• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭರ್ಜರಿ ಮೆರವಣಿಗೆಯಲ್ಲಿ ಬಂದು ರಾಘವೇಂದ್ರ ನಾಮಪತ್ರ ಸಲ್ಲಿಕೆ
ಬಿರು ಬಿಸಿಲನ್ನೂ ಲೆಕ್ಕಿಸದೆ ಭಾಗಿಯಾಗಿದ್ದ ಸುಮಾರು 50 ಸಾವಿರಕ್ಕೂಅಧಿಕ ಮಂದಿ ಕಾರ್ಯಕರ್ತರ ಜೊತೆಗೆ ಮಾಜಿ ಮುಖ್ಯಮಂತ್ರಿತ್ರಯರಾದ ಯಡಿಯೂರಪ್ಪ, ಕುಮಾರಸ್ವಾಮಿ ಹಾಗೂ ಬೊಮ್ಮಾಯಿ ಭಾಗವಹಿಸಿ ಹುರಿದುಂಬಿಸಿದರು. ಜೊತೆಗೆ ಸಿ.ಟಿ.ರವಿ, ಆರಗ, ಹರತಾಳು ಸಾಥ್‌ ನೀಡಿದರು.
ಚುನಾವಣೆ ದೊಡ್ಡ ಪರ್ವ, ಮತದಾನ ನಮ್ಮ ಹಕ್ಕು: ಲೋಖಂಡೆ
ಭದ್ರಾವತಿಯಲ್ಲಿ ಮಂಗಳವಾರ ಗೃಹ ರಕ್ಷಕ ದಳ, ಅಧಿಕಾರಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಎನ್.ಸಿ.ಸಿ., ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಮತದಾನ ಜಾಗೃತಿ ನಡೆಯಿತು.
ಶರಾವತಿ ಸಂತ್ರಸ್ಥರ ವಿಚಾರದಲ್ಲಿ ಬಿಜೆಪಿ ಮೊಸಳೆ ಕಣ್ಣೀರು: ಆರ್.ಎಂ.ಮಂಜುನಾಥ ಗೌಡ
ಬಿಜೆಪಿಯವರಿಗೆ ಶರಾವತಿ ಮುಳುಗಡೆ ಸಂತ್ರಸ್ಥರು, ರೈತರ ಕುರಿತು ಮಾತನಾಡುವ ಯಾವುದೇ ನೈತಿಕತೆ ಇಲ್ಲ ಎಂದು ಆರ್.ಎಂ.ಮಂಜುನಾಥ ಗೌಡ ವಾಗ್ದಾಳಿ ನಡೆಸಿದರು.
ಹಿರಿ ಕಲಾವಿದರ ಗುರ್ತಿಸುವ ತುರ್ತಿದೆ: ಪ್ರಶಾಂತ ಮಧ್ಯಸ್ಥ
ಸೊರಬ ತಾಲೂಕಿನ ಕಟ್ಟಿನಕೆರೆ ಗ್ರಾಮದ ಶ್ರೀಧಾಮ ನಿವಾಸದಲ್ಲಿ ಹಮ್ಮಿಕೊಂಡಿದ್ದ ಗುರುವಂದನೆ ಕಾರ್ಯಕ್ರಮದಲ್ಲಿ ಚಂಡೆ ವಾದಕ ಅಶೋಕ್ ಭಟ್ ಮತ್ತು ಪೂರ್ಣಿಮಾ ದಂಪತಿಗಳನ್ನು ಗೌರವಿಸಿ ಸನ್ಮಾನಿಸಲಾಯಿತು.
ಬೆಲೆ ಏರಿಕೆ, ಬರಗಾಲದ ವೇಳೆ ಕಾಂಗ್ರೆಸ್ ಗ್ಯಾರಂಟಿಗಳು ಜನರ ಕೈ ಹಿಡಿದಿವೆ: ಗೀತಾ
ಶಿವಮೊಗ್ಗ ತಾಲೂಕಿನ ಸಿರಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿರಿಗೆರೆ ಮಾರಿಕಾಂಬಾ ದೇವಸ್ಥಾನ ಆವರಣದಲ್ಲಿ ಗುರುವಾರ ಗ್ರಾಮಾಂತರ ಕಾರ್ಯಕರ್ತರ ಸಭೆಯನ್ನು ಆಯೋಜಿಸಲಾಯಿತು.
ಗೇಣಿ ರೈತರ ಧ್ವನಿಯಾದ ಕಾಗೋಡು ಸತ್ಯಾಗ್ರಹ: ದಿನೇಶ್ ಶಿರವಾಳ
೭೩ನೇ ಕಾಗೋಡು ರೈತ ಚಳವಳಿ ದಿನಾಚರಣೆಯನ್ನು ಸಾಗರದ ಎಪಿಎಂಸಿ ಆವರಣದ ರೈತ ಭವನದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿತ್ತು.
ಬಿಜೆಪಿ ಶುದ್ಧೀಕರಣಕ್ಕಾಗಿ ನನ್ನದು ರಾಜಕೀಯ ಬಲಿದಾನ: ಕೆ.ಎಸ್.ಈಶ್ವರಪ್ಪ
ನನ್ನ ಮಗನ ರಾಜಕೀಯ ಜೀವನ ಹಾಳಾಗಬಹುದು. ನನಗೆ ನನ್ನ ಭವಿಷ್ಯದ ಬಗ್ಗೆ ಕಾಳಜಿ ಬೇಕಾಗಿಲ್ಲ. ಬಿಜೆಪಿ ಪಕ್ಷ ಶುದ್ಧೀಕರಣ ನಡೆಯಬೇಕು. ಇದಕ್ಕಾಗಿ ನಾನು ನನ್ನ ರಾಜಕೀಯ ಜೀವನವನ್ನು ಬಲಿದಾನ ಮಾಡುತ್ತಿದ್ದೇನೆ ಎಂದು ಈಶ್ವರಪ್ಪ ಹೇಳಿದರು.
ಬಿಜೆಪಿಗೆ ಶಕ್ತಿ ಕೊಟ್ಟಿದ್ದೇ ಬಂಗಾರಪ್ಪ: ಮಧು ಬಂಗಾರಪ್ಪ
ಯಡಿಯೂರಪ್ಪರೇ ಬಂಗಾರಪ್ಪರಿಂದ ಶಕ್ತಿ ತುಂಬಿಸಿಕೊಂಡಿದ್ದು. ಬಿಜೆಪಿ ಬಿಟ್ಟು ಸಮಾಜವಾದಿ ಪಕ್ಷದಿಂದ ನಿಂತು ಗೆದ್ದರಲ್ಲ. ಮೂರನೇ ಸ್ಥಾನಕ್ಕೆ ಆಗ ಬಿಜೆಪಿ ತಳ್ಳಲ್ಪಟ್ಟಿತ್ತಲ್ಲ, ಆಗ ನಿಮಗೆ ಶಕ್ತಿ ಇರಲಿಲ್ವಾ? ಎಂದು ಸಚಿವ ಮಧು ಬಂಗಾರಪ್ಪ ಪ್ರಶ್ನೆ ಎಸೆದರು.
ಕ್ಷೇತ್ರದೇವತೆ ಸನ್ನಿಧಿಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಬಿ.ಫಾರಂಗೆ ಪೂಜೆ
ಶಿಕಾರಿಪುರದ ಪ್ರಸಿದ್ಧ ಶ್ರೀ ಹುಚ್ಚುರಾಯಸ್ವಾಮಿ ದೇವಸ್ಥಾನದಲ್ಲಿ ಸಂಸದ ಬಿ.ವೈ.ರಾಘವೇಂದ್ರ ದಂಪತಿ ಸಹಿತ ಬುಧವಾರ ಬಿ.ಫಾರಂಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.
ಶಿವಮೊಗ್ಗ ವಿವಿಧೆಡೆ ಶ್ರದ್ಧಾಭಕ್ತಿಯ ರಾಮನವಮಿ ಆಚರಣೆ
ಶಿವಮೊಗ್ಗ ವಿವಿಧೆಡೆ ಆದರ್ಶ ಪುರುಷ ಶ್ರೀರಾಮನವಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ನಗರದಲ್ಲಿನ ದೇವಸ್ಥಾನಗಳಲ್ಲಿ ವಿಶೇಷಪೂಜೆ ಸಲ್ಲಿಸಲಾಯಿತು. ಮಜ್ಜಿಗೆ ಪಾನಕ, ಕೋಸಂಬರಿ ವಿತರಿಸಲಾಯಿತು.
  • < previous
  • 1
  • ...
  • 252
  • 253
  • 254
  • 255
  • 256
  • 257
  • 258
  • 259
  • 260
  • ...
  • 422
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved