• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೋದಿ ಪ್ರಧಾನಿಯಾದ ಬಳಿಕ ದೇಶದಲ್ಲಿ ಹೆಚ್ಚಿನ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ
ಕೇಂದ್ರ ಸರ್ಕಾರದ ಸಾಧನೆಯನ್ನು ಮನೆ ಮನೆಗೆ ಮುಟ್ಟಿಸಬೇಕಿದೆ. ಚುನಾವಣೆಯಲ್ಲಿ ಎಲ್ಲಾ ಸಮುದಾಯದ ಮತದಾರ ಬಂಧುಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅವರನ್ನು ಸಂಪರ್ಕಿಸಿ ಪಕ್ಷದ ಸಾಧನೆಗಳ ಪಟ್ಟಿಯನ್ನು ತಲುಪಿಸುವ ಮೂಲಕ ಪಕ್ಷಕ್ಕೆ ಹೆಚ್ಚಿನ ಬೆಂಬಲ ಕೊಡಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಕಾರ್ಯನಿರ್ವಹಿಸಬೇಕು.
ಬಿಜೆಪಿಯಲ್ಲಿ ಕುಟುಂಬ ರಾಜಕಾರಣದಿಂದ ಅನ್ಯಾಯ: ಕೆ.ಎಸ್.ಈಶ್ವರಪ್ಪ
ಹಿಂದೂ ಹುಲಿ ಯತ್ನಾಳ್, ಸಿ.ಟಿ ರವಿ, ಪ್ರತಾಪ್ ಸಿಂಹ, ಅನಂತಕುಮಾರ್ ಹೆಗಡೆ ಸಹಿತ ನನ್ನನ್ನು ಪರಿಗಣಿಸದೆ ಪುತ್ರ ವಿಜಯೇಂದ್ರನ ರಾಜ್ಯಾಧ್ಯಕ್ಷನಾಗಿಸಿದ್ದು ದೇವರು ಮೆಚ್ಚುತ್ತಾರಾ? ಹಿಂದೂಪರ ಹೋರಾಟಗಾರರು ಬೆಳೆಯಬಾರದು ಬೆಳೆದಲ್ಲಿ ಮಗ ಮುಖ್ಯಮಂತ್ರಿಯಾಗಲು ಅಡ್ಡವಾಗುತ್ತಾರೆ ಎಂದು ಪಕ್ಷ ಕಟ್ಟಲು ಶ್ರಮಿಸಿದ ಎಲ್ಲ ನಾಯಕರಿಗೆ ಅನ್ಯಾಯ ಮಾಡುತ್ತಿದ್ದಾರೆ.
ಅಂತರಂಗ ಶುದ್ಧಿಗೆ ತಾತ್ವಿಕ ಚಿಂತನೆ ಮುಖ್ಯ
ಅಂತರಂಗ ಶುದ್ಧಿಗಾಗಿ ತಾತ್ವಿಕ ಚಿಂತನೆ ಅತಿ ಮುಖ್ಯ. ಪಾರಮಾರ್ಥಿಕ, ಅಲೌಕಿಕ ಗುರಿ ಮುಟ್ಟುವಂತಾಗಬೇಕು. ಆದರೆ, ಸಾಮಾಜಿಕ ಜಾಲತಾಣ ಮಾಧ್ಯಮಗಳಿಂದ ಕಣ್ಣಿಗೆ ಕಂಡಿದ್ದೇ ಸತ್ಯ ಎನ್ನುವಂತಾಗಿದೆ. ಪುಸ್ತಕಕ್ಕೂ ಮಸ್ತಕಕ್ಕೂ ಸಂಪರ್ಕವೇ ಇಲ್ಲವಾಗುತ್ತಿದೆ ಎಂದು ಆವರಗೊಳ್ಳ ಪುರವರ್ಗ ಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ದಾವಣಗೆರೆಯಲ್ಲಿ ವಿಷಾದಿಸಿದ್ದಾರೆ.
ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕಾರ್ಯ ನಿರ್ವಹಿಸಿ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
ಸಮಸ್ಯಾತ್ಮಕ ಗ್ರಾಮಗಳು ಮತ್ತು ವಾರ್ಡುಗಳ ಪಟ್ಟಿ ಈಗಾಗಲೇ ತಯಾರಿಸಿದ್ದೀರಿ. ಮತ್ತೆ ಇನ್ನೆಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಬಹುದೆಂದು ಮತ್ತೊಮ್ಮೆ ಪರಿಶೀಲಿಸಬೇಕು. ಗ್ರಾಮೀಣ ಕುಡಿಯುವ ನೀರು ಇಲಾಖೆಯವರು ಇಒ, ತಹಸೀಲ್ದಾರರು ಇತರೆ ಅಧಿಕಾರಿಗಳ ಸಮನ್ವಯದೊಂದಿಗೆ ಪರಿಣಾಮಕಾರಿಯಾಗಿ ಬರ ನಿರ್ವಹಣೆಯಲ್ಲಿ ತೊಡಗಿಕೊಳ್ಳಬೇಕು.
ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ
ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯು ಮಾ.25ರಿಂದ ಆರಂಭವಾಗುತ್ತಿದ್ದು, ಜಿಲ್ಲೆಯ 82 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸುವುದರೊಂದಿಗೆ ಪರೀಕ್ಷೆಯನ್ನು ಸುಗಮವಾಗಿ ನಡೆಸಿಕೊಡಲು ಎಲ್ಲ ಸಿದ್ಧತೆ ಕೈಗೊಂಡಿರುವುದಾಗಿ ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ತಿಳಿಸಿದ್ದಾರೆ.
ಕೇಂದ್ರದ ಸಾಧನೆಗಳ ಮನೆ ಮನೆಗೆ ತಲುಪಿಸಿ: ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್
ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದುಗೊಳಿಸಿದ್ದು, ಈ ವಿಚಾರವೇ ಬಿಜೆಪಿ 370 ಸೀಟುಗಳ ಗೆಲ್ಲಲು ಟಾರ್ಗೆಟ್ ಮಾಡಿದ್ದು, ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಸೇರಿ ವಿವಿಧ ವಿಚಾರಗಳ ಸಾರ್ವಜನಿಕರ ಮುಂದಿಡುವ ಕೆಲಸ ಆಗಬೇಕು ಎಂದರು. ಈ ಚುನಾವಣೆಯ ನಂತರ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ನಿಲ್ಲಿಸಿವುದರಲ್ಲಿ ಸಂದೇಹವಿಲ್ಲ. ಈಗಾಗಲೇ ರಾಜ್ಯ ಸರ್ಕಾರ ದಿವಾಳಿಯಾಗಿದ್ದು, ಕೇಂದ್ರದ ಕಾಂಗ್ರೆಸ್‌ ಮುಖಂಡರ ಎಟಿಎಂ ಆಗಿದೆ.
ಪುತ್ರನಿಗೆ ಟಿಕೆಟ್‌ ಸಿಕ್ಕಿದ್ರೆ ಈಶ್ವರಪ್ಪ ಬಂಡಾಯ ಏಳ್ತಿದ್ರಾ?: ಆರ್.ಕೆ.ಸಿದ್ರಾಮಣ್ಣ
ರಾಜಕಾರಣ ಎಂದರೆ ಅದೊಂದು ರೀತಿಯ ಯುದ್ಧ. ಆಕಸ್ಮಾತ್ ಕಾಂತೇಶ್‌ಗೆ ಟಿಕೆಟ್‌ ಕೊಟ್ಟಿದ್ದರೆ ನಾವು ಕೂಡ ಸಂತೋಷ ಪಡುತ್ತಿದ್ದೆವು. ಜಿಲ್ಲೆಯ ಕುಸ್ತಿಪಟು ಒಬ್ಬ ಬೇರೆ ಜಿಲ್ಲೆಗೆ ಹೋಗಿ ಗೆದ್ದು ಬಂದರೆ ಸಂಭ್ರಮಿಸಿದ ಹಾಗೆ ಕಾಂತೇಶ್ ಕೂಡ ಹಾವೇರಿ ಜಾತ್ರೆಯಲ್ಲಿ ಕುಸ್ತಿ ಗೆದ್ದು ಬಂದಂತೆ ಆಗುತ್ತಿತ್ತು. ಆದರೆ, ಪಕ್ಷದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಬೇಕು.
ಕಾಮದಹನ, ಹೋಳಿ ಸಂಭ್ರಮದಲ್ಲಿ ಕಾನೂನು ಮೀರದಿರಿ
ಜಿಲ್ಲಾದ್ಯಂತ ಮಾ.24ರಂದು ಕಾಮದಹನ, 25ರಂದು ಹೋಳಿಹಬ್ಬ ಆಚರಣೆ ಹಿನ್ನೆಲೆ ಸಾರ್ವಜನಿಕರು ನೆಮ್ಮದಿಗೆ ಭಂಗವಾಗದಂತೆ ಹಬ್ಬ ಆಚರಿಸಬೇಕಿದೆ. ಈ ನಿಟ್ಟಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ನೀಡಲಾಗಿರುವ ಸೂಚನೆಗಳನ್ನು ಸಾರ್ವಜನಿಕರು ತಪ್ಪದೇ ಪಾಲಿಸಿ, ಸಹಕರಿಸಬೇಕು ಎಂದು ಜಿಲ್ಲಾ ಎಸ್‌ಪಿ ಉಮಾ ಪ್ರಶಾಂತ್ ದಾವಣಗೆರೆಯಲ್ಲಿ ತಿಳಿಸಿದ್ದಾರೆ.
ಮನುಕುಲ ಒಳಿತು ಬಯಸಿದ್ದ ರೇಣುಕಾಚಾರ್ಯ ಶ್ರೀ
ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂಬ ಉದ್ಘೋಷವನ್ನು ಆದಿ ಜಗದ್ಗುರು ಶ್ರೀ ರೇಣುಕಾಚಾರ್ಯರು ಮಾಡಿ, ಮನುಕುಲದ ಒಳಿತನ್ನು ಬಯಸಿದರು ಎಂದು ಬೇಡ ಜಂಗಮ ಸಮಾಜ ಸೇವಾ ಸಂಘದ ತಾಲೂಕು ಅಧ್ಯಕ್ಷ ಎಂ.ಪಂಚಾಕ್ಷರಯ್ಯ ಬೈರನಹಳ್ಳಿ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಬಿಜೆಪಿಯಲ್ಲಿ ಬಿಎಸ್‌ವೈ ಹಿಡಿತ ತಪ್ಪಿಸಲೆಂದೇ ಸ್ಪರ್ಧೆ: ಕೆ.ಎಸ್.ಈಶ್ವರಪ್ಪ

ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳಲ್ಲಿಯೂ ಮಹತ್ತರ ಬದಲಾವಣೆಯಾಗಲಿದೆ ಎಂದು ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಭವಿಷ್ಯ ನುಡಿದರು.

  • < previous
  • 1
  • ...
  • 271
  • 272
  • 273
  • 274
  • 275
  • 276
  • 277
  • 278
  • 279
  • ...
  • 421
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved