• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಿಡ್ನಿ ಸಮಸ್ಯೆಗೆ ತುತ್ತಾದವರ ಸಂಖ್ಯೆ ಹೆಚ್ಚಳ: ಎಚ್.ಡಿ.ಕುಮಾರಸ್ವಾಮಿ ಆತಂಕ
ಶಿವಮೊಗ್ಗದ ಹೊರವಲಯದಲ್ಲಿರುವ ಮಾಚೇನಹಳ್ಳಿಯಲ್ಲಿರುವ ಎನ್‍ಯು ಆಸ್ಪತ್ರೆಯಲ್ಲಿ ಪ್ರಥಮ ಕಿಡ್ನಿ ಟ್ರಾನ್ಸ್‌ಪ್ಲೆಂಟೇಷನ್ ಯಶಸ್ವಿ ಶಸ್ತ್ರಚಿಕಿತ್ಸೆಯ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಮೂತ್ರಪಿಂಡ ದಾನ ಮಾಡಿದ ದಾನಿಗಳನ್ನು ಸನ್ಮಾನಿಸಲಾಯಿತು.
ಆಸ್ಪತ್ರೆಗಳ ಮೇಲ್ದರ್ಜೆ, ಅಭಿವೃದ್ಧಿಗೆ ಒತ್ತು: ಶಾಸಕ ಗೋಪಾಲಕೃಷ್ಣ ಬೇಳೂರು
ಆನಂದಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಗುರುವಾರ ರಾತ್ರಿ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.
ಶಿಕ್ಷಣದ ಮೌಲ್ಯದಿಂದ ಸಮಾಜೋದ್ಧಾರ: ಶಾಸಕ
ಶಿವಮೊಗ್ಗ ಜಿಲ್ಲೆಯಾದ್ಯಂತ ಇಂದು ಶಿಕ್ಷಕರ ದಿನಾಚರಣೆ ಸಾಂಗವಾಗಿ ಜರುಗಿತು. ಇದೇ ವೇಳೆ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಶೈಕ್ಷಣಿಕ ಕೊಡುಗೆಗಳನ್ನು ಸ್ಮರಿಸಲಾಯಿತು.
ಕುವೆಂಪು ಸಂದೇಶ ಎಲ್ಲ ಕಾಲಕ್ಕೂ ಪ್ರಸ್ತುತ: ಆರಗ ಜ್ಞಾನೇಂದ್ರ
ಶಾಸಕ ಆರಗ ಜ್ಞಾನೇಂದ್ರ ಗುರುವಾರ ಕುಪ್ಪಳಿಯ ಕವಿಮನೆ ನಿರ್ಮಿಸಲಾದ ವಿಶ್ವಮಾನವ ಸಂದೇಶ ಫಲಕ ಅನಾವರಣಗೊಳಿಸಿದರು.
ಹೊಸೂಡಿ ಗ್ರಾಪಂ ಕಚೇರಿಯಲ್ಲಿ ಮಾರಮಾರಿ: ವೀಡಿಯೋ ವೈರಲ್‌
ಶಿವಮೊಗ್ಗ ತಾಲೂಕಿನ ಹೊಸೂಡಿ ಗ್ರಾಮ ಪಂಚಾಯಿತಿಯಲ್ಲಿ ನೀರಗಂಟಿ ಹಾಗೂ ಗ್ರಾಮಸ್ಥರ ನಡುವೆ ನಡುವೆ ಗಲಾಟೆ ನಡೆದು, ಮಾರಾಮಾರಿ ನಡೆದಿದೆ.
ಗೌರಿ ಹಬ್ಬ: ಜಿಲ್ಲೆಯಲ್ಲಿ ಪೊಲೀಸರ ಕಟ್ಟೆಚ್ಚರ
ಮುಂಬರುವ ಗಣಪತಿ ಹಬ್ಬದ ಹಿನ್ನೆಲೆಯಲ್ಲಿ ಗಾಂಜಾ ವಿರುದ್ಧ ಸಮರ ಸಾರಲಾಗಿದೆ ಗಣಪತಿ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಎಸ್ಪಿ ಮಿಥುನ್‌ ಕುಮಾರ್‌ ಹೇಳಿದರು.
ವಿಐಎಸ್‌ಎಲ್‌ ಉಳಿವು ಸುನಾಮಿ ವಿರುದ್ಧ ಈಜಿದ ಹಾಗೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
ಬಿಜೆಪಿಯೊಂದಿಗಿನ ಮೈತ್ರಿ ಲೋಕಸಭೆಗೆ ಮಾತ್ರ ಎಂದು ಮಾಡಿಕೊಂಡಿಲ್ಲ. ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಮೈತ್ರಿ ಮುಂದುವರೆಯಲಿದೆ‌ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದರು.
ನ್ಯಾರ್ಶಿ ಟು ನರಕ; ೨೫ ವರ್ಷವಾದ್ರೂ ಡಾಂಬರು ಕಾಣದ ರಸ್ತೆ
ಸೊರಬ ತಾಲೂಕಿನ ನ್ಯಾರ್ಶಿ ಕ್ರಾಸ್‌ನಿಂದ ಆರಂಭವಾಗುವ ೧೧ ಕಿ.ಮೀ. ಸಂಪರ್ಕ ರಸ್ತೆ ಗುಂಡಿಗಳಿಂದ ಆವೃತ್ತವಾಗಿದ್ದು, ವಾಹನ ಸವಾರರಿಗೆ ನಿತ್ಯ ನರಕ ದರ್ಶನವಾಗುತ್ತಿದೆ.
ಮುಡಾ ತೀರ್ಪಿನ ಮುನ್ನವೇ ಸಿದ್ದರಾಮಯ್ಯ ರಾಜೀನಾಮೆ‌ ಸೂಕ್ತ : ಮಾಜಿ ಮುಖ್ಯಮಂತ್ರಿ ಬಿ.ಎಸ್.​ಯಡಿಯೂರಪ್ಪ
ಸಿದ್ದರಾಮಯ್ಯ ಅವರು ಮಾಡಿರುವ ಎಲ್ಲಾ ಹಗರಣಗಳು ಸಾಬೀತಾಗಿರುವುದರಿಂದ ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಹೇಳಿದರು.
ಕಸ್ತೂರಿ ರಂಗನ್ ವರದಿ ಮತ್ತೆ ಪರಿಷ್ಕರಣೆಯಾಗಲಿ :ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ
ಶಂಕರಘಟ್ಟದಲ್ಲಿರುವ ಕುವೆಂಪು ವಿವಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಶಿಕ್ಷಣ ಸಚಿವ ಎಸ್.ಮಧುಬಂಗಾರಪ್ಪ ಮಾತನಾಡಿದರು.
  • < previous
  • 1
  • ...
  • 246
  • 247
  • 248
  • 249
  • 250
  • 251
  • 252
  • 253
  • 254
  • ...
  • 519
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved