• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿ ಆಂತರಿಕ ಕಚ್ಚಾಟ, ಟಿಕೆಟ್ಗೊಂದಲ ಕಾಂಗ್ರೆಸ್‌ಗೆ ವರ: ಬೇಳೂರು
ಸಾಗರದಲ್ಲಿ ಕಾಂಗ್ರೆಸ್ ಪಕ್ಷದಿಂದ ಗ್ಯಾರಂಟಿ ಹಬ್ಬ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ ನೀಡಿ ಪಕ್ಷದ ಪ್ರಣಾಳಿಕೆ ಯನ್ನು ಬಿಡುಗಡೆ ಮಾಡಿದರು.
ಅಭಿವೃದ್ಧಿಯತ್ತ ಸಾಗಲು ಮೋದಿ ಮತ್ತೊಮ್ಮೆ ಬೇಕು: ಬಿ.ವೈ.ರಾಘವೇಂದ್ರ ಇಂಗಿತ
ಸಾಗರ ತಾಲೂಕು ತಾಳಗುಪ್ಪದಲ್ಲಿ ಬಿಜೆಪಿ ಪ್ರಚಾರ ಸಭೆ ಆಯೋಜಿಸಲಾಗಿತ್ತು, ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ, ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಹೊಳೆಬಾಗಿಲು ಲಾಂಚ್ ಸ್ಥಗಿತ; ದೇವಿ ದರ್ಶನಕ್ಕೆ ಭಕ್ತರ ಬವಣೆ
ಕಳಸವಳ್ಳಿ- ಅಂಬಾರಗೊಡ್ಲು ಲಾಂಚ್ ಸೇವೆ ಸಮರ್ಪಕವಾಗಿ ಜನರಿಗೆ ಸಿಗದೆ ಕರೂರು ಬಾರಂಗಿ ಹೋಬಳಿ ಜನರು ದಿನನಿತ್ಯದ ಕಾರ್ಯಗಳಿಗೆ ಅಡ್ಡಿಯಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನೀಲನಕ್ಷೆ ಬದಲಿಸಿ ರಾತ್ರೋರಾತ್ರಿ ಭದ್ರಾ ನದಿಗೆ ಸೇತುವೆ ಕಾಮಗಾರಿ
ಭದ್ರಾ ನದಿಗೆ ನಿರ್ಮಿಸುತ್ತಿರುವ ಸೇತುವೆ ಕಾಮಗಾರಿ ಅವೈಜ್ಞಾನಿಕವಾಗಿದ್ದು, ಹಲವು ವಿರೋಧಗಳ ನಡುವೆಯೂ ಯಾರಿಗೂ ತಿಳಿಯದ ಹಾಗೆ ರಾತ್ರೋರಾತ್ರಿ ಕಾಮಗಾರಿ ಪೂರ್ಣಗೊಳಿಸಲಾಗಿದೆ ಎಂದು ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದರು.
ಈ ಚುನಾವಣೆಯಲ್ಲಿ ಗೆದ್ದು, ಮೋದಿ ಪ್ರಧಾನಿಯಾಗುವುದಕ್ಕೆ ಕೈ ಎತ್ತುವೆ: ಈಶ್ವರಪ್ಪ
ನಾನು ಚುನಾವಣೆಯಲ್ಲಿ ನಿಲ್ಲುವುದು ನಿಶ್ಚಯ, ಗೆಲ್ಲುವುದೂ ನಿಶ್ಚಯ. ಮೋದಿ ಪ್ರಧಾನಿಮಂತ್ರಿ ಆಗುವುದು ನಿಶ್ಚಯ ಎಂದು ಸ್ವತಂತ್ರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಲಿಂಗತ್ವ ಅಲ್ಪಸಂಖ್ಯಾತರು ತಪ್ಪದೇ ಮತದಾನಕ್ಕೆ ಮುಂದಾಗಲಿ: ಜಿಪಂ ಸಿಇಒ
ಶಿವಮೊಗ್ಗದ ಡಿಎಆರ್ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಲಿಂಗತ್ವ ಅಲ್ಪಸಂಖ್ಯಾತರಿಗೆ ಹಾಗೂ ದಮನಿತ ಮಹಿಳೆಯರಿಗೆ ಸ್ವೀಪ್ ಮತದಾರರ ಜಾಗೃತಿ ಕಾರ್ಯಕ್ರಮ ಮತ್ತು ಕಾನೂನು ಅರಿವು ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ಮುಸ್ಲಿಂ ಗೂಂಡಾನನ್ನು ನೇಣಿಗೆ ಹಾಕಿ, ಇಲ್ಲವೇ ಗುಂಡಿಟ್ಟು ಕೊಲ್ಲಿ: ಕೆ.ಎಸ್‌.ಈಶ್ವರಪ್ಪ ಆಕ್ರೋಶ
ಯಾರಿಗೆ ಚಾಕು ಹಾಕಿದರೂ ಕಾಂಗ್ರೆಸ್‌ ಸರ್ಕಾರ ನಮಗೆ ರಕ್ಷಣೆ ಕೊಡುತ್ತದೆ ಎಂಬ ಧೈರ್ಯ ಮುಸ್ಲಿಂ ಗೂಂಡಾಗಳಿಗೆ ಬಂದಿದೆ. ಇದರಿಂದ ಅವರು ಅಟ್ಟಹಾಸ ಮೆರೆಯುತ್ತಿದ್ದಾರೆ ಎಂದು ಕೆ.ಎಸ್‌.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಹಫ್ತಾ ವಸೂಲಿ ಮಾಡುವ ಮೋದಿ ಸರ್ಕಾರ: ಎಲ್.ಹನುಮಂತಯ್ಯ ಆರೋಪ
10 ವರ್ಷಗಳಲ್ಲಿ ಮೋದಿ ಸರ್ಕಾರ ಈ ದೇಶದ ಬಡವರ, ಆದಿವಾಸಿಗಳ, ದಲಿತರ ಪರವಾದ ಒಂದೇ ಒಂದು ಸಾಮಾಜಿಕ ಕಳಕಳಿಯ ಕಾರ್ಯಕ್ರಮವನ್ನು ಕೊಟ್ಟಿಲ್ಲ. ಎಲೆಕ್ಟ್ರೋಲ್ ಬಾಂಡ್ ಎಂಬ ಜಗತ್ತಿನ ದೊಡ್ಡ ಹಗರಣ ನಡೆಸಿದೆ ಎಂದು ಎಲ್.ಹನುಮಂತಯ್ಯ ಆರೋಪಿಸಿದರು.
ಬಿಜೆಪಿ ಸುಳ್ಳು ಗ್ಯಾರೆಂಟಿಗೆ ವಾರೆಂಟಿ ಇಲ್ಲ: ಮಧು ಬಂಗಾರಪ್ಪ ಲೇವಡಿ
ಶಿಕಾರಿಪುರ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಗ್ಯಾರಂಟಿ ಹಬ್ಬ ಕಾರ್ಯಕ್ರಮದಲ್ಲಿ ಸಚಿವ ಮಧು ಗ್ಯಾರಂಟಿ ಕಾರ್ಡ್‌ಗಳನ್ನು ಪ್ರದರ್ಶಿಸಿ, ಬಳಿಕ ವಿತರಿಸಿ ಮಾತನಾಡಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ನಮ್ಮ ‘ಗ್ಯಾರಂಟಿ’ ಜನರ ಮೇಲೆ ಪ್ರಭಾವ ಬೀರಿದೆ: ಮಧು ಬಂಗಾರಪ್ಪ
ಸಿನಿಮಾದೋರು ಮುಖಕ್ಕೆ ಬಣ್ಣಹಚ್ಚಿ ಕೊಂಡರೆ, ಈಶ್ವರಪ್ಪ ನಾಲಗೆಗೆ ಬಣ್ಣಹಚ್ಚಿಕೊಂಡು ಮಾತನಾಡುತ್ತಾರೆ. ಈಶ್ವರಪ್ಪ ನಾಲಾಯಕ್ಕು. ಮಹಿಳೆ ಸೇರಿದಂತೆ ಯಾರ ಬಗ್ಗೆಯೂ ಅವರಿಗೆ ಗೌರವ ಇಲ್ಲ. ಅವರ ಹೇಳಿಕೆಗಳಿಗೆ ಉತ್ತರಿಸುವುದು ವ್ಯರ್ಥ ಎಂದು ಸಚಿವ ಮಧು ಬಂಗಾರಪ್ಪ ಹರಿಹಾಯ್ದರು.
  • < previous
  • 1
  • ...
  • 250
  • 251
  • 252
  • 253
  • 254
  • 255
  • 256
  • 257
  • 258
  • ...
  • 422
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved