• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆ.20ಕ್ಕೆ ಅರಸು, ನಾರಾಯಣ ಗುರು ಜನ್ಮದಿನ
ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಡಿ.ದೇವರಾಜ ಅರುಸುರವರ ಜನ್ಮ ದಿನಾಚರಣೆ ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿದರು.
ಸ್ವಾತಂತ್ರ್ಯ ಹೋರಾಟಕ್ಕೆ ಕೊಡುಗೆ ನೀಡಿದವರ ಅರಿವು ಅತ್ಯಗತ್ಯ: ಬಿಇಒ ರಮೇಶ್‌
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸ್ವಾತಂತ್ರ್ಯ ಹೋರಾಟಕ್ಕೆ ಶಿವಮೊಗ್ಗ ಜಿಲ್ಲೆಯ ಕೊಡುಗೆ ಕುರಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮವನ್ನು ನಗರದಲ್ಲಿ ಆಯೋಜಿಸಲಾಗಿತ್ತು.
ಶಿಮುಲ್‌ ಚುನಾವಣೆ: ಅಂತಿಮ ಕಣದಲ್ಲಿ ಉಳಿದವರು 41 ಮಂದಿ
ಶಿಮುಲ್‌ ಚುನಾವಣೆಗೆ ಆ.6 ರಂದು ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾಗಿತ್ತು. 64 ನಾಮಪತ್ರ ಸಲ್ಲಿಕೆಯಾಗಿದ್ದು, ಈ ಪೈಕಿ 41 ಮಂದಿ ಅಂತಿಮ ಕಣದಲ್ಲಿ ಉಳಿದುಕೊಂಡಿದ್ದಾರೆ.
ವಿಜಯೇಂದ್ರ ಮನೆಗೆ ಶೋಷಿತರ ಒಕ್ಕೂಟ ಮುತ್ತಿಗೆ ಯತ್ನ
ಶಿವಮೊಗ್ಗದ ನಂಜಪ್ಪ ಬಡಾವಣೆಯಲ್ಲಿರುವ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಮನೆಗೆ ರಾಜ್ಯ ಶೋಷಿತ ವರ್ಗಗಳ ಮಹಾ ಒಕ್ಕೂಟದಿಂದ ಮುತ್ತಿಗೆಗೆ ಯತ್ನಸಿದ ಪ್ರತಿಭಟನಾಕಾರರನ್ನು ಪೊಲೀಸರು ಬ್ಯಾರಿಕೇಡ್‌ ಹಾಕಿ ತಡೆದರು.
ಮೋದಿ ಆಡಳಿತದ ವಿರುದ್ಧ ಮತದಾನ : ಕಾಂಗ್ರೆಸ್‌ ಸತ್ಯಶೋಧನಾ ಸಮಿತಿ ಅಧ್ಯಕ್ಷ ವಿ.ಎಸ್.ಉಗ್ರಪ್ಪ
ಕೇಂದ್ರ ಸರ್ಕಾರ ತನ್ನ ಬೆಂಬಲಿಗ ರಾಜ್ಯ ಮುಖ್ಯಮಂತ್ರಿಗಳಿಗೆ ಹೆಚ್ಚು ಅನುದಾನ ಆದ್ಯತೆ ನೀಡಿ, ಬಜೆಟ್‌ನಲ್ಲಿ ಸಂಪೂರ್ಣ ತಾರತಮ್ಯ ಮಾಡಿದೆ ಎಂದು ಕಾಂಗ್ರೆಸ್‌ ಸತ್ಯಶೋಧನಾ ಸಮಿತಿ ಅಧ್ಯಕ್ಷ ವಿ.ಎಸ್.ಉಗ್ರಪ್ಪ ಆರೋಪ ಮಾಡಿದರು.
ಜನ ಸುರಕ್ಷಾ ಆಂದೋಲನ ಸದುಪಯೋಗವಾಗಲಿ: ಬ್ಯಾಂಕ್‌ ಪ್ರಬಂಧಕ ಬಿ.ಚಂದ್ರಶೇಖರ್
ಶಿಕಾರಿಪುರದ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಆರ್ಥಿಕ ಸಾಕ್ಷರತೆಯ ಅರಿವು ಮತ್ತು ಜನ ಸುರಕ್ಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಸಿಎಂ ಸಿದ್ದರಾಮಯ್ಯ ರಾಜೀನಾಮೆ ಬಗ್ಗೆ ಬಿಜೆಪಿಯವರ ಹಗಲುಗನಸು : ಸಚಿವ ಮಧು ಬಂಗಾರಪ್ಪ
ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ತಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿ ಕೊಳ್ಳುತ್ತಿದ್ದಾರೆ ಎನಿಸುತ್ತಿದೆ ಎಂದು ಸಚಿವ ಮಧುಬಂಗಾರಪ್ಪ ಆರೋಪಿಸಿದರು.
ಮಹಿಳೆಯರ ಆರ್ಥಿಕ ಸುಧಾರಣೆಗೆ ‘ಕೆನರಾ’ ಸಹಕಾರಿ: ಗೀತಾಂಜಲಿ ಪ್ರಸನ್ನಕುಮಾರ್
ಶಿವಮೊಗ್ಗದ ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ ಶಿವಮೊಗ್ಗದ ವತಿಯಿಂದ ರೋಟರಿ ಕ್ಲಬ್ ಶಿವಮೊಗ್ಗದಲ್ಲಿ ಕ್ಯಾನ್ಸರ್ ಕೇರ್ ಹಾಗೂ ಅಪಘಾತ ವಿಮೆ ಕಾರ್ಯಾಗಾರ ನಡೆಯಿತು.
ವಿಐಎಸ್ಎಲ್ ಪುನರುಜ್ಜೀವನ ಕುರಿತು ನವದೆಹಲಿಯಲ್ಲಿ ಚರ್ಚೆ
ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ, ವಿ.ಸೋಮಣ್ಣ ಭೇಟಿ ಮಾಡಿದ ಸಂಸದ ಬಿ.ವೈ.ರಾಘವೇಂದ್ರರ ನೇತೃತ್ವದ ನಿಯೋಗದಿಂದ ವಿಐಎಸ್ಎಲ್‌ ಕಾರ್ಖಾನೆ ಪುನರುಜ್ಜೀವನಗೊಳಿಸುವ ಕುರಿತು ಚರ್ಚಿಸಲಾಯಿತು.
ಕಾರ್ಯಕರ್ತರಲ್ಲಿ ಪ್ರಶ್ನಿಸುವ ದಮ್ಮಿರಬೇಕು: ಉಗ್ರಪ್ಪ
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಏರ್ಪಡಿಸಿದ್ದ ಲೋಕಸಭಾ ಚುನಾವಣೆಯ ಬಗ್ಗೆ ಸತ್ಯಶೋಧನ ಸಭೆಯಲ್ಲಿ ಮಾಜಿ ಸಂಸದ, ಸಮಿತಿಯ ಅಧ್ಯಕ್ಷ ವಿ.ಎಸ್.ಉಗ್ರಪ್ಪ ಮಾತನಾಡಿ, ಸಮಾಜವಾದಿ ನೆಲೆಯಲ್ಲಿ ನಾಯಕತ್ವ ಬೆಳೆಸಿಕೊಳ್ಳಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
  • < previous
  • 1
  • ...
  • 268
  • 269
  • 270
  • 271
  • 272
  • 273
  • 274
  • 275
  • 276
  • ...
  • 519
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved