• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಳೆಗನ್ನಡ ಸಾಹಿತ್ಯ ಉಪೇಕ್ಷೆಗೊಳಗಾಗಿದೆ: ಸ್ವಾಮೀಜಿ
ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಹೊಂಬುಜ ಕ್ಷೇತ್ರದಲ್ಲಿ ಜೈನ ಮಠದ ಸಹಯೋಗದಲ್ಲಿ ಹೊಸನಗರ ಮತ್ತು ತೀರ್ಥಹಳ್ಳಿ ತಾಲ್ಲೂಕಿನ ಪ್ರೌಢಶಾಲಾ ಕನ್ನಡ ಭಾಷಾ ಶಿಕ್ಷಕರಿಗೆ ಭಾಷೆ-ಸಾಹಿತ್ಯ ರಸಗ್ರಹಣ ಶಿಬಿರ ಏರ್ಪಡಿಸಲಾಗಿತ್ತು.
ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ರೇಣುಕಾಂಬೆಯ ಗುಡ್ಡದಲ್ಲಿ ಅಮ್ಮನಹೊಂಡ ಜಲಪಾತ ಸೃಷ್ಠಿ
ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ಶ್ರೀ ರೇಣುಕಾಂಬೆಯ ಗುಡ್ಡದಲ್ಲಿ ಅಮ್ಮನಹೊಂಡ ಜಲಪಾತ ಸೃಷ್ಠಿಯಾಗಿದ್ದು, ನೋಡುಗರ ಕಣ್ಮನ ಸೆಳೆಯುತ್ತಿದೆ.
ಕನ್ನಡ ಭಾಷೆ ಇಂದು ಹಳ್ಳಿಗಳಲ್ಲಿಯೇ ಹೆಚ್ಚು ಜೀವಂತ: ಅವಿನಾಶ್
ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ಅಜೀಂ ಪ್ರೇಮ್‌ ಜೀ ವಿವಿ ಆಯೋಜಿಸಿದ್ದ ಸಾಹಿತ್ಯ ಸಹವಾಸ ಕಾರ್ಯಕ್ರಮದಲ್ಲಿ ಸಮಾರೋಪ ನಡೆಯಿತು.
ಕ್ರೀಡೆಯಿಂದ ಮಾನಸಿಕ ಆರೋಗ್ಯ: ನಿರಂಜನಮೂರ್ತಿ
ದೈಹಿಕವಾಗಿ ಸದೃಢವಾಗಿದ್ದರೆ, ಮಕ್ಕಳು ಮಾನಸಿಕವಾಗಿ ಆರೋಗ್ಯವಾಗಿರಬಹುದು. ಇದರಿಂದ ವಿದ್ಯಾರ್ಥಿ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗುತ್ತದೆ
ಕೌಶಲ್ಯ ಕಲಿಕೆಯಿಂದ ಉತ್ತಮ ಭವಿಷ್ಯ ನಿರ್ಮಾಣ: ಸುರೇಶ್
ಹೊಳೆಹೊನ್ನೂರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬದುಕಿನ ಅವಕಾಶಗಳು ವಿಷಯವಾಗಿ ನಡೆದ ಒಂದು ದಿನದ ಕಾರ್ಯಾಗಾರವನ್ನು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಎಚ್.ಎಂ.ಸುರೇಶ್ ಉದ್ಘಾಟಿಸಿದರು.
ಸನ್ಮಾನಗಳು ಸಾರ್ಥಕತೆ ತರುತ್ತವೆ: ದತ್ತಮೂರ್ತಿ ಭಟ್
ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ಆಯೋಜಿಸಿದ್ದ ಸಪ್ತಕ ಸಂಸ್ಥೆ ಬೆಂಗಳೂರು, ಕರ್ನಾಟಕ ಸಂಘಗಳ ಸಹಯೋಗದಲ್ಲಿ ದ್ವಾನ್ ದತ್ತಮೂರ್ತಿ ಭಟ್ ದಂಪತಿ ಸನ್ಮಾನಿಸಲಾಯಿತು.
ಶಿಶು ಮರಣ ತಡೆಗೆ ಜಿಲ್ಲೆಯಲ್ಲಿ ಗಮನಾರ್ಹ ಸಾಧನೆ: ಡಾ.ಸಿದ್ದನಗೌಡ
ಶಿವಮೊಗ್ಗದ ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮವನ್ನು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸಿದ್ದನಗೌಡ ಪಾಟೀಲ್ ಉದ್ಘಾಟಿಸಿದರು.
ಪ್ರಾಮಾಣಿಕ ಸರ್ಕಾರಿ ನೌಕರರು ದೇಶದ ಆಸ್ತಿ: ಶಾಸಕ ಗೋಪಾಲಕೃಷ್ಣ ಬೇಳೂರು
ಪ್ರಾಮಾಣಿಕ ಸರ್ಕಾರಿ ನೌಕರರು ದೇಶದ ಆಸ್ತಿ. ಸರ್ಕಾರಿ ನೌಕರರು ಎಷ್ಟು ನಿಷ್ಠೆಯಿಂದ ಕೆಲಸ ಮಾಡಬೇಕು ಎನ್ನುವುದಕ್ಕೆ ವೆಂಕರಮಣ ಆಚಾರ್ ಮಾದರಿಯಾಗಿದ್ದರು
ಶಿಕ್ಷಣ ಸಚಿವರಾಗಿ ಜಿಲ್ಲೆ ಅಭಿವೃದ್ಧಿಗೆ ಏನು ತಂದಿದ್ದೀರಿ?: ಬಿ.ವೈ.ರಾಘವೇಂದ್ರ ಪ್ರಶ್ನೆ
ಶಿಕ್ಷಣ ಇಲಾಖೆಯಲ್ಲಿ ಅನೇಕ ಬದಲಾವಣೆ ಆಗಬೇಕಿ ಅದನ್ನು ಮಾಡಿ. ಡಿಡಿಪಿಐಗೆ ಇಷ್ಟು ರೇಟ್, ಬಿಒಗೆ ಇಷ್ಟು ರೇಟ್ ಅಂತ ರಾಜ್ಯದಲ್ಲಿ ಪಿಕ್ಸ್ ಆಗಿದೆ.
ಎಸಿಪಿ ಚಂದನ್ ಅಮಾನತಿಗೆ ಒತ್ತಾಯಿಸಿ ಪ್ರತಿಭಟನೆ
ಹಿಂದೂ ಕಾರ್ಯಕರ್ತರ ವಿರುದ್ಧ ದೌರ್ಜನ್ಯ ಎಸಗಿದ ಎಸಿಪಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ವಿವಿಧ ಹಿಂದೂಪರ ಸಂಘಟನೆಗಳಿಂದ ತಹಸೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 240
  • 241
  • 242
  • 243
  • 244
  • 245
  • 246
  • 247
  • 248
  • ...
  • 488
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved