ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತೀರ್ಥಹಳ್ಳಿಯಲ್ಲಿ ಶಿರಚ್ಛೇದನ ಸ್ಮಾರಕ ಶಿಲ್ಪ ಪತ್ತೆ
ತೀರ್ಥಹಳ್ಳಿ ತಾಲೂಕಿನ ಆರಗದ ವೀರಭದ್ರ ದೇವಾಲಯದ ಆವರಣದಲ್ಲಿ ಸುಮಾರು ಎರಡು ಮೀಟರ್ ಉದ್ದದ ಗ್ರಾನೈಟ್ ಶಿಲೆಯ ಗರುಡ ಪದ್ಧತಿಯ ಶಿರಚ್ಛೇದನ ಸ್ಮಾರಕ ಶಿಲ್ಪ ಪತ್ತೆಯಾಗಿದೆ.
ಬೀಳ್ಕೊಡುಗೆ ನಂತರ ನೌಕರನ ತಾವೇ ಮನೆಗೆ ಡ್ರಾಪ್ ಮಾಡಿದ ತಹಶೀಲ್ದಾರ್!
ಹೊಸನಗರ ತಾಲೂಕು ಕಂದಾಯ ಇಲಾಖೆಯಲ್ಲಿ ಸುಮಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಎಸ್.ವಿ. ಸದಾಶಿವಪ್ಪ ಅವರಿಗೆ ಬೀಳ್ಕೊಡಲಾಯಿತು.
ಕ್ರಿಯಾತ್ಮಕ ಚಟುವಟಿಕೆಗಳಿಂದ ಮಕ್ಕಳ ಬೌದ್ಧಿಕ ವಿಕಸನ ಸಾಧ್ಯ: ಅರ್ಚನಾ ಬೇಡ್ಕಣಿ
ಸೊರಬ ಪಟ್ಟಣದ ಸಮರ್ಪಣ ಸಂಸ್ಥೆಯ ಸ್ಮಾರ್ಟ್ ಕಿಡ್ಜ್ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ವಿವಿಧ ವೇಷಭೂಷಣ ಸ್ಪರ್ಧೆ ನಡೆಯಿತು.
ದುಬಾರಿಯಾದ ಜೋಗ ಜಲಪಾತ ದರ್ಶನ
ಜೋಗ ಜಲಪಾತದ ಪ್ರದೇಶದಲ್ಲಿ ಕಳೆದ ಎರಡು ವರ್ಷದಿಂದ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದೆ. ಅಷ್ಟರಲ್ಲಿಯೇ ಪ್ರಾಧಿಕಾರ ಪ್ರವೇಶ ಶುಲ್ಕವನ್ನು ಅವೈಜ್ಞಾನಿಕವಾಗಿ ಮೂರು ಪಟ್ಟು ಹೆಚ್ಚಿಸಿರುವುದು ಪ್ರವಾಸಿಗರ ಕಣ್ಣು ಕೆಂಪಾಗಿಸಿದೆ.
ಸುಜ್ಞಾನದ ಜ್ಯೋತಿಯ ಬೆಳಗಿಸುವವನೇ ‘ಗುರು’: ಡಾ. ಧನಂಜಯ ಸರ್ಜಿ
ಶಿವಮೊಗ್ಗದ ರ್ಜಿ ಕನ್ವ್ಷನ್ ಹಾಲ್ನಲ್ಲಿ ಸಿಬಿಎಸ್ಸ್ಸಿ ಶಾಲೆಗಳ ಒಕ್ಕೂಟವಾದ ಸಹ್ಯಾದ್ರಿ ಸಹೋದಯ ಸ್ಕೂಲ್ಸ್ ಕಾಂಪ್ಲೆಕ್ಸ್ ವತಿಯಿಂದ ‘ಅಧ್ಯಯನ-5 ಶಿಕ್ಷಕರ ಒಂದು ದಿನದ ವಾರ್ಷಿಕ ಸಮ್ಮೇಳನ’ ಹಮ್ಮಿಕೊಳ್ಳಲಾಗಿತ್ತು.
ಸದೃಢ ಮನಸ್ಸು ರೂಪಿಸಲು ಕ್ರೀಡೆ ಸಹಕಾರಿ: ಎಸ್.ಆರ್.ಮಂಜುನಾಥ
ಶಿವಮೊಗ್ಗದ ಗೋಪಾಳದಲ್ಲಿರುವ ಜಿಲ್ಲಾ ಕ್ರೀಡಾ ಸಂಕೀರ್ಣದಲ್ಲಿ ಆಯೋಜಿಸಿದ್ದ ಬಾಲಕ ಮತ್ತು ಬಾಲಕಿಯರ ಜಿಲ್ಲಾ ಮಟ್ಟದ ಈಜು ಸ್ಪರ್ಧೆಗೆ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಆರ್.ಮಂಜುನಾಥ ಚಾಲನೆ ನೀಡಿದರು.
ಕೆಸರ ನಡುವೆಯೇ ಸ್ಮಾರ್ಟ್ಸಿಟಿ ಬಸ್ ತಂಗುದಾಣ
ಸ್ಮಾರ್ಟ್ಸಿಟಿ ಯೋಜನೆಯನ್ನೇ ಅಣಕಿಸುವ ಅಧ್ವಾನಗಳ ಆಗರವಾಗಿರುವ ಊರುಗಡೂರಿನ ಬಸ್ ತಂಗುದಾಣದ ಅವ್ಯವ್ಯಸ್ಥೆಗೆ ಬೇಸತ್ತ ಜನರು ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.
ಲಿಂಗಾಯಿತ ಮಠಗಳಿಂದ ಶಿಕ್ಷಣ ಕ್ರಾಂತಿಗೆ ಮುನ್ನುಡಿ:
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ವತಿಯಿಂದ ಭದ್ರಾವತಿ ಹಳೇನಗರದ ಶ್ರೀ ವೀರಭದ್ರೇಶ್ವರ ಸಮುದಾಯ ಭವನ ದಲ್ಲಿ ಸಂಸ್ಥಾಪಕರ ದಿನ ಮತ್ತು ದತ್ತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ತ್ರಿಕರಣ ಪೂರ್ವಕವಾದ ಇಷ್ಟಾರ್ಥ ಪೂಜೆಯಿಂದ ಅಂತರಂಗ ಶುದ್ಧಿ: ಶ್ರೀ
ಹೊಂಬುಜ ಶ್ರೀ ಜೈನ ಮಠದ ಪೀಠಾಧೀಶರಾದ ಜಗದ್ಗುರು ಸ್ವಸ್ತಿಶ್ರೀ ಡಾ.ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಅಂತಿಮ ಶ್ರಾವಣದ ವಿಶೇಷಪೂಜೆ ಸಲ್ಲಿಸಿದ ಭಕ್ತರಿಗೆ ಆಶೀರ್ವದಿಸಿದರು.
ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಸಹರಿಸಿ: ಸಿ.ಎಸ್.ಚಂದ್ರಭೂಪಾಲ್
ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ಪಂಚಾಯಿತಿಯಲ್ಲಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನಷ್ಠಾನ ಸಮಿತಿ ಸಭೆ ನಡೆಯಿತು.
< previous
1
...
249
250
251
252
253
254
255
256
257
...
519
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?