• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಧಾನಿ ನರೇಂದ್ರ ಮೋದಿ ದೇಶದ ಶಕ್ತಿ
ಹೊಳೆಹೊನ್ನೂರು: ಮೋದಿ ದೇಶದ ಶಕ್ತಿ ಹಾಗೂ ಯುವಕರ ನವಚೈತನ್ಯ ಎಂದು ವಿಧಾನ ಪರಿಷತ್ ಸದಸ್ಯ ಡಾ.ದನಂಜಯ ಸರ್ಜಿ ಹೇಳಿದರು.
ರೈಲ್ವೆ ಮೇಲ್ಸೇತುವೆ ಭವಿಷ್ಯದ ಬೆಳವಣಿಗೆಗೆ ಪೂರಕ
ಭದ್ರಾವತಿ: ಕಡದಕಟ್ಟೆ ರೈಲ್ವೆ ಗೇಟ್ ಬಳಿ ನಿರ್ಮಾಣಗೊಂಡಿರುವ ರೈಲ್ವೆ ಮೇಲ್ಸೇತುವೆ ನಗರದ ಭವಿಷ್ಯದ ಬೆಳವಣಿಗೆಗೆ ಪೂರಕವಾಗಲಿದ್ದು, ಸಾರ್ವಜನಿಕರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಮಕ್ಕಳಲ್ಲಿ ಧನಾತ್ಮಕ ಚಿಂತನೆಗಳನ್ನು ಬೆಳೆಸಿ
ಹೊಳೆಹೊನ್ನೂರು: ಪೋಷಕರು ಮಕ್ಕಳಲ್ಲಿ ಧನಾತ್ಮಕ ಚಿಂತನೆಗಳನ್ನು ಬೆಳೆಸಬೇಕು ಎಂದು ಜ್ಞಾನದೀಪ ಶಾಲೆಯ ಹಳೆಯ ವಿದ್ಯಾರ್ಥಿ ಡಾ.ಸ್ವರೂಪ್ ಮಲ್ಲೇಶ್ ಹೇಳಿದರು.
ಪಾಕ್‌ ತಪ್ಪೊಪ್ಪಿಕೊಂಡು ಭಾರತಕ್ಕೆ ಶರಣಾಗಲಿ
ಶಿವಮೊಗ್ಗ: ಪಾಕಿಸ್ತಾನ ಸರ್ಕಾರ ಉಗ್ರರು ಹಾಗೂ ಸಂಘಟನೆಯನ್ನು ಬೆಳೆಸುತ್ತಾ ಇದೆ ಎಂಬುದಕ್ಕೆ ಪಾಕಿಸ್ತಾನದ ಅಧಿಕಾರಿಯ ಹೇಳಿಕೆಯೇ ಸಾಕ್ಷಿಯಾಗಿದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹರಿಹಾಯ್ದರು.
ಭಯೋತ್ಪಾದಕರ ವಿರುದ್ಧ ದಿಟ್ಟ ಕ್ರಮ ಕೈಗೊಳ್ಳಿ
ಸಾಗರ: ಜಮ್ಮುಕಾಶ್ಮೀರದ ಪಹಲ್ಗಾಮಂನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಶನಿವಾರ ಪಟ್ಟಣದಲ್ಲಿ ಸಾಂಘಿಕ ವರ್ತಕರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
'ಕಾಂಗ್ರೆಸಿಗರಿಗೆ ಭದ್ರತಾ ವೈಫಲ್ಯದ ಬಗ್ಗೆ ಮಾತನಾಡುವ ಅರ್ಹತೆ ಇಲ್ಲ'
ಶಿವಮೊಗ್ಗ: ಕಾಂಗ್ರೆಸಿಗರಿಗೆ ದೇಶದ ಭದ್ರತಾ ವೈಫಲ್ಯದ ಬಗ್ಗೆ ಮಾತನಾಡುವ ಅರ್ಹತೆ ಇಲ್ಲ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.
ಕನಿಷ್ಠ ವೇತನ ಕರಡು ಅಧಿಸೂಚನೆ ಪರಿಷ್ಕರಿಸಿ : ಬಿ.ಗೋಪಿನಾಥ್

  ಸರ್ಕಾರವು ಸಣ್ಣ, ಅತಿ ಸಣ್ಣ, ಮಧ್ಯಮ ಕೈಗಾರಿಕೆ ವಲಯಗಳ ಅಸ್ತಿತ್ವ ಕಾಪಾಡಬೇಕು ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಒತ್ತಾಯಿಸಿದರು.

ಮೂಲ ಸಂತ್ರಸ್ತರ ಜಮೀನು ಬಿಟ್ಟು ಸರ್ವೆ
ಶಿವಮೊಗ್ಗ: ತಾಲೂಕಿನ ಬ್ಯಾಡನಾಳ, ಜೋಡನಾಳ ಗ್ರಾಮದಲ್ಲಿರುವ ಮೂಲ ಶರಾವತಿ ಮುಳುಗಡೆ ಸಂತ್ರಸ್ತರ ಅನುಭವದಲ್ಲಿರುವ ಜಮೀನು ಕೈಬಿಟ್ಟು, ಶರಾವತಿ ಮುಳುಗಡೆ ರೈತರಲ್ಲದ ಜಮೀನನ್ನು ಅರಣ್ಯ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಸರ್ವೆ ನಡೆಸಿದ್ದಾರೆ ಎಂದು ರೈತ ಪ್ರವೀಣ ಬ್ಯಾಡನಾಳ್‌ ಆರೋಪಿಸಿದರು.
ವಿಶ್ವದ ಭೂಪಟದಲ್ಲಿ ಪಾಕಿಸ್ತಾನ ಇರಲ್ಲ
ಶಿವಮೊಗ್ಗ: ಭಯೋತ್ಪಾದಕತೆ ತಡೆಯಲು ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯನ್ನು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಸ್ವಾಗತಿಸಿದರು.
ಇಚ್ಛಾಶಕ್ತಿ ಇದ್ದರೆ ಯಾವುದೇ ಸಾಧನೆ ಸಾಧ್ಯ
ಶಿವಮೊಗ್ಗ: ಸರ್ಕಾರಿ ಕಾಲೇಜಿನಲ್ಲಿ ಅನೇಕ ಸೌಲಭ್ಯಗಳನ್ನು ಇವೆ. ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಪೂರಕ ವಾತಾವರಣವೂ ಇದೆ. ವಿದ್ಯಾರ್ಥಿಗಳಿಗೆ ಇಚ್ಛಾಶಕ್ತಿ ಇದ್ದರೆ ಎಲ್ಲವನ್ನೂ ಗೆಲ್ಲಬಹುದು ಎಂದು ಪ್ರಾಂಶುಪಾಲ ಪ್ರೊ. ಚನ್ನೇಶ್ ಹೇಳಿದರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 440
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved