• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಗರ್‌ಹುಕುಂ ಸಾಗುವಳಿದಾರರ ನೆರವಿಗೆ ಸರ್ಕಾರ ಬದ್ಧ
ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ವಿವಿಧ ಇಲಾಖಾ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಮಧು ಬಂಗಾರಪ್ಪ ಮಾತನಾಡಿದರು.
ಸಾಂಕ್ರಾಮಿಕ ರೋಗ ತಡೆಗೆ ಆರೋಗ್ಯ ಅರಿವು ಮುಖ್ಯ
ಭದ್ರಾವತಿ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸಭಾಂಗಣದಲ್ಲಿ ರಾಷ್ಟ್ರೀಯ ಡೆಂಘೀ ದಿನಾಚರಣೆ ಕಾರ್ಯಾಗಾರವನ್ನು ಡಾ.ಎಂ.ವಿ ಅಶೋಕ್ ಉದ್ಘಾಟಿಸಿದರು.
ಸ್ವಸ್ಥ ಸಮಾಜ ನಿರ್ಮಾಣಕ್ಕೆ ಯೋಗ ಸಹಕಾರಿ
ಶಿವಮೊಗ್ಗ ನೆಹರು ಕ್ರೀಡಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ವಿವಿಧ ಇಲಾಖೆ ಅಧಿಕಾರಿಗಳು, ಯೋಗಾಸಕ್ತರು, ವಿದ್ಯಾರ್ಥಿಗಳು ಯೋಗ್ಯಾಭ್ಯಾಸ ಮಾಡಿದರು.
ನಳಂದ ವಿವಿ ಪುನರ್ ಸ್ಥಾಪನೆ ನಮಗೆ ಹೆಮ್ಮೆ: ಆರಗ ಜ್ಞಾನೇಂದ್ರ
ತೀರ್ಥಹಳ್ಳಿಯಲ್ಲಿ ಡಾ.ಯು.ಆರ್.ಅನಂತಮೂರ್ತಿ ಸರ್ಕಾರಿ ಪ್ರೌಡಶಾಲೆಯಲ್ಲಿ ಯೋಗ ದಿನಾಚರಣೆಯನ್ನು ಶಾಸಕ ಆರಗ ಜ್ಞಾನೇಂದ್ರ ಉದ್ಘಾಟಿಸಿ ಮಾತನಾಡಿದರು.
ಯೋಗಾಭ್ಯಾಸದಿಂದ ವಿಶಿಷ್ಟ ಚೈತನ್ಯ ಅನುಭವಿಸಬಹುದು
ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಶಿಕಾರಿಪುರದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಯೋಗ ಗುರು ಶ್ರೀ ಜಡೆ ಸಂಸ್ಥಾನ ಮಠದ ಡಾ.ಮನಿಪ್ರ ಮಹಾಂತ ಸ್ವಾಮೀಜಿ ಅವರನ್ನು ಸನ್ಮಾನಿಸಲಾಯಿತು.
24 ರಿಂದ ಶಿವಮೊಗ್ಗದ ಶಂಕರ ಮಠದಲ್ಲಿ ಶ್ರೀ ವಿಧುಶೇಖರ ಸ್ವಾಮೀಜಿ ಅನುಗ್ರಹ
ಶಿವಮೊಗ್ಗ ಪ್ರೆಸ್‌ ಟ್ರಸ್ಟ್‌ನಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಶಿವಮೊಗ್ಗ ಶಂಕರ ಮಠದ ಧರ್ಮಾಧಿಕಾರಿ ಡಾ.ಪಿ.ನಾರಾಯಣ್ ಮಾತನಾಡಿದರು.
ಮಾಸಾಂತ್ಯಕ್ಕೆ 7ನೇ ವೇತನಾಯೋಗ ವರದಿ ಅನುಷ್ಠಾನದ ವಿಶ್ವಾಸ: ಷಡಾಕ್ಷರಿ
ಈಗ ಏಳನೇ ವೇತನ ಆಯೋಗ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ನಾಲ್ಕು ತಿಂಗಳೇ ಗತಿಸಿದೆ. ಇನ್ನೂ ವರದಿ ಜಾರಿಯಾಗಿಲ್ಲ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಬೇಸರ ವ್ಯಕ್ತಪಡಿಸಿದರು.
ಡಿಸಿಸಿ ಬ್ಯಾಂಕ್ 13 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ
ಶಿವಮೊಗ್ಗ ಡಿಸಿಸಿ ಬ್ಯಾಂಕ್‍ಗೆ ವಿವಿಧ ಕ್ಷೇತ್ರಗಳಿಂದ ಒಟ್ಟು 13 ನಿರ್ದೇಶಕರ ಆಯ್ಕೆಗೆ ಜೂ.28 ರಂದು ಚುನಾವಣೆ ನಡೆಯಲಿದೆ.
ತೈಲದರ ಏರಿಕೆ ಖಂಡಿಸಿ ರಸ್ತೆಗಿಳಿದ ಕಮಲ ಪಾಳಯ
ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣದ ಮುಂಭಾಗ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವ ರಾಜ್ಯ ಸರ್ಕಾರದ ವಿರುದ್ಧ ಗುರುವಾರ ನಗರ ಬಿಜೆಪಿ ವತಿಯಿಂದ ಟೈಯರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಲಾಯಿತು. ಭದ್ರಾವತಿ , ಹೊಳೆಹೊನ್ನೂರು, ಹೊಸನಗರದಲ್ಲೂ ಪ್ರತಿಭಟನೆ ನಡೆಯಿತು.
ರಾಷ್ಟ್ರೀಯ ಹೆದ್ದಾರಿ ಬದಿಯಲ್ಲೆ ತೆರೆದುಕೊಳ್ಳುವ ವಾರದ ಸಂತೆ
ಹೆದ್ದಾರಿ ಅಂಚಿನ ಪ್ರದೇಶದಲ್ಲಿ ನೂರಾರು ವರ್ಷಗಳ ಕೆಲವು ಸಾಲುಮರಗಳಿವೆ. ಅವುಗಳ ಟೊಂಗೆ ಶಿಥಿಲವಾಗಿದ್ದು ಪದೇ ಪದೇ ಮುರಿದು ಬೀಳುತ್ತಿವೆ. ಕಳೆದ ವರ್ಷ ಮರದ ಟೊಂಗೆ ಮುರಿದು ಬಿದ್ದು ವ್ಯಾಪಾರಿ ಗಾಯಗೊಂಡ ಪ್ರಕರಣವೂ ನಡೆದಿದೆ.
  • < previous
  • 1
  • ...
  • 275
  • 276
  • 277
  • 278
  • 279
  • 280
  • 281
  • 282
  • 283
  • ...
  • 489
  • next >
Top Stories
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
ಬಡತನದಲ್ಲೂ ಮಗನ ಓದಿಸುತ್ತಿದ್ದ ತಾಯಿ
ಟಿಕೆಟ್ ಆಯ್ತು, ಮಲ್ಟಿಪ್ಲೆಕ್ಸ್‌ಗಳಲ್ಲಿ ತಿಂಡಿ ದರ ಇಳಿಸಿ : ಸಿನಿ ಪ್ರಿಯರು
ಹೊರ ರಾಜ್ಯದವರಿಗೂ ಅನ್ನಭಾಗ್ಯ : ಅಕ್ಕಿ ವಂಚನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved