• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತೀವ್ರ ಬರ: ಬೇಸಿಗೆ ಹಂಗಾಮಿನ ಬಿತ್ತನೆ ಕುಂಠಿತ
ಈ ಬಾರಿ ಬೇಸಿಗೆ ಹಂಗಾಮಿನಲ್ಲಿ 20,568 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯ ಗುರಿ ಹಾಕಿಕೊಂಡಿದ್ದು, ಕೇವಲ 8475 ಹೆಕ್ಟೇರ್‌ ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದೆ. ಈ ಬಾರಿ ಮಳೆಯಿಲ್ಲದೆ ಮುಂಗಾರು, ಬೇಸಿಗೆ ಹಂಗಾಮಿನಲ್ಲೂ ಬಿತ್ತನೆ ಕುಂಠಿತವಾಗಿದೆ. ಜಿಲ್ಲೆಯಲ್ಲಿ ಭತ್ತ ಪ್ರಮುಖ ಬೆಳೆಯಾಗಿದ್ದು, ಬೇಸಿಗೆಯ ದಿನಗಳಲ್ಲಿ ಜಿಲ್ಲೆಯಲ್ಲಿ 12,220 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಯುತ್ತಿದ್ದ ಭತ್ತ ಬೆಳೆ ಈಗ 4896 ಹೆಕ್ಟೇರ್‌ಗೆ ಕುಸಿದಿದೆ.
ಸೊರಬ: ಗಾಳಿ, ಮಳೆಗೆ ಧರೆಗುರುಳಿದ ಮರ, ವಿದ್ಯುತ್ ಕಂಬ
ಗಾಳಿ ಮಳೆಗೆ ಹೊಳೆಜೋಳದಗುಡ್ಡೆ ಗ್ರಾಮದಲ್ಲಿ ಬೃಹತ್ ಮರವೊಂದು ವಿದ್ಯುತ್ ತಂತಿ ಮೇಲೆ ಉರುಳಿ ರಸ್ತೆಗೆ ಅಡ್ಡಲಾಗಿ ಧರೆಗೆ ಉರುಳಿತು. ಪರಿಣಾಮ ಸುಮಾರು ಮೂರು ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ಈ ಸಂದರ್ಭದಲ್ಲಿ ಸುಮಾರು ಎರಡು ತಾಸು ಸೊರಬ-ಚಂದ್ರಗುತ್ತಿ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ತೊಡಕಾಯಿತು. ವಿಷಯ ತಿಳಿದು ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿ ಆಗಮಿಸಿದರು.
ಗುರು-ವಿರಕ್ತ ಪರಂಪರೆ ಬೇರೆಯಲ್ಲ: ಶ್ರೀಶೈಲ ಡಾ.ಚನ್ನಸಿದ್ದರಾಮ ಸ್ವಾಮೀಜಿ
ಶ್ರೀಶೈಲಕ್ಕೂ ಮಲೆನಾಡಿನ ಮಲ್ಲವರಿಗೂ ಅವಿನಾಭಾವ ಸಂಬಂಧವಿದೆ. ಅಲ್ಲಮಾಪ್ರಭುರವರ ಶ್ರೀಶೈಲದಲ್ಲಿ ಐಕ್ಯರಾಗಿದ್ದು ಈ ಎಲ್ಲಾ ಭಕ್ತರ ಅಪೇಕ್ಷೆಯು ಧರ್ಮದ ತಿಳಿವಳಿಕೆ ಮತ್ತು ಧರ್ಮ ಜಾಗೃತಿಯೊಂದಿಗೆ ಭಕ್ತರ ಮನೆಯಲ್ಲಿ ಧರ್ಮ ಪ್ರಚಾರ ಮಾಡುವ ಮೂಲಕ ಶ್ರೀಶೈಲ ಶ್ರೀಗಳ ನಡಿಗೆ ಮಲೆನಾಡ ಭಕ್ತರ ಕಡೆಗೆ ಎಂಬ ಧ್ಯೇಯದೊಂದಿಗೆ ಒಂದು ವಾರ ಕಾಲ ಮಲೆನಾಡಿನ ವ್ಯಾಪ್ತಿಯ ಭಕ್ತರ ಮನೆ ಮನೆಗಳಿಗೆ ಭೇಟಿ ನೀಡಿ ಧರ್ಮಬೋಧನೆಯಲ್ಲಿ ತೊಡಗಿರುವೆ.
ಶಿಕ್ಷಕರಲ್ಲದವರ ಆಯ್ಕೆ ಮಾಡಬೇಡಿ: ಡಾ.ಅರುಣ್
ಅನೇಕ ಶಾಲೆಗಳಲ್ಲಿ ಚಿಕ್ಕಪುಟ್ಟ ಸಮಸ್ಯೆಗಳು ಇವೆ. ತಾಂತ್ರಿಕ ಸಮಸ್ಯೆಗಳು ಸೇರಿಕೊಂಡಿವೆ. ಚರ್ಚೆಯ ಮೂಲಕವು ಬಗೆಹರಿಸಿಕೊಳ್ಳಬಹುದಾಗಿದೆ. ಶಿಕ್ಷಕರ ಕೊರತೆ ಇದೆ ಹೀಗೆ ಒಟ್ಟಾರೆ ಶಿಕ್ಷಕರ ಎಲ್ಲಾ ಸಮಸ್ಯೆಗಳನ್ನು ನಾನು ಆಯ್ಕೆಯಾದರೆ ಬಗೆಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವೆ ಎಂದರು.ಈಗಾಗಲೇ ನಾನು ಕಳೆದ 12 ವರ್ಷಗಳಿಂದ ನೈಋತ್ಯ ಕ್ಷೇತ್ರಕ್ಕೆ ಸಂಬಂಧಿಸಿದ 6 ಜಿಲ್ಲೆಗಳ ಶಾಲೆಗಳಿಗೆ ಭೇಟಿ ನೀಡಿದ್ದೇನೆ, ಮತದಾರರನ್ನು ತಲುಪಿದ್ದೇನೆ.
ಡಾ.ಧನಂಜಯ ಸರ್ಜಿ 16ಕ್ಕೆ ನಾಮಪತ್ರ ಸಲ್ಲಿಕೆ: ಎಂಎಲ್‌ಸಿ ಡಿ.ಎಸ್.ಅರುಣ್

ಮೇ 16ರಂದು ಮೈಸೂರಿನ ಪ್ರಾದೇಶಿಕ ಕಚೇರಿಯಲ್ಲಿ ಅವರು ನಾಮಪತ್ರ ಸಲ್ಲಿಸಲಿದ್ದಾರೆ. ಅವರ ಜೊತೆಗೆ ಪಕ್ಷದ ಹಿರಿಯರು, ಗಣ್ಯರು ಇರಲಿದ್ದಾರೆ. ಬಿಜೆಪಿಯ ಎಲ್ಲಾ ಮುಖಂಡರು ಅವರ ಗೆಲುವಿಗಾಗಿ ಪ್ರಚಾರ ಕೈಗೊಳ್ಳಲಿದ್ದಾರೆ. 

ನಮ್ಮ ಸಂಸ್ಕೃತಿಯಲ್ಲಿ ಗುರುವಿಗೆ ಮಹತ್ತರ ಸ್ಥಾನ: ಸದಾನಂದ ನಾಯಕ್
ಗುರು ಮತ್ತು ಶಿಷ್ಯರ ನಡುವೆ ಅವಿನಾಭಾವ ಸಂಬಂಧವಿರುತ್ತದೆ. ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ನೀಡುವ ಗುರುಗಳ ಒಂದೆಡೆ ಸೇರಿಸಿ ಗೌರವಿಸಿ ಗುರುಗಳಿಗೆ ಮತ್ತೊಂದು ವಿಶೇಷ ಅರ್ಥ ನೀಡುತ್ತಿರುವುದು ಸಂತಸದ ವಿಷಯ. ಇತ್ತೀಚಿನ ದಿನಗಳಲ್ಲಿ ಗುರುಗಳ ಮೇಲಿನ ಗೌರವ ಕಡಿಮೆಯಾಗುತ್ತಿರುವುದು ಸತ್ಯ ಸಂಗತಿ.
ಹೊಸತನದ ಚಿಂತನೆಗಳಿಂದ ಅಗತ್ಯ ಕೌಶಲ್ಯಗಳ ಬೆಳೆಸಿಕೊಳ್ಳಿ: ಡಾ.ರಂಗಸ್ವಾಮಿ
ಸಂಶೋಧನಾ ಪ್ರಬಂಧಗಳ ಮಂಡನೆಯಲ್ಲಿ ಭಾರತ ನಾಲ್ಕನೇ ಸ್ಥಾನದಲ್ಲಿದ್ದು, ಕಳೆದ ಐದು ವರ್ಷದಲ್ಲಿ 1.5 ದಶಲಕ್ಷ ಪ್ರಬಂಧಗಳು ಮಂಡನೆಯಾಗಿವೆ. ಅಂತಹ ನಾವೀನ್ಯ ಯೋಜನೆಗಳು ವಾಣಿಜ್ಯೀಕರಣಗೊಳ್ಳಬೇಕಿದೆ. ಹೊಸತನದ ಚಿಂತನೆಗಳ ಮೂಲಕ ಅಗತ್ಯ ಕೌಶಲ್ಯತೆಗಳ ಬೆಳೆಸಿಕೊಳ್ಳಿ, ದೇಶದ ಆರ್ಥಿಕ ವೃದ್ಧಿಗೆ ಕೊಡುಗೆಗಳನ್ನು ನೀಡಿ. ಈ ಹಿನ್ನೆಲೆಯಲ್ಲಿ ವಿದ್ಯಾಸಂಸ್ಥೆಗಳಲ್ಲಿ ಪ್ರಯೋಗಾತ್ಮಕ ವಾತಾವರಣ ನಿರ್ಮಿಸುವತ್ತ ಉಪನ್ಯಾಸಕ ಸಮೂಹ ಹೆಚ್ಚು ಕೇಂದ್ರಿಕರಿಸಬೇಕಿದೆ.
ಶಿವಮೊಗ್ಗ: ಟ್ರ್ಯಾಕ್ಟರ್‌ ಪಣಕ್ಕೆ ಸವಾಲು ಹಾಕಿದ ಬಿಜೆಪಿ ಕಾರ್ಯಕರ್ತ!

 ಫಲಿತಾಂಶಕ್ಕೆ ಕೆಲವು ದಿನ ಬಾಕಿಯುಳಿದಿರುವಾಗ ಇದೀಗ ತಮ್ಮ ಪಕ್ಷದ ನೆಚ್ಚಿನ ಅಭ್ಯರ್ಥಿ ಈ ಬಾರಿಯ ಚುನಾವಣೆಯಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ಪಕ್ಷಗಳ ಕಟ್ಟಾ ಕಾರ್ಯಕರ್ತರು ಬೆಲೆಬಾಳುವ ವಸ್ತುಗಳ ಪಣಕ್ಕಿಡುವ ಮೂಲಕ ಸವಾಲು ಪ್ರತಿಸವಾಲು ದಿನದಿಂದ ದಿನಕ್ಕೆ ಹೆಚ್ಚತೊಡಗಿದೆ.

ಬಹಿರಂಗ ಸವಾಲಿಗೆ ಸೂಕ್ತ ಪ್ರತ್ಯುತ್ತರ ನೀಡಿ: ಸಂಸದ ಬಿ.ವೈ.ರಾಘವೇಂದ್ರ

ವಿಧಾನ ಪರಿಷತ್‌ ಪದವೀಧರ ಕ್ಷೇತ್ರಕ್ಕೆ ಡಾ.ಧನಂಜಯ ಸರ್ಜಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆಯಾಗಿದ್ದು ಇದರೊಂದಿಗೆ ಜೆಡಿಎಸ್ ಅಭ್ಯರ್ಥಿಯಾಗಿ ಶಿಕ್ಷಕರ ಕ್ಷೇತ್ರಕ್ಕೆ ಬೋಜೆಗೌಡ ಸ್ಪರ್ಧಿಸಲಿದ್ದು ಮೈತ್ರಿ ಕೂಟದ ಅಭ್ಯರ್ಥಿಗಳ ಗೆಲುವಿಗೆ ಮುಖಂಡರು, ಕಾರ್ಯಕರ್ತರು ಗೆಲುವಿಗೆ ಶ್ರಮಿಸಲು ಮನವಿ ಮಾಡಿದರು.  

ಸಾಗುವಳಿಗೆ ಅವಕಾಶ ನೀಡದೆ ರೈತರಿಗೆ ಕಿರುಕುಳ
ನಗರದ ಮಾನವ ಹಕ್ಕುಗಳ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು ಡಿ.ಬಿ ಹಳ್ಳಿ ಗ್ರಾಮದ ರೈತರಿಗೆ ಯಡೇಹಳ್ಳಿ ಗ್ರಾಮದ ಸರ್ವೆ ನಂ.೬೬ರಲ್ಲಿ ಪರಿಶಿಷ್ಟ ಜಾತಿ ಹಾಗು ಪಂಗಡದ ಒಟ್ಟು ೩೪ ಜನರಿಗೆ ೧೯೬೧-೬೨ರಲ್ಲಿ ಪ್ರತಿಯೊಬ್ಬ ರೈತರಿಗೂ ತಲಾ ೨ ಎಕರೆ ಜಮೀನು ಸರ್ಕಾರ ಮಂಜೂರು ಮಾಡಿದೆ. ಈ ಜಮೀನು ನಂಬಿ ಬದುಕು ಕಟ್ಟಿಕೊಂಡಿದ್ದಾರೆ. ಆದರೆ ಇದೀಗ ಜಮೀನು ಕಬಳಿಸುವ ಹುನ್ನಾರ ನಡೆಸಲಾಗುತ್ತಿದೆ.
  • < previous
  • 1
  • ...
  • 235
  • 236
  • 237
  • 238
  • 239
  • 240
  • 241
  • 242
  • 243
  • ...
  • 422
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved