ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೆಹರೂ ಕ್ರೀಡಾಂಗಣ ಅಭಿವೃದ್ಧಿ ಅಗಾಧ: ರಾಘವೇಂದ್ರ
ಶಿವಮೊಗ್ಗದ ಗಾಂಧಿ ಬಜಾರ್ ಬಡಾವಣೆಯಲ್ಲಿ ಲೋಕಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ, ಸಂಸದ ಬಿ.ವೈ.ರಾಘವೇಂದ್ರ ಮತ ಪ್ರಚಾರ ನಡೆಸಿದರು.
ಕಾಂಗ್ರೆಸ್ ಗ್ಯಾರಂಟಿ ಚುನಾವಣಾ ಗಿಮಿಕ್ಸ್: ಬಿ.ವೈ.ವಿಜಯೇಂದ್ರ
ಸೊರಬ ಪಟ್ಟಣದ ಶ್ರೀ ರಂಗನಾಥಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತಯಾಚಿಸಿ ಮಾತನಾಡಿದರು.
ಗೆಲುವು ನನ್ನದೇ, 2ನೇ ಸ್ಥಾನಕ್ಕೆ ಬಿಜೆಪಿ-ಕಾಂಗ್ರೆಸ್ ಪೈಪೂಟಿ: ಕೆ.ಎಸ್.ಈಶ್ವರಪ್ಪ
ರಿಪ್ಪನ್ಪೇಟೆ ರಾಯಲ್ ಕರ್ಫಂಟ್ನ ಸಭಾಂಗಣದಲ್ಲಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಮಾತನಾಡಿದರು.
ಮೇ.2ಕ್ಕೆ ಶಿವಮೊಗ್ಗಕ್ಕೆ ರಾಹುಲ್ ಗಾಂಧಿ: ಸಚಿವ ಮಧುಬಂಗಾರಪ್ಪ
ಇಡೀ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ಗೆ ಹಿಂದೆಂದೂ ಕಾಣದ ರೀತಿಯಲ್ಲಿ ಜನ ಅಭೂತಪೂರ್ವ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ ಎಂದು ಸಚಿವರು ಹೇಳಿದರು.
ಮತದಾನ ಜಾಗೃತಿಗೆ ಬೃಹತ್ ವಾಕಥಾನ್ ಮಾಡಿದ ಬ್ಯಾಂಕರ್ಗಳು
ಸೈನ್ಸ್ ಮೈದಾನದಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿದ ಬ್ಯಾಂಕ್ ನೌಕರರು, ಶಿವಪ್ಪ ನಾಯಕ ವೃತ್ತ, ಹಮ್ಮಿರ್ ಅಹಮದ್ ಸರ್ಕಲ್, ಗೋಪಿ ಸರ್ಕಲ್ ಮೂಲಕ ಮಹಾವೀರ ವೃತ್ತದ ವರೆಗೆ ವಾಕಥಾನ್ ಮಾಡಿದರು.
27ರಲ್ಲೂ ಕಮಲ, ಮೋದಿಗೆ ನನ್ನದು 28ನೇ ಬಲ: ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ ನಗರದ ವಿವಿಧೆಡೆ ಸ್ವತಂತ್ರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಬಿರುಸಿನ ಪ್ರಚಾರ ಮತಯಾಚನೆ ಮಾಡಿದರು. ಇದೇ ವೇಳೆ ನಿರೀಕ್ಷೆ ಮೀರಿದ ಬೆಂಬಲಕ್ಕೆ ಹರ್ಷ ವ್ಯಕ್ತಪಡಿಸಿದರು.
ಕಾಂಗ್ರೆಸ್ ವಿರೋಧಿ ಅಲೆಯಿಂದ ಬಿಜೆಪಿಗೆ ಜಯ ಸಲೀಸು: ಬಿ.ವೈ.ರಾಘವೇಂದ್ರ
ಕಾಂಗ್ರೆಸ್ ಗ್ಯಾರಂಟಿಗಳು ರಾಜ್ಯದ ಎಲ್ಲಾ ಜನರಿಗೆ ತಲುಪುವಲ್ಲಿ ವಿಫಲವಾಗಿದೆ. ರಾಜ್ಯದ ಪ್ರಜ್ಞಾವಂತ ಮತದಾರರು ಇದನ್ನು ಗಮನಿಸುತ್ತಿದ್ದಾರೆ. ಬಿಜೆಪಿಗೆ ಹೆಚ್ಚಿನ ಬೆಂಬಲವನ್ನು ನೀಡಲಿದ್ದಾರೆ ಎಂದು ಬಿ.ವೈ.ರಾಘವೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
ಮತೀಯರ ಸಂಖ್ಯೆ ಹೆಚ್ಚಾದಂತೆ ರಾಷ್ಟ್ರದಲ್ಲಿ ಅಶಾಂತಿ, ಕ್ಷೋಭೆ: ಅಮರೇಶ್ವರ ಶ್ರೀ
ಸೊರಬ ಪಟ್ಟಣದ ತಾಲೂಕು ಕಛೇರಿ ಮುಂಭಾಗದಲ್ಲಿ ನೇಹಾ ಹಿರೇಮಠ ಹತ್ಯೆ ಪ್ರತಿಭಟಿಸಿ ಮಠಾಧೀಶರು ಮತ್ತು ಹಿಂದೂ ಸಂಘಟನೆಗಳ ಸಂಘ ಸಂಸ್ಥೆಗಳು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಜಡೆ ಹಿರೇಮಠದ ಶ್ರೀ ಅಮರೇಶ್ವರ ಶಿವಾಚಾರ್ಯ ಮಹಾಸ್ವಾಮಿ ಮಾತನಾಡಿದರು.
ಐಎನ್ಡಿಐಎ ಎಂಜಿನ್ ಕಟ್ ಆಗಿದೆ, ಟೇಕಾಫ್ ಆಗುವುದಿಲ್ಲ: ಅಣ್ಣಾಮಲೈ ಲೇವಡಿ
ತಮಿಳುನಾಡಿನಲ್ಲಿ ಬಿಜೆಪಿ ತನ್ನ ಖಾತೆ ತೆರೆಯಲಿದೆ. ಆಂಧ್ರಪ್ರದೇಶದಲ್ಲೂ ಕೂಡ ಕಾಂಗ್ರೆಸ್ಗೆ ಮಹತ್ವವಿಲ್ಲವಾಗಿದೆ. ಈ ಎಲ್ಲಾ ಕಾರಣಗಳಿಂದ ಇಂಡಿಯಾ ಒಕ್ಕೂಟ ಟೇಕಾಫ್ ಆಗಲು ಸಾಧ್ಯವೇ ಇಲ್ಲ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದರು.
ಬರ ಪರಿಹಾರ ಬಿಡುಗಡೆಗೆ ಮೀನಾಮೇಷ ಏಕೆ: ಬಿ.ವೈ.ವಿಜಯೇಂದ್ರ
ಅಲ್ಪಸಂಖ್ಯಾಂತರ ಅಭಿವೃದ್ಧಿಗೆ ತೋರಿಸುವ ಉತ್ಸಾಹ ಸಂಕಷ್ಟದಲ್ಲಿ ಇರುವ ರೈತರ ಬಗ್ಗೆ ಕಾಂಗ್ರೆಸ್ಗೆ ಯಾಕಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದರು.
< previous
1
...
247
248
249
250
251
252
253
254
255
...
422
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!