• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಶ್ವದೆಲ್ಲೆಡೆಗಿಂತ ಭಾರತದಲ್ಲೇ ವ್ಯವಸ್ಥಿತ ಚುನಾವಣೆ: ಕೆ.ಸಿ.ನಟರಾಜ ಭಾಗವತ್

ಮತದಾರರ ಪಟ್ಟಿ ಕಾಲಕಾಲಕ್ಕೆ ಪರಿಷ್ಕರಣೆ ಆಗಬೇಕು. ಒಂದೊಂದು ಮತವು ದೇಶದ ರಾಜಕಾರಣಿಗಳ ಭವಿಷ್ಯವನ್ನು ನಿರ್ಧಾರ ಮಾಡುತ್ತವೆ. ಪ್ರಜ್ಞಾವಂತ ಮತದಾರರು ಕಡ್ಡಾಯವಾಗಿ ಮತದಾನ ಮಾಡಬೇಕು. 

ಇಂದು ಮತದಾನ; ತಪ್ಪದೇ ಹಕ್ಕು ಚಲಾಯಿಸಿ
ನೂರಾರು ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ತೆರಳುವ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಸರದಿ ಬರುವವರೆಗೂ ಕಾಯುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು. ಎರಡು ಇವಿಎಂ, ವಿವಿ ಪ್ಯಾಟ್, ಕಂಟ್ರೋಲಿಂಗ್ ಯುನಿಟ್, ಶಾಯಿ, ಸಮೇತ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಕರೆದೊಯ್ಯಲು ನೂರಾರು ಕೆಎಸ್‍ಆರ್‌ಟಿಸಿ ಬಸ್‌ಗಳು ಕಾಯುತ್ತಿದ್ದವು. ಸಂಜೆಯೊಳಗೆ ಮತಗಟ್ಟೆಗಳಿಗೆ ನಿಯೋಜಿಸಿದ ಸಿಬ್ಬಂದಿ ತಲುಪಿದರು.
ಅಳಿವಿನಂಚಿನಲ್ಲಿರುವ ಜನಪದ ಕಲೆ ಉಳಿಸಿ: ಪ್ರೊ.ರಾಜೇಶ್ವರಿ
ಜಿಲ್ಲೆಯಲ್ಲಿ ಕನ್ನಡ ಪರ ಕಾರ್ಯಕ್ರಮಗಳು ನಿರಂತರವಾಗಿ ವೈವಿಧ್ಯಮಯವಾಗಿ ಗುಣಮಟ್ಟದ ಚಟುವಟಿಕೆಗಳ ನಡೆಸಲು ಅಧ್ಯಕ್ಷ ಡಿ.ಮಂಜುನಾಥ ಮತ್ತು ಅವರ ತಂಡ ಸಿದ್ಧಹಸ್ತವಾಗಿರುವುದು ಹೆಮ್ಮೆಯ ಸಂಗತಿ ಎಂದು ಅಭಿನಂದಿಸಿದರು. ಸದಸ್ಯರಾದ ನಾವು ಕಾರ್ಯಚಟುವಟಿಕೆಗಳಲ್ಲಿ ಸಹಭಾಗಿತ್ವ ಪಡೆಯುವುದು ಮುಖ್ಯ. ಅಳಿವಿನಂಚಿನಲ್ಲಿರುವ ಜನಪದ ಕಲೆ ಉಳಿಸಬೇಕು, ಕಾಡಿಲ್ಲದೆ ಪರಿಸರ ನಾಶವಾಗುತ್ತಿದೆ.
ಸಾಗರ: ೨೫ ಸೂಕ್ಷ್ಮ ಮತಗಟ್ಟೆಗಳ ಬಗ್ಗೆ ಹೆಚ್ಚಿನ ನಿಗಾ
ಪ್ರತಿ ಮತಗಟ್ಟೆಗೆ ನಾಲ್ಕು ಜನ ಸಿಬ್ಬಂದಿಯನ್ನು ನೇಮಕ ಮಾಡಲಾಗಿದ್ದು, ೧೨೦೦ಕ್ಕಿಂತ ಹೆಚ್ಚು ಮತ ಹೊಂದಿರುವ ಮತಗಟ್ಟೆಗಳಿಗೆ ಐದು ಜನ ಸಿಬ್ಬಂದಿ ನೇಮಕ ಮಾಡಲಾಗಿದೆ. ಎಲ್ಲಾ ಪೋಲಿಂಗ್ ಬೂತ್‌ಗಳಿಗೆ ಆರಕ್ಷಕರ ನೇಮಿಸಲಾಗಿದ್ದು ಅವಶ್ಯಕತೆ ಇರುವ ಕಡೆಗಳಲ್ಲಿ ಸಿಆರ್‌ಪಿಎಫ್ ಸಿಬ್ಬಂದಿಗಳ ನಿಯೋಜಿಸಲಾಗಿದೆ.
ಮತದಾನಕ್ಕೆ ಸಿಂಗಾರಗೊಂಡ ಮತಗಟ್ಟೆ ಕೇಂದ್ರಗಳು
ನಗರದ ಎಚ್ ಎಸ್ ರುದ್ರಪ್ಪ ರಾಷ್ಟ್ರೀಯ ಪದವಿಪೂರ್ವ ಕಾಲೇಜು ಮೈದಾನ ಸೇರಿ ಎಲ್ಲ ಮಸ್ಟರಿಂಗ್ ಕೇಂದ್ರಗಳಲ್ಲಿ ಮತಗಟ್ಟೆ ಸಿಬ್ಬಂದಿಗಳು ಹೊರಡಲು ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ಇವಿಎಂ, ವಿವಿ ಪ್ಯಾಟ್‍ಗಳು, ಕಂಟ್ರೋಲಿಂಗ್ ಯುನಿಟ್, ಶಾಯಿ, ಚುನಾವಣೆಗೆ ಅಗತ್ಯವಾದ ಇತರೆ ಸಾಮಗ್ರಿಗಳೊಂದಿಗೆ ಅಧಿಕಾರಿ, ಸಿಬ್ಬಂದಿಗಳು ಸಿದ್ದತೆ ಮಾಡಿಕೊಂಡು ನಿಯೋಜಿಸಲಾದ ಬಸ್‍ಗಳಲ್ಲಿ ಸಂಬಂಧಿಸಿದ ಮತಗಟ್ಟೆಗಳಿಗೆ ತೆರಳಿದರು.
ವಿನೋದ್ ರಾಜ್ ಗಡಿಪಾರು ಆದೇಶ ಹಿಂಪಡೆಯಿರಿ: ಸಂಸದ ಬಿ.ವೈ.ರಾಘವೇಂದ್ರ
ವಿನೋದ್ ರಾಜ್ ಅವರ ಮೇಲೆ ಸುಳ್ಳು ಆರೋಪ ಮಾಡಲಾಗಿದೆ. ಸಾಗರ ಉಪವಿಭಾಗಾಧಿಕಾರಿಗಳು ಅಲ್ಲಿನ ಶಾಸಕರ ಒತ್ತಾಯದ ಮೇರೆಗೆ ಬೀದರ್ ಜಿಲ್ಲೆಗೆ ಗಡಿಪಾರು ಮಾಡಿದ್ದಾರೆ. ಯಾರೋ ಒಸಿ ಬಿಡ್ಡರ್ ನಿಂದ ವಿನೋದ್ ರಾಜ್ ಹೆಸರನ್ನು ಬಲವಂತವಾಗಿ ಹೇಳುವಂತೆ ಹುನ್ನಾರ ಮಾಡಲಾಗಿದೆ. ಇದು ಅತ್ಯಂತ ಖಂಡನೀಯ.
ಕಸಾಪ ನಾಡಿನ ಪ್ರಾತಿನಿಧಿಕ ಸಂಸ್ಥೆ: ಡಾ.ಎಂ.ಕೆ. ಭಟ್
ಕನ್ನಡ ಸಾಹಿತ್ಯ ಪರಿಷತ್ತು ನಮ್ಮ ನಾಡಿನ ಪ್ರಾತಿನಿಧಿಕ ಸಂಸ್ಥೆಯಾಗಿದೆ. ಪರಿಷತ್ ರಚನೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್ ಎಂ. ವಿಶ್ವೇಶ್ವರಯ್ಯ, ಸರ್ ಮಿರ್ಜಾ ಇಸ್ಮಾಯಿಲ್ ಕೊಡುಗೆ ಅಪಾರವಾದ್ದು. ಪರಿಷತ್ತು ಆರಂಭವಾಗ ದಿನದಿಂದ ನಾಡು, ನುಡಿ ಬಗ್ಗೆ ನಿರಂತರ ಕಾರ್ಯಕ್ರಮಗಳ ಹಮ್ಮಿಕೊಳ್ಳುವ ಮೂಲಕ ಜನ ಜಾಗೃತಿ ಮೂಡಿಸುತ್ತಿದೆ.
2 ಲಕ್ಷ ಮತಗಳ ಅಂತರದಿಂದ ಗೆದ್ದು ಬರುವೆ: ಕೆ.ಎಸ್‌.ಈಶ್ವರಪ್ಪ
8 ವಿಧಾನಸಭಾ ಕ್ಷೇತ್ರದಲ್ಲೂ ಒಂದೊಂದು ಸಮಸ್ಯೆ ಇದೆ. ಯಡಿಯೂರಪ್ಪ ಹಾಗೂ ಮಕ್ಕಳ ಮೇಲೆ ಜನಾಕ್ರೋಶ ಎದ್ದಿದೆ ಎಂದ ಪಕ್ಷೇತರ ಅಭ್ಯರ್ಥಿ ಕೆ.ಎಸ್‌.ಈಶ್ವರಪ್ಪ 2 ಲಕ್ಷ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.
ಬಾರಿಸು ಕನ್ನಡ ಡಿಂಡಿಮವ, ಮರೆಯದೆ ಮಾಡೋಣ ಮತದಾನವ
ಶಿವಮೊಗ್ಗದ ನೆಹರು ಮೈದಾನದಲ್ಲಿ ಭಾನುವಾರ ಮತದಾನ ಜಾಗೃತಿಗಾಗಿ, ಮ್ಯಾರಾಥಾನ್‌ ಏರ್ಪಡಿಸಲಾಗಿತ್ತು. ಇ ವೇಳೆ ಮತದಾನದ ಮಹತ್ವ ಸಾರುವ ವಿವಿಧ ಘೋಷಣೆಗಳು ಮೊಳಗಿದವು.
ಮತ್ತೊಮ್ಮೆ ಮೋದಿ ಪ್ರಧಾನಿ ಆಗೋದು ನಿಶ್ಚಿತ: ಯಡಿಯೂರಪ್ಪ ವಿಶ್ವಾಸ
ಮೊದಲ ಹಂತದಲ್ಲಿ ನಡೆದ ಚುನಾವಣೆಯಲ್ಲಿ 14ಕ್ಕೆ 14 ಕ್ಷೇತ್ರದಲ್ಲಿ ಗೆಲುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ವಿಶ್ವಾಸದಿಂದ ನುಡಿದರು.
  • < previous
  • 1
  • ...
  • 240
  • 241
  • 242
  • 243
  • 244
  • 245
  • 246
  • 247
  • 248
  • ...
  • 422
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved