• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾಜದಲ್ಲಿ ಸಂಘಟನೆಗಳಿರಲಿ, ಸಂಘರ್ಷ ಸಲ್ಲ: ರಂಭಾಪುರಿ ಶ್ರೀ
ಶಿವಮೊಗ್ಗ ನಗರದ ಹರಕೆರೆಯಲ್ಲಿ ಬುಧವಾರ ನೂತನವಾಗಿ ನಿರ್ಮಿಸಿರುವ ಶ್ರೀ ಜಗದ್ಗುರು ರಂಭಾಪುರೀಶ ನಿವಾಸಕ್ಕೆ ಚಾಲನೆ ನೀಡಿ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಮಾತನಾಡಿದರು.
ಪಾಲಿಕೆ ಚುನಾವಣೆ ಶೀಘ್ರ ಘೋಷಣೆಯಾಗಲಿ: ಕೆ.ಬಿ.ಪ್ರಸನ್ನಕುಮಾರ್
ಶಿವಮೊಗ್ಗ ಮಹಾನಗರ ಪಾಲಿಕೆ ನಿದ್ರಿಸುತ್ತಿದೆ, ಜನರ ಹಿತ ಮರೆತಿದೆ, ಅಧಿಕಾರಿಗಳು ಕರ್ತವ್ಯ ಶೂನ್ಯರಾಗಿದ್ದಾರೆ ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ದೂರಿದರು.
ರೋಗಿಗಳಲ್ಲಿ ಬೇಧವೆಣಿಸದೆ ಸೇವೆಗೆ ಗೌರವ ಪ್ರಾಪ್ತಿ
ಶಿಕಾರಿಪುರದ ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸ್ ಕಾಲೇಜಿನಲ್ಲಿ ನಡೆದ ವಿಶ್ವ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಸರ್ಜನ್ ಡಾ.ಶ್ರಿನಿವಾಸ್ ರನ್ನು ಸನ್ಮಾನಿಸಲಾಯಿತು.
ಜನಪದ ದೇಶದ ಸಂಸ್ಕೃತಿಗೆ ಹಿಡಿದ ಕೈಗನ್ನಡಿ: ಡಾ.ವೆಂಕಟೇಶ್
ಹೊಳೆಹೊನ್ನೂರಿನ ಸಮೀಪದ ಅಗಸನಹಳ್ಳಿ ಗ್ರಾಮದಲ್ಲಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಹಮ್ಮಿಕೊಂಡಿದ್ದ ವಾರ್ಷಿಕ ಶಿಬಿರದ ಜನಪದ ಮತ್ತು ಜೀವನ ಕಾರ್ಯಕ್ರಮ ನಡೆಯಿತು.
ಗಾಜನೂರು ಡ್ಯಾಂ ನೋಡಲು ಬಂದ ಸ್ನೇಹಿತರ ಮಧ್ಯೆ ಕದನ
ತುಂಗಾ ಡ್ಯಾಂ ನೋಡಲು ಬಂದಾಗ ಯುವತಿ ನಾಪತ್ತೆಯಾಗಿರುವ ಬಗ್ಗೆ ಮಂಗಳವಾರ ರಾತ್ರಿ ತುಂಗಾನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಬುಧವಾರ ಬೆಳಗ್ಗೆ ನಾಪತ್ತೆಯಾಗಿದ್ದ ಯುವತಿಯು ಪತ್ತೆಯಾಗಿದ್ದಾಳೆ.
ರೈತರ ಮೇಲೆ ಮೆಸ್ಕಾಂ ಶೋಷಣೆ; ಅಧಿಕಾರಿಗಳಿಗೆ ಶಾಸಕ ಬಿ.ವೈ.ವಿಜಯೇಂದ್ರ ಕ್ಲಾಸ್‌
ಸೋಮವಾರ ಶಿಕಾರಿಪುರದ ಮೆಸ್ಕಾಂ ವಿಭಾಗೀಯ ಕಚೇರಿಗೆ ಭೇಟಿ ನೀಡಿದ ಶಾಸಕ ವಿಜಯೇಂದ್ರ ಅಧಿಕಾರಿಗಳ ಜತೆ ದುರಸ್ತಿ ಕೇಂದ್ರಕ್ಕೆ ಧಾವಿಸಿ ಪರಿಶೀಲಿಸಿದರು.
ಡಿಸಿಸಿ ಬ್ಯಾಂಕ್‌ ಚುನಾವಣೇಲಿ ಅಕ್ರಮ: ಮರು ಎಣಿಕೆಗೆ ಹೊನಗೋಡು ಆಗ್ರಹ
ನನ್ನ ವಿರುದ್ಧ ಜಯ ಗಳಿಸಿದ ಕ್ಷೇತ್ರದ ಶಾಸಕ 14 ಮತಗಳನ್ನು ಪಡೆದಿದ್ದಾರೆ. ಇದರಲ್ಲಿ 3 ಮತಗಳು ಅಕ್ರಮ ಮತವಾಗಿ ರುವುದು ಕಂಡು ಬಂದಿದೆ ಎಂದು ರತ್ನಾಕರ ಹೊನಗೋಡು ಹೇಳಿದ್ದಾರೆ.
ಶಾರ್ಟ್‌ಸರ್ಕ್ಯೂಟಿಂದ ಬಟ್ಟೆ ಮಾರುಕಟ್ಟೆ ಅಗ್ನಿಗಾಹುತಿ; ಶಾಸಕರ ಭೇಟಿ
ಶಿವಮೊಗ್ಗದ ನಗರದ ಗಾಂಧಿ ಬಜಾರ್‌ ಉಪ್ಪಾರಕೇರಿಯ 2ನೇ ತಿರುವಿನಲ್ಲಿರುವ ಬಟ್ಟೆ ಮಾರ್ಕೆಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದ ಅಗ್ನಿ ಅವಘಡ ಸ್ಥಳಕ್ಕೆ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಭೇಟಿ ನೀಡಿದ್ದರು.
ಮಲೆನಾಡು-ಕರಾವಳಿ ರೈಲ್ವೆ ಯೋಜನೆ ಶೀಘ್ರ ಜಾರಿಗೆ ಸಂಸದ ರಾಘವೇಂದ್ರ ಮನವಿ
ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಸಂಸದ ಬಿ. ವೈ. ರಾಘವೇಂದ್ರ ಅವರು ಭೇಟಿ ಮಾಡಿ ವಿವಿಧ ರೈಲ್ವೆ ಯೋಜನೆಗಳ ಜಾರಿ ಕುರಿತು ಮನವಿ ಮಾಡಿದರು.
೯ನೇ ತರಗತಿ ಪಠ್ಯದಲ್ಲಿ ಬಸವಣ್ಣ ಕುರಿತ ತಪ್ಪು ಮಾಹಿತಿ ಪರಿಷ್ಕರಿಸಿ: ಶಾಸ್ತ್ರಿ
ವಿದ್ಯಾರ್ಥಿಗಳಿಗೆ ಬಸವಣ್ಣನವರ ಬಗ್ಗೆ ತಪ್ಪು ಮಾಹಿತಿ ನೀಡುವುದು ಸರಿಯಲ್ಲ, ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಗೆ ತಪ್ಪು ಮಾಹಿತಿ ಸರಿಪಡಿಸಲು ನಿರ್ದೇಶನ ನೀಡಬೇಕು ಎಂದು ಶಿವಕುಮಾರ ಶಾಸ್ತ್ರಿ ಆಗ್ರಹಿಸಿದರು.
  • < previous
  • 1
  • ...
  • 266
  • 267
  • 268
  • 269
  • 270
  • 271
  • 272
  • 273
  • 274
  • ...
  • 489
  • next >
Top Stories
ನನಗೆ ಏಡ್ಸ್‌ ಬಂದಿಲ್ಲ: ಉಗ್ರ ಇಸ್ಲಾಂಮತ ಪ್ರಚಾರಕ ಝಾಕಿರ್‌ ನಾಯ್ಕ್‌
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved