ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಡಾನೆ ಹಾವಳಿ ನಿಯಂತ್ರಣಕ್ಕೆ ಆಗ್ರಹಿಸಿ ರೈತಸಂಘ, ಹಸಿರುಸೇನೆಯಿಂದ ಪ್ರತಿಭಟನೆ
ಶಿವಮೊಗ್ಗ ತಾಲೂಕು ಭಾಗದಲ್ಲಿ ಹೆಚ್ಚಾಗಿರುವ ಕಾಡಾನೆ ಹಾವಳಿಯನ್ನು ನಿಯಂತ್ರಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಸೋಮವಾರ ನಗರದ ಆಶೋಕ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.
ಮಂಗಳಮುಖಿಯರ ಸ್ವಾಭಿಮಾನದ ಬದುಕಿಗೆ ಬದ್ಧ: ತಹಸೀಲ್ದಾರ್ ಮಲ್ಲೇಶ್ ಬಿ.ಪೂಜಾರ್ ಭರವಸೆ
ಶಿಕಾರಿಪುರ ತಾಲೂಕು ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳ ತಾಲೂಕು ಮಟ್ಟದ ಸಮನ್ವಯ ಸಭೆಯಲ್ಲಿ ಪಾಲ್ಗೊಂಡಿದ್ದ ಲಿಂಗತ್ವ ಅಲ್ಪಸಂಖ್ಯಾತರನ್ನು ಉದ್ದೇಶಿಸಿ ತಹಸೀಲ್ದಾರ್ ಮಾತನಾಡಿದರು.
ಸಮಾಜಕ್ಕೆ ದುಡಿದವರ ಮರೆಯುವುದು ಸಲ್ಲ: ದಿನೇಶ್ ಶಿರವಾಳ
ಶಿವಮೊಗ್ಗ ಜಿಲ್ಲಾ ರೈತ ಸಂಘದ ವತಿಯಿಂದ ಕಾಗೋಡು ಸತ್ಯಾಗ್ರಹದ ರೂವಾರಿ ಡಾ.ಎಚ್.ಗಣಪತಿಯಪ್ಪ ಅವರ ೧೦ನೇ ಪುಣ್ಯಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಗ್ರಾಮೀಣದಲ್ಲಿ ಕುಡಿವ ನೀರಿನ ಯೋಜನೆ ಕಾಮಗಾರಿ ಚಾಲನೆಗೆ ಸೂಚಿಸಿ
ಭದ್ರಾವತಿಯಲ್ಲಿ ಡಿ.ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್, ಸುವರ್ಣ ಮಹಿಳಾ ವೇದಿಕೆ ವತಿಯಿಂದ ಕಾಮಗಾರಿ ಕೈಗೊಳ್ಳಲು ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆ ಮುಖ್ಯ ಅಭಿಯಂತರ ಎಜಾಜ್ ಹುಸೇನ್ಗೆ ಮನವಿ ಸಲ್ಲಿಸಲಾಗಿದೆ.
ವಿಷ್ಣು ಸಮಾಜದ ಸತ್ಕಾರ್ಯಗಳು ಶ್ಲಾಘನೀಯ: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ ನಗರದ ಓಟಿ ರಸ್ತೆಯಲ್ಲಿರುವ ಮಲ್ನಾಡ್ ಅಂಜನಾ ಪಟೇಲ್ ಸಮಾಜದ ಆವರಣದಲ್ಲಿರುವ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಉಚಿತ ದಂತ ಹಾಗೂ ಕಣ್ಣಿನ ಆರೋಗ್ಯ ಶಿಬಿರದಲ್ಲಿ ಕೆ.ಎಸ್. ಈಶ್ವರಪ್ಪ ಅವರಿಗೆ ಕಣ್ಣಿನ ತಪಾಸಣೆ ನಡೆಸಿದರು.
ಕನ್ನಡಿಗರ ಹಿತ ಬಯಸಲು ರಾಜಕಾರಣಿಗಳು ಕಟಿಬದ್ಧರಲ್ಲ: ಡಾ.ಕೆ.ಆರ್.ದುರ್ಗಾದಾಸ್
ಸಾಹಿತಿ ಡಾ.ಸರ್ಜಾಶಂಕರ್ ಹರಳೀಮಠ ರಚಿಸಿರುವ ಕನ್ನಡತನ ಕನ್ನಡ ಅಸ್ಮಿತೆ ಶತಮಾನದ ಚಿಂತನೆಗಳು ಕೃತಿಯನ್ನು ಬಯಲಾಟ ಅಕಾಡೆಮಿ ಅಧ್ಯಕ್ಷ ಡಾ.ಕೆ.ಆರ್.ದುರ್ಗಾದಾಸ್ ಬಿಡುಗಡೆಗೊಳಿಸಿದರು.
ಓಂ ಗಣಪತಿ ವಿಸರ್ಜನಾ ಮೆರವಣಿಗೆ ಸಂಭ್ರಮ
ಶಿರಾಳಕೊಪ್ಪ ಬಸ್ಸ್ ನಿಲ್ದಾಣದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಓಂ ಗಣೇಶನ ವಿಸರ್ಜನಾ ಮೆರವಣಿಗೆಗೆ ಗ್ರಾಮ ದೇವತೆ ಪೂಜೆಯ ನಂತರ ಕಮಿಟಿ ಸದಸ್ಯರು ಯುವಕರು ಚಾಲನೆ ನೀಡಿದರು.
ಕ್ರೀಡೆಯಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಡಾ. ಧನಂಜಯ ಸರ್ಜಿ
ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 2024-25ನೇ ಸಾಲಿನ ಬೆಂಗಳೂರು ಗ್ರಾಮಾಂತರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟವನ್ನು ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಉದ್ಘಾಟಿಸಿದರು.
ಚೀನಾ ಬೆಳ್ಳುಳ್ಳಿ ಮಾರಾಟ ಶಂಕೆ: ಅಧಿಕಾರಿಗಳ ದಿಢೀರ್ ದಾಳಿ
ಶಿವಮೊಗ್ಗ ನಗರದಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ ಶಂಕೆ ಹಿನ್ನೆಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅಂಕಿತ ಅಧಿಕಾರಿಗಳ ತಂಡವು ವಿವಿಧೆಡೆ ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಲಾಯಿತು.
ಕಾಯ್ದೆ ಅನುಗುಣ ಕಾರ್ಯನಿರ್ವಹಣೆಗೆ ತರಬೇತಿ ಅವಶ್ಯ
ಸಹಕಾರಿ ವ್ಯವಸ್ಥೆಯಲ್ಲಿ ಕಾಯ್ದೆಗೆ ಅನುಗುಣವಾಗಿಯೇ ಕೆಲಸ ಮಾಡುವ ಅಗತ್ಯತೆ ಇರುವುದರಿಂದ ಪ್ರತಿಯೊಬ್ಬ ಸಹಕಾರಿಗೂ ತರಬೇತಿ ಎನ್ನುವುದು ಅವಶ್ಯ ಎಂದು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಎಚ್.ಯು.ಸುರೇಶ್ ವಾಟಗೋಡು ಹೇಳಿದರು.
< previous
1
...
230
231
232
233
234
235
236
237
238
...
519
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?