ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆಹಾರ ತಂತ್ರಜ್ಞಾನದ ಅರಿವು ಅತ್ಯಗತ್ಯ: ಡಾ.ನೀಲಗುಂದ
ಶಿವಮೊಗ್ಗದ ರಾಜೇಂದ್ರ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುವೆಂಪು ವಿವಿ ಪ್ರಾಧ್ಯಾಪಕ ಡಾ.ಎಸ್.ಇ.ನೀಲಗುಂದ ಅಭಿನಂದನೆ ಸ್ವೀಕರಿಸಿ ಆಹಾರ ತಂತ್ರಜ್ಞಾನ ಮತ್ತು ಪೌಷ್ಠಿಕಾಂಶ ಕುರಿತು ಮಾಹಿತಿ ನೀಡಿದರು.
ಬಿಜೆಪಿ ಹೇಳುವ ಸುಳ್ಳನ್ನು ಮತದಾರ ನಂಬಲ್ಲ: ಎನ್.ರಮೇಶ್
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರಮೇಶ್ ಮಾತನಾಡಿ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಸಮಸ್ಯೆ ಪರಿಹಾರ, ಜಿಲ್ಲೆ ಅಭಿವೃದ್ಧಿಗಾಗಿ ಸ್ಪರ್ಧೆ: ಎ.ಡಿ.ಶಿವಪ್ಪ
ಜಿಲ್ಲೆಯ ಹಲವಾರು ಸಮಸ್ಯೆಗಳ ಪರಿಹಾರಕ್ಕೆ ಮತದಾರರು ಬಿಎಸ್ಪಿಯನ್ನು ಬೆಂಬಲಿಸಬೇಕು ಎಂದು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಲೋಕಸಭೆ ಚುನಾವಣೆ ಅಭ್ಯರ್ಥಿ ಎ.ಡಿ.ಶಿವಪ್ಪ ಕೋರಿದರು.
ಶಿವಮೊಗ್ಗ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿಪ್ರಸನ್ನಕುಮಾರ್ ಅಧಿಕಾರ ಸ್ವೀಕಾರ
ಶಿವಮೊಗ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ನೇಮಕವಾದ ಆರ್.ಪ್ರಸನ್ನಕುಮಾರ್ ಅವರಿಗೆ ಹಿಂದಿನ ಅಧ್ಯಕ್ಷ ಎಚ್.ಎಸ್.ಸುಂದರೇಶ್ರವರು ಕಾಂಗ್ರೆಸ್ ಧ್ವಜವನ್ನು ನೀಡುವ ಮೂಲಕ ಅಧಿಕಾರವನ್ನು ಹಸ್ತಾಂತರಿಸಿದರು.
ಮತದಾನದಿಂದ ಪ್ರಜಾಪ್ರಭುತ್ವ ಮೌಲ್ಯ ಹೆಚ್ಚಿಸಿ: ಕಲಿಮುಲ್ಲಾ ಕರೆ
ಸಾಗರ ಪಟ್ಟಣದ ಸ್ವೀಪ್ ಸಮಿತಿ ಏರ್ಪಡಿಸಿದ್ದ ಬೈಕ್ ರ್ಯಾಲಿಗೆ ತಹಶೀಲ್ದಾರ್ ಸೈಯದ್ ಕಲಿಮುಲ್ಲಾ ಚಾಲನೆ ನೀಡಿ, ಕಡ್ಡಾಯ ಮತದಾನದ ಕುರಿತು ಜಾಗೃತಿ ಮೂಡಿಸಿದರು.
ನಾಲ್ವರು ಮೂರು, ತಲಾ ಆರು ಮಂದಿ ಎರಡು, ಒಂದೇ ಮನೆ ಸದಸ್ಯರು.!
ಎನ್. ರಾಚಯ್ಯ ಅವರು ಮೈಸೂರಿನಿಂದ ಒಮ್ಮೆ ಲೋಕಸಭೆ, ಹುಣಸೂರಿನಿಂದ ಒಮ್ಮೆ ವಿಧಾನಸಭೆ, ನಂತರ ವಿಧಾನ ಪರಿಷತ್ ಸದಸ್ಯರಾಗಿದ್ದರು.
ಮೋದಿಯವರ ಜನಪರ ಸಾಧನೆ ಏನು?: ಕಿಮ್ಮನೆ ರತ್ನಾಕರ್
ಬಿಜೆಪಿ ವಾಶಿಂಗ್ ಮಶಿನ್ ಇದ್ದಂತೆ. ಎಂಥಾ ಭ್ರಷ್ಟಾಚಾರಿಗಳೂ ಬಿಜೆಪಿ ಪಕ್ಷಕ್ಕೆ ಸೇರಿದರೆ ರಾಮನಂತಾಗುತ್ತಾರೆ ಎಂದು ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಾಶಿಂಗ್ ಮಶಿನ್ ತೋರಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಟೀಕಿಸಿದರು.
ಬೈಕ್ ರ್ಯಾಲಿ ಮೂಲಕ ಮತದಾನ ಜಾಗೃತಿ
ಶಿವಮೊಗ್ಗ ಜಿಲ್ಲಾಡಳಿತ, ಜಿ.ಪಂ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮಂಗಳವಾರ ಜಿಲ್ಲಾಡಳಿತ ಕಚೇರಿ ಆವರಣದಿಂದ ಅಲ್ಲಮಪ್ರಭು ಮೈದಾನದವರೆಗೆ ಮತದಾನ ಕುರಿತು ಜಾಗೃತಿ ಮೂಡಿಸುವ ಬೈಕ್ ರ್ಯಾಲಿ ನಡೆಯಿತು.
ಅನಧಿಕೃತ ಸುಂಕ ವಸೂಲಿಗೆ ವಿರೋಧ: ವ್ಯಾಪಾರಿಗಳಿಂದ ಮುಖ್ಯಾಧಿಕಾರಿಗಳಿಗೆ ದೂರು
ಶಿರಾಳಕೊಪ್ಪ ಪುರಸಭೆ ವ್ಯಾಪ್ತಿಯಲಿ ಸುಂಕ ವಸೂಲಿ ಬೇಕಾ ಬಿಟ್ಟಿ ಮಾಡುತ್ತಿದ್ದಾರೆ ಎಂದು ಮುಖ್ಯಾಧಿಕಾರಿಗೆ ವ್ಯಾಪಾರಿಗಳು ದೂರು ನೀಡಿ, ಕ್ರಮಕ್ಕೆ ಒತ್ತಾಯಿಸಿದರು.
ಪೀಣ್ಯ ಫ್ಲೈ ಓವರ್: ರಾತ್ರಿ ಸಂಚಾರ ಇನ್ನೂ ತಡ?
ಐಐಎಸ್ಸಿಯಿಂದ ದೃಢತೆ ಪ್ರಮಾಣ ಪತ್ರ ಸಿಕ್ಕರೂ ರಾಜ್ಯದ 18 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಪೀಣ್ಯ ಫ್ಲೈಓವರ್ ರಾತ್ರಿ ವೇಳೆ ಎಲ್ಲ ವಾಹನಗಳಿಗೆ ಮುಕ್ತ ಆಗುವುದು ಮತ್ತಷ್ಟು ತಡವಾಗಲಿದೆ. ಇನ್ನೂ ಕೆಲವು ಕೇಬಲ್ಗಳ ಅಳವಡಿಕೆ ಕಾರ್ಯ ಬಾಕಿ ಉಳಿದಿದೆ.
< previous
1
...
263
264
265
266
267
268
269
270
271
...
422
next >
Top Stories
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟ್ರಂಪ್ಗೆ ಕತಾರ್ನಿಂದ ₹3400 ಕೋಟಿ ಮೌಲ್ಯದ ವಿಮಾನ ಗಿಫ್ಟ್
ಆತ್ಮನಿರ್ಭರ ಭಾರತದ ಸೇನಾ ಶಕ್ತಿಯ ಅನಾವರಣ