• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉದ್ಯೋಗ ಖಾತ್ರಿ: ಕಾರ್ಮಿಕರಿಗೆ ಇನ್ನೂ ಸಿಗದ ಕೂಲಿ!
ಆಯಾ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ದುಡಿದ ಕಾರ್ಮಿಕರ ಮಾನವ ದಿನಗಳಿಗೆ ತಕ್ಕಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಯೋಜನೆ ಎಂಜಿನಿಯರ್‌ ಹಾಗೂ ತಾಲೂಕು ಪಂಚಾಯಿತಿ ಇಒ ಅವರ ಬಯೋಮೆಟ್ರಿಕ್‌ ನೀಡಿದ ಆಧಾರದಲ್ಲಿ ವೇತನ ಬಿಡುಗಡೆಯಾಗುತ್ತಾ ಹೋಗುತ್ತದೆ. ಕೆಲವೊಮ್ಮೆ ಗ್ರಾ.ಪಂ. ಮಟ್ಟದಲ್ಲೇ ಈ ಪ್ರಕ್ರಿಯೆ ವಿಳಂಬ ಆಗುವುದುಂಟು.
ಸ್ವೀಪ್ ವತಿಯಿಂದ ವಿವಿಧೆಡೆ ಮತದಾನ ಜಾಗೃತಿ
ಶಿವಮೊಗ್ಗ ಲೋಕಸಭಾ ಚುನಾವಣೆ ಸಂಬಂಧ, ಕಳೆದ ಚುನಾವಣೆಯಲ್ಲಿ ಕಡಿಮೆ ಪ್ರಮಾಣದ ಮತದಾನವಾದ ಬೂತ್ ಸಂಖ್ಯೆ, 26 ರ ಹಳೆ ಬೊಮ್ಮನಕಟ್ಟೆಯಲ್ಲಿ ಶಿವಮೊಗ್ಗ ಮಹಾನಗರಪಾಲಿಕೆ ಸ್ವೀಪ್ ವತಿಯಿಂದ ಮತದಾನದಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪುರುಷರು ಮತ್ತು ಮಹಿಳೆಯರಿಗೆ, ಸ್ವಸಹಾಯ ಸಂಘದ ಸದಸ್ಯರಿಗೆ ಪಾಸ್ ಇನ್ ದ ಬಾಲ್ ಆಟ ಆಡಿಸುವ ಮೂಲಕ ಕಡ್ಡಾಯ ಮತದಾನ ಮಾಡುವಂತೆ ಜಾಗೃತಿ ಮೂಡಿಲಾಯಿತು.
ಚುನಾವಣೆ ಸ್ವಾರಸ್ಯ : ಎಸ್‌.ಬಂಗಾರಪ್ಪ 4 ಬಾರಿ ಜಯ; ಪ್ರತಿ ಬಾರಿಯೂ ಚಿಹ್ನೆ ಬದಲು!
ಬಂಗಾರಪ್ಪನವರು ಮೊದಲ ಬಾರಿಗೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದು, 1996ರಲ್ಲಿ. ಆಗ ಅವರು ತಮ್ಮ ಸ್ವಂತ ಪಕ್ಷವಾದ ಕೆಸಿಪಿಯಿಂದ ಸ್ಪರ್ಧಿಸಿದ್ದರು. 1991ರಲ್ಲಿ ಬಂಗಾರಪ್ಪ ಅವರೇ ರಾಜಕೀಯಕ್ಕೆ ಕರೆತಂದು ತಮ್ಮ ವರ್ಚಸ್ಸಿನ ಅಡಿಯಲ್ಲಿ ಗೆಲ್ಲಿಸಿದ ಅವರ ಷಡ್ಡುಗ ಕೆ.ಜಿ.ಶಿವಪ್ಪ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಆಗ ಬಂಗಾರಪ್ಪ ಗೆಲುವು ಸಾಧಿಸಿದರು.
ಸಂಸದನಾಗಿ ಜನಮೆಚ್ಚುವ ಅಭಿವೃದ್ಧಿ ಮಾಡಿದ್ದೇನೆ: ಬಿ.ವೈ.ರಾಘ‍ವೇಂದ್ರ
ಕ್ಷೇತ್ರದಾದ್ಯಂತ ಸಂಪರ್ಕ ರಸ್ತೆ, ಮೆಡಿಕಲ್‍ ಕಾಲೇಜು, ಕೃಷಿ, ತೋಟಗಾರಿಕೆ ಕಾಲೇಜು, ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣ, ಅಕಾಶವಾಣಿ. ಸರ್ವಋತು ಪ್ರವಾಸಿ ತಾಣವಾಗಿ ಜೋಗ ಅಭಿವೃದ್ಧಿ ಹಾಗೂ ತುಮರಿ ಸಂಪರ್ಕ ಸೇತುವೆ ನಿರ್ಮಾಣ ಕಾಮಗಾರಿಗಳಿಗಾಗಿ ಕೇಂದ್ರದಿಂದ 20 ಸಾವಿರ ಕೋಟಿ ಅನುದಾನ ತಂದಿದ್ದೇನೆ. ಕೊಲ್ಲೂರಿಗೆ ಹೊಸನಗರದಿಂದ ಅಡಗೋಡಿ ತಿರುವು ರಹಿತ ರಸ್ತೆ ಸೇತುವೆ, ಕೊಡಚಾದ್ರಿಗೆ ರೋಪ್‍ಕಾರು ಕಾಮಗಾರಿ ಈಗಾಗಲೇ ಪ್ರಗತಿಯಲ್ಲಿವೆ.
ತಾಯಿಯಂತೆ ಸಾಹಿತಿಗೂ ವೇದನೆ ಅನುಭವವಿದೆ: ಪ್ರಾಧ್ಯಾಪಕ ಜಿ.ಪ್ರಶಾಂತ ನಾಯಕ
ಮನುಷ್ಯ ಸಂಬಂಧಗಳ ಕಳೆದುಕೊಳ್ಳುವ ಕಾಲಘಟ್ಟದಲ್ಲಿದ್ದಾನೆ. ಆದರೆ, ವೇದನೆ ಹಾಗೂ ಸಂವೇದನೆಗಳನ್ನು ದಾಖಲಿಸಿಡಲು ಹೊರಟಿರುವುದು ದೊಡ್ಡ ಸಾಧನೆ‌. ಪುಸ್ತಕಗಳ ಪ್ರಕಾಶಕರಲ್ಲಿ ಕೆಲವು ಸಮಸ್ಯೆಗಳು ಕಾಡುತ್ತಿದೆ. ಇಲ್ಲಿ ಪುಸ್ತಕ ಮಾರಾಟವಾಗಿಲ್ಲ ಎನ್ನುವುದು ಸಮಸ್ಯೆಯಲ್ಲ. ಆದರೆ, ಹೇಳಲು ಹೊರಟಿರುವ ವಿಚಾರಗಳಿಂದ ಜನರಿಗೆ ತಲುಪಲು ಸಾಧ್ಯವಾಗುತ್ತಿಲ್ಲ ಎನ್ನುವುದು ಸಮಸ್ಯೆಯಾಗಿದೆ.
ದೇವರು ಬೇರೆ ಅಲ್ಲ, ಬೂತ್‌ ಕಾರ್ಯಕರ್ತರು ಬೇರೆಯಲ್ಲ: ಬಿ.ವೈ.ರಾಘವೇಂದ್ರ
ಒಂದು ಕಾಲದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲೂ ಗೆಲ್ಲದ ಪರಿಸ್ಥಿತಿ ಬಿಜೆಪಿಗೆ ಇತ್ತು. ಜನಸಂಘದ ಕಾಲದಲ್ಲಿ ಪಕ್ಷ ಸಂಘಟಿಸಿದ ಡಾ.ಶ್ಯಾಮ ಪ್ರಸಾದ ಮುಖರ್ಜಿ ಅವರು ಅವತ್ತೇ ಭಾರತದಲ್ಲಿ ಎರಡು ಧ್ವಜ, ಎರಡು ಸಂವಿಧಾನ ಇರಬಾರದು. ಆರ್ಟಿಕಲ್ 370 ತೆಗೆದುಹಾಕಬೇಕು ಎಂದು ಸಂಕಲ್ಪ ಮಾಡಿದ್ದರು. ಅವರು ಅವತ್ತು ಮಾಡಿದ ಸಂಕಲ್ಪ ಇವತ್ತು ಕಾರ್ಯರೂಪಕ್ಕೆ ಬಂದಿದೆ. ಶ್ರೀರಾಮ ಮಂದಿರ ಆಗಬೇಕು ಎಂದು 500 ವರ್ಷಗಳ ಹಿಂದೆ ಅನೇಕ ಕರ ಸೇವಕರು ಮಾಡಿದ ತ್ಯಾಗ, ಬಲಿದಾನದ ಫಲವಾಗಿ ಇಂದು ಶ್ರೀರಾಮ ಮಂದಿರ ಆಗಿದೆ.
ಬಾರ್ ಆ್ಯಂಡ್‌ ರೆಸ್ಟೋರೆಂಟ್‌ಗೆ ನೀಡಿದ ಪರವಾನಗಿ ರದ್ದುಪಡಿಸಿ; ತಟ್ಟೆಹಳ್ಳಿ ಗ್ರಾಮಸ್ಥರ ಪ್ರತಿಭಟನೆ
ತಟ್ಟೆಹಳ್ಳಿ ಗ್ರಾಮಕ್ಕೆ ಹೋಗುವ ಬಸ್ ನಿಲ್ದಾಣ ಇದ್ದು, ಮಹಿಳೆಯರು, ಮಕ್ಕಳು, ವೃದ್ಧರು, ಶಾಲಾ ಮಕ್ಕಳು ಬಂದು ಸೇರುತ್ತಾರೆ. ಅಲ್ಲದೆ ಇಲ್ಲಿ ತಿಂಗಳಿಗೆ ಎರಡರಿಂದ ಮೂರು ಅಪಘಾತಗಳು ಸಂಭವಿಸುತ್ತಿವೆ. ಹೀಗಿರುವಾಗ ಇಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ತೆರೆದರೆ ಟ್ರಾಫಿಕ್ ಸಮಸ್ಯೆ ಉಂಟಾಗುತ್ತದೆ. ಮಹಿಳೆಯರು ಮತ್ತು ಶಾಲಾ ಕಾಲೇಜಿಗಳಿಗೆ ಹೋಗುವ ಹೆಣ್ಣುಮಕ್ಕಳಿಗೆ ಕಿರಿಕಿರಿ ಉಂಟು ಮಾಡಬಹುದು.
ಈ ಬಾರಿ ಸೇಡು ತೀರಿಸಿಕೊಳ್ಳುವ ಚುನಾವಣೆಯಲ್ಲ: ಬಿ.ವೈ.ರಾಘವೇಂದ್ರ
ಒಂದು ಪಕ್ಷದವರು ಈ ಬಾರಿ ಚುನಾವಣೆ ಸೇಡಿನ ರಾಜಕಾರಣ ಅನ್ನುತ್ತಿದ್ದಾರೆ, ಮತ್ತೊಬ್ಬರು ಯಡಿಯೂರಪ್ಪ ಕುಟುಂಬದ ವಿರುದ್ಧ ಅನ್ನುತ್ತಿದ್ದಾರೆ. ಇನ್ನೊಬ್ಬರು ರಾಘವೇಂದ್ರನನ್ನು ಸೋಲಿಸಲು ಅನ್ನುತ್ತಿದ್ದಾರೆ. ಆದರೆ ಇದು ಅಭಿವೃದ್ಧಿ ಪರ ಮತ್ತು ಮೋದಿಯವರ ಗೆಲ್ಲಿಸುವ ಚುನಾವಣೆ. ಈ ಬಾರಿ ರಾಘವೇಂದ್ರನನ್ನು ಗೆಲ್ಲಿಸುವ ಚುನಾವಣೆಯಲ್ಲ.
ಚಿತ್ರನಟ ಯೇಸು ಪ್ರಕಾಶ್ ನಿಧನ
ಚಿತ್ರರಂಗದಲ್ಲಿ ಪ್ರಕಾಶ್ ಹೆಗ್ಗೋಡು ಎಂದು ಗುರುತಿಸಲ್ಪಡುತ್ತಿದ್ದ ಯೇಸು ಪ್ರಕಾಶ್ ಕನ್ನಡದ ವೀರು ಚಿತ್ರದಲ್ಲಿ ಖಳನಾಯಕನಾಗಿ ಚಿತ್ರರಂಗ ಪ್ರವೇಶಿಸಿದರು. ನಂತರ ಸಂತ, ಮಾದೇಶ, ಬೃಂದಾವನ, ಕಲ್ಪನಾ-೨, ರಾಜಾಹುಲಿ ಸೇರಿ ೪೦ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ನಾಯಕ ನಟರಾದ ದರ್ಶನ್, ಪುನೀತ್ ರಾಜ್‌ಕುಮಾರ್‌, ಯಶ್, ಮೊದಲಾದವರೊಂದಿಗೆ ತೆರೆ ಹಂಚಿಕೊಂಡಿದ್ದಲ್ಲದೆ, ಅಶೋಕ ಕಶ್ಯಪ್ ನಿರ್ದೇಶನದ ಅಂಬುಟಿ-ಇಂಬುಟಿ ತಮಿಳು ಸಿನಿಮಾದಲ್ಲೂ ಬಣ್ಣ ಹಚ್ಚಿದ್ದರು.
ಈ ಚುನಾವಣೆ ದೇಶದ ಭವಿಷ್ಯ ರೂಪಿಸಲಿದೆ: ರಾಘವೇಂದ್ರ

ಮುಂಬರುವ ಲೋಕಸಭಾ ಚುನಾವಣೆ ಕುಟುಂಬ ರಾಜಕಾರಣ ಮತ್ತು ಗ್ಯಾರಂಟಿ ಯೋಜನೆಗಳಿಗಿಂತ ಪ್ರಮುಖವಾಗಿ ಹಿಂದುತ್ವ ಗಟ್ಟಿಗೊಳಿಸಿ ಈ ದೇಶದ ಭವಿಷ್ಯ ನಿರ್ಮಿಸುವ ಚುನಾವಣೆಯಾಗಿದೆ

  • < previous
  • 1
  • ...
  • 265
  • 266
  • 267
  • 268
  • 269
  • 270
  • 271
  • 272
  • 273
  • ...
  • 421
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved