• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೋದಿ ಕಾರ್ಯಕ್ರಮ ವೇದಿಕೆ ಸಿದ್ಧತೆ ಪರಿಶೀಲಿಸಿದ ಯಡಿಯೂರಪ್ಪ
ಪ್ರಧಾನಿ ನರೇಂದ್ರ ಮೋದಿ ಸೋಮವಾರ ಶಿವಮೊಗ್ಗಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಶಿವಮೊಗ್ಗದ ನಗರದ ಅಲ್ಲಮಪ್ರಭು ಮೈದಾನಕ್ಕೆ ಶನಿವಾರ ರಾತ್ರಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿ, ಕಾರ್ಯಕ್ರಮದ ವೇದಿಕೆ ಸಿದ್ಧತೆ ಪರಿಶೀಲಿಸಿದರು. ಮೋದಿಯವರಿಗೆ ನಾನು ಒಂದು ಮಾತು ಕೊಟ್ಟಿದ್ದೇನೆ. 25 ರಿಂದ 26 ಕ್ಷೇತ್ರದಲ್ಲಿ ಗೆದ್ದು ನಿಮ್ಮನ್ನು ನೋಡಲು ನಾನು ಲೋಕಸಭೆಗೆ ಬರ್ತೇನೆ ಎಂದು ಮಾತು ಕೊಟ್ಟಿದ್ದೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಪಶ್ಚಿಮಘಟ್ಟದಲ್ಲಿ ಶೋಲಾ ಅರಣ್ಯಗಳ ನಾಶ ಅಪಾಯಕಾರಿ: ನ್ಯಾ.ಸಂತೋಷ್‌
ಮನುಷ್ಯನ ಅತಿಯಾದ ಆಸೆಗೆ ಪಶ್ಚಿಮಘಟ್ಟದ ಶೋಲಾ ಅರಣ್ಯಗಳು ನಾಶವಾಗುತ್ತಿದೆ. ಕೃಷಿ ಹಾಗೂ ಕೃಷಿಯೇತರ ಉದ್ದೇಶಕ್ಕಾಗಿ ಕಾಡಿನ ಮರಗಳು ಉರುಳಿಬೀಳುತ್ತಿದೆ. ಇದು ಹೀಗೇ ಮುಂದುವರಿದರೆ ಮುಂದಿನ ಪೀಳಿಗೆಗೆ ನೀರನ್ನು ಸಂರಕ್ಷಿಸಲು ಅಸಾಧ್ಯ ಆಗಲಿದೆ ಎಂದು ಸ್ಥಳೀಯ ಮುನ್ಸಿಫ್ ನ್ಯಾಯಾಲಯ ಹಿರಿಯ ನ್ಯಾಯಾಧೀಶ ಸಂತೋಷ್ ಹೊಸನಗರದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.
ಅನುದಾನ ದುರ್ಬಳಕೆ: ಪಿಡಿಒ ವಿರುದ್ಧ ಶೀಘ್ರ ತನಿಖೆ ನಡೆಸಿ
ಶಿಕಾರಿಪುರ ತಾಲೂಕಿನ ಈಸೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸದಸ್ಯರಿಗೆ ತಪ್ಪು ಮಾಹಿತಿ ನೀಡಿ, ಅಪಾರ ಹಣ ದುರ್ಬಳಕೆ ಮಾಡಿದ್ದಾರೆ. ಈ ಬಗ್ಗೆ ಸಂಬಂಧಿಸಿದ ಹಿರಿಯ ಅಧಿಕಾರಿಗಳು, ಕ್ಷೇತ್ರದ ಶಾಸಕರು, ಸಂಸದರ ಸಹಿತ ಲೋಕಾಯುಕ್ತರಿಗೆ ದೂರು ನೀಡಿದ್ದೇವೆ. ಆದರೆ, ಪ್ರಯೋಜನ ಆಗಿಲ್ಲ ಎಂದು ಗ್ರಾಪಂ ಸದಸ್ಯೆ ನೀಲಾವತಿ ಆರೋಪಿಸಿದ್ದಾರೆ.
ಹೂತಿಟ್ಟ ಕಾಡುಕೋಣ ಶವ ಪತ್ತೆ ಹಚ್ಚಿದ ಅರಣ್ಯ ಅಧಿಕಾರಿಗಳು
ಭದ್ರಾವತಿ ತಾಲೂಕಿನ ಅರಣ್ಯ ವ್ಯಾಪ್ತಿಯ ಶ್ರೀನಿವಾಸಪುರ ಸಮೀಪದ ಜಮೀನಿನಲ್ಲಿ ಮೃತಪಟ್ಟಿದ್ದ ಕಾಡುಕೋಣ ಶವ ಪತ್ತೆ ಹಚ್ಚುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಭಾನುವಾರ ಯಶಸ್ವಿಯಾಗಿದ್ದಾರೆ.
ಇಂದು ಪ್ರಧಾನಿ ಭೇಟಿ: ವಾಹನ ಸಂಚಾರ ಮಾರ್ಗ ಬದಲಾವಣೆ
ಶಿವಮೊಗ್ಗ ನಗರಕ್ಕೆ ಸೋಮವಾರ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರಧಾನಿ ಮೋದಿ ಅವರ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮಂದಿ ಸೇರುವ ನಿರೀಕ್ಷೆ ಇದೆ. ಟ್ರಾಫಿಕ್‌ ಜಾಮ್‌ ಆಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ವಾಹನ ಸವಾರರಿಗೆ ಮಾರ್ಗ ಬದಲಾವಣೆ ಹಾಗೂ ಶೂನ್ಯ ಸಂಚಾರ ಹಾಗೂ ವಾಹನ ನಿಲುಗಡೆ ನಿಷೇಧ ಸಂಬಂಧ ಶಿವಮೊಗ್ಗ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಪುರಸಭೆ ಸದಸ್ಯರ ವಿಶ್ವಾಸ ಬಯಸದ ಕಾಂಗ್ರೆಸ್
ಕಾಂಗ್ರೆಸ್ ಸ್ಥಳೀಯ ಮುಖಂಡರು ಪುರಸಭೆ ಕಾಂಗ್ರೆಸ್ ಬೆಂಬಲಿತ ಸದಸ್ಯರನ್ನು ವಿಶ್ವಾಸಕ್ಕೆ ಪಡೆಯದೇ ಆಡಳಿತ ನಡೆಸುವ ವೈಖರಿ ಸರಿಯಿಲ್ಲ. ತಿದ್ದಿಕೊಳ್ಳದಿದ್ದರೆ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲಾಗುವುದು ಎಂದು ಸೊರಬ ಪುರಸಭೆ ಸದಸ್ಯ ಪ್ರಸನ್ನಕುಮಾರ್ ದೊಡ್ಮನೆ ಹೇಳಿದ್ದಾರೆ.
ಸಮಸಮಾಜ ನಿರ್ಮಾಣ ಗೋಪಾಲಗೌಡರ ಧ್ಯೇಯ
ಶಾಂತವೇರಿ ಗೋಪಾಲಗೌಡ ಅವರು ಜನತೆಗೆ ಭೂಮಿ, ಬಂಡವಾಳ, ಅಧಿಕಾರ ಸಮಾನವಾಗಿ ಹಂಚಿಕೆಯಾದಾಗ ಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂಬುದನ್ನು ಬಲವಾಗಿ ನಂಬಿ, ಜನಪರ ಹೋರಾಟಕ್ಕೆ ಇಳಿದಿದ್ದರು ಎಂದು ನಿವೃತ್ತ ಮುಖ್ಯಶಿಕ್ಷಕ ರಾಜಪ್ಪ ಮಾಸ್ತರ್ ಸೊರಬದಲ್ಲಿ ಹೇಳಿದ್ದಾರೆ.
ಗೋಹಂತಕರ ವಿರುದ್ಧ ಕಠಿಣ ಕ್ರಮ ಜರುಗಿಸಲು ಮನವಿ
ಗೋವು ಹತ್ಯೆ ಮತ್ತು ಅಕ್ರಮ ಗೋವು ಸಾಗಾಣಿಕೆ ಮಾಡುತ್ತಿರುವವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಅಣಲೆಕೊಪ್ಪದ ಆರನೇ ತಿರುವಿನ ರಸ್ತೆಯಲ್ಲಿ ಶನಿವಾರ ಬೆಳಗ್ಗೆ ಯಾರೋ ದುಷ್ಕರ್ಮಿಗಳು ಗೋವಿನ ತಲೆಯನ್ನು ಕಡಿದು ಹಿಂದೂ ಸಮುದಾಯದವರ ಮನೆ ಎದುರು ಎಸೆದುಹೋಗಿದ್ದಾರೆ. ಇದೊಂದು ಸಮಾಜಘಾತಕ ಕೃತ್ಯವಾಗಿದೆ. ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಸಾಗರದಲ್ಲಿ ಹಿಂದೂ ಜಾಗರಣಾ ವೇದಿಕೆ ಪೇಟೆ ಪೊಲೀಸ್‌ ಠಾಣೆಗೆ ಮನವಿ ಸಲ್ಲಿಸಿದೆ.
ರಾಮ-ಸೀತೆ ಆದರ್ಶ ಪ್ರತಿಯೊಬ್ಬರ ಬದುಕಿಗೂ ಮಾದರಿ: ಶಿಕ್ಷಕಿ ಲಕ್ಷ್ಮೀ
ಸೀತೆ ಶೋಷಿತೆಯಲ್ಲ, ಶಕ್ತಿಯ ಸ್ವರೂಪ. ಶ್ರೀರಾಮ, ಸೀತೆಯ ಆದರ್ಶ ಪ್ರತಿಯೊಬ್ಬರ ಬದುಕಿಗೂ ಮಾದರಿಯಾಗಿದೆ. ಇಂದು ಎಲ್ಲ ಕ್ಷೇತ್ರಗಳಲ್ಲೂ ಮಹಿಳೆ ತನ್ನ ಪ್ರತಿಭೆ ಮೆರೆದು, ಪ್ರಾಬಲ್ಯ ಸಾಧಿಸಿದ್ದಾಳೆ. ಆದರೆ, ಮಹಿಳಾ ಪ್ರಧಾನ ನಾಟಕಗಳ ಸಂಖ್ಯೆ ಹೆಚ್ಚಾಗಬೇಕು. ಒಂದು ಪುಸ್ತಕದ ಅಂಶವನ್ನು ಒಂದು ನಾಟಕ ತಿಳಿಸಬಲ್ಲದು ಎಂದು ರಂಗ ಕಲಾವಿದೆ, ಶಿಕ್ಷಕಿ ಲಕ್ಷ್ಮೀ ಭದ್ರಾವತಿಯಲ್ಲಿ ಹೇಳಿದ್ದಾರೆ.
ಮೂರು ಬಾರಿ ಶಾಸಕರಾಗಿ, ಬಾಡಿಗೆ ಮನೇಲಿದ್ದ ಶಾಗೋಗೌ
ಜೀವನದಲ್ಲಿ ತಾವು ನಂಬಿದ ತಾತ್ವಿಕ ನೆಲೆಯಲ್ಲಿ ಬದುಕಿ, ಅಹಿಂಸಾತ್ಮಕ ಹೋರಾಟದ ಮೂಲಕ ಸಮಸಮಾಜ ನಿರ್ಮಾಣದ ಪರಿಕಲ್ಪನೆ ಹೊಂದಿದ್ದ ಸಮಾಜವಾದಿ ಧುರೀಣ ಶಾಂತವೇರಿ ಗೋಪಾಲಗೌಡರು. ಅವರ ಬದುಕು ಮತ್ತು ಆದರ್ಶ ಇಂದಿನ ರಾಜಕಾರಣಿಗಳಿಗೆ ಹಾಗೂ ಯುವಪೀಳಿಗೆಗೆ ಮಾದರಿಯಾಗಿದೆ ಎಂದು ವಿಶ್ರಾಂತ ಪ್ರಾಂಶುಪಾಲ, ಲೇಖಕ ಡಾ.ಬಿ.ಗಣಪತಿ ತೀರ್ಥಹಳ್ಳಿಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 280
  • 281
  • 282
  • 283
  • 284
  • 285
  • 286
  • 287
  • 288
  • ...
  • 421
  • next >
Top Stories
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved