• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಭ್ಯರ್ಥಿಗಳ ಭವಿಷ್ಯ ಸ್ಟ್ರಾಂಗ್ ರೂಮಲ್ಲಿ ಭದ್ರ, ಭಾರೀ ಬಂದೋಬಸ್ತು
ಸ್ಟ್ರಾಂಗ್ ರೂಮ್‌ನಲ್ಲಿ ಎಲ್ಲ ರಾಜಕೀಯ ಪಕ್ಷಗಳ ಪ್ರಮುಖರು, ಹಿರಿಯ ಅಧಿಕಾರಿಗಳು ಮತ್ತು ಮಾಧ್ಯಮ ಮಂದಿಯ ಸಮ್ಮುಖದಲ್ಲಿ ಮತ ಯಂತ್ರಗಳನ್ನು ಸೀಲ್ ಮಾಡಿ ಎಲ್ಲವನ್ನೂ ಕೊಠಡಿಯಲ್ಲಿ ಇಡಲಾಯಿತು. ಪ್ರತಿ ವಿಧಾನಸಭಾ ಕ್ಷೇತ್ರಗಳ ಮತ ಯಂತ್ರಗಳನ್ನು ಪ್ರತ್ಯೇಕ ಭದ್ರತಾ ಕೊಠಡಿಗಳಲ್ಲಿ ಇರಿಸಲಾಗಿದೆ. ಆ ಬಳಿಕ ಕೊಠಡಿಗಳಿಗೆ ಡಬ್ಬಲ್ ಲಾಕ್ ಮಾಡಲಾಯಿತು.
ಮತದಾನ ಹೆಚ್ಚಳಕ್ಕೆ ಗ್ಯಾರಂಟಿ ಯೋಜನೆ ಕಾರಣ: ಮಧು ಬಂಗಾರಪ್ಪ
ಮತದಾನ ಹೆಚ್ಚಳಕ್ಕೆ ರಾಜ್ಯ ಸರ್ಕಾರದ ಗ್ಯಾರಂಟಿಗಳು ಹಾಗೂ ಕೇಂದ್ರ ಕಾಂಗ್ರೆಸ್ಸಿನ ಗ್ಯಾರಂಟಿಗಳ ಆಶ್ವಾಸನೆಗಳು ಕೂಡ ಕಾರಣವಾಗಿವೆ. ಮತದಾರ ಮತ್ತು ಕಾಂಗ್ರೆಸ್ ನಡುವೆ ಬಾಂಧವ್ಯದ ಬೆಸುಗೆಯಾಗಿದೆ. ಈ ಎಲ್ಲಾ ಕಾರಣಗಳಿಂದ ದೇಶದಲ್ಲಿ, ರಾಜ್ಯದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಗೀತಾ ಅತ್ಯಂತ ಹೆಚ್ಚಿನ ಅಂತರದಿಂದ ಗೆಲುವು ಸಾಧಿಸುತ್ತಾರೆ.
ಪ್ರಜ್ವಲ್ ರೇವಣ್ಣ ಪ್ರಕರಣ ಸಿಬಿಐಗೆ ಒಪ್ಪಿಸಿ: ಆರಗ ಜ್ಞಾನೇಂದ್ರ

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳಿಗೆ ಫ್ರೀ ಹ್ಯಾಂಡ್‌ ಸಿಕ್ಕಿಲ್ಲ. ಸಿಎಂ, ಡಿಸಿಎಂ ಹೇಳಿದ ಹಾಗೆ ಕೆಲಸ ಮಾಡುತ್ತಿದ್ದಾರೆ.

ಅತಿ ಹೆಚ್ಚು ಅಂತರದಿಂದ ರಾಘವೇಂದ್ರ ಗೆಲುವು: ಕುಮಾರ ಬಂಗಾರಪ್ಪ
ಸಂಸದ ಬಿ.ವೈ ರಾಘವೇಂದ್ರ ಅತಿ ಹೆಚ್ಚಿನ ಅಂತರದಿಂದ ಗೆಲ್ಲಲಿದ್ದಾರೆ ಎಂದು ಭವಿಷ್ಯ ನುಡಿದರು.ಬಿ.ಎಸ್.ಯಡಿಯೂರಪ್ಪ ತನ್ನ ಮಗ ಎಂದು ಭಾವಿಸದೇ ಒಬ್ಬ ಅಭಿವೃದ್ಧಿಯ ಹರಿಕಾರ ಎಂದು ಪರಿಗಣಿಸಿ ಮಗನ ಪರವಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ರಾಷ್ಟ್ರ ಮತ್ತು ರಾಜ್ಯ ನಾಯಕರು ಕೂಡ ಸೊರಬದಲ್ಲಿ ಅನೇಕ ಸಭೆಗಳನ್ನು ನಡೆಸಿದ್ದಾರೆ. ಅಭೂತಪೂರ್ವ ಲೀಡ್ ಸಿಗಲಿದೆ.
ಹೆಚ್ಚಿನ ಲೀಡ್‍ನಲ್ಲಿ ಗೀತಾ ಜಯ ಖಚಿತ: ಮಧು ವಿಶ್ವಾಸ
ಆನವಟ್ಟಿ ಸಮೀಪದ ಕುಬಟೂರು ಮತಗಟ್ಟೆಯಲ್ಲಿ ಸಚಿವ ಎಸ್‍.ಮಧು ಬಂಗಾರಪ್ಪ, ಪತ್ನಿ ಅನಿತಾ ಮಧುಬಂಗಾರಪ್ಪ ದಂಪತಿ ಸಮೇತರಾಗಿ, ಸರತಿ ಸಾಲಿನಲ್ಲೇ ತೆರಳಿ ಮತದಾನ ಮಾಡಿದರು.
ಮನೆದೇವರಿಗೆ ಪೂಜೆ ಬಳಿಕ ಈಶ್ವರಪ್ಪ ಮತದಾನ
ಶಿವಮೊಗ್ಗದಲ್ಲಿ ಲೋಕಸಭಾ ಚುನಾವಣೆ ಪಕ್ಷೇತರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರ ಕುಟುಂಬದವರು ಮತ ಚಲಾಯಿಸಿದರು.
3 ಲಕ್ಷ ಮತಗಳ ಅಂತರದಲ್ಲಿ ರಾಘವೇಂದ್ರ ಗೆಲುವು ನಿಶ್ಚಿತ: ಬಿ.ವೈ.ವಿಜಯೇಂದ್ರ
ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಅಷ್ಟು ಕ್ಷೇತ್ರಗಳನ್ನು ಉಳಿಸಿಕೊಳ್ಳುವುದರ ಜೊತೆಗೆ ಹೊಸ ದಾಖಲೆಯನ್ನು ನಿರ್ಮಾಣ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸದಿಂದ ನುಡಿದರು.
ಕನಿಷ್ಠ 25 ಕ್ಷೇತ್ರದಲ್ಲಿ ನಿಶ್ಚಿತ ಜಯ: ಯಡಿಯೂರಪ್ಪ
ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕನಿಷ್ಠ ಎರಡೂವರೆ ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸುವುದು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಶಿವಮೊಗ್ಗದಲ್ಲಿ ಶೇ.78.24ರಷ್ಟು ಮತದಾನ
ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ ನಡೆದಿದ್ದು, ಶೇ. 83.61 ಮತದಾನ ನಡೆದಿದ್ದರೆ, ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಟ ಎಂದರೆ ಶೇ. 70.33 ಮತದಾನವಾಗಿದೆ. ಉಳಿದಂತೆ ಶಿಕಾರಿಪುರದಲ್ಲಿ ಶೇ.82.66, ಸಾಗರದಲ್ಲಿ ಶೇ.80.2, ಭದ್ರಾವತಿಯಲ್ಲಿ ಶೇ.71.72, ಸೊರಬದಲ್ಲಿ ಶೇ. 83.27, ತೀರ್ಥಹಳ್ಳಿಯಲ್ಲಿ ಶೇ. 82.23, ಬೈಂದೂರಿನಲ್ಲಿ ಶೇ.76.4ರಷ್ಟು ಮತದಾನವಾಗಿದೆ.
ಇಂದಿನ ಪೀಳಿಗೆಗೆ ಕನ್ನಡ ಸ್ಪಷ್ಟವಾಗಿ ಕಲಿಸಿ: ಡಾ.ಸೋಮಶೇಖರ್
ಜಾಗತಿಕ ಮಟ್ಟದಲ್ಲಿ ಕನ್ನಡ ಭಾಷೆ ಹಾಗೂ ಸಂಸ್ಕೃತಿ ಕಂಪಿಸಬೇಕು.ನಮ್ಮ ಕೃತಿಗಳನ್ನು ಅನ್ಯಭಾಷೆಗೆ ತರ್ಜುಮೆ ಮಾಡುವಲ್ಲಿ ವಿಫಲರಾಗಿದ್ದೇವೆ.ಅಲ್ಲಮ ಪ್ರಭು ಇಂಗ್ಲೀಷ್ ಕವಿಯಾಗಿದ್ದಲ್ಲಿ ಜಾಗತಿಕ ಮಟ್ಟದ ಕವಿಯಾಗಿ ಪ್ರಸಿದ್ದವಾಗುತ್ತಿದ್ದರು ಎಂದ ಅವರು ಪ್ರಸ್ತುತ ಭಾಷೆ ಕಲಿಸುವುದು ಸವಾಲಾಗಿದೆ.ಪೋಷಕರು ಲಾಭದ ಭಾಷೆ ಕಲಿಸಲು ಮುಂದಾಗಿದ್ದಾರೆ.ಆದರೆ ಕನ್ನಡ ಭಾಷೆಯನ್ನು ಸ್ಪಷ್ಟವಾಗಿ ಕಲಿಸುವ ಅಗತ್ಯತೆ ಇದೆ.ಕನ್ನಡ ಭಾಷೆ ಕರುಳು ಭಾಷೆಯಾಗಬೇಕು.ಕನ್ನಡ ಭಾಷೆ ಸಾಹಿತ್ಯ ಬೆಳೆಸಲು ಹೆಚ್ಚು ಅಧ್ಯಯನ ಕೇಂದ್ರಗಳು ಆರಂಭವಾಗಬೇಕು.
  • < previous
  • 1
  • ...
  • 239
  • 240
  • 241
  • 242
  • 243
  • 244
  • 245
  • 246
  • 247
  • ...
  • 422
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved