• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಯನೂರು ಟಿಕೆಟ್‌ ಬದಲಿಸಿ ಕಾರ್ಯಕರ್ತರಿಗೆ ನೀಡಿ: ಎಸ್.ಪಿ.ದಿನೇಶ್
ನೈಋತ್ಯ ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಆಯನೂರು ಮಂಜುನಾಥ್‌ರಿಗೆ ಟಿಕೆಟ್‌ ನೀಡಿದ್ದಾರೆ. ನಾವು ಅಭ್ಯರ್ಥಿಯ ಬದಲಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷರಿಗೆ ಮನವಿ ಮಾಡಿದ್ದೇವೆ. ಕೆಪಿಸಿಸಿ ಅಧ್ಯಕ್ಷರಿಗೆ ಆಯನೂರು ಮಂಜುನಾಥ್ ಗೆ ಟಿಕೆಟ್ ಕೊಟ್ಟಿರುವುದೇ ಗೊತ್ತಿಲ್ಲ. ನಾವು ಭೇಟಿಯಾದಾಗ ಅಚ್ಚರಿಯಾಗಿ ನಮ್ಮನ್ನೆ ಕೇಳಿದ್ದಾರೆ.
ಮೂರು ತಿಂಗಳಿಗೇ 50 ಕೆಎಫ್‌ಡಿ ಪ್ರಕರಣ ದಾಖಲು!
ಜಿಲ್ಲೆಯಲ್ಲಿ ಕಳೆದ ವರ್ಷ17 ಕೆಎಫ್‌ಡಿ ಪ್ರಕರಣಗಳು ದಾಖಲಾಗಿದ್ದರೆ, ಈ ವರ್ಷ ಮಾ.27ರವರೆಗೆ 50 ಪ್ರಕರಣಗಳು ವರದಿಯಾಗಿವೆ. ಮೂರು ತಿಂಗಳ ಅವಧಿಯಲ್ಲೇ ಇಷ್ಟೊಂದು ಪ್ರಕರಣಗಳು ಕಾಣಿಸಿರುವುದು ಕಾಡಂಚಿನ ಗ್ರಾಮದ ಜನರಲ್ಲಿ ಆತಂಕ ಹೆಚ್ಚಿಸಿದೆ. 50 ಪ್ರಕರಣಗಳ ಪೈಕಿ ತೀರ್ಥಹಳ್ಳಿಯಲ್ಲೆ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ.
ಸಚಿವ ಸ್ಥಾನದಿಂದ ತಂಗಡಗಿ ವಜಾಗೊಳಿಸಿ: ಎಸ್.ದತ್ತಾತ್ರಿ ಆಗ್ರಹ
ಕಾಂಗ್ರೆಸ್‌ನಲ್ಲಿ ಈ ರೀತಿ ಕೆಟ್ಟ ಸಂಸ್ಕೃತಿ ಬೆಳೆದು ಬಂದಿದೆ. ರಾಹುಲ್‍ಗಾಂಧಿ, ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ ಖರ್ಗೆ ಕೂಡ ಮೋದಿ ಅವರನ್ನು ಸಾವಿನ ವ್ಯಾಪಾರಿ, ವಿಷಸರ್ಪ, ಚೋರ್‌ಗುರು ಎಂದೇಲ್ಲ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಮೋದಿ ಲಕ್ಷಾಂತರ ಉದ್ಯೋಗಗಳ ನೀಡಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಜಗತ್ತಿನಲ್ಲೇ ನಾವು ನಂ.1 ಸ್ಥಾನದಲ್ಲಿದ್ದೇವೆ.
ಶಿವಮೊಗ್ಗ: ಬಿಎಸ್‌ವೈ- ಬಂಗಾರಪ್ಪ ಕುಟುಂಬದ ರಾಜಕೀಯ ಕದನ
ಜಿಲ್ಲೆಯಲ್ಲಿ ಅತ್ಯಂತ ಪ್ರಬಲ ರಾಜಕಾರಣಿಯಾಗಿದ್ದ ಬಂಗಾರಪ್ಪ ಯಾರನ್ನೇ ಬೇಕಾದರೂ ಗೆಲ್ಲಿಸಿ ಬರುವ ತಾಕತ್ತು ಹೊಂದಿದ್ದ ಅವಧಿಯದು. 1991ರ ಲೋಕಸಭಾ ಚುನಾವಣೆಯಲ್ಲಿ ಅದುವರೆಗೆ ಸಾರ್ವಜನಿಕ ಜೀವನದಲ್ಲಿ ಕಾಣಿಸಿಯೇ ಇಲ್ಲದ ತಮ್ಮ ಷಡ್ಡುಗರಾಗಿದ್ದ ಕೆ. ಜಿ.ಶಿವಪ್ಪರನ್ನು ಕಣಕ್ಕೆ ನಿಲ್ಲಿಸಿದ ಬಂಗಾರಪ್ಪ ಅವರನ್ನು ಗೆಲ್ಲಿಸುವ ಮೂಲಕ ತಮ್ಮ ತಾಕತ್ತು ಪ್ರದರ್ಶಿಸಿದ್ದರು. ಆಗ ಇವರ ಎದುರು ಬಿಜೆಪಿಯಿಂದ ಸ್ಪರ್ಧಿಸಿದ್ದು ಬಿ.ಎಸ್. ಯಡಿಯೂರಪ್ಪ.
ಜನರ ಸೇವೆಗೆ ಈ ಬಾರಿ ಅವಕಾಶ ನೀಡಿ: ಗೀತಾ
ಈಡಿಗ ಸಮುದಾಯ ಭವನದಲ್ಲಿ ನಡೆದ ಕಾರ್ಯಕರ್ತರ ಸಭೆ ಉದ್ಧೇಶಿಸಿ ಮಾತನಾಡಿ, ತಂದೆ ಬಂಗಾರಪ್ಪನವರ ಹೋರಾಟದ ರಕ್ತ ನನ್ನಲ್ಲಿ ಇದೆ. ಹಿಂದಿನ ಬಾರಿ ಜೆಡಿಎಸ್ ನಿಂದ ನಿಂತು ಚುನಾವಣೆ ಗೆಲ್ಲಲು ಆಗಲಿಲ್ಲ. ಈ ಬಾರಿ ನಿಮ್ಮ ಸೇವೆ ಮಾಡಲು ಒಂದು ಅವಕಾಶ ಕೊಡಿ.
ಕೊಳವೆ ಬಾವಿ ಕೊರೆಯಲು ಹೆಚ್ಚಿನ ದರ ವಿಧಿಸಿದ್ರೆ ಕ್ರಮ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
ರೈತರು ತಮ್ಮ ಜಮೀನುಗಳಲ್ಲಿ ಕೊಳವೆ ಬಾವಿಗಳ ಕೊರೆಸಲು ಮಧ್ಯವರ್ತಿಗಳ ಸಲಹೆ ಪಡೆಯದೇ ಹಾಗೂ ಮಧ್ಯವರ್ತಿಗಳ ಮುಖಾಂತರ ವ್ಯವಹರಿಸದೇ, ನೇರವಾಗಿ ರಿಗ್ ಮಾಲೀಕರ ಜೊತೆ ವ್ಯವಹರಿಸಿದಲ್ಲಿ ಅನುಮೋದಿತ ಬೆಲೆಯನ್ವಯ ತಮ್ಮ ಕೆಲಸ ಮಾಡಿಕೊಳ್ಳಬಹುದು. ರಿಗ್ ಮಾಲೀಕರು ತಾವು ಅನುಷ್ಠಾನಗೊಳಿಸುತ್ತಿರುವ ಕೊಳವೆ ಬಾವಿಗಳ ವಿವರಗಳ ಪ್ರತಿ ಮಾಹೆ ನಿಗದಿತ ನಮೂನೆಗಳಲ್ಲಿ ಹಿರಿಯ ಭೂ ವಿಜ್ಞಾನಿಗಳಿಗೆ ಸಲ್ಲಿಸಬೇಕು.
ಕಾಂಗ್ರೆಸ್‌ ಕಾರ್ಯಕರ್ತರು ಭಯಪಡದೇ ಮತ ಕೇಳಿ: ಸಚಿವ ಮಧು ಬಂಗಾರಪ್ಪ
ಮಧು ಸೋಲು ತಂದೆಗೆ ನೆಮ್ಮದಿ ನೀಡಿರಲಿಲ್ಲ. ನಾನು ಅನೇಕರ ಶಾಸಕನಾಗಿ ಮಾಡಿದ್ದೇನೆ. ಮಧುನ ಶಾಸಕನಾಗಿ ಮಾಡಲು ಆಗಲಿಲ್ಲ ಎಂದು ಬೇಸರಪಟ್ಟುಕೊಳ್ಳುತ್ತಿದ್ದರು. ಪ್ರಾರಂಭದಲ್ಲಿ ಸೋಲು ನೀಡಿದ್ದರೂ, ಸೊರಬದ ಜನರು ಕೊನೆಗೆ ದೊಡ್ಡ ಗೆಲುವು ನೀಡಿ ಮಧುನನ್ನು ಮಂತ್ರಿ ಮಾಡಿದರು ಎಂದು ಸಂತಸ ವ್ಯಕ್ತಪಡಿಸಿದರು.
ಸಜ್ಜನರ ಸಂಘದಿಂದ ವ್ಯಕ್ತಿಯ ಬೆಳವಣಿಗೆ: ಮಹಾಂತ ಸ್ವಾಮೀಜಿ
ಭಾರತ ವಿಶ್ವಗುರುವಾಗುವುದಕ್ಕೆ ಇಲ್ಲಿನ ಸಂಸ್ಕೃತಿ, ಶಿಕ್ಷಣ, ಪರಂಪರೆ, ಆಧ್ಯಾತ್ಮ ಕಾರಣವಾಗಿದೆ. ಮನುಷ್ಯ ಕೇಳಿಸಿಕೊಳ್ಳುವ ಜತೆಗೆ ಚಿಂತನೆ, ಮನನ ಮಾಡುವುದನ್ನು ಅನುಕರಿಸಿದಾಗ ಸರ್ವತೋಮುಖ ಬೆಳವಣಿಗೆ ಸಾಧ್ಯ. ಜಾತಿ, ಕುಲ ಬೇಧವಿಲ್ಲದೆ ವಿಭೂತಿ, ರುದ್ರಾಕ್ಷಿ ಧಾರಣೆ ಮಾಡಬಹುದು.
ಹೋಳಿ ಓಕುಳಿಯಲ್ಲಿ ಮಿಂದೆದ್ದ ಮಲೆನಾಡಿಗರು
ಇಡೀ ಹಬ್ಬವೆಲ್ಲ ಗೋಪಿ ವೃತ್ತದಲ್ಲಿಯೇ ಕೇಂದ್ರಿಕೃತವಾಗಿತ್ತು. ಅಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪ್ರಮುಖವಾಗಿ ಯುವಕ ಯುವತಿಯರೇ ಹೆಚ್ಚಾಗಿ ಡಿ.ಜೆ.ಯೊಂದಿಗೆ ಹೆಜ್ಜೆ ಹಾಕಿ ಬಣ್ಣದ ನೀರುಗಳ ಎರಚಿ ನೃತ್ಯಮಾಡುತ್ತ ಬಣ್ಣದಲ್ಲಿ ಮಿಂದು ಹುಚ್ಚೆದ್ದು ಕುಣಿದು ಅತ್ಯಂತ ಸಡಗರ ಸಂಭ್ರಮದಿಂದ ಹೋಳಿ ಹಬ್ಬ ಆಚರಿಸಿದರು.
ಬಣ್ಣದಲ್ಲಿ ಮಿಂದೆದ್ದ ಸಂಸದ ಬಿ.ವೈ.ರಾಘವೇಂದ್ರ
ಶಿವಮೊಗ್ಗದಲ್ಲಿ ಸಂಭ್ರಮದಿಂದ ಹೋಳಿ ಆಚರಿಸಲಾಗುತ್ತಿದೆ. ಶಿವನ ತಪಸ್ಸು ಭಂಗ ಮಾಡಲು ಹೋದ ಕಾಮನ ದಹನವಾಗಿತ್ತು. ಅದೇ ರೀತಿ ಈ ದೇಶದ ಸಮಸ್ಯೆಗಳು ದೂರಾಗಿ ದೇಶಕ್ಕೆ ಒಳಿತಾಗಬೇಕಿದೆ. ಇವತ್ತು ಹೋಳಿ ಆಚರಣೆಯಲ್ಲಿ ಭಾಗವಹಿಸಿದ್ದು ನನ್ನ ಕಾಲೇಜು ಜೀವನ ನೆನಪಾಯಿತು. ಆಗೆಲ್ಲ ಸ್ನೇಹಿತರ ಜೊತೆಗೆ ಆಚರಣೆ ಮಾಡುತ್ತಿದ್ದೆ.
  • < previous
  • 1
  • ...
  • 268
  • 269
  • 270
  • 271
  • 272
  • 273
  • 274
  • 275
  • 276
  • ...
  • 421
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved