ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಿದ್ದರಾಮೇಶ್ವರ ಶ್ರೀ ದೀಕ್ಷಾ ರಜತ ಮಹೋತ್ಸವ
ಭೋವಿ ಗುರುಪೀಠ ಶಾಶ್ವತವಾಗಿ ಜನಾಂಗದ ಬೆಳಕಾಗಿ ಉನ್ನತ ಹಾದಿಯಲ್ಲಿ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಒಡಮೂಡುತ್ತಿದೆ
ಶಿರಾಳಕೊಪ್ಪ ಆರೋಗ್ಯ ಕೇಂದ್ರಕ್ಕೆ ಬಿ.ವೈ.ವಿಜಯೇಂದ್ರ ದಿಢೀರ್ ಭೇಟಿ
ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಭಾಗದಲ್ಲಿ ಡೆಂಘೀ ಕಾಯಿಲೆ ಉಲ್ಭಣವಾಗಿರುವ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ಶಿವಮೊಗ್ಗ ಜಿಲ್ಲೆಯಲ್ಲಿ ಡೆಂಘೀ ಜ್ವರಕ್ಕೆ ಇಬ್ಬರು ಬಲಿ?
ಶಿಕಾರಿಪುರ ತಾಲೂಕು ಶಿರಾಳಕೊಪ್ಪದಲ್ಲಿ ಶಂಕಿತ ಡೆಂಘೀ ಜ್ವರದಿಂದ ಬಳಲುತ್ತಿದ್ದ 9 ತಿಂಗಳ ಮಗು ಶನಿವಾರ ಮೃತಪಟ್ಟಿರುವ ಘಟನೆ ತಡವಾಗಿ ತಿಳಿದು ಬಂದಿದೆ.
ಸುಬ್ರಹ್ಮಣ್ಯ ಶಾಸ್ತ್ರಿಗೆ ಕಲಾಶ್ರಯ ಪ್ರಶಸ್ತಿ ಪ್ರದಾನ
ಬೆಂಗಳೂರಿನ ನಟನ ತರಂಗಿಣಿ ಸ್ಕೂಲ್ ಆಫ್ ಮ್ಯೂಸಿಕ್ ಅಂಡ್ ಡಾನ್ಸ್ ಸಂಸ್ಥೆ ಹಮ್ಮಿಕೊಂಡಿದ್ದ 20ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಶಿವಮೊಗ್ಗದ ಹಿರಿಯ ಸಂಗೀತ ಸಂಘಟಕ ಮತ್ತು ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಶಾಸ್ತ್ರಿ ಅವರಿಗೆ ಕಲಾಶ್ರಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಭಾರೀ ಮಳೆಗೆ ಮನೆ ಹಾನಿಯಾದ್ರೆ ಗ್ರಾಮಾಡಳಿತ ತಕ್ಷಣಕ್ಕೆ ಸ್ಪಂದಿಸಲಿ: ಶಾಸಕ ಗೋಪಾಲಕೃಷ್ಣ ಬೇಳೂರು
ಆನಂದಪುರ ಸಮೀಪದ ಹೊಸೂರು ಗ್ರಾಮದಲ್ಲಿ ಲಲಿತಮ್ಮ ಅವರ ಮನೆಯ ಗೋಡೆಗೆ ಕುಸಿದಿದ್ದು, ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮ.ನಿ.ಪ್ರ ಶ್ರೀ ಆಶೀರ್ವಾದ ಪಡೆದ ಅಭಾವೀ ನೂತನ ಅಧ್ಯಕ್ಷ ಮಣಿಕೆರೆ
ಅಭಾವೀ ಮಹಾಸಭಾ ಹೊಸನಗರ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಎಂ.ಎಸ್.ಉಮೇಶ ಮಾಣಿಕೆರೆ ಆಯ್ಕೆಯಾಗಿದ್ದು, ಅವರನ್ನು ಸದಾನಂದ ಶಿವಯೋಗಾಶ್ರಮ ಮೂಲೆಗದ್ದ ಮಠದ ಮ.ನಿ.ಪ್ರ.ಅಭಿನವ ಚನ್ನಬಸವ ಮಹಾಸ್ವಾಮಿಜಿ ಅಭಿನಂದಿಸಿದರು.
ಅಂಗಡಿ ಬಾಗಿಲು ಮುರಿದು ಕಳ್ಳತನ: ಇಬ್ಬರ ಬಂಧನ
ಭದ್ರಾವತಿ ನಗರದ ಹೊಸಮನೆ ಓಎಸ್ಎಂ ರಸ್ತೆ ಅಂಗಡಿಯೊಂದರ ಬಾಗಿಲು ಮುರಿದು ಕಳ್ಳತನ ಮಾಡಿದ್ದ ಇಬ್ಬರನ್ನು ಬಂಧಿಸುವಲ್ಲಿ ಹಳೇನಗರ ಠಾಣೆ ಪೊಲೀಸರು ಯಶಸ್ವಿಯಾಗಿರುವ ಘಟನೆ ನಡೆದಿದೆ.
ಕಾವ್ಯಾಗೆ ಪ್ರಥಮ ಸ್ಥಾನ, ಚಿನ್ನದ ಪದಕ
ಧಾರವಾಡ ಕೃಷಿ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ಪರೀಕ್ಷೆ ಎಂಎಸ್ಸಿ ಅಗ್ರಿಕಲ್ಚರ್ ಪ್ಲಾಂಟ್ ಬಯೋ ಕೆಮಿಸ್ಟ್ರಿ ವಿಷಯದಲ್ಲಿ ಹೆಚ್ಚಿನ ಅಂಕ ಪಡೆಯುವ ಮೂಲಕ ವಿದ್ಯಾರ್ಥಿನಿ ಕಾವ್ಯಾ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದುಕೊಂಡಿದ್ದಾರೆ.
ಮೃತ ಕುಟುಂಬಗಳಿಗೆ ಗ್ರಾಮಸ್ಥರ ಸಹಕಾರ ಅಗತ್ಯ: ಡಾ.ಎಂ.ಜಿ.ಮುಳೆ ಭೇಟಿ
ಹೊಳೆಹೊನ್ನೂರಿನ ಸಮೀಪದ ಎಮ್ಮೆಹಟ್ಟಿಗೆ ಭೇಟಿ ನೀಡಿದ ಪರಿಷತ್ ಸದಸ್ಯ ಎಂ.ಜಿ ಮುಳೆ ಗಾಯಾಳು ಅಪಿರ್ತಾಳಾ ಆರೋಗ್ಯ ವಿಚಾರಿಸಿದರು.
ತರಬೇತಿ ಪಡೆದ ಸ್ವಚ್ಛತಾ ವಾಹಿನಿ ನೌಕರರಿಗೆ ಕೆಲಸ ನೀಡಿ
ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಎದುರು ಸೋಮವಾರ ತರಬೇತಿ ಪಡೆದ ಸ್ವಚ್ಛತಾ ವಾಹಿನಿ ನೌಕರರಿಗೆ ಗ್ರಾಪಂಗಳಲ್ಲಿ ಕೆಲಸ ನೀಡುವಂತೆ ಆಗ್ರಹಿಸಿ ರಾಜ್ಯ ಗ್ರಾಪಂ ಸ್ವಚ್ಛವಾಹಿನಿ ಆಟೋ ಚಾಲಕರು ಹಾಗೂ ಸಹಾಯಕಿಯರ ಸಂಘದ ಜಿಲ್ಲಾ ಶಾಖೆ ವತಿಯಿಂದ ಪ್ರತಿಭಟನೆ ನಡೆಯಿತು.
< previous
1
...
260
261
262
263
264
265
266
267
268
...
489
next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್ ಕಾರ್ಡ್ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್ಲೈನ್ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ