ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆ.11ಕ್ಕೆ ಆಡಿಟರ್ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆ
ಶಿವಮೊಗ್ಗ ತಾಲೂಕು ಕಚೇರಿಯ ಕೆಸ್ವಾನ್ ಕಚೇರಿಯಲ್ಲಿ ಪರೀಕ್ಷೆಗೆ ನಿಯೋಜಿತರಾದ ಅಧಿಕಾರಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಗಳು ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದರು.
ವಿಚ್ಛೇದಿತೆ ನಂಬಿಸಿ ದೈಹಿಕ ಸಂಪರ್ಕ: ಬಿಜೆಪಿ ಮಾಧ್ಯಮ ಪ್ರಮುಖ್ ಬಂಧನ
ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ ಆಕೆಯಿಂದಲೇ ಲಕ್ಷಗಟ್ಟಲೆ ಹಣ ಪಡೆದು ವಂಚಿಸಿ ತಲೆಮರೆಸಿಕೊಂಡಿದ್ದ ಬಿಜೆಪಿ ಮಾಧ್ಯಮ ಪ್ರಮುಖ ಶರತ್ ಕಲ್ಯಾಣಿ ಎಂಬಂತನನ್ನು ಬಂಧಿಸಿ, ವಿಚಾರಣೆಗೊಳಪಡಿಸಲಾಗಿದೆ.
ನೆರೆ ಸಂತ್ರಸ್ತರ ಮನೆಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ, ಸಾಂತ್ವನ
ರಿಪ್ಪನ್ಪೇಟೆ ಸಮೀಪದ ಗವಟೂರು ಮತ್ತು ಶುಂಠಿಕೊಪ್ಪ ಗ್ರಾಮದಲ್ಲಿ ಹಾವು ಕಡಿತ ಮತ್ತು ವಿದ್ಯುತ್ ಆವಘಡದಿಂದ ಸಾವನ್ನಪ್ಪಿದ ಮೃತರ ಮನೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ನೀಡಿದ್ದರು.
ಪತ್ರಿಕೆ ಓದುವ ಹವ್ಯಾಸ ಬೆಳಿಸಿಕೊಳ್ಳಿ: ಮೋಹನ್ರಾವ್
ಭದ್ರಾವತಿಯಲ್ಲಿ ಮಂಗಳವಾರ ತರೀಕೆರೆ ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಪತ್ರಿಕಾದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಪ್ರಾಂಶುಪಾಲ ಮೋಹನ್ರಾವ್ ಕಾರ್ಯಕ್ರಮ ಉದ್ಘಾಟಿಸಿದರು.
ಸ್ತನ್ಯಪಾನ ಪ್ರಕ್ರಿಯೆ ಅಮೃತಕ್ಕೆ ಸಮಾನ: ಡಾ.ಪ್ರಶಾಂತ್
ಶಿವಮೊಗ್ಗದ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಮಂಗಳವಾರ ವಿಶ್ವ ಸ್ತನ್ಯಪಾನ ಸಪ್ತಾಹ ಅಂಗವಾಗಿ ತಾಯಂದಿರಿಗೆ ಮಾಹಿತಿ ಹಾಗೂ ಕ್ವಿಜ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಮಳೆಯಾರ್ಭಟಕ್ಕೆ ಮಲೆನಾಡಿನ ಅಡಕೆ ಬೆಳೆಗಾರರು ತತ್ತರ
ಮಲೆನಾಡಿನಲ್ಲಿ ತಿಂಗಳುಗಳ ಕಾಲ ಎಡೆಬಿಡದೆ ಸುರಿದ ಮಳೆಯಿಂದಾಗಿ ಅಡಕೆ ಗೊನೆಗಳಿಗೆ ಔಷಧ ಸಿಂಪಡಿಸಲೂ ಸಾಧ್ಯವಾಗದ ಪರಿಸ್ಥಿತಿಯುಂಟಾಗಿ ವಾಡಿಕೆಯ ಫಸಲಿನ ಶೇ. 35ರಷ್ಟು ಬೆಳೆಯೂ ಕೈಗೆ ಸಿಗದಂತಾಗಿದೆ.
ಸರ್ಕಾರಿ ಅಂಗನವಾಡಿಗಳಿಗೆ ಆಧುನಿಕ ಸ್ಪರ್ಶ
ಆಧುನಿಕ ಸ್ಪರ್ಶಕ್ಕೆ ತೆರೆದುಕೊಂಡು, ಖಾಸಗಿ ನರ್ಸರಿಗೂ ಸಡ್ಡು ಹೊಡೆಯುವಂತೆ ರೂಪುಗೊಂಡ ಈ ಸರ್ಕಾರಿ ಅಂಗನವಾಡಿ ಕಟ್ಟಡಗಳು ಮನ ಸೆಳೆಯುತ್ತಿದೆ.
ಕಾಯ್ದೆ ತಿಳಿವಳಿಕೆಯಿಂದ ಅಪರಾಧಗಳ ತಡೆ ಸಾಧ್ಯ: ನ್ಯಾಯಾಧೀಶ ಮಂಜುನಾಥ ನಾಯಕ್
ಶಿವಮೊಗ್ಗದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸೋಮವಾರ ಜಿಲ್ಲೆಯ ಎಲ್ಲಾ ಪ್ರೌಢ ಮತ್ತು ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು ಹಾಗೂ ಪ್ರಾಚಾರ್ಯರಿಗಾಗಿ ಒಂದು ದಿನದ ಕಾನೂನು ಕಾರ್ಯಾಗಾರ ಏರ್ಪಡಿಸಲಾಗಿತ್ತು.
ಸಂವಿಧಾನದಲ್ಲಿ ನೈಜ, ನೈತಿಕ ತತ್ವಗಳಿವೆ: ನಾಡೋಜ ಗೊರೂಚ
ಭದ್ರಾವತಿಯಲ್ಲಿ ತಾಲೂಕು ವೀರಶೈವ ಸಮಾಜದ ವತಿಯಿಂದ ಸಿದ್ಧಾರೂಢ ನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಗಣ್ಯರಿಗೆ ಸನ್ಮಾನ ಮತ್ತು ಅಭಿನಂದನಾ ಸಮಾರಂಭವ ಏರ್ಪಡಿಸಲಾಗಿತ್ತು.
ಸಿಎಂ ಜನಪ್ರಿಯತೆಗೆ ಹೆದರಿ ಪಾದಯಾತ್ರೆ ಷಡ್ಯಂತ್ರ: ಬಲ್ಕಿಸ್ ಬಾನು
ಶಿವಮೊಗ್ಗದ ಶಿವಪ್ಪನಾಯಕ ವೃತ್ತದಲ್ಲಿ ಸೋಮವಾರ ಬಿಜೆಪಿ, ಜೆಡಿಎಸ್ ಪಕ್ಷಗಳ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಟೈಯರ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು.
< previous
1
...
269
270
271
272
273
274
275
276
277
...
519
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?