• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಯಲು ಸೀಮೆಯಲ್ಲಿ ಕಾಳು ಮೆಣಸು ಬೆಳೆದ ಅಜ್ಜಂಪುರ ರೇವಣ್ಣ
ತರೀಕೆರೆ ಪಟ್ಟಣದ ರೈತರಾದ ಅಜ್ಜಂಪುರ ರೇವಣ್ಣ ಅವರು ಸಮೀಪದ ದ್ಯಾಂಪುರ ಬಳಿ ಎರಡು ಎಕರೆ ಅಡಕೆ ತೋಟದಲ್ಲಿ ಮಿಶ್ರ ಬೆಳೆಯಾಗಿ ಕಾಳು ಮೆಣಸನ್ನು ಬೆಳೆದು ಯಶಸ್ವಿಯಾಗಿದ್ದಾರೆ. ಅದರಲ್ಲೂ ಕೆಂಪು ಮಣ್ಣಿನಲ್ಲಿ ಸಾವಯವ ಗೊಬ್ಬರವನ್ನು ಬಳಸಿ, ಬೆಳೆ ಬೆಳೆದು ಉತ್ತಮ ಇಳುವರಿ ಪಡೆದಿರುವುದು ವಿಶೇಷ. ಕಾಳು ಮೆಣಸಿನ ಜೊತೆಗೆ ಅಡಕೆ ಬೆಳೆಯೂ ಉತ್ತಮ ಇಳುವರಿ ನೀಡುತ್ತಿದೆ.
ಆರ್ಯ ವಿಜ್ಞಾನ ಪದವಿಪೂರ್ವ ಕಾಲೇಜು ಆರಂಭ
ಶಿವಮೊಗ್ಗದ ಎಲ್‌ಬಿಎಸ್‌ ನಗರದ 2ನೇ ತಿರುವಿನಲ್ಲಿ ಎಲ್ಲ ರೀತಿಯ ಮೂಲ ಸೌಕರ್ಯಗಳೊಂದಿಗೆ ನಿರ್ಮಿಸಿರುವ ಆರ್ಯ ವಿಜ್ಞಾನ ಪದವಿಪೂರ್ವ ಕಾಲೇಜು ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಪ್ರಾರಂಭವಾಗಲಿದೆ. ಸುಸಜ್ಜಿತ ಕಟ್ಟಡದಲ್ಲಿ ಅತ್ಯಾಧುನಿಕ ಪ್ರಯೋಗಾಲಯ ಮತ್ತು ಗ್ರಂಥಾಲಯದ ವ್ಯವಸ್ಥೆ ಇದೆ ಎಂದು ಕಾಲೇಜಿನ ಕಾರ್ಯದರ್ಶಿ ಎನ್.ರಮೇಶ್ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಟೋಲ್‌ ಗೇಟ್‌ ವಿರೋಧಿಸಿ ಪ್ರತಿಭಟನೆ
ರಾಜ್ಯ ಸರ್ಕಾರ ಕೂಡಲೇ ಟೋಲ್‌ ಸಂಗ್ರಹ ಕೈ ಬಿಡಬೇಕು ಎಂದು ಆಗ್ರಹಿಸಿ ಖಾಸಗಿ ಬಸ್‌ ಮಾಲೀಕರು ಮಂಗಳವಾರ ಕಲ್ಲಾಪುರದ ಟೋಲ್‌ ಗೇಟ್‌ ಮುಂದೆ ಖಾಸಗಿ ಬಸ್‌ಗಳನ್ನು ಅಡ್ಡ ನಿಲ್ಲಿಸಿ, ದಿಢೀರ್‌ ಪ್ರತಿಭಟನೆ ನಡೆಸಿದರು. ಶಿವಮೊಗ್ಗ– ಶಿಕಾರಿಪುರ– ಹಾನಗಲ್‌ ರಾಜ್ಯ ಹೆದ್ದಾರಿಯ ಕಲ್ಲಾಪುರ ಮತ್ತು ಕುಟ್ರಳ್ಳಿಯಲ್ಲಿ ಟೋಲ್‌ ಗೇಟ್‌ಗಳನ್ನು ಸ್ಥಾಪಿಸಲಾಗಿದೆ. ಇದರಿಂದ ಖಾಸಗಿ ಬಸ್‌ ಮಾಲೀಕರಿಗೆ ಹೊರೆಯಾಗಿದೆ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೆ ಟೋಲ್‌ ಸಂಗ್ರಹ ಮಾಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಇಂದು ಶಿವಮೊಗ್ಗಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಗೀತಾ: ಜಿಲ್ಲಾಧ್ಯಕ್ಷ
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಮಾ.20ರಂದು ಬೃಹತ್ ರ್‍ಯಾಲಿ ಮೂಲಕ ಆಗಮಿಸಿ, ಜಿಲ್ಲಾಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಂಬಂಧ ನಡೆಯುವ ಮೆರವಣಿಗೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಶಾಸಕರಾದ ಸಂಗಮೇಶ್, ಗೋಪಾಲಕೃಷ್ಣ ಬೇಳೂರು ಇತರರು ಪಾಲ್ಗೊಳ್ಳುವರು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ರಾಜ್ಯದಲ್ಲಿ ಮನಷ್ಯನ ಜೀವಕ್ಕೆ ಗ್ಯಾರಂಟಿ ಎಲ್ಲಿದೆ?

ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯಕ್ಕೆ ಪ್ರತಿ ತಿಂಗಳೂ 22 ಲಕ್ಷ ಕ್ವಿಂಟಲ್ ಅಕ್ಕಿ ನೀಡುತ್ತಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಬಡವರಿಗೆ ನಾನು ಅನ್ನ ಭಾಗ್ಯ ನೀಡಿದ್ದೇನೆ ಎನ್ನುತ್ತಾರೆ ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಟೀಕಿಸಿದರು.

25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ಜಿಲ್ಲೆಯಲ್ಲಿ 78 ಕೇಂದ್ರ ಸ್ಥಾಪನೆ

ಜಿಲ್ಲೆಯಲ್ಲಿ ಮಾ.25 ರಿಂದ ಏಪ್ರಿಲ್ 6ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿದ್ದು, ಸುವ್ಯವಸ್ಥಿತವಾಗಿ ಪರೀಕ್ಷೆಗಳನ್ನು ನಡೆಸಲು ಅಗತ್ಯವಾದ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಬೇಕು. ಜಿಲ್ಲೆಯ ಒಟ್ಟು 78 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದೆ. 

ಅಭಿಜಾತ ಕಲೆಗಳ ಉಳಿಸಿ, ಪ್ರೋತ್ಸಾಹಿಸಿ: ಶಂಕರಪ್ಪ
ಮಲೆನಾಡು ಮತ್ತು ಅರೆಮಲೆನಾಡು ಭಾಗದಲ್ಲಿ ಯಕ್ಷಗಾನದಷ್ಟೇ ಜನಪ್ರಿಯ ಗೇಯ ಗಾಯನದಲ್ಲಿ ಬಯಲಾಟವೂ ಒಂದು. ಮೂಲದಿಂದಲೂ ಇಲ್ಲಿ ಬಹುದೊಡ್ಡ ಸಂಖ್ಯೆಯಲ್ಲಿ ಕಲಾವಿದರಿದ್ದು, ತುಸು ನೇಪಥ್ಯಕ್ಕೆ ಸರಿದಿರುವ ಇಂತಹ ಅಭಿಜಾತ ಕಲೆಗಳು ಉಳಿಯಬೇಕಿದೆ ಎಂದು ಕಲಾವಿದ ಶಂಕರಪ್ಪ ಸೊರಬದಲ್ಲಿ ಹೇಳಿದರು.
ಬಸವತತ್ವ ವಿಶ್ವಾದ್ಯಂತ ಪ್ರಸರಿಸಿದ ಮಾತೆ ಮಹಾದೇವಿ
ದಾರ್ಶನಿಕ ಸಂತ, ಗುರು ಬಸವಣ್ಣ ಅವರ ವಿಶ್ವಮಾನ್ಯ ಸಂದೇಶಗಳನ್ನು ಶ್ರೇಷ್ಠ ಸನ್ಯಾಸಿನಿ, ಶ್ರೀ ಮಾತೆ ಮಹಾದೇವಿ ಅವರು ವಿಶ್ವಾದ್ಯಂತ ಪ್ರಸರಿಸಿದರು. ಸ್ತ್ರೀಯರಿಗೆ ಧಾರ್ಮಿಕ, ಸಾಮಾಜಿಕ ಸ್ವಾತಂತ್ರ್ಯ ನೀಡುವಲ್ಲಿ ಎದುರಾದ ಸಂದಿಗ್ಧತೆಯ ದಿನಗಳಲ್ಲಿ ಸ್ತ್ರೀ ಸಮಾನತೆ ಧ್ವನಿಯಾಗಿ ಅವರು ನಿರ್ವಹಿಸಿದ ರಚನಾತ್ಮಕ ಕಾರ್ಯಗಳು ಜಗತ್ತಿಗೆ ಆದರ್ಶನೀಯ ಎಂದು ಕೂಡಲ ಸಂಗಮ ಬಸವಧರ್ಮ ಪೀಠದ ಹಿರಿಯ ಧರ್ಮ ಪ್ರಚಾರಕಿ ಶರಣೆ ಶಾಂತಮ್ಮ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಮುದ್ರಣ ಮಾಧ್ಯಮವೇ ಅತ್ಯಂತ ವಿಶ್ವಾಸಾರ್ಹ: ರವಿಶಂಕರ್ ಭಟ್
24*7 ಸುದ್ದಿ ಚಾನೆಲ್‍ಗಳು ಮತ್ತು ಆನ್‍ಲೈನ್ ನ್ಯೂಸ್‍ ಪೋರ್ಟಲ್‍ಗಳ ಕಾಲದಲ್ಲಿಯೂ ಮುದ್ರಣ ಮಾಧ್ಯಮವೇ ಅತ್ಯಂತ ವಿಶ್ವಾಸಾರ್ಹ ಮಾಧ್ಯಮವಾಗಿದ್ದು, ಇದಕ್ಕೆ ಪರ್ಯಾಯವಿಲ್ಲ. ದಿನಪತ್ರಿಕೆಗಳು ಮಾತ್ರವೇ ವೈವಿಧ್ಯಮಯವಾದ ವಿಷಯ ಮತ್ತು ದೃಷ್ಟಿಕೋನಗಳನ್ನು ನೀಡುವ ಸಶಕ್ತ ಸಾಧನಗಳು ಎಂದು ಪತ್ರಕರ್ತ ರವಿಶಂಕರ್ ಭಟ್ ಶಿವಮೊಗ್ಗ ಕುವೆಂಪು ವಿವಿ ಕಾರ್ಯಕ್ರಮದಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ಹೆಣ್ಣು ಹುಟ್ಟಿದರೆ ಮೂಗು ಮುರಿಯೋರು ಇನ್ನೂ ಇದ್ದಾರೆ
ಇಂದು ಗಂಡು-ಹೆಣ್ಣು ಸಮಾನರು ಎಂದುಕೊಂಡಿದ್ದೇವೆ. ಆದರೆ, ವಾಸ್ತವದಲ್ಲಿ ಹೆಣ್ಣುಮಗುವಿನ ಜನನ ಆಗಿದೆ ಎಂದ ಕೂಡಲೇ ಮೂಗು ಮುರಿಯುವವರು ಇನ್ನೂ ಇದ್ದಾರೆ. ಇಂಥ ಮನಸ್ಥಿತಿ ದೂರವಾಗಾಗಲೇ ನಿಜವಾಗಿಯೂ ಹೆಣ್ಣಿಗೆ ಸಮಾನತೆ ಸಿಗುತ್ತದೆ ಎಂದು ಆನವಟ್ಟಿಯ ಸರ್ಕಾರಿ ಆಸ್ಪತ್ರೆ ಪ್ರಸೂತಿತಜ್ಞೆ ಸುಪ್ರಿಯಾ ಆನವಟ್ಟಿಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 277
  • 278
  • 279
  • 280
  • 281
  • 282
  • 283
  • 284
  • 285
  • ...
  • 421
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved