• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರಿಸರ ಪ್ರವಾಸೋದ್ಯಮಕ್ಕೆ ಆದ್ಯತೆ : ಕುಮಾರ್ ಪುಷ್ಕರ್

ವನ್ಯಜೀವಿಗಳು ಮತ್ತು ಪ್ರಾಣಿಸಂಕುಲದ ಬಗ್ಗೆ ಅರಿವು ಮೂಡಿಸಲು ಪರಿಸರ ಪ್ರವಾಸೋದ್ಯಮವು ಅತ್ಯವಶ್ಯವಾಗಿದೆ. ಇದನ್ನು ಉತ್ತೇಜಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕರ್ನಾಟಕ ಪರಿಸರ ಪ್ರವಾಸೋದ್ಯಮ ಮಂಡಳಿ ಕಾರ್ಯ ನಿರ್ವಾಹಕ ಅಧಿಕಾರಿ ಟ್ಟಿವೆ ಎಂದು ತಿಳಿಸಿದರು.

ಅಡಕೆ ಆಮದು ನಿಂತರೆ ಬೆಳೆಗಾರರಿಗೆ ನೆಮ್ಮದಿ: ಶಾಸಕ ಗೋಪಾಲಕೃಷ್ಣ ಬೇಳೂರು
ಸಾಗರದ ಎಪಿಎಂಸಿ ಆವರಣದಲ್ಲಿ ಆಸ್ಮಾ ಸಂಸ್ಥೆಗೆ ಸಿಗಂದೂರು ಧರ್ಮದರ್ಶಿ ಡಾ.ರಾಮಪ್ಪ, ಶಾಸಕ ಗೋಪಾಲಕೃಷ್ಣ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಒಗ್ಗೂಡಿ ಚಾಲನೆ ನೀಡಿದರು.
ಭದ್ರಾವತಿ ಮೀನು ಮಾರುಕಟ್ಟೆಗೆ ಇನ್ನೀಗ ಹೈಟೆಕ್‌ ಕಳೆ
10 ಕೋಟಿ ರು. ವೆಚ್ಚದಲ್ಲಿ ಭದ್ರಾವತಿ ನಗರದಲ್ಲಿ ಹೈಟೆಕ್ ಮೀನು ಮಾರುಕಟ್ಟೆಗೆ ಸರ್ಕಾರ ಅಸ್ತು , ಸಿದ್ಧತೆ ನಡೆದಿದೆ. ಮೀನು ಮರಿ ಪಾಲನೆಗೆ ಇಲಾಖೆಯೂ ಸನ್ನದ್ಧವಾಗಿದ್ದು, ಇದರಿಂದಾಗಿ ಮೂಲ ಮೀನು ಸಾಕಾಣಿಕೆ ಹಾಗೂ ಮಾರಾಟಕ್ಕೆ ಅನುಕೂಲವಾಗಿದೆ.
ಅಧಿಕಾರಿಗಳು ಕ್ಷೇತ್ರದಲ್ಲಿ ಲಭ್ಯವಿದ್ದು ಜನರಿಗೆ ಸ್ಪಂದಿಸಿ: ಬಿ.ಬಿ.ಕಾವೇರಿ ತಾಕೀತು
ಶಿವಮೊಗ್ಗದಲ್ಲಿ ನಡೆದ ಸಾಮಾನ್ಯ ಸಭೆ ಮತ್ತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿ. ಪಂ. ಆಡಳಿತಾಧಿಕಾರಿಬಿ.ಬಿ. ಕಾವೇರಿ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದರು.
ರಾಜ್ಯ ಸರ್ಕಾರದಿಂದ ಬಿಎಸ್ವೈ ವಿರುದ್ಧ ಹಗೆತನದ ರಾಜಕಾರಣ: ಮೇಘರಾಜ್‌
ಮೂರು ತಿಂಗಳ ಹಿಂದೆ ದಾಖಲಾಗಿದ್ದ ಈ ಪ್ರಕರಣದ ಬಗ್ಗೆ ಅಂದೇ ತನಿಖೆ ನಡೆಸಬಹುದಿತ್ತು. ಅದನ್ನು ಬಿಟ್ಟು ವೈಯುಕ್ತಿಕ ದ್ವೇಷಕ್ಕಾಗಿ ಈಗ ಯಡಿಯೂರಪ್ಪನವರನ್ನು ಬಂಧಿಸಲು ಸರ್ಕಾರ ಮುಂದಾಗಿರುವುದು ಹೇಡಿತನ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಆಕ್ರೋಶ ವ್ಯಕ್ತಪಡಿಸಿದರು.
ವಿಕಸಿತ , ಸದೃಢ ಭಾರತದ ನಿರ್ಮಾಣಕ್ಕೆ ಜನಾಶೀರ್ವಾದ: ಬಿ.ವೈ.ರಾಘವೇಂದ್ರ ಉವಾಚ
ವಮೊಗ್ಗ ನಗರ ಬಿಜೆಪಿ ವತಿಯಿದ ಬಿ.ಎಚ್. ರಸ್ತೆಯ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಗುರುವಾರ ಸಂಜೆ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆಯಲ್ಲಿ ಗೆಲುವು ಪಡೆದ ಡಾ.ಧನಂಜಯ್‌ ಸರ್ಜಿ ಅವರನ್ನು ಅಭಿನಂದಿಸಲಾಯಿತು.
ಸೌಹಾರ್ದಯುತ ಬಕ್ರೀದ್‌ ಆಚರಣೆಗೆ ಜಿಲ್ಲಾಧಿಕಾರಿ ಮನವಿ
ಶಿವಮೊಗ್ಗ ಜಿಲ್ಲಾ ಪೊಲೀಸ್ ಸಭಾಂಗಣದಲ್ಲಿ ನಡೆದ ಶಾಂತಿ ಸಮಿತಿ ಸಭೆಯಲ್ಲಿ ಮುಸ್ಲಿಂ ಬಾಂಧವರು ಶಾಂತಿ-ಸೌಹಾರ್ದಯುತವಾಗಿ ಬಕ್ರೀದ್ ಹಬ್ಬ ಆಚರಣೆಗೆ ಜಿಲ್ಲಾಡಳಿತ ಅಗತ್ಯ ಸಹಕಾರ ನೀಡಲಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಭರವಸೆಯಿತ್ತರು.
ವಿಪಕ್ಷಗಳಿಗೆ ಸ್ವಾಭಿಮಾನಿ ಮತದಾರರ ತಕ್ಕ ಉತ್ತರ: ಸಂಸದ ಬಿ.ವೈ.ರಾಘವೇಂದ್ರ
ಸಾಗರದಲ್ಲಿ ಬಿಜೆಪಿಯಿಂದ ಮತದಾರರಿಗೆ, ಕಾರ್ಯಕರ್ತರಿಗೆ ಧನ್ಯವಾದ ಸಮರ್ಪಣಾ ಸಮಾರಂಭ ನಡೆಯಿತು. ಈ ವೇಳೆ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದರು.
ನೊಂದ ಮಹಿಳೆಯರ ಭರವಸೆ ''''ಸಖಿ'''' ಒನ್ ಸ್ಟಾಪ್ ಕೇಂದ್ರ
ನೊಂದ ಮಹಿಳೆಯರು, ಹೆಣ್ಣು ಮಕ್ಕಳಿಗೆ ನೆರವು ಒದಗಿಸುವ ಉದ್ದೇಶದಿಂದ ‘ಸಖಿ ಒನ್ ಸ್ಟಾಪ್ ಸೆಂಟರ್’ ಕಾರ್ಯನಿರ್ವಹಿಸುತ್ತಿದೆ. ದೌರ್ಜನ್ಯಕ್ಕೆ ಒಳಗಾದ ಮಹಿಳೆಯರ, ಮಕ್ಕಳ ರಕ್ಷಣೆಗಾಗಿ ದಿನದ 24 ಗಂಟೆಗಳು, ವರ್ಷದ 365 ದಿನಗಳ ಕಾಲ ಕಾರ್ಯಗತವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಬಿ.ಎಚ್‌.ಕೃಷ್ಣಪ್ಪ ಹೇಳಿದರು.
ರಂಗಭೂಮಿ ಒಳ್ಳೇ ಮನುಷ್ಯನ ರೂಪಿಸುತ್ತದೆ: ನಟ ಚಂದ್ರಶೇಖರ ಹಿರೇಗೋಣಿಗೆರೆ
ಶಿವಮೊಗ್ಗದಲ್ಲಿ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಆಸ್ಕ್ ಚಲುವರಂಗ ಅಭಿನಯ ಶಾಲೆ ಸಹಯೋಗದಲ್ಲಿ ಆಯೋಜಿಸಿದ್ದ ಒಂದು ದಿನದ ರಂಗ ತರಬೇತಿ ಕಾರ್ಯಾಗಾರಕ್ಕೆ ನಟ ಚಂದ್ರಶೇಖರ ಹಿರೇಗೋಣಿಗೆರೆ ಚಾಲನೆ ನೀಡಿದರು.
  • < previous
  • 1
  • ...
  • 280
  • 281
  • 282
  • 283
  • 284
  • 285
  • 286
  • 287
  • 288
  • ...
  • 489
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved