• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಏಪ್ರಿಲ್‌ 25ರಂದು ರಾಜ್ಯಾದ್ಯಂತ ‘ದಾಸರಹಳ್ಳಿ’ ಚಲನಚಿತ್ರ ಬಿಡುಗಡೆ: ನಿರ್ಮಾಪಕ ಪಿ.ಉಮೇಶ್
ವೈಷ್ಣವಿ ವಸುಂಧರೆ ಕ್ರಿಯೇಷನ್ಸ್ ಬ್ಯಾನರ್‌ನಡಿ ನಿರ್ಮಾಣ ಮಾಡಿರುವ ’ದಾಸರಹಳ್ಳಿ’ಚಿತ್ರದ ರಾಜ್ಯಾದ್ಯಂತ ತೆರೆ ಕಾಣುತ್ತಿದೆ ಎಂದು ಚಿತ್ರದ ನಿರ್ಮಾಪಕ ಪಿ.ಉಮೇಶ್ ತಿಳಿಸಿದರು.
ಏಪ್ರಿಲ್‌ 26ರಿಂದ ಶಿವಮೊಗ್ಗದಲ್ಲಿ ವಿಶಿಷ್ಟ ಹಣ್ಣು, ಆಹಾರ ಮೇಳ
ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ನವಿಲೆ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಏ.26 ರಿಂದ 28ರ ವರೆಗೆ ವೈವಿಧ್ಯಮಯ ಹಣ್ಣು, ಆಹಾರ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್.ಸಿ.ಜಗದೀಶ್ ತಿಳಿಸಿದರು.
ಶಿವಮೊಗ್ಗದ ಮೃತ ಮಂಜುನಾಥ್‌ ಮನೆಯಲ್ಲಿ ನೀರವಮೌನ
ಪಿಯುಸಿಯಲ್ಲಿ ಮಗನಿಗೆ ಶೇ. 97 ಅಂಕ ಲಭಿಸಿದ್ದನ್ನು ಸಂಭ್ರಮಾಚರಿಸಲು ಕಾಶ್ಮೀರ ಪ್ರವಾಸಕ್ಕೆ ಹೋಗಿದ್ದ ಕುಟುಂಬದಲ್ಲಿ ಈಗ ನೀರವಮೌನ ಆವರಿಸಿದೆ. ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ಗುಂಡಿನ ದಾಳಿಯಲ್ಲಿ ಮನೆಯ ಯಾಜಮಾನನನ್ನು ಕಳೆದುಕೊಂಡು ಕುಟುಂಬ ದುಃಖದಲ್ಲಿದೆ.
ಶಿವಮೊಗ್ಗದ ಎನ್‌ಎಚ್ ಆಸ್ಪತ್ರೇಲಿ ಯಶಸ್ವಿ ಕೀಲು ಬದಲಾವಣೆ ಶಸ್ತ್ರಚಿಕಿತ್ಸೆ: ಡಾ.ಚೇತನ್ ಮಠದ್
ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯು 1,000ಕ್ಕೂ ಹೆಚ್ಚು ಮೊಣಕಾಲು ಮತ್ತು ಚಪ್ಪೆ ಕೀಲು ಬದಲಾವಣೆ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ನಿರ್ವಹಿಸುವ ಮೂಲಕ ಗಮನಾರ್ಹ ಸಾಧನೆಯನ್ನು ಮಾಡಿದೆ ಎಂದು ಆಸ್ಪತ್ರೆಯ ಮೂಳೆ ಶಸ್ತ್ರಚಿಕಿತ್ಸಾ ತಜ್ಞ ಡಾ.ಚೇತನ್ ಮಠದ್ ಹೇಳಿದರು.
ನಮ್ಮನ್ನೂ ಕೊಂದುಬಿಡಿ ಎಂದಿದ್ದಕ್ಕೆ ಮೋದಿಗೆ ಹೋಗಿ ಹೇಳು ಎಂದರು
‘ನಾವು ತಿಂಡಿ ತಿನ್ನುತ್ತಿದ್ದಾಗ ಈ ದಾಳಿ ನಡೆದಿದೆ. ಹಿಂದೂಗಳನ್ನೇ ಗುರಿಯಾಗಿಸಿಕೊಂಡು ಈ ದಾಳಿ ಮಾಡಿದ್ದಾರೆ. ನೀನು ಹಿಂದೂನ ಎಂದು ಕೇಳಿ, ಪರಿಶೀಲಿಸಿ, ಬಳಿಕ, ಒಂದೇ ಗುಂಡೇಟಿಗೆ ನನ್ನ ಗಂಡನನ್ನು ಕೊಂದಿದ್ದಾರೆ. ಅಲ್ಲಿದ್ದ ಗಂಡಸರನ್ನೇ ಗುರಿಯಾಗಿಸಿ, ಅವರ ಧರ್ಮ ಕೇಳಿ ಸಾಯಿಸಿದ್ದಾರೆ. ಮುಸ್ಲಿಮರನ್ನು ಬಿಟ್ಟು ಕಳುಹಿಸಿದ್ದಾರೆ. ‘ನನ್ನ, ನನ್ನ ಮಗನ ಮೇಲೂ ಗುಂಡು ಹಾರಿಸಿ’ ಎಂದು ಉಗ್ರರಿಗೆ ಹೇಳಿದೆ. ಅದಕ್ಕವರು ‘ಮೋದಿ ಜೀ ಕೋ ಬತಾವೋ’ (ಮೋದಿಗೆ ಹೋಗಿ ಹೇಳು) ಎಂದರು’.
ಪ್ರಸಕ್ತ ಸಾಲಿಂದ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ: ಸಚಿವ ಮಧು ಬಂಗಾರಪ್ಪ
ಮಕ್ಕಳ ಶೈಕ್ಷಣಿಕ ಚಟುವಟಿಕೆಗೆ ಅನುಕೂಲವಾಗುವಂತೆ ಶಿಕ್ಷಣ ಇಲಾಖೆ ಶೀಘ್ರದಲ್ಲಿ ಅನೇಕ ಮಹತ್ವದ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲು ಮುಂದಾಗಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಆರಂಭಿಸಲು ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳಿಗೆ ಸಚಿವ ಮಧು ಬಂಗಾರಪ್ಪ ನೆರವು

ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳಿಗೆ ಸಚಿವ ಮಧು ಬಂಗಾರಪ್ಪ ಅವರು ಧನ ಸಹಾಯ ಮಾಡಿ ತಮ್ಮ ವಾಹನದಲ್ಲೇ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ

ಶಿಕ್ಷಕರು ಮಕ್ಕಳ ಕಡ್ಡಾಯ ಹಾಜರಾತಿಗೆ ಗಮನ ನೀಡಲಿ
ಸೊರಬ: ಶಾಲೆಯಲ್ಲಿ ಆಹಾರದ ಗುಣಮಟ್ಟ ಕಾಯ್ದುಕೊಳ್ಳಲು ಮೊದಲ ಹಂತದಲ್ಲಿ ಸುಮಾರು ೧೬೫೦೦ ಸರ್ಕಾರಿ ಶಾಲೆಗಳಿಗೆ ಸರ್ಕಾರದ ವತಿಯಿಂದ ಅಲ್ಯೂಮಿನಿಯಂ ಪಾತ್ರೆ ವಿತರಿಸಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಪ್ರಸ್ತುತ ಜಾತಿ ಆಧಾರಿತ ಪ್ರಾತಿನಿಧ್ಯ ಅತ್ಯಗತ್ಯ
ಶಿವಮೊಗ್ಗ: ಜಾತಿಯು ಸಾಮಾಜಿಕ ಬಂಡವಾಳವಾಗಿರುವ ಸಮಕಾಲೀನ ಸಂದರ್ಭದಲ್ಲಿ ಜಾತಿ ಆಧಾರಿತ ಪ್ರಾತಿನಿಧ್ಯತೆ ಅತ್ಯಗತ್ಯ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ.ಸಿ.ಎಸ್.ದ್ವಾರಕಾನಾಥ್ ಅಭಿಪ್ರಾಯಪಟ್ಟರು.
ಆಡಳಿತ ಸುಧಾರಣೆಗೆ ’ಜನಸ್ಪಂದನ’ ಸಹಕಾರಿ
ಶಿವಮೊಗ್ಗ: ಜನರ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಪರಿಹಾರ ದೊರಕಿಸಲು ಮತ್ತು ಆಡಳಿತ ಸುಧಾರಣೆಯಲ್ಲಿ ’ಜನಸ್ಪಂದನ’ ಕಾರ್ಯಕ್ರಮ ಬಹಳ ಮುಖ್ಯ ಪಾತ್ರ ವಹಿಸುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 440
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved