• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಂದ್ರಗುತ್ತಿ ರೇಣುಕಾಂಬಾ ದೇವಿ ಓಕಳಿ ಉತ್ಸವ ಸಂಪನ್ನ
ಶ್ರೀ ರೇಣುಕಾಂಬ ದೇವಿ ಪಲ್ಲಕ್ಕಿಉತ್ಸವ ಮೆರವಣಿಗೆ ಗ್ರಾಮದ ಮಂಗಳಾರತಿ ಕಟ್ಟೆ, ಹರೀಶಿ ರಸ್ತೆ, ಮುಖ್ಯರಸ್ತೆ ಮಾರ್ಗವಾಗಿ ಪುಷ್ಪಗಳಿಂದ ಅಲಂಕರಿಸಿದ ನಾಲ್ಕು ಕಾಲು ಮಂಟಪದಲ್ಲಿ ಸಿಂಹಾಸನದ ಮೇಲೆ ಶ್ರೀದೇವಿ ಉತ್ಸವ ಮೂರ್ತಿ ಪ್ರತಿಷ್ಠಾಪಿಸಲಾಯಿತು. ಭಕ್ತರು ತುಲಾಭಾರ ಸೇವೆ ಸೇರಿ ವಿವಿಧ ರೀತಿಯ ಹರಕೆ ಸೇವೆಗಳ ಸಲ್ಲಿಸಿದರು.
ಜಾನುವಾರುಗಳಿಗೆ 6 ತಿಂಗಳಿಗೊಮ್ಮೆ ಕಡ್ಡಾಯ ಲಸಿಕೆ ಹಾಕಿಸಿ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
ಪಶು ವೈದ್ಯಾಧಿಕಾರಿಗಳು ಎಲ್ಲ ತಾಲೂಕಿನಲ್ಲಿ ಮನೆ ಮನೆಗೆ ಭೇಟಿ ನೀಡಿ ಎಮ್ಮೆ ಮತ್ತು ದನಗಳಿಗೆ ಕಾಲುಬಾಯಿ ಲಸಿಕೆ ಹಾಕಿ ಶೇ.100ರಷ್ಟು ಪ್ರಗತಿ ಸಾಧಿಸಬೇಕು ಹಾಗೂ ಪ್ರತಿ ದಿನ ಕೇಂದ್ರದ ಭಾರತ್ ಪಶುಧನ್ ಪೋರ್ಟಲ್‍ನಲ್ಲಿ ಪ್ರತಿ ದಿನ ಪ್ರಗತಿ ನಮೂದಿಸಬೇಕು. ಜೊತೆಗೆ ಲಸಿಕೆ ನೀಡಲು ರೈತರ ಮನೆಗಳಿಗೆ ತೆರಳಿದಾದ ಸರ್ಕಾರದ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಿ ಅವರಲ್ಲಿ ಅರಿವು ಮೂಡಿಸಬೇಕು.
ಚಂದ್ರಗುತ್ತಿ ಗ್ರಾಮದಲ್ಲಿ 4 ಮಂಗಗಳ ಸಾವು
ಈಚೆಗೆ ಗಿಳಿ, ಮಂಗಗಳು ನಡೆಸುತ್ತಿರುವ ದಾಳಿಯಿಂದ ಬೆಳೆಗಳ ರಕ್ಷಿಸಿಕೊಳ್ಳಲು ವಾಸನೆ ರಹಿತ ಔಷಧಿಗಳ ಬೆಳೆಗಳಿಗೆ ಸಿಂಪಡಿಸುತ್ತಿದ್ದು, ಅಂತಹ ಔಷಧಿ ಸೇವಿಸಿ ಮಂಗಗಳು ಮೃತಪಟ್ಟಿರಬಹುದು ಎಂದು ಅಧಿಕಾರಿಗಳು ಮತ್ತು ಸಾರ್ವಜನಿಕರು ಶಂಕಿಸಿದ್ದಾರೆ. ಸ್ಥಳಕ್ಕೆ ಚಂದ್ರಗುತ್ತಿ ಪಶುವೈದ್ಯ ಸಿಬ್ಬಂದಿ ಭೇಟಿ ನೀಡಿ ಮರಣೋತ್ತರ ಪರೀಕ್ಷೆ ನಡೆಸಿ ಕಾಡಿನಲ್ಲಿ ಅಂತ್ಯ ಸಂಸ್ಕಾರ ನಡೆಸಿದರು.
ಕ್ಷೇತ್ರದ ಪ್ರತಿಯೊಬ್ಬರಿಗೂ ನನ್ನ ಅಭಿವೃದ್ಧಿ ಕಾರ್ಯ ಗೊತ್ತು: ಸಂಸದ ಬಿ.ವೈ.ರಾಘವೇಂದ್ರ
ನಮ್ಮ ಅವಧಿಯಲ್ಲಾದ ಅಭಿವೃದ್ಧಿ ಕೆಲಸದ ಬಗ್ಗೆ ಕರಪತ್ರದ ಮೂಲಕ ಮನೆ ಮನೆಗೆ ಈಗಾಗಲೇ ತಲುಪಿಸಲಾಗಿದೆ. ಮೊದಲು ಕಾಂಗ್ರೆಸ್‍ ನವರು ಅದನ್ನು ಓದಿಕೊಳ್ಳಲಿ. ಅಭಿವೃದ್ಧಿ ಕಾರ್ಯಗಳ ಬಗ್ಗೆ, ಯುವಕರಿಗಾಗಿ ಏನು ಮಾಡಿದ್ದೇನೆ ಎಂದು ಇಡೀ ಕ್ಷೇತ್ರದ ಪ್ರತಿಯೊಬ್ಬರಿಗೂ ಗೊತ್ತಿದೆ. ಅಭಿವೃದ್ಧಿ ಎಂದರೆ ಏನೆಂದು ಗೊತ್ತಿಲ್ಲದ ಇವರಿಗೆ ನನ್ನ ಬಗ್ಗೆ ಮಾತನಾಡುವ ಯಾವ ನೈತಿಕತೆಯು ಅವರಿಗಿಲ್ಲ.
ಕುಮಾರಸ್ವಾಮಿ ಹೆಸರಿನಲ್ಲಿ ಮಹಾ ಮೃತ್ಯುಂಜಯ ಹೋಮ

ಜಿಲ್ಲಾ ಜೆಡಿಎಸ್ ವತಿಯಿಂದ ಹರಕೆರೆ ಶ್ರೀರಾಮೇಶ್ವರ ದೇವರಿಗೆ ರುದ್ರಾಭಿಷೇಕದೊಂದಿಗೆ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ರಾಜ್ಯ ಜೆಡಿಎಸ್ ಉಪಾಧ್ಯಕ್ಷ, ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್, ನಗರ ಜೆಡಿಎಸ್ ಅಧ್ಯಕ್ಷ ದೀಪಕ್ ಸಿಂಗ್, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕಡಿದಾಳು ಗೋಪಾಲ್ ಪೂಜೆ ಸಲ್ಸಿಸಿದರು.

ರಾಜ್ಯ ಬಿಜೆಪಿಗೂ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌.ಈಶ್ವರಪ್ಪ

ಯತ್ನಾಳ್, ಸಿ.ಟಿ.ರವಿ ಯಾರೂ ಇವರಿಗೆ ಲೆಕ್ಕಕ್ಕೇ ಇಲ್ಲವಾಗಿದೆ. ನಿಮಗೆ ಹಿಂದುತ್ವ ಬೇಕು, ಆದರೆ ಹಿಂದುತ್ವದ ಪರ ಇರುವವರು ಬೇಡ. ಹೀಗೆ ಹಿಂದುತ್ವದ ನಾಯಕರ ತುಳಿಯುತ್ತಾ ಹೋದರೆ ಪಕ್ಷ ಉಳಿಯುತ್ತಾ ಎಂದು  ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ತೀವ್ರ ವಾಗ್ದಾಳಿ ನಡೆಸಿದರು.

ಈಶ್ವರಪ್ಪ ನಮ್ಮ ಹಿತ ಯಾವಾಗಲೂ ಬಯಸಿದ್ದಾರೆ
ಲೋಕಸಭಾ ಚುನಾವಣೆಗೆ ಶಿವಮೊಗ್ಗದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಘೋಷಿಸಿಕೊಂಡಿರುವ ಕೆ.ಎಸ್.ಈಶ್ವರಪ್ಪ ಅವರನ್ನು ಭೇಟಿ ಮಾಡಲು ಶಿವಮೊಗ್ಗಕ್ಕೆ ಬಂದಿದ್ದು, ಅವರಿಗೆ ಬೆಂಬಲ ನೀಡುತ್ತೇನೆ ಎಂದು ಮಾಜಿ ಸಚಿವ ಹಾಗೂ ಭೋವಿ ಸಮಾಜದ ಮುಖಂಡ ಗೂಳಿಹಟ್ಟಿ ಶೇಖರ್ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಕೋಟೆ ಮಾರಿಕಾಂಬೆ ಜಾತ್ರೆ ಯಶಸ್ವಿಗೆ ಎಲ್ಲರೂ ಕಾರಣ
ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬ ದೇವಿಯ ಜಾತ್ರೆ ಮಹೋತ್ಸವ ಅದ್ಧೂರಿ ಹಾಗೂ ವೈಭವದಿಂದ ಜರುಗಿದ್ದು, ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆದು ಪುನೀತರಾಗಿದ್ದಾರೆ. ಈ ಬಾರಿಯ ಜಾತ್ರೆ ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ಲಕ್ಷಾಂತರ ಭಕ್ತರು ಯಾವ ತೊಂದರೆಯಿಲ್ಲದೆ ದರ್ಶನ ಪಡೆದರು. ದೀಪಲಂಕಾರ ಈ ಬಾರಿಯ ವೈಶಿಷ್ಟ್ಯತೆ ಆಗಿತ್ತು. ಜೊತೆಗೆ ದೇವಸ್ಥಾನದಲ್ಲಿ ಹೂವಿನ ಅಲಂಕಾರ ಗಮನ ಸೆಳೆಯಿತು ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ಎಸ್‌.ಕೆ.ಮರಿಯಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಜಿಲ್ಲೆಗೆ, ಪಕ್ಷಕ್ಕೆ ಕೆಟ್ಟ ಹೆಸರು ತರಲಾರೆ: ಗೀತಾ
ಮನೆಯ ಮಗಳನ್ನು ಬರಿಗೈಲಿ ಕಳಿಸಬೇಡಿ, ನಾನು ಗೆದ್ದು ಸಂಸತ್ತಿನಲ್ಲಿ ಶಿವಮೊಗ್ಗದ ಧ್ವನಿಯಾಗಿರುತ್ತೇನೆ. ಜಿಲ್ಲೆಗೆ, ಪಕ್ಷಕ್ಕೆ, ಪಕ್ಷದ ನಾಯಕರಿಗೆ ಎಂದಿಗೂ ಕೆಟ್ಟ ಹೆಸರು ತರಲಾರೆ. ತಂದೆಯಂತೆ ಜನರಿಗಾಗಿ ದುಡಿಯುತ್ತೇನೆ ಎಂದು ಶಿವಮೊಗ್ಗ ಲೋಕಸಭೆ ಕ್ಷೇತ್ರ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಕಾಮಗಾರಿ ಹಂತದ ಸೇತುವೆ ಸೆಂಟ್ರಿಂಗ್ ಕುಸಿದು ಏಳು ಕಾರ್ಮಿಕರಿಗೆ ಗಾಯ
ಶಿವಮೊಗ್ಗ ತಾಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಗ್ಗಲಿಜಡ್ಡು ಗ್ರಾಮದಲ್ಲಿ ಗುತ್ತಿಗೆದಾರನ ನಿರ್ಲಕ್ಷ್ಯದಿಂದಾಗಿ ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆಯಡಿ ನಿರ್ಮಾಣ ಆಗುತ್ತಿರುವ ಸೇತುವೆಯು ಕಾಮಗಾರಿ ಹಂತದಲ್ಲಿಯೇ ಸೆಂಟ್ರಿಂಗ್ ಕುಸಿದುಬಿದ್ದು, ಏಳು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
  • < previous
  • 1
  • ...
  • 275
  • 276
  • 277
  • 278
  • 279
  • 280
  • 281
  • 282
  • 283
  • ...
  • 421
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved