. ಬುದ್ಧರಾಗುವ ಮೊದಲು ಸಿದ್ಧಾರ್ಥನಾಗಿದ್ದ ಆತ ಬದುಕಿನಲ್ಲಿ ಒಂದಷ್ಟು ತ್ಯಾಗ ಮಾಡಿದ. ತಂದೆ-ತಾಯಿ, ಹೆಂಡತಿ, ರಾಜ್ಯಭಾರ ಅಲ್ಲದೇ ಸುಖ ಭೋಗಗಳನ್ನೂ ತ್ಯಾಗ ಮಾಡಿದ ಜಗತ್ತಿನ ಏಕೈಕ ವ್ಯಕ್ತಿ.
ಡೆಂಘೀ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
ಜಿಲ್ಲೆಯಲ್ಲಿ ದಿನೇ ದಿನೆ ಡೆಂಘೀ ಪ್ರಕರಣಗಳು ಹೆಚ್ಚುತ್ತಿವೆ. ಪ್ರತಿಯೊಬ್ಬ ಆರೋಗ್ಯಾಧಿಕಾರಿಗಳು ಡೆಂಘೀ ನಿಯಂತ್ರಣ ಕ್ರಮಕ್ಕೆ ಆದ್ಯತೆ ನೀಡಿ ಕೆಲಸ ನಿರ್ವಹಿಸಬೇಕು ಎಂದು ಸೂಚಿಸಿದರು. ಸೊಳ್ಳೆಗಳ ಸಂತಾನೋತ್ಪತ್ತಿ ತಡೆಗಟ್ಟಲು ಲಾರ್ವಹಾರಿ ಮೀನುಗಳಾದ ಮೀನುಗಳ ಕೆರೆ, ಬಾವಿ ಮತ್ತು ಕೃಷಿ ಹೊಂಡಗಳಲ್ಲಿ ಬಿಡಬೇಕು.
ಮಳೆಗೆ ಮರ ಬಿದ್ದು ತುಮರಿ - ಮಾರಲಗೋಡು ಸಂಚಾರ ಅಸ್ತವ್ಯಸ್ತ
ಶರಾವತಿ ಹಿನ್ನೀರಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸುರಿದ ಮುಂಗಾರು ಪೂರ್ವ ಮಳೆಯಿಂದ ಹಲವು ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ಗ್ರಾಮೀಣ ರಸ್ತೆಗಳ ಹಲವು ಪ್ರದೇಶಗಳಲ್ಲಿ ಮರದ ಕೊಂಬೆಗಳು ಉರುಳಿ ಬಿದ್ದು ಸಂಪರ್ಕ ಹದಗೆಟ್ಟು ಸಾರ್ವಜನಿಕರು ಪರದಾಡುವಂತಾಗಿದೆ. ಸಮೀಪದ ತುಮರಿಯಿಂದ ಮಾರಲಗೋಡು ಸಂಪರ್ಕ ಕಲ್ಪಿಸುವ ಕಂದ್ರೋಳ್ಳಿ ಬಳಿ ಬೃಹತ್ ಮರವೂಂದು ಗುರುವಾರ ಸಂಜೆ ಉರುಳಿ ಬಿದ್ದ ಪರಿಣಾಮ ಹಲವು ಹಳ್ಳಿಗಳಿಗೆ ಸಂಪರ್ಕ ಕಡಿತವಾಗಿ ಗ್ರಾಮಸ್ಥರು ತೀವ್ರ ಸಮಸ್ಯೆಗೆ ಸಿಲುಕಿದ್ದಾರೆ.
  • < previous
  • 1
  • ...
  • 226
  • 227
  • 228
  • 229
  • 230
  • 231
  • 232
  • 233
  • 234
  • ...
  • 422
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved