• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಚಿವರ ಹೇಳಿಕೆ ತಿರುಚಿರುವವರ ವಿರುದ್ಧ ಕ್ರಮಕ್ಕೆ ಆಗ್ರಹ
ಸಿಗಂದೂರು ದೇವಸ್ಥಾನ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಅವರ ಹೇಳಿಕೆಯನ್ನೇ ತಿರುಚಿ ಜನರಲ್ಲಿ ಧಾರ್ಮಿಕ ಭಾವನೆ ಕೆರಳಿಸಿ, ಸಮುದಾಯದ ನಡುವೆ ಸಂಘರ್ಷ ಸೃಷ್ಟಿಸುವ ಮತ್ತು ಸಚಿವರನ್ನು ಸೋಶಿಯಲ್ ಮೀಡಿಯಾಗಳಲ್ಲಿ ಅವಮಾನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶ್ರೀ ಕ್ಷೇತ್ರ ಸಿಗಂದೂರು ದೇವಿ ಭಕ್ತ ಮಂಡಳಿ ವತಿಯಿಂದ ಬುಧವಾರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಡೊನಾಲ್ಡ್ ಟ್ರಂಪ್‌ ಭಾರತ ದೇಶಕ್ಕೂ ಕಂಟಕ
ಅಮೆರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಜಗತ್ತಿಗೇ ನಾನೇ ದೊಡ್ಡಣ್ಣ ಎಂದು ಹೇಳುತ್ತಾ ನಾನೊಬ್ಬ ವ್ಯಾಪಾರಿ ಎನ್ನುತ್ತಾ ದೇಶ ದೇಶಗಳ ನಡುವೆ ಎತ್ತಿಕಟ್ಟಿ ತನ್ನ ವ್ಯಾಪಾರಿ ಜಾಣ್ಮೆಯನ್ನು ಮೆರೆಸುತ್ತಿದ್ದು, ಜಗತ್ತಿಗಷ್ಟೇ ಅಲ್ಲ ನಮ್ಮ ಭಾರತ ದೇಶಕ್ಕೂ ಕಂಟಕವಾಗಿದ್ದಾರೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.
ಪರಿತ್ಯಕ್ತ ಮಕ್ಕಳ ಆಧಾರ್‌ ನೋಂದಣಿಗೆ ‘ಸಾಥಿ’
ಜಿಲ್ಲೆಯಲ್ಲಿ ಆಧಾರ್ ಕಾರ್ಡ್ ಇಲ್ಲದ 324 ಮಕ್ಕಳನ್ನು ಗುರುತಿಸಿದ್ದು, ಯಾವುದೇ ಸೌಲಭ್ಯಗಳು ದೊರಕದೆ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಆಧಾರ್ ಇಲ್ಲವೆಂಬ ಕಾರಣಕ್ಕೆ ಶಾಲಾ ದಾಖಲಾತಿಯೂ ಸಾಧ್ಯವಾಗದೇ ಇರುವ ಮಕ್ಕಳಿಗೆ ಆಧಾರ್ ಒದಗಿಸಿ ದಾಖಲು ಮಾಡಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಎಸ್.ಸಂತೋಷ್ ಹೇಳಿದರು.
ರೈತ ಹೋರಾಟಗಳು ಬತ್ತದ ಗಂಗೆ ಇದ್ದಂತೆ
ರೈತ ಹೋರಾಟಗಳು ಬತ್ತದ ಗಂಗೆ ಇದ್ದಂತೆ. ರೈತಪರವಾದ ಕಾಳಜಿಗಳು ಒಂದಿಲ್ಲೊಂದು ಹಂತದಲ್ಲಿ ಹೋರಾಟದ ರೂಪದಲ್ಲಿ ಚಿಮ್ಮುತ್ತದೆ ಎಂದು ಮಾಜಿ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಹೇಳಿದರು.
ಧರ್ಮಸ್ಥಳ: ಎಸ್‌ಐಟಿ ತಂಡ ರಚನೆ ಸ್ವಾಗತಾರ್ಹ
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಪ್ರಕರಣದ ಆರೋಪ ಎಷ್ಟು ಸತ್ಯ ಎಂಬುದು ಹೊರಬರಬೇಕಾದರೆ ಇದರ ಬಗ್ಗೆ ಉನ್ನತಮಟ್ಟದ ತನಿಖೆ ಅಗತ್ಯ. ಈ ಹಿನ್ನೆಲೆಯಲ್ಲಿ ತನಿಖೆಗೆ ರಾಜ್ಯ ಸರ್ಕಾರ ಎಸ್‌ಐಟಿ ತಂಡ ರಚನೆ ಮಾಡಿರುವುದು ಸ್ವಾಗತಾರ್ಹ. ರಾಜ್ಯ ಸರ್ಕಾರ ಎಸ್‌ಐಟಿ ಅಧಿಕಾರಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಬೇಕು. ತನಿಖೆ ನ್ಯಾಯಸಮ್ಮತವಾಗಿ ನಡೆಯಬೇಕು ಎಂದು ವಕೀಲ ಕೆ.ಪಿ ಶ್ರೀಪಾಲ್ ಒತ್ತಾಯಿಸಿದರು.
ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚಿಸಲಿ
ನರೇಂದ್ರ ಮೋದಿ ಅವರು ಬೊಗಳುತ್ತಾರೆ ಎಂದು ಹೇಳುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್‌ ಪಕ್ಷದ ಕೀಳು ಮನಸ್ಥಿತಿಯನ್ನು ಮತ್ತೊಮ್ಮೆ ಬಯಲು ಮಾಡಿದ್ದಾರೆ. ಕೂಡಲೇ ಅವರು ಕ್ಷಮೆಯಾಚಿಸಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್‌.ಈಶ್ವರಪ್ಪ ಆಗ್ರಹಿಸಿದರು.
ಗಿಣಿವಾಲ: ಸರ್ಕಾರಿ ಶಾಲೆ ಕಾನ್ವೆಂಟ್‌ ಆಗಿ ಬದಲು
2025ರ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಇಲ್ಲದೆ ಮುಚ್ಚುವ ಹಂತ ತಲುಪಿದ್ದ, ಶಿವಮೊಗ್ಗ ಜಿಲ್ಲೆಯ, ಸೊರಬ ತಾಲೂಕಿನ ಗಡಿಭಾಗದ ಗಿಣಿವಾಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು, ಊರಿನ ಗ್ರಾಮಸ್ಥರೆ ಪೂರ್ವ ಪ್ರಾಥಮಿಕ ತರಗತಿ ಆರಂಭಿಸಿ, ಎಲ್‌ಕೆಜಿ, ಯುಕೆಜಿಗೆ 32, ಒಂದರಿಂದ 7ರ ವರೆಗೆ 50 ವಿದ್ಯಾರ್ಥಿಗಳನ್ನು ತಾವೇ ಮುಂದೆ ನಿಂತು ದಾಖಲಾತಿ ಮಾಡಿಸುವ ಮೂಲಕ ಸರ್ಕಾರಿ ಶಾಲೆಗೆ ಹಳೆಯ ವೈಭವವನ್ನು, ಕಲ್ಪಸಿ ಶಾಲೆಯನ್ನು ಉಳಿಸಿಕೊಂಡಿದ್ದಾರೆ.
ನಾಳೆ ಶಿವಮೊಗ್ಗಕ್ಕೆ ನಿಖಿಲ್ ಕುಮಾರಸ್ವಾಮಿ
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಜು.23ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕಡಿದಾಳ್ ಗೋಪಾಲ್ ಹೇಳಿದರು.
ಸರ್ಕಾರಿ ಜಾಗದ ಅಸಲಿ ದಾಖಲೆಗಳನ್ನು ಪರಿಶೀಲಿಸಿ
ನಗರದ ಜಿಲ್ಲಾಧಿಕಾರಿ ಕಚೇರಿ ಎದುರುಗಡೆಯ ಪಾಲಿಕೆಗೆ ಸೇರಿದ ಸರ್ಕಾರಿ ಜಾಗದ ಅಸಲಿ ದಾಖಲೆಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ರಾಷ್ಟ್ರ ಭಕ್ತರ ಬಳಗದ ಸದಸ್ಯರೊಂದಿಗೆ ಸೋಮವಾರ ಪಾಲಿಕೆ ಆಯುಕ್ತರಿಗೆ ಮನವಿ ನೀಡಿದರು.
2 ವರ್ಷದಲ್ಲಿ ಎತ್ತಿನಹೊಳೆ ಯೋಜನೆ ಪೂರ್ಣ
ತುಮಕೂರು ಜಿಲ್ಲೆಯ ವಿವಿಧ ತಾಲೂಕುಗಳ ಕೆರೆಗಳಿಗೆ ನೀರು ತುಂಬಿಸುವ ಮಹತ್ವದ ಯೋಜನೆಯಾಗಿರುವ ಎತ್ತಿನಹೊಳೆ ಯೋಜನೆಯನ್ನು ಇನ್ನು ಎರಡು ವರ್ಷಗಳಲ್ಲಿ ಪೂರ್ಣಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 483
  • next >
Top Stories
ನನ್ನ ಮದುವೆ ಸೀರೆ ಎರಡೂವರೆ ಲಕ್ಷದ್ದಲ್ಲ, 2.7 ಸಾವಿರದ್ದು: ಅನುಶ್ರೀ
ಸುದೀಪ್‌ ಮಗಳು ಅನ್ನೋದಕ್ಕಿಂತ ಸಾನ್ವಿ ಅಂತ ಕರೆಸಿಕೊಳ್ಳೋದು ನನಗಿಷ್ಟ - ಸೂಪರ್‌ಸ್ಟಾರ್ ಮಗಳ ಕಷ್ಟಸುಖ
ಪರಧರ್ಮ ಸಹಿಷ್ಣುತೆ ಮೇರು ಪರ್ವತ: ಪ್ರವಾದಿ ಪೈಗಂಬರರು
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 31 ಮಂದಿ ಆಯ್ಕೆ
ದಸರಾಕ್ಕೆ ದೀಪ್ತಾ ಭಾಸ್ತಿಗೆ ಆಹ್ವಾನವಿಲ್ಲಕೆ? : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved