• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿ ವೈದ್ಯಕೀಯ ಪ್ರಕೋಷ್ಟದಿಂದ ಮೆಗ್ಗಾನ್‌ ಆಸ್ಪತ್ರೆಗೆ ಭೇಟಿ
ಶಿವಮೊಗ್ಗ ಮೆಗ್ಗಾನ್‌ ಆಸ್ಪತ್ರೆಗೆ ಭೇಟಿ ಸಾಂಕ್ರಾಮಿಕ ರೋಗಗಳ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಬಿಜೆಪಿ ವೈದ್ಯಕೀಯ ಪ್ರಕೋಷ್ಟದ ಪದಾಧಿಕಾರಿಗಳು ಮೆಗ್ಗಾನ್ ಆಸ್ಪತ್ರೆಯ ಅಧೀಕ್ಷಕ ಡಾ. ತಿಮ್ಮಪ್ಪ ಅವರನ್ನು ಒತ್ತಾಯಿಸಿದರು.
ಶಾಸಕ ಸಂಗಮೇಶ್ವರ್‌ಗೆ ಸಚಿವ ಸ್ಥಾನಕ್ಕಾಗಿ ಆಗ್ರಹಿಸಿ ಪ್ರತಿಭಟನೆ
ಭದ್ರಾವತಿ ನಗರದ ಮಾನವ ಹಕ್ಕುಗಳ ಹೋರಾಟ ಸಮಿತಿಯಿಂದ ಶಾಸಕ ಬಿ.ಕೆ ಸಂಗಮೇಶ್ವರ್‌ರನ್ನು ಸಚಿವರನ್ನಾಗಿ ನೇಮಿಸಲು ಹಾಗೂ ಮಾಜಿ ಶಾಸಕ ದಿ.ಎಂ.ಜೆ ಅಪ್ಪಾಜಿಯ ಹೆಸರನ್ನು ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣಕ್ಕೆ ನಾಮಕರಣ ಮಾಡಲು ಒತ್ತಾಯಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಕಟ್ಟಡ ಕಾರ್ಮಿಕರಿಗೆ ವಿವಿಧ ಸೌಲಭ್ಯ ನೀಡಲು ಆಗ್ರಹ
ಶಿವಮೊಗ್ಗದ ಕಾರ್ಮಿಕ ಇಲಾಖೆ ಕಚೇರಿ ಎದುರು ಸೋಮವಾರ ಕಟ್ಟಡ ಕಾರ್ಮಿಕರಿಗೆ ಗುರುತಿನ ಚೀಟಿ ಜೊತೆಗೆ ವಿವಿಧ ಸೌಲಭ್ಯ ನೀಡುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕರ ಒಕ್ಕೂಟದ ಜಿಲ್ಲಾ ಶಾಖೆ ವತಿಯಿಂದ ಪ್ರತಿಭಟನೆ ನಡೆಯಿತು.
ಕೈ ವಿರುದ್ಧ ಹಿಂದೂ ಸಮಾಜ ತಿರುಗಿ ಬೀಳಲಿದೆ: ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ
ಶಿವಮೊಗ್ಗ ನಗರದಲ್ಲಿ ಮೈದುಂಬಿ ಹರಿಯುತ್ತಿರುವ ತುಂಗಾ ನದಿಗೆ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ಬಾಗಿನ ಅರ್ಪಿಸಿದರು.
ರಸ್ತೆ ಅಪಘಾತ: ಗೀತಾ ಶಿವರಾಜ್‌ ಕುಮಾರ್‌ ನೆರವು
ಹಾವೇರಿಯ ಬ್ಯಾಡಗಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಎಮ್ಮೆಹಟ್ಟಿಯ 13 ಜನ ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಸೋಮವಾರ ಎಮ್ಮೆಹಟ್ಟಿಗೆ ಭೇಟಿ ನೀಡಿದ ಗೀತಾ ಶಿವರಾಜ್ ಕುಮಾರ್ ದಂಪತಿಗಳು ಮೃತ ಕುಟುಂಬಗಳಿಗೆ ಸಾಂತ್ವಾನ ಹೇಳಿದರು.
ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ: ಶಾಸಕ ಗೋಪಾಲಕೃಷ್ಣ ಬೇಳೂರು
ಬೆಳೆವಿಮೆ ಬಗ್ಗೆ ರೈತರಿಗೆ ಮಾಹಿತಿ ನೀಡಿ, ಹೆಚ್ಚು ರೈತರು ವಿಮೆ ಮಾಡಿಸಿಕೊಳ್ಳುವಂತೆ ಪ್ರೇರೆಪಿಸಿ. ಮಣ್ಣು ಪರೀಕ್ಷೆ ಕಾಲಕಾಲಕ್ಕೆ ನಡೆಸಿ ಉತ್ತಮ ಫಸಲು ತೆಗೆಯಲು ನೆರವಾಗಿ
ನವಂಬರ್‌ನಲ್ಲಿ ಶಿವಪೂಜಾನುಷ್ಟಾನ, ಧರ್ಮಜಾಗೃತಿ ಸಮಾರಂಭ
ರಿಪ್ಪನ್‍ಪೇಟೆ ಸಮೀಪದ ಕೋಣಂದೂರು ಬೃಹನ್ಮಠದಲ್ಲಿ ಧರ್ಮಜಾಗೃತಿ ಸಮಾರಂಭದ ಪೂರ್ವ ಭಾವಿ ಸಭೆಯು ಕೋಣಂದೂರು ಬೃಹನ್ಮಠದ ಷ.ಬ್ರ,ಶ್ರೀಪತಿ ಪಂಡಿತರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ ಅಧ್ಯಕ್ಷತೆಯಲ್ಲಿ ಜರುಗಿತು.
ಭದ್ರಾ ಜಲಾಶಯ ಕಾಮಗಾರಿಗೆ ಸರ್ಕಾರ ಬಳಿ ಹಣವಿಲ್ಲ: ಮಾಜಿ ಸಚಿವ ರೇಣುಕಾಚಾರ್ಯ ಆರೋಪ
ಭದ್ರಾ ಜಲಾಶಯದ ಸ್ಲೂಯಿಸ್ ಗೇಟ್‌ನಿಂದ ನೀರು ಸೋರಿಕೆಯಾಗುತ್ತಿರುವುದನ್ನು ಖಂಡಿಸಿ ಸೋಮವಾರ ಮಾಜಿ ಸಚಿವ ರೇಣುಕಾಚಾರ್ಯ ನೇತೃತ್ವದಲ್ಲಿ ಭದ್ರಾ ಜಲಾಶಯದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ತೀರ್ಥಹಳ್ಳಿ ಅಭಿವೃದ್ಧಿಗೆ ಬಿಜೆಪಿ ಅವಧಿಯಲ್ಲಿ 3200 ಕೋಟಿ ಅನುದಾನ: ಶಾಸಕ ಆರಗ ಜ್ಞಾನೇಂದ್ರ
ಕೇಂದ್ರ ಸರ್ಕಾರದ ಜೆಜೆಎಂ ಯೋಜನೆಯಡಿ ಪ್ರತಿ ಮನೆಗಳಿಗೆ ಶುದ್ಧ ಕುಡಿವ ನೀರಿನ ಯೋಜನೆಗೆ ₹150 ಕೋಟಿ ಮಂಜೂರಾಗಿದೆ. ಇದರೊಂದಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ₹354 ಕೋಟಿ ಅನುದಾನ ಮಂಜೂರಾಗಿದ್ದು ಕಾಮಗಾರಿ ಪ್ರಗತಿಯಲ್ಲಿದೆ
ಆಪ್ಷನ್ ಎಂಟ್ರಿ ವೇಳೆ ಎಚ್ಚರವಿರಲಿ: ತಜ್ಞರ ಸಲಹೆ
ಶಿವಮೊಗ್ಗ ನಗರದ ಜೆಎನ್ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಭಾನುವಾರ ಏರ್ಪಡಿಸಿದ್ದ ಎಂಜಿನಿಯರಿಂಗ್ ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳಿಗೆ ಶಿಕ್ಷಣ ತಜ್ಞರೊಂದಿಗೆ ಸಿಇಟಿ, ಕಾಮೆಡ್-ಕೆ ಸಂವಾದ ಕಾರ್ಯಕ್ರಮವನ್ನು ಜೆಎನ್ಎನ್‌ಸಿಇ ಪ್ರಾಂಶುಪಾಲ ಡಾ.ವೈ.ವಿಜಯಕುಮಾರ್ ಉದ್ಘಾಟಿಸಿದರು.
  • < previous
  • 1
  • ...
  • 261
  • 262
  • 263
  • 264
  • 265
  • 266
  • 267
  • 268
  • 269
  • ...
  • 489
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved