• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೇಲ್ಮನೆಗೆ ಆಯನೂರುರಂತಹ ಪ್ರಬಲ ನಾಯಕರು ಅವಶ್ಯ: ಸಚಿವ ಮಧು

 ಮೇಲ್ಮನೆಯಲ್ಲಿ ಅತ್ಯಂತ ಪ್ರಬಲ ನಾಯಕರ ಅವಶ್ಯಕತೆ ಇದೆ. ಆದ್ದರಿಂದ, ಆಯನೂರು ಮಂಜುನಾಥರ ಬೆಂಬಲಿಸಬೇಕಿದೆ.

ನೈಋತ್ಯ ಪದವೀಧರ ಕ್ಷೇತ್ರಕ್ಕೆ ಡಾ.ಧನಂಜಯ್‌ ಸರ್ಜಿ ಬಿಜೆಪಿ ಅಭ್ಯರ್ಥಿ

  ನೈಋತ್ಯ ಪದವೀಧರ ಕ್ಷೇತ್ರಕ್ಕೆ ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಡಾ.ಧನಂಜಯ್‌ ಸರ್ಜಿ ಅವರಿಗೆ ಟಿಕೆಟ್‌ ನೀಡಿದ್ದು ಸ್ಪರ್ಧೆ ಖಚಿತವಾಗಿದೆ.

ಸರ್ಕಾರಿ ಶಾಲೆಗಳ ಸಮಸ್ಯೆ ನಿವಾರಣೆಯೇ ಆದ್ಯತೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯೂ ಇದೆ. ನಮ್ಮ ಸರ್ಕಾರ ಇದನ್ನು ಸವಾಲಾಗಿ ಸ್ವೀಕಾರ ಮಾಡಿದ್ದು, ಅನೇಕ ವರ್ಷಗಳಿಂದ ಬಳವಳಿಯಾಗಿ ಬಂದ ಸಮಸ್ಯೆಗಳನ್ನು ಬಗೆಹರಿಸುತ್ತಿದ್ದೇವೆ. ನಾವು ಬರುವುದಕ್ಕಿಂತ ಮುನ್ನ ಅನೇಕ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇತ್ತು. ಈಗ ಬಹುತೇಕ ಶಾಲೆಗಳಿಗೆ ಶಿಕ್ಷಕರ ನೇಮಿಸಿಕೊಳ್ಳಲಾಗಿದೆ. ಇನ್ನೂ ಹೊಸ ನೇಮಕಾತಿಗಳು ಆಗಲು ಬಾಕಿ ಇದೆ.
ಎಸ್‌.ಪಿ.ದಿನೇಶ್‌ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ!
ನೈಋತ್ಯ ಪದವೀಧರ ಕ್ಷೇತ್ರದಿಂದ ನನಗೆ ಟಿಕೆಟ್‌ ನೀಡುವುದಾಗಿ ಕೆಪಿಸಿಸಿ ಅಧ್ಯಕ್ಷರು ಭರವಸೆ ನೀಡಿ, ಚುನಾವಣೆಗೆ ತಯಾರಿ ಮಾಡಿಕೊಳ್ಳುವಂತೆ ಸೂಚಿಸಿದ್ದರು. ಹೀಗಾಗಿ ಕಳೆದ 10 ತಿಂಗಳಿನಿಂದ ತಯಾರಿ ನಡೆಸಿದ್ದೇನೆ. ಕೆಪಿಸಿಸಿ ಅಧ್ಯಕ್ಷರ ಸೂಚನೆಯಂತೆ ಪಕ್ಷದ ಎಲ್ಲಾ ಸಂಘಟನೆಗಳ ಬಳಸಿಕೊಂಡು ಹತ್ತು ಸಾವಿರಕ್ಕೂ ಹೆಚ್ಚು ನೋಂದಣಿ ಮಾಡಿಸಿದ್ದೇನೆ.
12ನೇ ಶತಮಾನದಲ್ಲೇ ಬಸವಣ್ಣರಿಂದ ಬಹು ಆಯಾಮದ ಕ್ರಾಂತಿ: ಅಮರೇಶ್ವರ ಸ್ವಾಮೀಜಿ
ಅಸ್ಪೃಶ್ಯತೆ ನಿವಾರಣೆ, ಜಾತಿ ವ್ಯವಸ್ಥೆ ವಿರುದ್ಧ ಜಾಗೃತಿ,ಸ್ತ್ರೀ ಸಮಾನತೆ, ಲಿಂಗ ಸಮಾನತೆ, ಕಂದಾಚಾರ ವಿರುದ್ಧ ಹೋರಾಟ. ಮೌಢ್ಯ ಗಳ ಬಗ್ಗೆ ಜಾಗೃತಿ, ಶ್ರಮದ ಹಂಚಿಕೆಗಾಗಿ ಕಾಯಕದ ಕಲ್ಪನೆ, ಸಂಪತ್ತಿನ ವಿತರಣೆಗಾಗಿ ದಾಸೋಹದ ಕಲ್ಪನೆ, ಜಾತಿ ನಿರ್ಮೂಲನೆಗಾಗಿ ಸರ್ವರಿಗೂ ಇಷ್ಟಲಿಂಗ ಧಾರಣೆ, ಇಂತಹ ಹತ್ತಾರು ಆಯಾಮಗಳಲ್ಲಿ ಅವರು ಬಹು ದೊಡ್ಡ ಚಳವಳಿಯನ್ನೇ ಮಾಡಿದ್ದಾರೆ.
ಆರೋಗ್ಯಯುತ ಜೀವನಕ್ಕೆ ತಪ್ಪದೇ ರಕ್ತದಾನ ಮಾಡಿ: ಕುಲಪತಿ ಡಾ.ಜಗದೀಶ್

ಬೇರೆಯವರ ಜೀವವನ್ನು ಉಳಿಸಲು ಪ್ರತಿಯೊಬ್ಬರೂ ತಪ್ಪದೆ ರಕ್ತದಾನ ಮಾಡಬೇಕು. ರಕ್ತದಾನ ಮಾಡುವುದರಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯ.  

ಗ್ಯಾರಂಟಿ ಯೋಜನೆಗಳು ಸರ್ವರಿಗೂ ತಲುಪಿದೆ: ನಾಗರಾಜಗೌಡ

ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ 8 ತಾಲೂಕಿನ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿದ್ದಾರೆ. ಜಿಲ್ಲೆಯ ಎಲ್ಲ ತಾಲೂಕುಗಳಿಗೆ ಹೋಲಿಸಿದರೆ ಶಿಕಾರಿಪುರ ತಾಲೂಕಿನಲ್ಲಿ ಮತದಾನ ಹೆಚ್ಚಾಗಿದೆ

12ನೇ ಶತಮಾನ ಮಹತ್ತರ ಬದಲಾವಣೆಯ ಸಂಕ್ರಮಣ ಕಾಲ: ಡಾ.ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ
ಬಸವಣ್ಣನವರು ಬಾಲ್ಯದಿಂದಲೇ ಇವರು ವಯಸ್ಸಿಗೆ ಮೀರಿ ಕುತೂಹಲ, ಜಾಣ್ಮೆ, ಜಾಗೃತಿಗಳನ್ನು ವ್ಯಕ್ತಪಡಿಸ ತೊಡಗಿದರು. ಬಸವಣ್ಣನವರು ತನ್ನ ಎಂಟನೇ ವರ್ಷದಲ್ಲಿ ಸಾಮಾಜಿಕ, ಧಾರ್ಮಿಕ ವಿಚಾರಗಳ ಬಗ್ಗೆ ಹೆಚ್ಚಿನ ಜಾಣ್ಮೆ ಅವರಲ್ಲಿತ್ತು. ಬಸವಣ್ಣನವರ ಕ್ರಾಂತಿಕಾರಿಕ ಭಾವನೆಗಳು ಎಲ್ಲರೂ ಸಮಾನರು ಎಂಬ ಭಾವನೆ ಅಡಿಯಲ್ಲಿ ಲಿಂಗಾಯತ ಧರ್ಮ ಅಸ್ತಿತ್ವಕ್ಕೆ ತಂದಂತಹ ಮಹಾನ್ ಚೇತನ ಬಸವಣ್ಣ.
ಅಕ್ಷಯ ತೃತೀಯ: ಚಿನ್ನಾಭರಣ ಮಳಿಗೆಯಲ್ಲಿ ಭರ್ಜರಿ ವಹಿವಾಟು
ಕೆಲವು ಆಭರಣ ಮಳಿಗೆಗಳಲ್ಲಿ ಆಕ್ಷಯ ತೃತೀಯಗೆಂದು ವಿಶೇಷ ಕೊಡುಗೆಗಳನ್ನು ನೀಡಲಾಗಿತ್ತು. ಗ್ರಾಹಕರನ್ನು ಆಕರ್ಷಿಸಲು ಚಿನ್ನ, ಹರಳು, ವಜ್ರಾಭರಣಗಳ ಮೇಲೆ ಒಂದಷ್ಟು ರಿಯಾಯಿತಿ, ಮೇಕಿಂಗ್ ಶುಲ್ಕ ಕಡಿತ ಇತ್ಯಾದಿ ಕೊಡುಗೆ ನೀಡಲಾಗಿತ್ತು. ಈ ಬಾರಿಯ ಅಕ್ಷಯ ತೃತೀಯದಂದು ನಿರೀಕ್ಷೆಯಂತೆ ಉತ್ತಮ ಖರೀದಿ ನಡೆಯಿತು. ಕಳೆದ ಒಂದು ವಾರದಿಂದ ಬುಕ್ಕಿಂಗ್ ಕೂಡ ಉತ್ತಮವಾಗಿತ್ತು.
ಬಸವಣ್ಣ ತತ್ವಾದರ್ಶಗಳು ಇಂದಿಗೂ ಪ್ರಸ್ತುತ: ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ
ಸಕಲ ಜೀವಿಗೆ ಒಳಿತು ಬಯಸಿದವರು ಬಸವಣ್ಣ. ರಾಜ್ಯ ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿರುವುದು ಒಂದು ಹೊಸ ಮನ್ವಂತರವೇ ಆಗಿದೆ. ಒಂದು ದೇಶ ತನ್ನನ್ನು ತಾನು ಪರಿಚಯಿಸಿಕೊಳ್ಳಲು ಅಲ್ಲಿನ ಸಂಸ್ಕೃತಿ ಮುಖ್ಯವಾಗುತ್ತದೆ. ನಾಡಿನ ಸಂಸ್ಕೃತಿಯೇ ವೈಶಿಷ್ಟ್ಯ ಪಡೆದುಕೊಳ್ಳುತ್ತದೆ. ಇಂತಹ ಸಾಂಸ್ಕೃತಿಕ ನಾಯಕನಾಗಿ ಇತಿಹಾಸ ಸೃಷ್ಟಿ ಮಾಡಿದವರು ಬಸವಣ್ಣ.
  • < previous
  • 1
  • ...
  • 237
  • 238
  • 239
  • 240
  • 241
  • 242
  • 243
  • 244
  • 245
  • ...
  • 422
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved