ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಚನಗಳಿಂದ ಸಮಾಜದಲ್ಲಿ ಸುಧಾರಣೆ ತಂದವರು ಬಸವಣ್ಣ
ಸೊರಬ: ಸಾಮಾಜಿಕ ಅಸಮಾನತೆ, ಜಾತಿ ವ್ಯವಸ್ಥೆ ಸೇರಿದಂತೆ ಹಲವು ಅನಿಷ್ಠ ಪದ್ಧತಿಗಳು ಆಚರಣೆಯಲ್ಲಿದ್ದ ಕಾಲಘಟ್ಟದಲ್ಲಿ ಸರಳ ವಚನಗಳ ಮೂಲಕ ಸಮಾಜದಲ್ಲಿ ಸುಧಾರಣೆ ತಂದವರು ವಚನಕಾರ ಬಸವಣ್ಣನವರು ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕು ಅಧ್ಯಕ್ಷ ಗುರುಕುಮಾರ ಪಾಟೀಲ್ ಹೇಳಿದರು.
ಶಿವಮೊಗ್ಗದಲ್ಲಿ ಬಸವೋತ್ಸವದ ಸಂಭ್ರಮ
ಶಿವಮೊಗ್ಗ: ಶಿವಮೊಗ್ಗ ಬಸವ ಕೇಂದ್ರದಲ್ಲಿ ಸಂಭ್ರಮ ಸಡಗರದಿಂದ ಬಸವ ಜಯಂತಿ ಆಚರಿಸಲಾಯಿತು.
ತಾಳಗುಪ್ಪದಲ್ಲಿ ಶತಮಾನದ ಈಶ್ವರ ದೇಗುಲಕ್ಕೆ ಕಾಯಕಲ್ಪ
ತಾಳಗುಪ್ಪ ಹೋಬಳಿಯ ಕುಗ್ವೆಯಲ್ಲಿ ಎಂಟು ಶತಮಾನದ ಹಿಂದಿನ ಶಿವಾಲಯ ಪುನರ್ ನಿರ್ಮಾಣಗೊಂಡಿದೆ. 2025ರ ಮೇ 3,4,5 ರಂದು ಪುನರ್ ಪ್ರತಿಷ್ಠಾಪನೆಯ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿದ್ದು, ಪೂರ್ವ ಸಿಧ್ಧತೆಗಳು ನಡೆಯತ್ತಿದೆ.
ಮುಖ್ಯಮಂತ್ರಿಗಳ ವಿರುದ್ಧ ಸುಮೊಟೋ ಕೇಸ್ಗೆ ಒತ್ತಾಯ
ಪಟ್ಟಣದ ಸಾಗರ ಹೋಟೆಲ್ ವೃತ್ತದಲ್ಲಿ ಮಂಗಳವಾರ ಬಿಜೆಪಿ ನಗರ ಮಂಡಲ ವತಿಯಿಂದ ಐಪಿಎಸ್ ಅಧಿಕಾರಿ ಮೇಲೆ ಕೈಮಾಡಲು ಮುಂದಾದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪ್ರತಿಭಟನೆ ನಡೆಯಿತು
ಆಡಳಿತ, ವಿಪಕ್ಷ ಶಾಸಕರ ವಾಕ್ಸಮರ
ಶಿವಮೊಗ್ಗ: ವಿಧಾನಭೆಯಲ್ಲಿ ಅಮಾನತ್ತುಗೊಂಡ ಶಾಸಕರು ಕೆಡಿಪಿ ಸಭೆಯಲ್ಲಿ ಭಾಗವಹಿಸಬಹುದೇ ಎಂದು ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಎತ್ತಿದ ಪ್ರಶ್ನೆ ಭಾರಿ ವಿವಾದಕ್ಕೆ ಕಾರಣಯಿತು. ಇದರಿಂದ ಸಭೆ ಗದ್ದಲ, ವಾಗ್ವಾದಕ್ಕೆ ಕಾರಣವಾಯಿತು.
ಸರ್ಕಾರದ ಆದೇಶದ ನಡುವೆಯೂ ರೈತರಿಗೆ ನೋಟಿಸ್
ಶಿವಮೊಗ್ಗ: ಸರ್ಕಾರದ ಆದೇಶದ ಹೊರತಾಗಿಯೂ ಅರಣ್ಯ ಇಲಾಖೆಯವರು ಜಿಲ್ಲೆಯಲ್ಲಿ ರೈತರಿಗೆ ನೋಟಿಸ್ ನೀಡುತ್ತಿರುವುದನ್ನು ಪಕ್ಷಭೇದ ಮರೆತು ಜನಪ್ರತಿನಿಧಿಗಳು ಖಂಡಿಸಿ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಆಟದ ಮೈದಾನದಲ್ಲಿ ಪ್ರತಿಭಟನೆಗೆ ಅವಕಾಶ ನೀಡಬಾರದೆಂದು ಆಗ್ರಹ
ಶಿವಮೊಗ್ಗ: ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನ ಆಟದ ಮೈದಾನದಲ್ಲಿ ಪ್ರತಿಭಟನೆಗೆ ಅಥವಾ ಇನ್ನಿತರ ಉದ್ದೇಶಗಳಿಗೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿ ರಾಷ್ಟ್ರಭಕ್ತ ಬಳಗದಿಂದ ಪಾಲಿಕೆ ಆಯುಕ್ತರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.
ಸಿದ್ದರಾಮಯ್ಯರನ್ನು ಪಕ್ಷದಲ್ಲಿ ಏಕೆ ಇಟ್ಟುಕೊಂಡಿದ್ದೀರಿ?
ಶಿವಮೊಗ್ಗ: ಕಾಶ್ಮೀರದಲ್ಲಿ ಉಗ್ರರ ದಾಳಿಯನ್ನು ಇಡೀ ದೇಶವೇ ಖಂಡಿಸುತ್ತಿರುವಾಗ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಮುಸಲ್ಮಾನರ ಚೇಲಾಗಳಂತೆ ಮಾತನಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್ ನಾಯಕರ ಮಾತನ್ನೇ ಕೇಳದಿದ್ದ ಮೇಲೆ ಅವರನ್ನು ಪಕ್ಷದಲ್ಲಿ ಏಕೆ ಇಟ್ಟುಕೊಂಡಿದ್ದಾರೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದರು.
ಮಂಜುನಾಥ್ ರಾವ್ ಕುಟಂಬಕ್ಕೆ ಸಾಂತ್ವನ ಹೇಳಿದ 103 ವರ್ಷದ ವೃದ್ಧೆ
ಶಿವಮೊಗ್ಗ: ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟ ಮಂಜುನಾಥ್ ರಾವ್ ಅವರ ಮನೆಗೆ ದೂರದೂರಿನಿಂದ 103 ವರ್ಷದ ವೃದ್ಧೆ ಆಗಮಿಸಿ, ಸಂತ್ರಸ್ತ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ ಹೃದಯ ತುಂಬಿದ ಘಟನೆ ಮಂಗಳವಾರ ನಡೆಯಿತು.
ಕೆರೆಯಿಂದ ಸತ್ತು ಬಿದ್ದ ಮೀನುಗಳ ತೆರವು
ಶಿಕಾರಿಪುರ: ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಮೀನುಗಳು ಸಾವನ್ನಪ್ಪುತ್ತಿರುವ ಬಗ್ಗೆ ಕನ್ನಡಪ್ರಭ ಪತ್ರಿಕೆಯಲ್ಲಿ ಪ್ರಕಟವಾದ ವರದಿ ಹಿನ್ನೆಲೆಯಲ್ಲಿ ಸಂಬಂಧಿಸಿದ ನೀರಾವರಿ ಇಲಾಖೆ ಹಾಗೂ ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಸೋಮವಾರ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಸತ್ತು ಬಿದ್ದ ಮೀನುಗಳನ್ನು ಕೆರೆಯಿಂದ ತೆರವುಗೊಳಿಸಿ ಸ್ವಚ್ಛತೆ ಮೂಲಕ ಪರಿಸರದಲ್ಲಿನ ದುರ್ವಾಸನೆಯನ್ನು ತಡೆಗಟ್ಟಲು ತುರ್ತು ಕ್ರಮ ಕೈಗೊಂಡರು.
< previous
1
...
20
21
22
23
24
25
26
27
28
...
440
next >
Top Stories
ಐಸಿಸಿ ಮಹಿಳಾ ಏಕದಿನ ವಿಶ್ವಕಪ್ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
ಸಂಧ್ಯಾಸುರಕ್ಷಾ, ವೃದ್ದಾಪ್ಯ ಯೋಜನೇಲಿ 23 ಲಕ್ಷ ಅನರ್ಹರು!
ಜಾತಿಗಣತಿಗೆ ಮಹಾದೇವಪ್ಪ ಬಹಿರಂಗ ಅಸಮಾಧಾನ