• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರೋಗ್ಯ ಜಾಗೃತಿ ಮೂಡಿಸುವುದು ವೈದ್ಯರ ಕಾಳಜಿ: ಡಾ.ಎಸ್.ಶ್ರೀನಿವಾಸ
ಸೊರಬ ಪಟ್ಟಣದ ಜೈಮಾತಾ ಹೆಲ್ತ್ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಭಾರತೀಯ ವೈದ್ಯಕೀಯ ಸಂಘದ ರಾಜ್ಯಾಧ್ಯಕ್ಷ ಡಾ.ಎಸ್. ಶ್ರೀನಿವಾಸ ಸೊರಬ ಸಂಘಕ್ಕೆ ಔಪಚಾರಿಕ ಭೇಟಿ ನೀಡಿದರು.
ಡೆಂಘೀ ತಡೆಗೆ ಡಾ.ಸರ್ಜಿ ‘ಮಸ್ಕಿಟೋ ರೆಪಲೆಂಟ್’ ಸೂತ್ರ
ಡೆಂಘೀ ಪ್ರಕರಣಗಳನ್ನು ನಿಯಂತ್ರಣ ಮಾಡಲು ಸರ್ಕಾರ ‘ಮಸ್ಕಿಟೋ ರೆಪಲೆಂಟ್ ’ಗಳನ್ನು ವಿತರಿಸಬೇಕು ಎಂದು ವಿಧಾನ ಪರಿಷತ್ ಶಾಸಕ ಡಾ.ಧನಂಜಯ ಸರ್ಜಿ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ ಕಲಾಪದಲ್ಲಿ ಸಲಹೆ ನೀಡಿದರು.
ವೀರಶೈವ ಮಹಾಸಭಾ ಒಂದು ಜಾತಿಗೆ ಸೀಮಿತವಲ್ಲ: ಗುರುಕುಮಾರ್ ಎಸ್.ಪಾಟೀಲ್
ಸೊರಬ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಘಟಕದ ವತಿಯಿಂದ ಅಧ್ಯಕ್ಷರಾಗಿ ಆಯ್ಕೆಯಾದ ಗುರುಕುಮಾರ ಎಸ್.ಪಾಟೀಲ್ ಅವರನ್ನು ಸಂಘದ ವತಿಯಿಂದ ಅಭಿನಂದಿಸಿ ಸನ್ಮಾನಿಸಲಾಯಿತು.
ಮೆಗ್ಗಾನ್ ಸಿಬ್ಬಂದಿ ವಸತಿಗೃಹದ ಸ್ಥಿತಿ ಶೋಚನೀಯ
ಸುಮಾರು 30 ವರ್ಷದ ಹಿಂದೆ ನಿರ್ಮಿಸಿರುವ ಮೆಗ್ಗಾನ್‌ ಆಸ್ಪತ್ರೆಯ ಸಿಬ್ಬಂದಿ ವಸತಿ ಗೃಹಗಳು ಗೃಹಗಳು ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದಾಗಿ ಹಾಳಾಗುತ್ತಿವೆ. ನೀರಿನ ಪೈಪ್, ಬಾತ್ ರೂಂನ ಟೈಲ್ಸ್, ಯುಜಿಡಿ, ಚರಂಡಿ, ವಿದ್ಯುತ್ ವ್ಯವಸ್ಥೆ ಹಾಳಾಗಿವೆ.
ಶಿವಮೊಗ್ಗ ಜಿಲ್ಲೆಯಲ್ಲಿ 31.71 ಮಿ.ಮೀ. ಮಳೆ ದಾಖಲು : ವಾಡಿಕೆಗಿಂತ ಹೆಚ್ಚು ಮಳೆ ವರದಿ
ಶಿವಮೊಗ್ಗ ಜಿಲ್ಲೆಯಲ್ಲಿ ಜುಲೈ ಅಂತ್ಯದವರೆಗೆ 603.54 ಮಿ.ಮೀ. ವಾಡಿಕೆ ಮಳೆಯ ಪೈಕಿ ಜು.23ರವರೆಗೆ 748.54 ಮಿ.ಮೀ ಮಳೆಯಾಗಿದೆ. ವಾಡಿಕೆಗಿಂತ ಹೆಚ್ಚು ಮಳೆ ವರದಿಯಾಗಿದೆ.
ತಡೆ ಹಿಡಿದಿರುವ ಗೌರವಧನಕ್ಕಾಗಿ ಅತಿಥಿ ಉಪನ್ಯಾಸಕರ ಸಮಿತಿ ಪತ್ರ
ತಡೆ ಹಿಡಿದಿರುವ ಗೌರವಧನ ನೀಡುವಂತೆ ಒತ್ತಾಯಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉನ್ಯಾಸಕರ ರಾಜ್ಯ ಸಮನ್ವಯ ಸಮಿತಿಯಿಂದ ಕಾಲೇಜು ಶಿಕ್ಷಣ ಇಲಾಖೆ ಶಿವಮೊಗ್ಗ ವಲಯ ಜಂಟಿ ಉಪನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.
ಹೋರಾಟದಿಂದಷ್ಟೆ ಪ್ರಕೃತಿ ಮೇಲಿನ ದಬ್ಬಾಳಿಕೆಗೆ ತಡೆ: ಶ್ರೀಧರ್ ಕಲ್ಲಹಳ್ಳ
ಶಿವಮೊಗ್ಗದ ಸಹ್ಯಾದ್ರಿ ವಾಣಿಜ್ಯ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ಸಹ್ಯಾದ್ರಿ ವನಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಭೂಮಿ ಪೂಜೆಗಷ್ಟೇ ಸೀಮಿತವಾದ ಕ್ಯಾನ್ಸರ್‌ ಆಸ್ಪತ್ರೆ: ಕೆ.ಬಿ.ಪ್ರಸನ್ನ ಕುಮಾರ್ ಆರೋಪ
ಅತ್ಯಂತ ಬಡವರಿಗೆ ಅನುಕೂಲವಾಗುವ ದೃಷ್ಠಿಯಿಂದ ಸರ್ಕಾರ ಕ್ಯಾನ್ಸರ್ ಶಿವಮೊಗ್ಗದಲ್ಲಿ ಆಸ್ಪತ್ರೆಗೆ ನಿರ್ಮಿಸಲು ಉದ್ದೇಶಿಸಿ ಭೂಮಿ ಪೂಜೆ ಮಾಡಿತ್ತು. ಆದರೆ, ಆಸ್ಪತ್ರೆ ಕಾಮಗಾರಿ ನಡೆದಿಲ್ಲ ಎಂದು ಕೆ.ಬಿ.ಪ್ರಸನ್ನ ಆರೋಪಿಸಿದರು.
ಆರ್ಥಿಕ ಶಕ್ತಿಗೆ ಪೂರಕ ಬಜೆಟ್‌: ಸಂಸದ ಬಿ.ವೈ.ರಾಘವೇಂದ್ರ
ಹಣದುಬ್ಬರ ಪ್ರಮಾಣವು ಕಳೆದ ವರ್ಷ ಶೇ.5.8 ಇದ್ದು, ಶೇ.4.5 ಇಳಿಯುವಲ್ಲಿ ಈ ಬಜೆಟ್‌ ಸಹಕಾರಿಯಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.
ಹಲ್ಕೆ-ಮಪ್ಪಾನೆ ಲಾಂಚ್‌ನ ಸಿಬ್ಬಂದಿಗಿಲ್ಲ ಸುರಕ್ಷತೆ
ಹಲ್ಕೆ - ಮುಪ್ಪಾನೆ ಕಡುವಿನಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರು ಕನಿಷ್ಟ ಪ್ರಾಥಮಿಕ ಸೌಲಭ್ಯಗಳೂ ದೊರಕದೆ ಪ್ರತಿ ದಿನವೂ ಒಂದಲ್ಲ ಒಂದು ರೀತಿಯಲ್ಲಿ ಸಂಕಷ್ಟ ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.
  • < previous
  • 1
  • ...
  • 249
  • 250
  • 251
  • 252
  • 253
  • 254
  • 255
  • 256
  • 257
  • ...
  • 488
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved