• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆಯಿಂದ ದಾಸೋಹ ಸಂಸ್ಕೃತಿ ಉತ್ಸವ: ಗುರುಮೂರ್ತಿ
ಬಸವಾದಿ ಶಿವಶರಣರ ತತ್ವ-ಸಿದ್ಧಾಂತ ಮತ್ತು ಆಶಯದಂತೆ ದೊಣೆಹಳ್ಳಿ ಶ್ರೀ ಶರಣ ಬಸವೇಶ್ವರ ದಾಸೋಹ ಮಠದಿಂದ ಮಾರ್ಚ್ ೨೫ ರಿಂದ ೨೯ರವರೆಗೆ ಪ್ರಥಮ ಬಾರಿಗೆ ದಾಸೋಹ ಸಂಸ್ಕೃತಿ ಉತ್ಸವ ನಡೆಯಲಿದೆ ಎಂದು ಹಿರಿಯ ಪತ್ರಕರ್ತ ದೊಣೆಹಳ್ಳಿ ಗುರುಮೂರ್ತಿ ಜಗಳೂರಲ್ಲಿ ಹೇಳಿದ್ದಾರೆ.
ಸಮಾಜದಲ್ಲಿ ಸಾಮರಸ್ಯ ಕೊರತೆ ಹೆಚ್ಚಿದೆ: ಡಾ.ರಾಜ್‌ಕುಮಾರ್
ಲಿಂ. ಒಡೆಯರ್ ಚಂದ್ರಶೇಖರ ಶಿವಾಚಾರ್ಯರ ಜೀವನದ ಅನುಕ್ರಮಗಳನ್ನು, ಮೌಲ್ಯಗಳನ್ನು ಮತ್ತು ಧಾರ್ಮಿಕತೆಯನ್ನು ನಾವುಗಳು ಅವಲೋಕಿಸಿ, ಇಂದು ಅವರ ತತ್ವಾದರ್ಶಗಳನ್ನು ಪಾಲಿಸಬೇಕು ಎಂದು ಹರಿಹರ ಪಂಚಮಸಾಲಿ ಪೀಠದ ಆಡಳಿತಾಧಿಕಾರಿ ಹಾಗೂ ಪಟ್ಟಣದ ಖ್ಯಾತ ವೈದ್ಯರಾದ ಡಾ. ಎಚ್.ಪಿ. ರಾಜಕುಮಾರ್ ಹೊನ್ನಾಳಿಯಲ್ಲಿ ಹೇಳಿದರು.
ಏ.1ರಿಂದ ಜಾನುವಾರುಗಳಿಗೆ ಕಾಲುಬಾಯಿ ಜ್ವರ ಲಸಿಕೆ ಕಾರ್ಯಕ್ರಮ: ಜಿಲ್ಲಾಧಿಕಾರಿ
ಜಾನುವಾರುಗಳಲ್ಲಿ ಕಂಡುಬರುವ ಕಾಲುಬಾಯಿ ರೋಗ ನಿಯಂತ್ರಣಕ್ಕೆ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಕಾಲುಬಾಯಿ ಲಸಿಕಾ ಅಭಿಯಾನ ಕಾರ್ಯಕ್ರಮವನ್ನು ಜಿಲ್ಲಾದ್ಯಂತ ಏ.1ರಿಂದ 30ರವರೆಗೆ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಕಾಂಗ್ರೆಸ್‌ ಕಾರ್ಯಕರ್ತರು ಭಿನ್ನಾಭಿಪ್ರಾಯ ಬಿಟ್ಟು ಅಭ್ಯರ್ಥಿ ಗೆಲ್ಲಿಸಿ: ಗೋಣಿ ಮಾಲತೇಶ್
ವಿರೋಧಿಗಳು ಕಾಂಗ್ರೆಸ್ ಪಕ್ಷ ಹಾಗೂ ಸಚಿವ ಮಧು ಬಗ್ಗೆ ಕೇವಲವಾಗಿ ಟೀಕಿಸಬೇಡಿ. ಮಧು ಜಿಲ್ಲೆಯ ಏಕೈಕ ಹಿಂದುಳಿದ ವರ್ಗದ ನಾಯಕರಾಗಿದ್ದು ಅವರು ಸಚಿವರಾಗಿದ್ದರಿಂದ ಪಕ್ಷದ ಕಾರ್ಯಕರ್ತರಿಗೆ ಗೌರವ, ಶಕ್ತಿ ದೊರೆತಿದೆ ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ನೀಡಿದ ವಾಗ್ದಾನದಂತೆ ಎಲ್ಲ 5 ಗ್ಯಾರಂಟಿಗಳ ಜಾರಿಗೊಳಿಸಿದ್ದು ಪ್ರತಿ ತಿಂಗಳು ಪ್ರತಿ ಕುಟುಂಬಕ್ಕೆ ಅಂದಾಜು ರು.5 ರಿಂದ 6 ಸಾವಿರ ಮೌಲ್ಯದ ಸೌಲಭ್ಯ ನೀಡುತ್ತಿದೆ.
ಹೋರಾಟಕ್ಕೆ ಭಗತ್‌ ಸಿಂಗ್‌ ಪ್ರೇರಣೆಯಾಗಲಿ: ಸುನಿತ್‌ಕುಮಾರ್‌
ಭಗತ್ ಸಿಂಗ್‌ರಂತೆ ಜನರು ಹೋರಾಟಕ್ಕೆ ತಮ್ಮನ್ನು ತಾವು ಸಮರ್ಪಿಸಿಕೊಳ್ಳುವಂತಾಗಬೇಕು. ಭಗತ್ ಸಿಂಗ್ ಇಂದಿನ ಜನಗಳ ಹಾಗೂ ಯುವಜನರ ಹೃದಯದಲ್ಲಿದ್ದಾರೆ ಎಂದು ಎಐಕೆಕೆಎಂಎಸ್ ರೈತ ಸಂಘಟನೆ ಉಪಾಧ್ಯಕ್ಷ ಟಿ.ಎಸ್. ಸುನಿತ್‌ಕುಮಾರ್ ದಾವಣಗೆರೆಯಲ್ಲಿ ಹೇಳಿದ್ದಾರೆ.
10 ದಿನದೊಳಗೆ ವೇತನ ನೀಡದಿದ್ದರೆ ಸಾಮೂಹಿಕ ರಜೆ: 108 ಆಂಬ್ಯುಲೆನ್ಸ್‌ ಸಿಬ್ಬಂದಿ
ಆರೋಗ್ಯ ಕವಚ-108 ಆಂಬ್ಯುಲೆನ್ಸ್‌ ಸಿಬ್ಬಂದಿಗೆ ಕಳೆದ 5 ವರ್ಷಗಳಿಂದಲೂ 3-4 ತಿಂಗಳಿಗೊಮ್ಮೆ ವೇತನ ನೀಡುತ್ತಿದ್ದು, ಕಳೆದ ಡಿಸೆಂಬರ್ 2023ರಿಂದ ಈವರೆಗೆ ವೇತನವೇ ನೀಡಿಲ್ಲ. ಇದರಿಂದ ಸಿಬ್ಬಂದಿ ಜೀವನ ನಿರ್ವಹಣೆ ಕಷ್ಟವಾಗುತ್ತಿದೆ ಎಂದು ಸುವರ್ಣ ಕರ್ನಾಟಕ ಆರೋಗ್ಯ ರಕ್ಷಾ ಕವಚ-108 ನೌಕರರ ಸಂಘದ ಜಿಲ್ಲಾ ಘಟಕ ದಾವಣಗೆರೆಯಲ್ಲಿ ದೂರಿದೆ.
ನಾಯಕರು ಫೋನಲ್ಲಲ್ಲ, ಖುದ್ದು ಬಂದು ಚರ್ಚಿಸಲಿ
ದಾವಣಗೆರೆ ಬಿಜೆಪಿ ಬಂಡಾಯದ ವಿಚಾರದಲ್ಲಿ ಪಕ್ಷದ ಹಿರಿಯ ನಾಯಕರು ಫೋನ್ ಮಾಡಿದರೆ ಆಗುವುದಿಲ್ಲ. ಭೇಟಿಯಾಗಿ ಚರ್ಚೆ ಮಾಡಲಿ. ಯಾವುದೇ ದೋಷವಾಗದಂತೆ ಮುಖಾಮುಖಿ ಚರ್ಚೆಯಾಗಿ, ತೀರ್ಮಾನ ಆಗಬೇಕು ಎಂದು ಮಾಜಿ ಸಚಿವ ಎಸ್.ಎ.ರವೀಂದ್ರನಾಥ ದಾವಣಗೆರೆಯಲ್ಲಿ ಹೇಳಿದ್ದಾರೆ.
ಸನಾತನ ಸಂಸ್ಕೃತಿ ಯಾರ ಮೇಲೂ ಸವಾರಿ ಮಾಡಿಲ್ಲ: ಶ್ರೀರಾಘವೇಶ್ವರ ಸ್ವಾಮೀಜಿ
ಜಗತ್ತಿನಲ್ಲಿ ಹೆಸರು ಮಾಡಿದ ಅದೆಷ್ಟೋ ಸಾಮ್ರಾಜ್ಯಗಳು ಪತನಗೊಂಡಿದೆ. ಅವು ಮತ್ತೆ ಎದ್ದು ಬಂದ ದಾಖಲೆಯೇ ಇಲ್ಲ. ಆದರೆ ನಮ್ಮ ಸನಾತನ ಧರ್ಮದ ನಂಬಿಕೆಯ ಮೂಲ ದೇವಾಲಯಗಳು. ಬೇರೆ ಬೇರೆ ಕಾರಣಕ್ಕೆ ಅಂದು ಪತನಗೊಂಡಿದ್ದರೂ ಮತ್ತೆ ಎದ್ದು ನಿಂತಿರುವುದು ನಮ್ಮ ಸಂಸ್ಕೃತಿಯ ಮೂಲ ಬೇರು ಎನಿಸಿಕೊಂಡ ಆಧ್ಯಾತ್ಮದ ಶಕ್ತಿಯ ಮಹತ್ವ ತಿಳಿಸುತ್ತದೆ. ಸನಾತನ ಸಂಸ್ಕೃತಿ ಯಾರೊಬ್ಬರ ಮೇಲೆಯೂ ಸವಾರಿ ಮಾಡಿ ಬೆಳೆದಿದ್ದಲ್ಲ.
ಶ್ರೀ ರೇಣುಕಾಚಾರ್ಯರ ಆಧ್ಯಾತ್ಮಿಕ ಚಿಂತನೆ ಇಂದಿಗೂ ಪ್ರಸ್ತುತ
ಜಗದ್ಗುರು ರೇಣುಕಾಚಾರ್ಯರು ಆದರ್ಶವಾದಿ. ಸಮಾಜಕ್ಕೆ ಅಹಿಂಸೆ, ಆಧ್ಯಾತ್ಮಿಕ ಚಿಂತನೆ ಹಾಗೂ ಭಕ್ತಿ, ಭಾವನೆಗಳನ್ನು ನೀಡುವ ಮೂಲಕ ಮಾದರಿ ಸಮಾಜ ನಿರ್ಮಾಣದ ಬುನಾದಿ ಹಾಕಿದವರು ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಮಠ, ಮಂದಿರಗಳಿಗೆ ಸಂಸದ ರಾಘವೇಂದ್ರ ಭೇಟಿ
ರಾಘವೇಂದ್ರ ಅವರು ಶನಿವಾರ ಸಾಗರ ತಾಲೂಕಿನ ಶ್ರೀಧರಾಶ್ರಮಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಅಲ್ಲಿಂದ ಹೊಸನಗರ ತಾಲೂಕಿನ ಶ್ರೀರಾಮಚಂದ್ರಾಪುರ ಮಠಕ್ಕೆ ಭೇಟಿ ನೀಡಿದ ರಾಘವೇಂದ್ರ ಅವರು ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಭೇಟಿಯಾಗಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಎಸ್‌. ದತ್ತಾತ್ರಿ, ಗುರುಮೂರ್ತಿ ಮತ್ತಿತರರಿದ್ದರು.
  • < previous
  • 1
  • ...
  • 272
  • 273
  • 274
  • 275
  • 276
  • 277
  • 278
  • 279
  • 280
  • ...
  • 421
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved