ಉಗ್ರರ ದಾಳಿಯನ್ನು ಎಲ್ಲರೂ ಖಂಡಿಸಬೇಕುಶಿವಮೊಗ್ಗ: ಭಾರತ ಮಾತೆಯ ಮಕ್ಕಳಾಗಿ ಹುಟ್ಟಿದ್ದು ಸಾರ್ಥಕವಾಗಬೇಕಾದರೆ ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯನ್ನು ಕೇವಲ ಹಿಂದುಗಳಷ್ಟೇ ಅಲ್ಲ ದೇಶದ ಮೌಲ್ವಿಗಳು, ಮಸೀದಿಗಳ ಮುಖ್ಯಸ್ಥರು, ಕ್ರಿಶ್ಚಿಯನ್ನರು ಎಲ್ಲರೂ ಖಂಡಿಸಬೇಕು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.