ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಣ್ಮನ ಸೆಳೆದ ದೇಸಿ ಸೊಗಡಿನ ರೈತ ದಸರಾ
ಶಿವಮೊಗ್ಗ ದಸರಾ ಅಂಗವಾಗಿ ಶನಿವಾರ ಆಯೋಜಿಸಿದ್ದ ರೈತ ದಸರಾ ಜಾಥಾಕ್ಕೆ ನಗರದ ಬಿ.ಎಚ್.ರಸ್ತೆಯ ಸೈನ್ಸ್ ಮೈದಾನನಲ್ಲಿ ಪ್ರಗತಿಪರ ರೈತ ಎಲ್.ಸಿ. ಜಯಪ್ರಕಾಶ್ ಚಾಲನೆ ನೀಡಿದರು.
ಸಾಗರದ 15 ಕಡೆ ನಂದಿನಿ ಮಿಲ್ಕ್ ಪಾರ್ಲರ್ಗಳು ಸ್ಥಾಪನೆ: ವಿದ್ಯಾಧರ
ಸಾಗರ ಪಟ್ಟಣದ ಹದಿನೈದು ಕಡೆ ನಂದಿನಿ ಮಿಲ್ಕ್ ಪಾರ್ಲರ್ ಸ್ಥಾಪಿಸುವ ಉದ್ದೇಶವಿದ್ದು, ಅರ್ಧ ಕಿ.ಮೀ.ಗೊಂದು ಪಾರ್ಲರ್ ಪ್ರಾರಂಭಿಸಿ ಉದ್ಯೋಗ ಸೃಷ್ಟಿಸುವ ಕೆಲಸ ಮಾಡಲಾಗುತ್ತದೆ ಎಂದು ಶಿಮುಲ್ ಅಧ್ಯಕ್ಷ ವಿದ್ಯಾಧರ ಹೇಳಿದರು.
ನವ ಬ್ರಿಗೇಡ್ ರಚನೆಗೆ ನಾಳೆ ಹುಬ್ಬಳಿಯಲ್ಲಿ ಸಭೆ: ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಮಾಹಿತಿ
ಹೊಸ ಬ್ರಿಗೇಡ್ಗೆ ಯಾವ ಹೆಸರಿಡಬೇಕು. ಯಾವ ಸ್ವಾಮೀಜಿಗಳನ್ನು ಕರೆಸಬೇಕು. ಉದ್ಘಾಟನೆಯನ್ನು ಎಲ್ಲಿ ಮತ್ತು ಹೇಗೆ ಮಾಡಬೇಕೆಂಬ ವಿಚಾರವೂ ಸೇರಿದಂತೆ ಸಂಘಟನೆ ಸಂರಚನೆ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಈಶ್ವರಪ್ಪ ಹೇಳಿದರು.
ಶಾಸಕಾಂಗ, ಕಾರ್ಯಾಂಗಗಳು ಕರ್ತವ್ಯ ಮರೆತರೆ ನ್ಯಾಯಾಂಗ ಎಚ್ಚರಿಸುತ್ತದೆ: ಸಂಸದ ಬಿ.ವೈ.ರಾಘವೇಂದ್ರ
ಕಕ್ಷಿದಾರರಿಗೆ ನ್ಯಾಯ ದೊರಕಿಸಿಕೊಡುವ ಜತೆಗೆ ಒತ್ತಡದಿಂದ ಹೊರಬರಲು ನ್ಯಾಯವಾದಿಗಳಿಗೆ ಕ್ಯಾಂಟೀನ್ ಅಗತ್ಯವಾಗಿದೆ ಎಂದು ಸಂಸದ ರಾಘವೇಂದ್ರ ಅಭಿಪ್ರಾಯಪಟ್ಟರು.
ಸಿಎಂ ಬಹುಪರಾಕ್ ವೇದಿಕೆಯಾದ ದಸರಾ ಸಮಾರಂಭ: ಎಸ್.ದತ್ತಾತ್ರಿ ಆರೋಪ
ಸಿಎಂ ನಿವೇಶನ ಹಿಂತಿರುಗಿಸಿದ್ದು, ಬಿಜೆಪಿ ಹೋರಾಟಕ್ಕೆ ಸಿಕ್ಕ ಮೊದಲ ಜಯವಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಸಂಪೂರ್ಣ ಕುಂಠಿತವಾಗಿದೆ. ಸಿಎಂ ರಾಜೀನಾಮೆ ಸನ್ನಿಹಿತವಾಗಿದೆ ಎಂದು ಬಿಜೆಪಿ ಪ್ರಕೋಷ್ಠಗಳ ರಾಜ್ಯಾಧ್ಯಕ್ಷ ಎಸ್.ದತ್ತಾತ್ರಿ ಭವಿಷ್ಯ ನುಡಿದರು.
ಸರ್ಕಾರದ ಸ್ವತ್ತಿನ ಸಂರಕ್ಷಣೆ ನಮ್ಮಆದ್ಯ ಕರ್ತವ್ಯ: ನ್ಯಾ.ಬಿ.ಎ.ಪಾಟೀಲ್ ಕಿವಿಮಾತು
ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಮತ್ತು ಸಂಬಂಧಿಸಿದ ಕಾಯ್ದೆಗಳ ಬಗೆಗಿನ ಒಂದು ದಿನದ ಕಾರ್ಯಾಗಾರವನ್ನು ನ್ಯಾಯಮೂರ್ತಿ ಬಿ.ಎ.ಪಾಟೀಲ್ ಉದ್ಘಾಟಿಸಿದರು.
ಕಾಡಾನೆ ಹಾವಳಿ ತಡೆಗೆ 2 ಸಾವಿರ ಹೆಕ್ಟೇರ್ನಲ್ಲಿ ಆನೆಧಾಮ : ಸಚಿವ ಈಶ್ವರ ಖಂಡ್ರೆ ಘೋಷಣೆ
ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಭದ್ರಾ ಹುಲಿ ಸಂರಕ್ಷಿತ ಪ್ರದೇಶ ರಜತ ಮಹೋತ್ಸವ ಸಮಾರಂಭ ವನ್ನು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸಿದರು.
ಜನರ ಆಶೋತ್ತರಗಳಿಗೆ ಸ್ಪಂದಿಸಿ: ಸಚಿವ ಮಧು ಬಂಗಾರಪ್ಪ ಅಧಿಕಾರಿಗಳಿಗೆ ತಾಕೀತು
ಶಿವಮೊಗ್ಗದ ಸಾಗರ ಸಮೀಪದ ತಾಳಗುಪ್ಪದಲ್ಲಿ ಏರ್ಪಡಿಸಿದ್ದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಜನರಿಂದ ಅಹವಾಲು ಸ್ವೀಕರಿಸಿದರು.
ಸಿನಿಮಾ ರಂಗ ಇಂದು ಪ್ರಗತಿಯತ್ತ ಸಾಗುತ್ತಿದೆ: ನಟಿ ಉಮಾಶ್ರೀ ಅಭಿಮತ
ಶಿವಮೊಗ್ಗ ನಗರದ ಅಂಬೇಡ್ಕರ್ ಭವನದಲ್ಲಿ ಮಹಾನಗರ ಪಾಲಿಕೆ, ವಾರ್ತಾಇಲಾಖೆ ಬೆಳ್ಳಿ ಮಂಡಲ, ಚಿತ್ರ ಸಮಾಜ ಆಶ್ರಯದಲ್ಲಿ ಏರ್ಪಡಿಸಿದ್ದ ದಸರಾ ಚಲನ ಚಿತ್ರೋತ್ಸವವನ್ನು ವಿಧಾನಪರಿಷತ್ ಸದಸ್ಯೆ, ನಟಿ ಉಮಾಶ್ರೀ ಚಾಲನೆ ನೀಡಿದರು.
ಹಿರಿಯರು ಬೆಳೆಸಿದ ಕಲೆ ಉಳಿಸೋಣ: ಸಚಿವ ಮಧು ಬಂಗಾರಪ್ಪ ಕರೆ
ಸೊರಬ ಪಟ್ಟಣದ ಶ್ರೀ ರಂಗನಾಥ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿರುವ ಸಾರ್ವಜನಿಕ ದಸರಾ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು.
< previous
1
...
226
227
228
229
230
231
232
233
234
...
519
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?