• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಳುಗಡೆ ಸಂತ್ರಸ್ತರಿಗೆ ಪರಿಹಾರ ಭರವಸೆ: ರಮೇಶ್‌
ಜು.23ರಂದು ಬೆಂಗಳೂರಿನಲ್ಲಿ ಸಚಿವದ್ವಯರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನಕುಮಾರ್ ಅವರ ನೇತೃತ್ವದಲ್ಲಿ ನಿಯೋಗ ಭೇಟಿ ಮಾಡಿ, ಮುಳುಗಡೆ ಸಂತ್ರಸ್ಥರ ಸಮಸ್ಯೆಗೆ ಸಂಬಂಧಿಸಿದಂತೆ ಚರ್ಚಿಸಲಾಯಿತು ಎಂದು ಕಾಂಗ್ರೆಸ್‌ನ ರಾಜ್ಯ ವಕ್ತಾರ ಬಿ.ಎ.ರಮೇಶ್ ಹೆಗಡೆ ತಿಳಿಸಿದರು.
ಮುತ್ಸದ್ದಿ ಕಾಗೋಡು ತಿಮ್ಮಪ್ಪನವರಿಗೆಗೌರವ ಡಾಕ್ಟರೇಟ್ ನೀಡಲು ಒತ್ತಾಯ
ಮಾಜಿ ಸಚಿವ ಕಾಗೋಡು ತಿಮ್ಮಪ್ಪನವರಿಗೆ ಗೌರವ ಡಾಕ್ಟರೇಟ್ ನೀಡುವಂತೆ ಒತ್ತಾಯಿಸಿ ಸಾಗರ ಪ್ರಾಂತ್ಯ ಆರ್ಯ ಈಡಿಗರ ಸಂಘದ ವತಿಯಿಂದ ಕೃಷಿ ವಿವಿ ಕುಲಪತಿಗಳಿಗೆ ಮನವಿ ಸಲ್ಲಿಸಲಾಯಿತು.
ಕನ್ನಡ ಮನಗಳು ಎಲ್ಲಿರಲಿ, ಭಾಷೆ ಮರೆಯದಿರಿ: ಶಿವಾನಂದ ಪಾಣಿ
ಸೊರಬದ ಪಟ್ಟಣದ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದಲ್ಲಿ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ವತಿಯಿಂದ ಮುಂಗಾರು ಕಾವ್ಯ ಸಂಭ್ರಮ ಕಾರ್ಯಕ್ರಮ ಜರುಗಿತು.
ಮದುವೆಯಾಗು ಅಂದವಳ ಮಸಣಕ್ಕಟ್ಟಿದ ಪ್ರೇಮಿ!
ಆನಂದಪುರ ಎಲ್ಲಿಗೆ ಸಮೀಪದ ಮುಂಬಾಳ್ ಮದ್ಲೇ ಸರ ಗ್ರಾಮದ ಹೋಗುವ ರಸ್ತೆಯ ಬದಿಯಲ್ಲಿ ಕೊಲೆ ಮಾಡಿ ಹೂತಿಟ್ಟ ಸೌಮ್ಯಳ ದೇಹವನ್ನು ಅಧಿಕಾರಿಗಳ ನೇತೃತ್ವದಲ್ಲಿ ಹೊರ ತೆಗೆಯಲಾಯಿತು.
ಕಾನೂನು ಅರಿತರೆ ಅಪರಾಧಗಳು ಕ್ಷೀಣ: ನ್ಯಾ.ಯಶವಂತ ಕುಮಾರ್
ಶಿಕಾರಿಪುರದ ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ನಡೆದ ಕಾನೂನು ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಸಬ್‌ರಿಜಿಸ್ಟ್ರಾರ್ ಕಚೇರಿ ಸ್ಥಳಾಂತರಕ್ಕೆ ವಿರೋಧ
ಈಗಿರುವ ಸಬ್‌ ರಿಜಿಸ್ಟ್ರಾರ್ ಕಚೇರಿ ನಗರದ ಎಲ್ಲಾ ಭಾಗದ ಸಾರ್ವಜನಿಕರಿಗೆ ಅನುಕೂಲಕರವಾಗಿದ್ದು, ಸುಗಮ ವ್ಯವಸ್ಥೆ ಇದೆ, ಹೀಗಿದ್ದ ಮೇಲೆ ಸ್ಥಳಾಂತರಿಸಬಾರದು ಎಂದು ಭಗತ್‌ಸಿಂಗ್ ಕನ್ನಡ ಯುವಕರ ಸಂಘದ ಅಧ್ಯಕ್ಷ ರಾಜಶೇಖರ್ ಒತ್ತಾಯಿಸಿದರು.
ಗ್ರಾಮೀಣ ಪ್ರದೇಶದಲ್ಲಿ ಸಾಧನೆ ಸುಲಭವಲ್ಲ: ರಾಮಾನಂದ
ಹೊಳೆಹೊನ್ನೂರಿನ ಸ್ವಾಮಿ ವಿವೇಕನಂದ ಶಾಲೆಯಲ್ಲಿ ಲಯನ್ಸ್ ಕ್ಲಬ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು.
ಭರತನಾಟ್ಯ ನೇಪಥ್ಯಕ್ಕೆ ಸರಿವ ಅಪಾಯವಿದೆ: ಡಾ.ವೀರೇಂದ್ರ ಕಳವಳ
ಶಿಕಾರಿಪುರದ ನೂಪುರ ಕಲಾ ಕೇಂದ್ರದ ವತಿಯಿಂದ ನಡೆದ ಗುರುಪೌರ್ಣಿಮೆ ಕಾರ್ಯಕ್ರಮಕ್ಕೆ ಪ್ರಾಚಾರ್ಯ ಡಾ.ವೀರೇಂದ್ರ ಚಾಲನೆ ನೀಡಿದರು.
1800 ಅಡಿ ದಾಟಿದ ಲಿಂಗನಮಕ್ಕಿ ಜಲಾಶಯ ಮಟ್ಟ
ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ದಿನದಿಂದ ಏರಿಕೆಯಾಗುತ್ತಿದ್ದು, ಈಗಾಲೇ 1801 ಅಡಿಗೆ ತಲುಪಿದೆ. ಬುಧವಾರ 60 ಸಾವಿರಕ್ಕೂ ಹೆಚ್ಚು ಕ್ಯುಸೆಕ್‌ ನೀರು ಹರಿದು ಬರುತ್ತಿದ್ದು, ಇದೇ ರೀತಿ ಮಳೆ ಮುಂದುವರೆದರೆ ಜಲಾಶಯದ ಗರಿಷ್ಠ ಮಟ್ಟ ತಲುಪು ಸಾಧ್ಯತೆ ಇದೆ.
ಆಶ್ರಯ ಮನೆ ತ್ವರಿತ ಹಂಚಿಕೆಗಾಗಿ ನಾಡಿದ್ದು ಸಚಿವರ ಭೇಟಿ: ಈಶ್ವರಪ್ಪ
ಆಶ್ರಯ ಮನೆ ಹಂಚಿಕೆಯಲ್ಲಿ ವಿಳಂಬ ಹಾಗೂ ಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳ ಕುರಿತು ಸಚಿವರ ಗಮನ ಸೆಳೆಯುವ ನಿಟ್ಟಿನಲ್ಲಿ ಜು.27ರಂದು ಭೇಟಿಯಾಗುವುದಾಗಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಹೇಳಿದರು.
  • < previous
  • 1
  • ...
  • 248
  • 249
  • 250
  • 251
  • 252
  • 253
  • 254
  • 255
  • 256
  • ...
  • 488
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved