• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಗನಕ್ಕೇರಿದ ತರಕಾರಿ ಬೆಲೆ; ಗ್ರಾಹಕರ ಜೇಬಿಗೆ ಕತ್ತರಿ

ಈ ಬಾರಿ ಬರಗಾಲದಿಂದಾಗಿ ಸಾಕಷ್ಟು ಅವಾಂತರಗಳಾಗಿವೆ. ಬರಗಾಲದಿಂದ ಕುಡಿಯಲು ನೀರಿಲ್ಲದೆ ಪರದಾಟ ಒಂದೆಡೆಯಾದರೆ, ಮತ್ತೊಂದೆಡೆ ನೀರಿಲ್ಲದೆ ಬೆಳೆ ಒಣಗಹೋಗುತ್ತಿವೆ. ಇದರಿಂದ ತರಕಾರಿಗಳ ಬೆಲೆ ಗಗನಕ್ಕೆ ಏರಿಕೆಯಾಗಿದೆ 

ಶೈಕ್ಷಣಿಕ ಪ್ರಗತಿಯಿಂದ ಸಾಮಾಜಿಕ, ಆರ್ಥಿಕ ಬೆಳವಣಿಗೆ ಸಾಧ್ಯ: ಪರಶುರಾಮ್ ಕನ್ನಮ್ಮನವರ್
ಕಲಾಕರ್ ನೃತ್ಯ ಶಾಲೆಯ ಅಧ್ಯಕ್ಷ ಎಸ್‍ .ಎ ಅಮಿತ್‍ ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್‍ ಗೀಳನ್ನು ಬಿಟ್ಟು, ಹೆಚ್ಚು-ಹೆಚ್ಚು ಪುಸ್ತಕಗಳನ್ನು ಹಾಗೂ ದಿನ ಪತ್ರಿಕೆ, ವಾರ ಪತ್ರಿಕೆ, ಸ್ಪರ್ಧಾ ಪುಸ್ತಕಗಳನ್ನು ಓದುವ ಹವ್ಯಾಸ ಬೆಳಸಿಕೊಳ್ಳಬೇಕು. ಇದರಿಂದ ಸ್ಪರ್ಧಾತ್ಮಾಕ ಪರೀಕ್ಷೆಗಳ ಎದುರಿಸಲು ಸುಲಭವಾಗುತ್ತದೆ.
ನನ್ನ ಸ್ಪರ್ಧೆ ಪಕ್ಷದ ವಿರುದ್ಧವಲ್ಲ: ಅಭ್ಯರ್ಥಿ ಕೆ.ರಘುಪತಿ ಭಟ್
ಪಕ್ಷ ನನಗೆ ಟಿಕೆಟ್ ಕೊಡುತ್ತೇನೆ ಎಂದು ಮೋಸ ಮಾಡಿರುವ ಹಿನ್ನೆಲೆ ಸ್ವತಂತ್ರವಾಗಿ ಸ್ಪರ್ಧೆ: ರಘಪತಿ ಭಟ್‌
ಈ ಬಾರಿ ಗೆಲ್ಲುವ ವಿಶ್ವಾಸ ಹೆಚ್ಚಿಸಿದೆ: ದಿನೇಶ್‌
ಪ್ರತಿ ಜಿಲ್ಲಾ ಕೇಂದ್ರದಲ್ಲಿ ಪದವೀಧರರ ಭವನ ನಿರ್ಮಿಸಿ ಪದವೀಧರರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವಂತೆ ತರಬೇತಿ ನೀಡಲಾಗುವುದು
ನೌಕರರ ಸಂಘದ ತಾ.ಅಧ್ಯಕ್ಷರ ವರ್ಗಾವಣೆ ತಡೆಗೆ ಪ್ರತಿಭಟನೆ
ಕೆಪಿಟಿಸಿಎಲ್ ನೌಕರರ ಸಂಘದ ಭದ್ರಾವತಿ ತಾಲೂಕು ಅಧ್ಯಕ್ಷ, ಆನಂದ್‌ರನ್ನು ನೌಕರರ ಹಿತದೃಷ್ಟಿಯಿಂದ ದೂರದ ಸ್ಥಳಕ್ಕೆ ವರ್ಗಾವಣೆ ಮಾಡದೆ ಸ್ಥಳೀಯ ವ್ಯಾಪ್ತಿಯಲ್ಲಿಯೇ ಕರ್ತವ್ಯ ನಿರ್ವಹಿಸಲು ಅವಕಾಶ ಕಲ್ಪಿಸುವಂತೆ ಜೆಡಿಎಸ್ ಪಕ್ಷದ ಮುಖಂಡರು ಹಾಗು ಸ್ಥಳೀಯ ಮಹಿಳೆಯರು ಗುರುವಾರ ಪ್ರತಿಭಟನೆ ನಡೆಸಿ ಆಗ್ರಹಿಸಿದರು.
ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮ ರಥೋತ್ಸವ
ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಒಳಪಡುವ ಭದ್ರಾವತಿ ಹಳೇನಗರದ ಪುರಾಣ ಪ್ರಸಿದ್ಧ, ಕ್ಷೇತ್ರ ಪಾಲಕ ಶ್ರೀ ಲಕ್ಷ್ಮೀನರಸಿಂಹಸ್ವಾಮಿಯವರ ಬ್ರಹ್ಮ ರಥೋತ್ಸವ ಗುರುವಾರ ವಿಜೃಂಭಣೆಯಿಂದ ನಡೆಯಿತು. ದೇವಸ್ಥಾನ ವ್ಯವಸ್ಥಾಪನ ಸಮಿತಿ ವತಿಯಿಂದ ಅನ್ನ ಸಂತರ್ಪಣೆ ನೆರವೇರಿತು.
೩೦ರಂದು ಹಾಸನದಲ್ಲಿ ಬೃಹತ್ ಪ್ರತಿಭಟನೆ
ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸುವ ಜೊತೆಗೆ ಅದನ್ನು ವಿಡಿಯೋ ಮಾಡಿರುವುದು ಅತ್ಯಂತ ಹೇಯ ಕೃತ್ಯವಾಗಿದೆ.
ವಿಪ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ನಿಶ್ಚಿತ: ಆಯನೂರು ಮಂಜುನಾಥ್ ವಿಶ್ವಾಸ
ಶಿಕಾರಿಪುರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಮುಖಂಡರು ಕಾರ್ಯಕರ್ತರ ಸಭೆಯಲ್ಲಿ ನೈಋತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್ ಮಾತನಾಡಿದರು.
ಸ್ವಾಭಿಮಾನಕ್ಕಾಗಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ: ಕೆ.ರಘುಪತಿ ಭಟ್
ನಾನು ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿರದೇ ಬಿಜೆಪಿ ಕಾರ್ಯಕರ್ತರ ಅಭ್ಯರ್ಥಿಯಾಗಿದ್ದೇನೆ. ನನ್ನ ಗೆಲುವು ಶತಃಸಿದ್ಧ ಎಂದು ನೈರುತ್ಯ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ರಘುಪತಿ ಭಟ್ ವಿಶ್ವಾಸ ವ್ಯಕ್ತಪಡಿಸಿದರು
ಕೆರೆ ಸ್ವಚ್ಛತೆಗೆ ಸ್ಮಾರ್ಟ್ ಲೇಕ್ ಕ್ಲೀನಿಂಗ್ ಯಂತ್ರ
ಶಿವಮೊಗ್ಗದ ಜೆ.ಎನ್.ಎನ್‌ ಎಂಜಿನಿಯರಿಂಗ್‌ ಕಾಲೇಜಿನ ಕಂಪ್ಯೂಟರ್‌ ಸೈನ್ಸ್‌ ಎಂಜಿನಿಯರಿಂಗ್‌ ವಿಭಾಗದ ವತಿಯಿಂದ ಗುರುವಾರ ಕಾಲೇಜಿನ ಆವರಣದಲ್ಲಿ ಏರ್ಪಡಿಸಿದ್ದ ಕಂಪ್ಯೂಟರ್‌ ಸೈನ್ಸ್‌ ವಿಷಯಗಳ ನಾವೀನ್ಯಯುತ ಯೋಜನೆಗಳ ಪ್ರಾತ್ಯಕ್ಷಿಕೆ ಪ್ರದರ್ಶನದಲ್ಲಿ ನಾವೀನ್ಯ ಯೋಜನೆಗಳ ಪ್ರದರ್ಶಿಸಿದ ವಿದ್ಯಾರ್ಥಿಗಳು.
  • < previous
  • 1
  • ...
  • 227
  • 228
  • 229
  • 230
  • 231
  • 232
  • 233
  • 234
  • 235
  • ...
  • 422
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved