ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೆಸರ ನಡುವೆಯೇ ಸ್ಮಾರ್ಟ್ಸಿಟಿ ಬಸ್ ತಂಗುದಾಣ
ಸ್ಮಾರ್ಟ್ಸಿಟಿ ಯೋಜನೆಯನ್ನೇ ಅಣಕಿಸುವ ಅಧ್ವಾನಗಳ ಆಗರವಾಗಿರುವ ಊರುಗಡೂರಿನ ಬಸ್ ತಂಗುದಾಣದ ಅವ್ಯವ್ಯಸ್ಥೆಗೆ ಬೇಸತ್ತ ಜನರು ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.
ಲಿಂಗಾಯಿತ ಮಠಗಳಿಂದ ಶಿಕ್ಷಣ ಕ್ರಾಂತಿಗೆ ಮುನ್ನುಡಿ:
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ವತಿಯಿಂದ ಭದ್ರಾವತಿ ಹಳೇನಗರದ ಶ್ರೀ ವೀರಭದ್ರೇಶ್ವರ ಸಮುದಾಯ ಭವನ ದಲ್ಲಿ ಸಂಸ್ಥಾಪಕರ ದಿನ ಮತ್ತು ದತ್ತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ತ್ರಿಕರಣ ಪೂರ್ವಕವಾದ ಇಷ್ಟಾರ್ಥ ಪೂಜೆಯಿಂದ ಅಂತರಂಗ ಶುದ್ಧಿ: ಶ್ರೀ
ಹೊಂಬುಜ ಶ್ರೀ ಜೈನ ಮಠದ ಪೀಠಾಧೀಶರಾದ ಜಗದ್ಗುರು ಸ್ವಸ್ತಿಶ್ರೀ ಡಾ.ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಅಂತಿಮ ಶ್ರಾವಣದ ವಿಶೇಷಪೂಜೆ ಸಲ್ಲಿಸಿದ ಭಕ್ತರಿಗೆ ಆಶೀರ್ವದಿಸಿದರು.
ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಸಹರಿಸಿ: ಸಿ.ಎಸ್.ಚಂದ್ರಭೂಪಾಲ್
ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ಪಂಚಾಯಿತಿಯಲ್ಲಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನಷ್ಠಾನ ಸಮಿತಿ ಸಭೆ ನಡೆಯಿತು.
ಮೀಸಲ್ಸ್ ರುಬೆಲ್ಲಾ ಲಸಿಕೆ ಗುರಿ ಸಾಧನೆಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ
ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಸಂಘ ಹಾಗೂ ವಿವಿಧ ಆರೋಗ್ಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ಏರ್ಪಡಿಸಲಾಗಿತ್ತು.
ವರದಿ ಮಾಡುವಾಗ ವಸ್ತುನಿಷ್ಠತೆ ಕಾಯ್ದುಕೊಳ್ಳಿ: ಶಾಸಕ ಬೇಳೂರು ಸಲಹೆ
ಸಾಗರದ ಅಣಲೆಕೊಪ್ಪ ಬಡಾವಣೆಯಲ್ಲಿ ಪತ್ರಕರ್ತರ ಸಭಾಭವನಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೆರವೇರಿಸಿದರು.
ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಬೇಡಿ: ಸಂಸದ ರಾಘವೇಂದ್ರ
ವಿವಿಧ ಯೋಜನೆಗಳಲ್ಲಿ ಮುಳುಗಡೆಯಾದ ಸಂತ್ರಸ್ತರ ಭೂಮಿಯನ್ನು ಯಾವುದೇ ಕಾರಣಕ್ಕೂ ತೆರವು ಮಾಡಬಾರದು ಎಂದು ಸಂಸದ ರಾಘವೇಂದ್ರ ತಿಳಿಸಿದರು.
ಆಧುನಿಕತೆ ಬೆಳದಂತೆ ಕ್ರಿಯಾಶೀಲ ಬದುಕು ದೂರ: ಡಿ.ಮಂಜುನಾಥ್
ಭದ್ರಾವತಿ ನ್ಯೂಟೌನ್ ರೋಟರಿ ಕ್ಲಬ್ ಸಭಾಂಗಣದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಘಟಕದ ವತಿಯಿಂದ ಶನಿವಾರ ಶ್ರಾವಣ ಸಂಭ್ರಮ-ಗಾಯನ ಸ್ಪರ್ಧೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಆಕಾಶ ಮೇಲೆರಿತ್ತು ಸಿಡಿಲು ಸಿಡಿದೀತು ಎಚ್ಚರ!
ಶ್ರಾವಣ ಮಾಸದ ಕಾರ್ಣಿಕೋತ್ಸವ ಮೈದೊಳಲು ಹನುಮಂತ ದೇವರು ಕಾರ್ಣಿಕ ನುಡಿದಿದ್ದು, ಇದನ್ನಾಧರಿಸಿ ಪ್ರಕೃತಿ ವೈಪರೀತ್ಯ, ರೈತಾಪಿ ಬದುಕಿನ ಭವಿಷ್ಯದ ಲೆಕ್ಕಾಚಾರ ಹಾಕಲಾಗುತ್ತದೆ.
ಶರಾವತಿ ಬೆಂಗಳೂರಿಗೆ ಒಯ್ಯುವ ಯೋಜನೆ ಕೈಬಿಡಿ: ಲಿಂಗಾಯತ ಮಹಾಸಭಾ ಆಗ್ರಹ
ಶರಾವತಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯಲು ಸುಮಾರು 400 ಕಿ.ಮೀ. ಆಗಲಿದೆ. ಇಷ್ಟು ದೂರ ನೀರು ಒಯ್ಯುವುದು ವೈಜ್ಞಾನಿಕವಲ್ಲ, ಇಂತಹ ಯೋಜನೆಯಿಂದ ಯಾರಿಗೂ ಲಾಭವಿಲ್ಲ ಎಂದು ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಅಭಿಪ್ರಾಯಟ್ಟಿದೆ.
< previous
1
...
250
251
252
253
254
255
256
257
258
...
519
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?