ನಾಡಿನ ಮಹಾನ್ ವ್ಯಕ್ತಿಗಳ ನಾಣ್ಯಗಳನ್ನು ಬಿಡುಗಡೆ ಮಾಡಿಕೇಂದ್ರ ಸರ್ಕಾರ ಕರ್ನಾಟಕದ ಮಹಾನ್ ವ್ಯಕ್ತಿಗಳಾದ ಭಾರತ ರತ್ನ ಸರ್ ಎಂ.ವಿಶ್ವೇಶ್ವರಯ್ಯ, ವೀರರಾಣಿ ಕಿತ್ತೂರು ಚನ್ನಮ್ಮ, ಸಿದ್ಧಗಂಗಾ ಮಠದ ಶ್ರೀ ಶಿವಕುಮಾರಸ್ವಾಮೀಜಿ, ಭಕ್ತ ಕನಕದಾಸ ಹಾಗೂ ಕೆಂಪೇಗೌಡರ ನಾಣ್ಯಗಳನ್ನು ಬಿಡುಗಡೆ ಮಾಡುಡಬೇಕು ಎಂದು ಮಲೆನಾಡು ನಾಣ್ಯ ಮತ್ತು ಅಂಚೆ ಚೀಟಿ ಸಂಗ್ರಾಹಕರ ಟ್ರಸ್ಟ್ ನ ಅಧ್ಯಕ್ಷ ದೇವದಾಸ್ ನಾಯಕ್ ಆಗ್ರಹಿಸಿದರು.