• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಲಮೂಲಗಳ ಉಳಿವಿಗಾಗಿ ಪರಿಸರ ಸಂರಕ್ಷಣೆ ಅಗತ್ಯ: ಎಂ.ಆರ್. ಪಾಟೀಲ್
ಜಲಮೂಲಗಳಾದ ಕೆರೆ, ನದಿ, ಕೊಳವೆ ಬಾವಿ ಬತ್ತದಂತೆ ನೋಡಿಕೊಳ್ಳಬೇಕಿದೆ. ಮನುಷ್ಯ ತನ್ನ ಲಾಲಾಸೆಗೆ ಕಾಡು ನಾಶ ಮಾಡುವ ಕೃತ್ಯಕ್ಕೆ ಇಳಿದಿದ್ದಾನೆ. ಇದರಿಂದ ನಾಡು ಬರ ಎದುರಿಸುವಂತಾಗಿದೆ. ಅಳಿದುಳಿದ ಕಾಡಿನ ಸಂರಕ್ಷಣೆ ಎಲ್ಲರ ಹೊಣೆ ಎಂದ ಅವರು, ವಿಶ್ವದಾದ್ಯಂತ ಶನಿವಾರ ಜಲದಿನ ನಡೆಯುತ್ತಿದೆ.
ತಾಯಿ-ಮಗಳ ಮಧ್ಯೆ ಸ್ಪರ್ಧೆ, ಗೆಲ್ಲುವೆ: ಗಾಯತ್ರಿ
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ತಾಯಿ-ಮಗಳ ಮಧ್ಯೆ ಸ್ಪರ್ಧೆಯಿದ್ದು, ತಾವೇ ಗೆಲ್ಲುವ ಸಂಪೂರ್ಣ ವಿಶ್ವಾಸ, ಭರವಸೆ ಇದೆ. ಶಾಮನೂರು ಹಾಗೂ ತಮ್ಮ ಕುಟುಂಬ ಬೀಗರಾಗುತ್ತೇವೆ. ನಾನು ತಾಯಿ ಸ್ಥಾನದಲ್ಲಿದ್ದೇನೆ. ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಮಗಳಾಗಿದ್ದಾರೆ. ತಾಯಿ-ಮಗಳ ಮಧ್ಯೆ ಸ್ಪರ್ಧೆ ಎಂದು ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ದಾವಣಗೆರೆಯಲ್ಲಿ ಹೇಳಿದ್ದಾರೆ.
ನೀರು ಜೀವಸಂಕುಲ ಜೀವಾಮೃತ: ನ್ಯಾ.ರಾಜೇಶ್ವರಿ ಹೆಗಡೆ
ನೀರು ಕೇವಲ ಸಂಪನ್ಮೂಲವಲ್ಲ. ಅದು ಇಡೀ ಜೀವಸಂಕುಲದ ಜೀವಾಮೃತ. ಆದ್ದರಿಂದ ನೀರಿನ ಬಳಕೆ ಕುರಿತಂತೆ ಎಚ್ಚರಿಕೆ ವಹಿಸಬೇಕು. ಜವಾಬ್ದಾರಿಯಿಂದ ನೀರನ್ನು ಬಳಸಬೇಕು. ಭೂಮಿಯಲ್ಲಿನ ಅಂತರ್ಜಲ ಕುಸಿಯುತ್ತಿದ್ದು, ಪ್ರತಿಯೊಬ್ಬರು ಅಂತರ್ಜಲ ರಕ್ಷನೆಗೆ ಮುಂದಾಗಬೇಕು. ಮುಂದಿನ ಪೀಳಿಗೆಗೆ ನಾವು ನೀರಿನ ಮೂಲಗಳನ್ನು ಉಳಿಸಿಬೇಕಾಗಿದೆ ಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಡಿಎಲ್‌ಎಸ್‌ಎ ಅಧ್ಯಕ್ಷೆ ರಾಜೇಶ್ವರಿ ಎನ್. ಹೆಗಡೆ ದಾವಣಗೆರೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ಏ.12ರಿಂದ ನಾಮಪತ್ರ ಸಲ್ಲಿಕೆ, ಮೇ 7ಕ್ಕೆ ಮತದಾನ
18ನೇ ಲೋಕಸಭೆಗೆ ಸಾರ್ವತ್ರಿಕ ಚುನಾವಣೆ ನಡೆಯುತ್ತಿದೆ. ಆಯೋಗವು ವೇಳಾಪಟ್ಟಿ ಪ್ರಕಟಿಸಿದ್ದು, ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಬರುವ ಏ.12ರಿಂದ ಅಧಿಸೂಚನೆ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಚುನಾವಣೆಯೇ ಬೇರೆ, ಸಂಬಂಧದಲ್ಲಿ ವಿಶ್ವಾಸವೇ ಬೇರೆ: ಕಾಂಗ್ರೆಸ್‌ ಅಭ್ಯರ್ಥಿ ಡಾ.ಪ್ರಭಾ
ಭಾರತೀಯ ಸಂಸ್ಕೃತಿಯಲ್ಲಿ ಹಿರಿಯರಿಗೆ ಗೌರವ ನೀಡುವುದು, ಸಂಬಂಧಗಳ ನಡುವೆ ವಿಶ್ವಾಸ ಹೊಂದಿರುವುದು ಇದೆ. ನಾವು ನಮ್ಮ ಪಕ್ಷದ ಪ್ರಣಾಳಿಕೆ, ಅಭಿವೃದ್ಧಿ ವಿಚಾರಗಳ ಮೇಲೆ ಜನರ ಬಳಿ ಹೋಗಿ, ಮತ ಕೇಳುತ್ತೇವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.
ಹಿಂದುಳಿದ ವರ್ಗದವರು ಈಶ್ವರಪ್ಪರನ್ನು ಬೆಂಬಲಿಸಿ: ರಾಮಕೃಷ್ಣ ಮೂಡಲಿ
ಪಕ್ಷದ ವರಿಷ್ಠರು ಸೂಚನೆ ಕೊಟ್ಟ ಸಂದರ್ಭದಲ್ಲಿ ಚುನಾವಣಾ ರಾಜಕೀಯ ಬಿಟ್ಟು ಪಕ್ಷದ ಕೆಲಸಗಳಲ್ಲಿ ತೊಡಗಿಸಿಕೊಂಡವರು. 2001ರಲ್ಲಿ ಕೇಂದ್ರ ರೇಷ್ಮೆ ಮಂಡಳಿ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ನಡೆದ ಕನಕಪುರ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದಿಂದ ಅಭ್ಯರ್ಥಿಗಳೇ ಇರಲಿಲ್ಲ. ಆ ಸಮಯದಲ್ಲಿ ಪಕ್ಷದ ವರಿಷ್ಠರ ಮಾತಿಗೆ ಬೆಲೆ ಕೊಟ್ಟು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ಪರ್ಧಿಸಿದ್ದರು.
ಮಕ್ಕಳಿಗೆ ತತ್ವ ಆದರ್ಶ, ಉತ್ತಮ ಸಂಸ್ಕಾರ ನೀಡಿ: ರುದ್ರಪ್ಪಯ್ಯ ಪಟೇಲ್
ಬಾಲ್ಯದಲ್ಲೇ ಗಂಡು-ಹೆಣ್ಣು ಎನ್ನದೆ, ಲಿಂಗಧಾರಣೆ ಆಗಬೇಕು. ಗುರುಗಳ ಆಶೀರ್ವಾದ, ತತ್ವ ಆದರ್ಶಗಳು ಹಾಗೂ ಉತ್ತಮ ಸಂಸ್ಕಾರವನ್ನು ಪಾಲಕರು ಚಿಕ್ಕ ವಯಸ್ಸಿನಲ್ಲೇ ರೂಢಿಸಬೇಕು. ವೀರಶೈವ ಜಂಗಮ ಸೇರಿ ಲಿಂಗಾಯತ ಒಳಪಂಗಡಗಳು ಸಂಘಟಿತರಾಗಿ, ಪರಸ್ಪರ ಗೌರವಿಸಿಕೊಂಡಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧಿಸಲು ಸಾಧ್ಯವಾಗುತ್ತದೆ.
ಲೋಕಸಭೆ ಚುನಾವಣೆ: 63 ಫ್ಲೈಯಿಂಗ್ ಸ್ಕ್ವಾಡ್‌ ತಂಡಗಳ ರಚನೆ
ಲೋಕಸಭೆಗೆ ಸಾರ್ವತ್ರಿಕ ಚುನಾವಣೆಯಲ್ಲಿ ಅಕ್ರಮಗಳ ಪತ್ತೆ ಹಚ್ಚಲು ಫ್ಲೈಯಿಂಗ್‌ ಸ್ಕ್ವಾಡ್‌ ನೇಮಕ ಮಾಡುವ ಮೂಲಕ ಎಲ್ಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹದ್ದಿನ ಕಣ್ಣಿಡಲಾಗಿದೆ. ಯಾವುದೇ ವಾಹನ, ವ್ಯಕ್ತಿಯನ್ನು ಸರ್ಚ್ ಮಾಡುವ ಅಧಿಕಾರ ಈ ತಂಡಕ್ಕಿದೆ. ಅನಧಿಕೃತವಾಗಿ ಮತದಾರರ ಮೇಲೆ ಪ್ರಭಾವ ಬೀರುವ ಯಾವುದೇ ವಸ್ತುಗಳನ್ನು ಬಳಕೆ ಮಾಡಿದಲ್ಲಿ ಈ ತಡ ಪತ್ತೆ ಹಚ್ಚಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆಯಲ್ಲಿ ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ಕೊಡ ಹಿಡಿದು ಬೀದಿಗಿಳಿಯೋ ಸ್ಥಿತಿ ಇಲ್ಲ: ಮೇಯರ್‌
ನೀರಿನ ಸಮಸ್ಯೆ ಇಡೀ ರಾಜ್ಯದಲ್ಲೇ ಇದ್ದು, ದಾವಣಗೆರೆಯಲ್ಲಿ ಪಾಲಿಕೆ ವಿಪಕ್ಷ ಬಿಜೆಪಿಯವರು ಆರೋಪಿಸಿದಂತೆ ಕೊಡ ಹಿಡಿದು, ಬೀದಿಗೆ ಬರುವ ಪರಿಸ್ಥಿತಿಯಂತೂ ಇಲ್ಲ. ಸದ್ಯಕ್ಕೆ ಭದ್ರಾ ನಾಲೆಗೆ ಬಿಟ್ಟಿರುವ ನೀರನ್ನು ಟಿವಿ ಸ್ಟೇಷನ್ ಕೆರೆ, ಕುಂದುವಾಡ ಕೆರೆಗೆ ತುಂಬಿಸಿ, ನೀರು ಪೂರೈಸಲು ಪಾಲಿಕೆ ಬದ್ಧವಿದೆ ಎಂದು ಮೇಯರ್ ಬಿ.ಎಚ್. ವಿನಾಯಕ ಪೈಲ್ವಾನ್ ದಾವಣಗೆರೆಯಲ್ಲಿ ಹೇಳಿದರು.
ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ವಿರೋಧಿ: ಡಿ.ಎಸ್‌.ಅರುಣ್‌
ದೇವಸ್ಥಾನಗಳ ಸಂಗ್ರಹದ ಹಣವನ್ನು ಸರ್ಕಾರಕ್ಕೆ ಮೊದಲೇ ಶೇ.10ರಷ್ಟು ಕೊಡಬೇಕು ಎಂಬ ನಿಯಮ ಈಗಿನ ಸರ್ಕಾರ ಜಾರಿಗೆ ತಂದಿದೆ. ಇದು ಸರಿಯಲ್ಲ. ನಮ್ಮ ಸರ್ಕಾರ ಇದ್ದಾಗ ದೇವಸ್ಥಾನಗಳು ತನ್ನೆಲ್ಲ ಕೆಲಸಗಳ ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮಗಳಿಗೆ ವಿನಿಯೋಗಿಸಿ ಉಳಿದ ಹಣದಲ್ಲಿ ಶೇ.10ರಷ್ಟು ನೀಡಬೇಕು ಎಂದು ಆದೇಶ ತಂದಿತ್ತು. ಆದರೆ ಇದಕ್ಕೆ ವಿರುದ್ಧವಾಗಿ ಕಾಂಗ್ರೆಸ್ ಸರ್ಕಾರ ನಿಯಮ ರೂಪಿಸಿದೆ.
  • < previous
  • 1
  • ...
  • 274
  • 275
  • 276
  • 277
  • 278
  • 279
  • 280
  • 281
  • 282
  • ...
  • 421
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved