ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೆರೆ ತುರ್ತು ಪರಿಸ್ಥಿತಿ ಸಮರ್ಥವಾಗಿ ಎದುರಿಸಿ: ಅಧಿಕಾರಿಗಳಿಗೆ ಶಾಸಕ ವಿಜಯೇಂದ್ರ ತಾಕೀತು
ಶನಿವಾರ ರಾತ್ರಿ ಪ್ರವಾಸಿ ಮಂದಿರದಲ್ಲಿ ನಡೆದ ಶಿಕಾರಿಪುರ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಶಾಸಕ ವಿಜಯೇಂದ್ರ ಅತಿವೃಷ್ಟಿ ಬಗ್ಗೆ ಮಾಹಿತಿ ಪಡೆದರು.
ವೀರಶೈವ ಲಿಂಗಾಯಿತ ಮಹಾಸಭಾ ಚುನಾವಣೆ ಯಶಸ್ವಿ
ಭದ್ರಾವತಿ ತಾಲೂಕು ಕಚೇರಿ ರಸ್ತೆಯ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ತಾಲೂಕು ಘಟಕದ ಚುನಾವಣೆ ಭಾನುವಾರ ಯಶಸ್ವಿಯಾಗಿ ನಡೆಯಿತು.
ಸೊರಬದಲ್ಲಿ ಮಾವಿನಹೊಳೆ ಮತ್ತು ವರದಾನದಿಗಳ ಪ್ರವಾಹದಿಂದ ನೆರೆ : ಸಚಿವ ಮಧು ಬಂಗಾರಪ್ಪ ಭೇಟಿ
ತಾಳಗುಪ್ಪ ಹೋಬಳಿಯ ನೆರೆಪೀಡಿತ ಪ್ರದೇಶಕ್ಕೆ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿ ಪರಿಶೀಲಿಸಿದರು.
ಬಿಜೆಪಿ ಅವಧಿಯಲ್ಲಿ ಅನುದಾನ ನೀಡದೆ ಕಾರ್ಯಕ್ರಮ ಘೋಷಣೆ: ಸಚಿವ ಮಧು ಬಂಗಾರಪ್ಪ
ತೀರ್ಥಹಳ್ಳಿ ಪಟ್ಟಣ ಸಮೀಪ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆ ಕುಸಿತವಾದ ಸ್ಥಳಕ್ಕೆ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಪ್ಪಣ್ಣ 12ನೇ ಶತಮಾನದ ಕ್ರಾಂತಿಕಾರಿ ವಚನಕಾರ: ಎಚ್.ಎಸ್.ಸುಂದರೇಶ್
ಶಿವಮೊಗ್ಗ ಕುವೆಂಪು ರಂಗಮಂದಿರದಲ್ಲಿ ಭಾನುವಾರ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಏರ್ಪಡಿಸಲಾಗಿತ್ತು.
ಕೊಂಚ ತಗ್ಗಿದ ವರುಣನ ಅಬ್ಬರ: ಅಲ್ಲಲ್ಲಿ ಹಾನಿ
ತೀರ್ಥಹಳ್ಳಿ, ಸಾಗರ, ಹೊನಗರ ಸೇರಿದಂತೆ ಹಲವೆಡೆ ಬೆಳಗ್ಗೆಯಿಂದ ಮಧ್ಯಾಹ್ನವರೆಗೆ ಮಳೆ ಬಿಡುವು ನೀಡಿದ್ದು, ಮೋಡ ಕವಿದ ವಾತಾವರಣದ ನಡುವೆ ಬಿಟ್ಟುಬಿಟ್ಟು ಸಾಧಾರಣ ಮಳೆಯಾಗಿದೆ.
ಮಳೆಹಾನಿ ಪ್ರದೇಶಗಳಿಗೆ ಶಾಸಕ ವಿಜಯೇಂದ್ರ ಭೇಟಿ
ಮಳೆಯಿಂದಾಗಿ ಹಾನಿಗೊಳಗಾದ ಶಿಕಾರಿಪುರ ತಾಲೂಕಿನ ವಿವಿಧ ಗ್ರಾಮಗಳಿಗೆ ಶಾಸಕ ವಿಜಯೇಂದ್ರ ಬೇಟಿ ನೀಡಿ ಪರಶೀಲಿಸಿ ತಾತ್ಕಾಲಿಕ ಪರಿಹಾರ ವಿತರಿಸಿದರು.
ಮಲೆನಾಡಿನಲ್ಲಿ ಮಳೆಗಾಲದಲ್ಲಿ ಕಟ್ಟಡಗಳು ಲೀಕೇಜ್ : ಕಾಮಗಾರಿ ಕಳಪೆಯಾಗಿದ್ರೆ ಗುತ್ತಿದಾರರದ್ದೇ ಹೊಣೆ: ಆರಗ
ಮಲೆನಾಡಿನಲ್ಲಿ ಮಳೆಗಾಲದಲ್ಲಿ ಕೆಲವು ಕಟ್ಟಡಗಳು ಲೀಕೇಜ್ ಆಗುವುದು ಸಹಜ. ಹಾಗಂತ ಎಲ್ಲ ಕಟ್ಟಡಗಳು ಸೋರುತ್ತಿಲ್ಲ. ಎಲ್ಲವೂ ಸುರಕ್ಷಿತವಾಗಿಯೇ ಇವೆ. ರಾಜಕಾರಣಕ್ಕಾಗಿ ಆರೋಪ ಮಾಡುವುದು ಸರಿಯಲ್ಲ ಎಂದು ಶಾಸಕ ಆರಗ ಜ್ಞಾನೇಂದ್ರ ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿದರು
ಶಿಕ್ಷಣವೆಂಬುದು ವ್ಯಾಪಾರಿಕರಣವಾಗಿದೆ: ಮುರುಘಾಮಠದ ಡಾ.ಶ್ರೀ ಮಲ್ಲಿಕಾರ್ಜುನ ಮರುಘರಾಜೇಂದ್ರ ಶ್ರೀ ವಿಷಾದ
ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ಶಿಬಿರದ ಸಮಾರೋಪ ನಡೆಯಿತು.
ಅಡಕೆ ಕ್ಯಾನ್ಸರ್ ಕಾರಕ ಎಂಬ ಆತಂಕ ನಿವಾರಣೆಗೆ ಕೇಂದ್ರ ಸರ್ಕಾರದಿಂದ ಯತ್ನ : ಶಾಸಕ ಆರಗ ಜ್ಞಾನೇಂದ್ರ
ಯುಪಿಎ ಸರ್ಕಾರದ ಅವಧಿಯಲ್ಲಿ ಸುಪ್ರೀಕೋರ್ಟಿಗೆ ನೀಡಲಾಗಿದ್ದ ಅಡಕೆ ಕ್ಯಾನ್ಸರ್ಕಾರಕವೆಂಬ ಅಫಿಡವಿಟ್ನಿಂದಾಗಿ ಎದುರಾಗಿರುವ ಆತಂಕವನ್ನು ನಿವಾರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದಿಂದ ಪ್ರಯತ್ನ ನಡೆದಿದೆ ಎಂದು ಶಾಸಕ ಜ್ಞಾನೇಂದ್ರ ಹೇಳಿದರು.
< previous
1
...
251
252
253
254
255
256
257
258
259
...
488
next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್ ಕಾರ್ಡ್ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್ಲೈನ್ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ