ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗ್ರಾಮೀಣ ಪ್ರದೇಶದಲ್ಲಿ ಸಾಧನೆ ಸುಲಭವಲ್ಲ: ರಾಮಾನಂದ
ಹೊಳೆಹೊನ್ನೂರಿನ ಸ್ವಾಮಿ ವಿವೇಕನಂದ ಶಾಲೆಯಲ್ಲಿ ಲಯನ್ಸ್ ಕ್ಲಬ್ನಲ್ಲಿ ಹಮ್ಮಿಕೊಳ್ಳಲಾಗಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು.
ಭರತನಾಟ್ಯ ನೇಪಥ್ಯಕ್ಕೆ ಸರಿವ ಅಪಾಯವಿದೆ: ಡಾ.ವೀರೇಂದ್ರ ಕಳವಳ
ಶಿಕಾರಿಪುರದ ನೂಪುರ ಕಲಾ ಕೇಂದ್ರದ ವತಿಯಿಂದ ನಡೆದ ಗುರುಪೌರ್ಣಿಮೆ ಕಾರ್ಯಕ್ರಮಕ್ಕೆ ಪ್ರಾಚಾರ್ಯ ಡಾ.ವೀರೇಂದ್ರ ಚಾಲನೆ ನೀಡಿದರು.
1800 ಅಡಿ ದಾಟಿದ ಲಿಂಗನಮಕ್ಕಿ ಜಲಾಶಯ ಮಟ್ಟ
ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ದಿನದಿಂದ ಏರಿಕೆಯಾಗುತ್ತಿದ್ದು, ಈಗಾಲೇ 1801 ಅಡಿಗೆ ತಲುಪಿದೆ. ಬುಧವಾರ 60 ಸಾವಿರಕ್ಕೂ ಹೆಚ್ಚು ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ಇದೇ ರೀತಿ ಮಳೆ ಮುಂದುವರೆದರೆ ಜಲಾಶಯದ ಗರಿಷ್ಠ ಮಟ್ಟ ತಲುಪು ಸಾಧ್ಯತೆ ಇದೆ.
ಆಶ್ರಯ ಮನೆ ತ್ವರಿತ ಹಂಚಿಕೆಗಾಗಿ ನಾಡಿದ್ದು ಸಚಿವರ ಭೇಟಿ: ಈಶ್ವರಪ್ಪ
ಆಶ್ರಯ ಮನೆ ಹಂಚಿಕೆಯಲ್ಲಿ ವಿಳಂಬ ಹಾಗೂ ಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳ ಕುರಿತು ಸಚಿವರ ಗಮನ ಸೆಳೆಯುವ ನಿಟ್ಟಿನಲ್ಲಿ ಜು.27ರಂದು ಭೇಟಿಯಾಗುವುದಾಗಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.
ಆರೋಗ್ಯ ಜಾಗೃತಿ ಮೂಡಿಸುವುದು ವೈದ್ಯರ ಕಾಳಜಿ: ಡಾ.ಎಸ್.ಶ್ರೀನಿವಾಸ
ಸೊರಬ ಪಟ್ಟಣದ ಜೈಮಾತಾ ಹೆಲ್ತ್ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಭಾರತೀಯ ವೈದ್ಯಕೀಯ ಸಂಘದ ರಾಜ್ಯಾಧ್ಯಕ್ಷ ಡಾ.ಎಸ್. ಶ್ರೀನಿವಾಸ ಸೊರಬ ಸಂಘಕ್ಕೆ ಔಪಚಾರಿಕ ಭೇಟಿ ನೀಡಿದರು.
ಡೆಂಘೀ ತಡೆಗೆ ಡಾ.ಸರ್ಜಿ ‘ಮಸ್ಕಿಟೋ ರೆಪಲೆಂಟ್’ ಸೂತ್ರ
ಡೆಂಘೀ ಪ್ರಕರಣಗಳನ್ನು ನಿಯಂತ್ರಣ ಮಾಡಲು ಸರ್ಕಾರ ‘ಮಸ್ಕಿಟೋ ರೆಪಲೆಂಟ್ ’ಗಳನ್ನು ವಿತರಿಸಬೇಕು ಎಂದು ವಿಧಾನ ಪರಿಷತ್ ಶಾಸಕ ಡಾ.ಧನಂಜಯ ಸರ್ಜಿ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ ಕಲಾಪದಲ್ಲಿ ಸಲಹೆ ನೀಡಿದರು.
ವೀರಶೈವ ಮಹಾಸಭಾ ಒಂದು ಜಾತಿಗೆ ಸೀಮಿತವಲ್ಲ: ಗುರುಕುಮಾರ್ ಎಸ್.ಪಾಟೀಲ್
ಸೊರಬ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಘಟಕದ ವತಿಯಿಂದ ಅಧ್ಯಕ್ಷರಾಗಿ ಆಯ್ಕೆಯಾದ ಗುರುಕುಮಾರ ಎಸ್.ಪಾಟೀಲ್ ಅವರನ್ನು ಸಂಘದ ವತಿಯಿಂದ ಅಭಿನಂದಿಸಿ ಸನ್ಮಾನಿಸಲಾಯಿತು.
ಮೆಗ್ಗಾನ್ ಸಿಬ್ಬಂದಿ ವಸತಿಗೃಹದ ಸ್ಥಿತಿ ಶೋಚನೀಯ
ಸುಮಾರು 30 ವರ್ಷದ ಹಿಂದೆ ನಿರ್ಮಿಸಿರುವ ಮೆಗ್ಗಾನ್ ಆಸ್ಪತ್ರೆಯ ಸಿಬ್ಬಂದಿ ವಸತಿ ಗೃಹಗಳು ಗೃಹಗಳು ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದಾಗಿ ಹಾಳಾಗುತ್ತಿವೆ. ನೀರಿನ ಪೈಪ್, ಬಾತ್ ರೂಂನ ಟೈಲ್ಸ್, ಯುಜಿಡಿ, ಚರಂಡಿ, ವಿದ್ಯುತ್ ವ್ಯವಸ್ಥೆ ಹಾಳಾಗಿವೆ.
ಶಿವಮೊಗ್ಗ ಜಿಲ್ಲೆಯಲ್ಲಿ 31.71 ಮಿ.ಮೀ. ಮಳೆ ದಾಖಲು : ವಾಡಿಕೆಗಿಂತ ಹೆಚ್ಚು ಮಳೆ ವರದಿ
ಶಿವಮೊಗ್ಗ ಜಿಲ್ಲೆಯಲ್ಲಿ ಜುಲೈ ಅಂತ್ಯದವರೆಗೆ 603.54 ಮಿ.ಮೀ. ವಾಡಿಕೆ ಮಳೆಯ ಪೈಕಿ ಜು.23ರವರೆಗೆ 748.54 ಮಿ.ಮೀ ಮಳೆಯಾಗಿದೆ. ವಾಡಿಕೆಗಿಂತ ಹೆಚ್ಚು ಮಳೆ ವರದಿಯಾಗಿದೆ.
ತಡೆ ಹಿಡಿದಿರುವ ಗೌರವಧನಕ್ಕಾಗಿ ಅತಿಥಿ ಉಪನ್ಯಾಸಕರ ಸಮಿತಿ ಪತ್ರ
ತಡೆ ಹಿಡಿದಿರುವ ಗೌರವಧನ ನೀಡುವಂತೆ ಒತ್ತಾಯಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉನ್ಯಾಸಕರ ರಾಜ್ಯ ಸಮನ್ವಯ ಸಮಿತಿಯಿಂದ ಕಾಲೇಜು ಶಿಕ್ಷಣ ಇಲಾಖೆ ಶಿವಮೊಗ್ಗ ವಲಯ ಜಂಟಿ ಉಪನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.
< previous
1
...
279
280
281
282
283
284
285
286
287
...
519
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?