• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನನ್ನ ಹೇಳಿಕೆ ತಿರುಚಿ, ಅಪಪ್ರಚಾರದಲ್ಲಿ ತೊಡಗಿದ್ದಾರೆ: ಶಾಸಕ ಸಂಗಮೇಶ್ವರ್‌
ನಾನು ಸರ್ವಧರ್ಮಗಳನ್ನು ಪ್ರೀತಿಸುವ ವ್ಯಕ್ತಿ. ಕ್ಷೇತ್ರದಲ್ಲಿ ಎಲ್ಲಾ ಧರ್ಮದವರು ಇದ್ದಾರೆ. ಹಲವಾರು ವರ್ಷಗಳಿಂದ ಎಲ್ಲಾ ಧರ್ಮದ ಹಬ್ಬಗಳನ್ನು ಶಾಂತಿ, ಸೌಹಾರ್ದತೆಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಸೋಮವಾರ ನಗರದಲ್ಲಿ ನಡೆದ ಈದ್ ಮೆರವಣಿಗೆ ಸಂದರ್ಭದಲ್ಲಿ ನಾನು ಮಾತನಾಡಿರುವುದನ್ನು ಪೂರ್ಣವಾಗಿ ಪ್ರಸಾರ ಮಾಡದೆ ಕೆಲವರು ಅದನ್ನು ತಿರುಚಿ ಅಪಪ್ರಚಾರದಲ್ಲಿ ತೊಡಗಿದ್ದಾರೆಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಮದ್ದೂರಿನಲ್ಲಿ ಕಲ್ಲು ತೂರಾಟ ಪೂರ್ವ ನಿಯೋಜಿತ: ಕೆ.ಎಸ್‌ ಈಶ್ವರಪ್ಪ
ಮದ್ದೂರಿನಲ್ಲಿ ನಡೆದ ಗಣೇಶನ ಮೆರವಣಿಗೆ ಮೇಲೆ ಕಲ್ಲು ತೂರಾಟದ ಘಟನೆ ಆಕಸ್ಮಿಕ ಅಲ್ಲ, ಅದು ಪೂರ್ವ ನಿಯೋಜಿತ ಸಂಚು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಗಂಭೀರ ಆರೋಪ ಮಾಡಿದರು.
ರಾಷ್ಟ್ರೀಯ ಹಬ್ಬಗಳಿಗೆ ವಿಘ್ನ ನಿವಾರಣೆಗೆ ಕಾಂಗ್ರೆಸ್‌ ತೊಲಗಲಿ: ವಿಪ ಸದಸ್ಯ ರವಿಕುಮಾರ್
ದಸರಾ ಮತ್ತು ಗಣಪತಿಯಂತಹ ರಾಷ್ಟ್ರೀಯ ಹಬ್ಬಗಳಿಗೆ ಕಾಂಗ್ರೆಸ್ ಸರ್ಕಾರ ವಿಘ್ನ ತಂದಿದ್ದು, ವಿಘ್ನ ನಿವಾರಣೆಯಾಗಬೇಕಾದರೆ ಕಾಂಗ್ರೆಸ್ ಸರ್ಕಾರ ತೊಲಗಬೇಕು ಎಂದು ವಿಧಾನ ಪರಿಷತ್‌ ಸದಸ್ಯ ರವಿಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.
ಧರ್ಮಸ್ಥಳ ಕೇಸ್‌: ವರದಿಗೆ ಮುಂಚೆಯೇ ಬಿಜೆಪಿ ಅಪಪ್ರಚಾರ: ವಿನಯಕುಮಾರ್ ಸೊರಕೆ
ಧರ್ಮಸ್ಥಳ ತನಿಖೆ ವಿಷಯದಲ್ಲಿ ಎಸ್ಐಟಿ ವರದಿ ಬರುವ ಮುಂಚೆಯೇ ಷಡ್ಯಂತ್ರ ನಡೆದಿದೆ ಎಂದು ಉಪಮುಖ್ಯಮಂತ್ರಿ ಹೇಳಿಕೆ ನೀಡಿರುವುದರಿಂದ ತನಿಖೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಚಾರಸಮಿತಿ ರಾಜ್ಯ ಅಧ್ಯಕ್ಷ ವಿನಯಕುಮಾರ್ ಸೊರಕೆ ಹೇಳಿದರು.
ಶಿಕ್ಷಣವೆಂದರೆ ಕೇವಲ ಅಕ್ಷರಾಭ್ಯಾಸ ಮಾಡಿಸುವುದಲ್ಲ: ಸುಜಾತ ಭಟ್
ಪ್ರತಿಯೊಬ್ಬ ವ್ಯಕ್ತಿಯೂ ಸಮಾಜದಿಂದ ಪಡೆದಿರುವುದನ್ನು ಸಮಾಜಕ್ಕೆ ಹಿಂತಿರುಗಿಸಬೇಕು. ಇದು ಪ್ರತಿಯೊಬ್ಬರ ಕರ್ತವ್ಯ ಎಂದು ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯಶಿಕ್ಷಕಿ ಎಸ್. ಸುಜಾತ ಭಟ್ ತಿಳಿಸಿದರು.
ಆದರ್ಶ ವ್ಯಕ್ತಿತ್ವ ಕಟ್ಟಿಕೊಳ್ಳಲು ಪ್ರೇರಣೆ ನುಲಿಯ ಚಂದಯ್ಯ: ಡಾ. ಮಹಾಂತ ಸ್ವಾಮೀಜಿ
೧೨ನೇ ಶತಮಾನದ ಶರಣರ ಕಾಲಘಟ್ಟದಲ್ಲಿ ಕಾಯಕದ ಮೂಲಕ ತಳ ಸಮುದಾಯವೂ ಕೂಡ ಆದರ್ಶದ ವ್ಯಕ್ತಿತ್ವ ಕಟ್ಟಿಕೊಳ್ಳಲು ಪ್ರೇರಣೆ ನೀಡಿದ ನೂಲಿ ಚಂದಯ್ಯ ಅವರು ಮಹಾನ್ ಶರಣರಾಗಿದ್ದರು ಎಂದು ಜಡೆ ಸಂಸ್ಥಾನ ಮಠದ ಡಾ. ಮಹಾಂತ ಸ್ವಾಮೀಜಿ ಅಭಿಪ್ರಾಯಪಟ್ಟರು.
ಸರ್ಕಾರಿ ಬಸ್‌ ಡ್ರೈವರ್‌, ಕಂಡಕ್ಟರ್‌ಗೆ ಜನರಿಂದ ಕ್ಲಾಸ್‌
ಆನವಟ್ಟಿ ಬಸ್‌ ನಿಲ್ದಾಣದಲ್ಲಿ ಸರ್ಕಾರಿ ಬಸ್‌ ನಿಲ್ಲಿಸದೆ ನಿಧಾನವಾಗಿ ಚಲಿಸುತ್ತಾ ಹೋಗುತ್ತಿದ್ದು, ಶಾಲಾ-ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಓಡಿ-ಓಡಿ ಬಂದು ಬಸ್‌ ಹತ್ತುವಾಗ ಒಬ್ಬ ಮಹಿಳೆ ಹಾಗೂ ವಿದ್ಯಾರ್ಥಿ ಕಾಲು ಜಾರಿ ಬೀಳುವ ಹೊತ್ತಿಗೆ ಬಸ್‌ನಲ್ಲಿದ್ದ ವಿದ್ಯಾರ್ಥಿಗಳು ಕೈ ಹಿಡಿದು ಎಳೆದುಕೊಂಡಿದ್ದರಿಂದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾಗೋಡು ತಿಮ್ಮಪ್ಪನವರ ಜನಪರ ಕಾಳಜಿ ಪ್ರಶ್ನಾತೀತ: ಶಾಸಕ ಬೇಳೂರು
ಭೂಹೀನರಿಗೆ ಭೂಮಿಕೊಟ್ಟ ಕಾಗೋಡು ತಿಮ್ಮಪ್ಪನವರು ನೂರು ಕಾಲ ಬದುಕಬೇಕು. ೯೪ರ ಹರೆಯದಲ್ಲೂ ಕಾಗೋಡು ಸಾಹೇಬರಲ್ಲಿ ಭೂಹೀನರಿಗೆ ಭೂಮಿ ಕೊಡಬೇಕು ಎನ್ನುವ ಉತ್ಸಾಹ ಇನ್ನೂ ಕಡಿಮೆಯಾಗಿಲ್ಲ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಅಭಿಪ್ರಾಯಪಟ್ಟರು.
ಈದ್‌ಮಿಲಾದ್‌ ವೇಳೆ ಪಾಕ್‌ ಪರ ಘೋಷಣೆ
ಈದ್ ಮಿಲಾದ್ ಮೆರವಣಿಗೆ ವೇಳೆ ಕೆಲವು ಕಿಡಿಗೇಡಿಗಳು ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಘಟನೆಗೆ ಸಂಬಂಧಿಸಿ ಹಳೇನಗರ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್‌ ದಾಖಲಿಸಿಕೊಳ್ಳಲಾಗಿದೆ.
ಮುಂದೆ ಮುಸ್ಲಿಂ ಆಗಿ ಹುಟ್ಟುವಾಸೆ ಸಂಗಮೇಶ್ವರ್‌
‘ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯದವರು ನನ್ನ ಮೇಲೆ ಇಟ್ಟಿರುವ ಪ್ರೀತಿ, ವಿಶ್ವಾಸಕ್ಕೆ ನಾನು ಚಿರಋಣಿ. ನಿಮ್ಮ ಈ ಪ್ರೀತಿ ನೋಡುತ್ತಿದ್ದರೆ ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟುವ ಆಸೆ ಉಂಟಾಗುತ್ತಿದೆ’ ಎಂದು ಭದ್ರಾವತಿಯ ಕಾಂಗ್ರೆಸ್‌ ಶಾಸಕ ಬಿ.ಕೆ.ಸಂಗಮೇಶ್ವರ್ ಹೇಳಿದ್ದಾರೆ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 515
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved