ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮನೆ ಮನೆಗಳಲ್ಲಿ ಜೈವಿಕ ಇಂಧನ ಉತ್ಪಾದನೆ ಸಾಧ್ಯ: ಕೆ.ವಿ.ಸುಬ್ರಹ್ಮಣ್ಯ
ಶಿವಮೊಗ್ಗದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬುಧವಾರ ಕಾಲೇಜಿನ ಸಭಾಂಗಣದಲ್ಲಿ ವಿಶ್ವ ಜೈವಿಕ ಇಂಧನ ದಿನಾಚರಣೆ ಏರ್ಪಡಿಸಲಾಗಿತ್ತು.
ಸೆ.13ಕ್ಕೆ ಬೆಳ್ಳಿತೆರೆಯ ಮೇಲೆ ‘ವಿಕಾಸಪರ್ವ’: ನಿರ್ದೇಶಕ ಅನ್ಬು ಅರಸ್
ಸಾಮಾಜಿಕ ಜವಾಬ್ದಾರಿಯನ್ನು ನೆನಪಿಸುವ ಚಿತ್ರ ವಿಕಾಸಪರ್ವ ಸೆ.13ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ದೇಶಕ ಅನ್ಬು ಅರಸ್ ಹೇಳಿದರು.
ಪತ್ತಿನ ಸಹಕಾರ ಸಂಘದಲ್ಲಿ ಅವ್ಯವಹಾರ: ಗ್ರಾಹಕರ ಪ್ರತಿಭಟನೆ
ಕಲ್ಮನೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸುಮಾರು ೬ ಕೋಟಿ ರು. ಅವ್ಯವಹಾರ ನಡೆದಿದೆ ಎಂದು ಪ್ರತಿಭಟನಾಕಾರರು ಆರೋಪಿಸಿ, ಸೊಸೈಟಿ ಎದುರು ಪ್ರತಿಭಟನೆ ನಡೆಸಿದರು.
ವ್ಯಕ್ತಿತ್ವದ ವಿಕಸನಕ್ಕೆ ಕ್ರೀಡೆ ಸಹಕಾರಿ: ಸುಭಾಷ್ ಚಂದ್ರ ಸ್ಥಾನಿಕ್
ಶಿಕಾರಿಪುರದ ಸರ್ಕಾರಿ ಸ್ವತಂತ್ರ ಪದವಿಪೂರ್ವ ಕಾಲೇಜಿನ ಕ್ರೀಡಾ ಸಾಂಸ್ಕೃತಿಕ ಚಟುವಟಿಕೆಗಳಿಗೆ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸುಭಾಷ ಚಂದ್ರ ಸ್ಥಾನಿಕ್ ಚಾಲನೆ ನೀಡಿದರು.
ಭ್ರಷ್ಟಾಚಾರ ಹೊಣೆಹೊತ್ತು ಸಿಎಂ ಸಿದ್ದು ರಾಜಿನಾಮೆ ನೀಡಲಿ: ಸಂಸದ ಬಿ.ವೈ.ರಾಘವೇಂದ್ರ
ಹೆದ್ದಾರಿಯಲ್ಲಿ ಕನಿಷ್ಠ 60 ಕಿಲೋಮೀಟರ್ಗೆ ಒಂದು ಟೋಲ್ ಗೇಟ್ ಅಳವಡಿಸಬೇಕು. ಆದರೆ, ಶಿವಮೊಗ್ಗ- ಶಿರಾಳಕೊಪ್ಪ ರಸ್ತೆಯಲ್ಲಿ 35 ಕಿಲೋಮೀಟರ್ಗೆ ಟೋಲ್ ಗೇಟ್ ಅಳವಡಿಸಲಾಗಿದೆ.
ಎಪಿಎಂಸಿ ನೂತನ ಆಡಳಿತ ಅಸ್ತಿತ್ವಕ್ಕೆ ಬಂದಾಗ ವರ್ತಕರ ಸಂಘಕ್ಕೆ ನಿವೇಶನ: ಸಂಗಮೇಶ್ವರ್
ಭದ್ರಾವತಿ ಚನ್ನಗಿರಿ ರಸ್ತೆಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿರುವ ಶ್ರೀಗಣಪತಿ ದೇವಸ್ಥಾನದಲ್ಲಿ ಮಂಗಳವಾರ ಲೋಕಕಲ್ಯಾಣಾರ್ಥ ಮತ್ತು ವರ್ತಕರ ವ್ಯಾಪಾರ ವೃದ್ಧಿಗಾಗಿ ಹಮ್ಮಿಕೊಂಡಿದ್ದ ಚಂಡಿಕಾ ಹೋಮ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಪಾಲ್ಗೊಂಡು ವರ್ತಕರ ಸಂಘದ ಕಚೇರಿ ಉದ್ಘಾಟಿಸಿದರು.
ಸಂವೇದನೆ ಅಭಿವ್ಯಕ್ತಿಗೆ ಸಾಹಿತ್ಯ ಹುಣ್ಣಿಮೆ ಒಳ್ಳೆಯ ವೇದಿಕೆ: ಸಾಯಿನಾಥ ಸ್ವಾಮೀಜಿ
ಶ್ರಾವಣಬಂದಿದೆ. ಹಬ್ಬಗಳು ಸಾಲು ಸಾಲಾಗಿ ಬರುತ್ತಿವೆ. ಎಲ್ಲರೂ ಮನೆಗಳನ್ನು ಶುದ್ಧ ಮಾಡಿಕೊಂಡು ಹಬ್ಬಕ್ಕೆ ಸಿದ್ಧರಾಗುತ್ತಿದ್ದಾರೆ. ನಮ್ಮ ಮನಸ್ಸುಗಳು ಕಲುಷಿತ ವಾಗುತ್ತಿವೆ. ಮನಸ್ಸಿನ ಕೊಳೆ ತೊಳೆಯಲು ಸಾಹಿತ್ಯ ಹುಣ್ಣಿಮೆ ಕಾರ್ಯಕ್ರಮ ಅರ್ಥಪೂರ್ಣ
ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಗೆ ಕಾಂಗ್ರೆಸ್ ಆಡಳಿತ
ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ರಹಮತ್ ಉಲ್ಲಾ ಅಸಾದಿ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಗೀತಾ ರಮೇಶ್ ಅವರನ್ನು ಸದಸ್ಯರು ಅಭಿನಂದಿಸಿದರು.
4 ತಿಂಗಳಾದ್ರೂ ಪದವಿ ಪ್ರವೇಶ ಆರಂಭವಿಲ್ಲ: ವಿಪ ಸದಸ್ಯ ಡಿ.ಎಸ್.ಅರುಣ್
ಕುವೆಂಪು ವಿವಿಯಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದ್ದು, ಅವ್ಯವಸ್ಥೆ ಆಗರವಾಗಿದೆ. ಏ.10ರಂದು ಪಿಯುಸಿ ಫಲಿತಾಂಶ ಬಂದಿದ್ದರೂ ಕೂಡ ಪದವಿ ತರಗತಿಗಳಿಗೆ ಇನ್ನೂ ಪ್ರವೇಶಾತಿ ಆರಂಭವಾಗಿಲ್ಲ
ನಾಯಕತ್ವ ಗುಣದೊಂದಿಗೆ ವ್ಯಕ್ತಿತ್ವ ವಿಕಸನಕ್ಕೆ ಕ್ರೀಡೆ ಸಹಕಾರಿ: ಶಾಸಕ ಆರಗ ಜ್ಞಾನೇಂದ್ರ
ಕೋಣಂದೂರಿನಲ್ಲಿ ತಾಲೂಕು ಮಟ್ಟದ ಪಿಯು ಕಾಲೇಜು ಕ್ರೀಡಾಕೂಟದಲ್ಲಿ ರಾಷ್ಟ್ರೀಯ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಆಯಿಷಾ ಮಿನಾಜ್ ಪ್ರತಿಜ್ಞಾವಿಧಿ ಭೋದಿಸಿದರು.
< previous
1
...
253
254
255
256
257
258
259
260
261
...
519
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?