ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಡ್ಡರಹಟ್ಟಿ ಕಂದಾಯ ಗ್ರಾಮವನ್ನು ಕೈಬಿಡಲು ಅರಹತೊಳಲು ಗ್ರಾಮಸ್ಥರ ಒತ್ತಾಯ
ಹೊಳೆಹೊನ್ನೂರಿನ ಸಮೀಪದ ಅರಹತೊಳಲು ಗ್ರಾಮ ಪಂಚಾಯಿತಿಯ ವಡ್ಡರಹಟ್ಟಿ ಕಂದಾಯ ಗ್ರಾಮವನ್ನು ಕೈಬಿಡುವಂತೆ ಒತ್ತಾಯಿತಿ ಉಪವಿಭಾಗಾಧಿಕಾರಿ ಸತ್ಯನಾರಾಯಣ ಹಾಗೂ ರಾಜಸ್ವ ನಿರೀಕ್ಷಕ ರವಿಕುಮಾರ್ ರವರಿಗೆ ಮನವಿ ಸಲ್ಲಿಸಿದರು.
ಸಿದ್ದರಾಮಯ್ಯ ವಿರುದ್ಧ ಮೈಸೂರು ಪಾದಯಾತ್ರೆ ಬಿಜೆಪಿಯ ಷಡ್ಯಂತ್ರ : ಹಿಂದುಳಿದ ವರ್ಗಗಳ ಒಕ್ಕೂಟ- ಅಹಿಂದ ಒಕ್ಕೂಟ
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಹಿಂದುಳಿದ ವರ್ಗಗಳ ಒಕ್ಕೂಟ- ಅಹಿಂದ ಒಕ್ಕೂಟ- ಜನಪರ ಸಂಘಟನೆಗಳ ಒಕ್ಕೂಟ- ಶೋಷಿತ ಸಮುದಾಯಗಳ ಒಕ್ಕೂಟದ ವತಿಯಿಂದ ಬಿಜೆಪಿ ಮೈಸೂರು ಪಾದಯಾತ್ರೆ ಖಂಡಿಸಿ ಧರಣಿ ನಡೆಯಿತು.
ಸಿದ್ದು ಕೆಲಸ ಸಹಿಸಲಾಗದೆ ಮುಗಿಬೀಳ್ತಿವೆ ವಿಪಕ್ಷ: ಆರ್.ಎಂ.ಮಂಜುನಾಥ್ ಗೌಡ
ಶಿಕಾರಿಪುರ ತಾಲೂಕಿನ ರೈತರ ಜೀವನಾಡಿ ಅಂಜನಾಪುರ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಶುಕ್ರವಾರ ಕಾಂಗ್ರೆಸ್ ಮುಖಂಡರು ಬಾಗಿನ ಅರ್ಪಿಸಿದರು.
ನಾಕವೇ ಇಳೆಗೆ ಇಳಿದ ಹಾಗೆ ಜೀಕುತ್ತಿದೆ ಜೋಗ ಸ್ವರ್ಗವೇ ಧರೆಗೆ ಇಳಿದಂತೆ
ಜೋಗ ಜಲಪಾತದ ಧೀರ ಗಂಭೀರ ರುದ್ರ ರಮಣೀಯತೆಯ ಎದುರು ಮಾತು ಮೌನವಾಗುತ್ತದೆ. ಬುದ್ಧಿ ಶರಣಾಗುತ್ತದೆ.
ಸ್ವಾತಂತ್ರ್ಯೋತ್ಸವಕ್ಕೆ ಸಕಲ ಸಿದ್ಧತೆಗೆ ಡಿಸಿ ಗುರುದತ್ತ ಹೆಗಡೆ ಸೂಚನೆ
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿ, ಸಕಲ ಸಿದ್ಧತೆ ಕೈಗೊಳ್ಳುವ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶಿವಮೊಗ್ಗದಲ್ಲಿ ಮಳೆ ತಗ್ಗಿದರೂ ನಿಲ್ಲದ ಹಾನಿ
ಶಿವಮೊಗ್ಗ ಜಿಲ್ಲೆಯಲ್ಲಿ ಜುಲೈನಲ್ಲಿ ವಾಡಿಕೆಯೂ ಮೀರಿ ಸುರಿದ ಮಳೆಗೆ ಜಿಲ್ಲೆಯ ಪ್ರಮುಖ ಜಲಾಶಯಗಳಾದ ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳು ಭರ್ತಿ ಯಾಗಿದ್ದು, ಜಲಾಶಯಗಳಿಂದ ಭಾರೀ ಪ್ರಮಾಣದ ನೀರನ್ನು ನದಿಗೆ ಹರಿಸಲಾಗುತ್ತಿದೆ.
ಸರ್ವ ಋತು ಪ್ರವಾಸಿ ತಾಣವಾಗಿ ಜೋಗ ಅಭಿವೃದ್ಧಿಗೆ ಒತ್ತು: ಶಾಸಕ ಬೇಳೂರು ಗೋಪಾಲಕೃಷ್ಣ
ಜೋಗ ಜಲಾಶಯ ಅಭಿವೃದ್ಧಿಗಾಗಿ 183 ಕೋಟಿ ರು. ಯೋಜನೆಯ ಕಾಮಗಾರಿ ಚಾಲನೆಯಲ್ಲಿದ್ದು, ಸರ್ಕಾರದಿಂದ 30 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು.
ಮಂಜೂರಾದ ಭೂಮಿ ಸ್ವಾಧೀನಕ್ಕೆ ಪೌತಿ ಖಾತೆದಾರರಿಂದ ಹೋರಾಟ
ಚಂದನಕೆರೆ ಸರ್ವೆ ನಂ.೧೨ ಮತ್ತು ಯಡೇಹಳ್ಳಿ ಸರ್ವೆ ನಂ.೬೬ರಲ್ಲಿ ಮಂಜೂರಾತಿಯಾದ ಭೂಮಿ ಸ್ವಾಧೀನ ಪಡೆಯಲು ಪೌತಿ ಖಾತೆದಾರರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ನೇತೃತ್ವದ ತಂಡ ಭೇಟಿ ನೀಡಿ ಪ್ರತಿಭಟನೆ ಅಂತ್ಯಗೊಳಿಸಲು ಮನವಿ ಮಾಡಿತು.
ನದಿಪಾತ್ರ ಜನರ ಸುರಕ್ಷತೆಗೆ ಆದ್ಯತೆ: ಶಾಸಕ ಬೇಳೂರು ಗೋಪಾಲಕೃಷ್ಣ
ಮಳೆಗಾಲ ಪ್ರಾರಂಭವಾದಾಗಿನಿಂದ ಕಣ್ಮನ ಸೆಳೆಯುತ್ತಿದ್ದ ಜೋಗ ಜಲಪಾತ, ಲಿಂಗನಮಕ್ಕಿಯಲ್ಲಿ ಗೇಟ್ ತೆರೆದಿರುವುದರಿಂದ ರುದ್ರ ರಮಣೀಯವಾಗಿ ಕಾಣುತ್ತಿದೆ.
ಮಲೆನಾಡ ಮಳೆ ಸಂತ್ರಸ್ತರಿಗೆ ಸ್ಪಂದಿಸದ ಸರ್ಕಾರ: ಜ್ಞಾನೇಂದ್ರ ಕಿಡಿ
ಹೊಸನಗರ ತಾಲೂಕಿನ ಚಕ್ರಾ ಹಾಗೂ ಸಾವೇಹಕ್ಲು ಎರಡು ಜಲಾಶಯಗಳಿಗೆ ಶಾಸಕ ಆರಗ ಜ್ಞಾನೇಂದ್ರ ಬಾಗಿನ ಸಮರ್ಪಿಸಿದರು.
< previous
1
...
242
243
244
245
246
247
248
249
250
...
488
next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್ ಕಾರ್ಡ್ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್ಲೈನ್ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ