• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಕ್ತದಾನ ಯುವ ಸಮೂಹದಲ್ಲಿ ಆಂದೋಲನವಾಗಬೇಕು: ಸತೀಶ್
ಶಿವಮೊಗ್ಗ ನಗರ ಇತ್ತೀಚೆಗೆ ಹೆಲ್ತ್ ಹಬ್‌ ಆಗುತ್ತಿದ್ದು, ಆಸ್ಪತ್ರೆಗಳ ಸಂಖ್ಯೆ ಹೆಚ್ಚುತ್ತಿದೆ. ಅಕ್ಕಪಕ್ಕದ ಜಿಲ್ಲೆಗಳಿಂದ ಇಲ್ಲಿಗೆ ಬರುವ ರೋಗಿಗಳ ಸಂಖ್ಯೆಯಲ್ಲಿಯೂ ಹೆಚ್ಚಳ ಕಾಣುತ್ತಿದೆ. ಹೀಗಾಗಿ ಶಿವಮೊಗ್ಗ ನಗರದಲ್ಲಿ ರಕ್ತದ ಬೇಡಿಕೆ ಹೆಚ್ಚುತ್ತಿದೆ.
ಅಧಿಕಾರಿ ವರ್ತನೆಯಿಂದ ಜನಪ್ರತಿನಿಧಿಗಳ ಗೌರವಕ್ಕೆ ಚ್ಯುತಿ ಬಾರದಂತೆ ನೋಡಿಕೊಳ್ಳಿ: ಬಿ.ವೈ.ರಾಘವೇಂದ್ರ
ಶಿಕಾರಿಪುರದ ತಾ.ಪಂ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ನೇತೃತ್ವ ವಹಿಸಿ ಸಂಸದ ಬಿ.ವೈ.ರಾಘವೇಂದ್ರ ಅಧಿಕಾರಿಗಳಿಗೆ ಜನಸಾಮಾನ್ಯರ ಸಂಕಷ್ಟಗಳಿಗೆ ಸ್ಪಂದಿಸುವಂತೆ ಸೂಚನೆ ನೀಡಿದರು.
ಭದ್ರಾವತಿ ವಿಐಎಸ್‌ಎಲ್‌ಗೆ ದೊರೆವುದೇ ‘ಗ್ರಹಣ ಮೋಕ್ಷ ’?
ಹೆಚ್.ಡಿ.ಕುಮಾರಸ್ವಾಮಿ ಕೇಂದ್ರ ಉಕ್ಕು ಸಚಿವರಾದ ಹಿನ್ನೆಲೆಯಲ್ಲಿ ಕಾರ್ಖಾನೆಯ ಪುನರುಜ್ಜೀವನದ ಭರವಸೆ ಇದೀಗ ಮೊಳೆಯೊಡೆದಿದ್ದು, ವಿಐಎಸ್‌ಎಲ್ ಗೆ 101 ವರ್ಷವಾಗುತ್ತಿರುವ ಸಂಭ್ರಮಕ್ಕೆ ಸಾರ್ಥಕತೆಯ ಲೇಪ ದೊರೆಯಬಹುದೆಂಬ ಆಶಾವಾದವಿದೆ.
ಲೈಂಗಿಕ ಅಲ್ಪಸಂಖ್ಯಾತರಿಂದ ನಾಳೆ ತಲ್ಕಿ ನಾಟಕ ಪ್ರದರ್ಶನ
ಸಮುದಾಯದಿಂದ ದೂಡಲ್ಪಟ್ಟ ತಮ್ಮದೇ ಕಥೆ-ವ್ಯಥೆಯನ್ನು ತಲ್ಕಿ ಎಂಬ ನಾಟಕ ಪ್ರದರ್ಶನದ ಮೂಲಕ ಜೂ.15 ರಂದು ಸ್ವತಃ ಲೈಂಗಿಕ ಅಲ್ಪಸಂಖ್ಯಾತ ಅನಾವರಣಗೊಳಿಸಲಿದ್ದಾರೆ.
ಸಮಾಜದ ಆತಂಕಗಳಿಗೆ ಸಾಹಿತ್ಯವು ದಾರಿ ದೀಪವಾಗಲಿ: ಡಿ.ಮಂಜುನಾಥ
ಶಿವಮೊಗ್ಗ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ವತಿಯಿಂದ ಮಂಗಳವಾರ 225ನೇ ತಿಂಗಳ ಸಾಹಿತ್ಯ ಹುಣ್ಣಿಮೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಶಾಲೆಗೆ ಸೇರಿಸಿ, ಮಕ್ಕಳನ್ನು ಮುಖ್ಯವಾಹಿನಿಗೆ ತನ್ನಿ: ನ್ಯಾ.ಎಂ.ಎಸ್.ಸಂತೋಷ್
ಶಿವಮೊಗ್ಗದ ಶಿವಪ್ಪ ಸರ್ಕಲ್‌ನಲ್ಲಿ ಏರ್ಪಡಿಸಿದ್ದ ಸ್ತಬ್ದಚಿತ್ರ ವಾಹನ ಹಾಗೂ ಕರಪತ್ರ ಮೂಲಕ ಕಾನೂನು ಅರಿವು ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಚಾಲನೆ ನೀಡಿದರು.
ರಾಜಕಾರಣಿಗಳನ್ನು ಹುಟ್ಟು ಹಾಕುವ ಸಹಕಾರಿ ಕ್ಷೇತ್ರ: ವಾಸುದೇವ
ಶಿರಾಳಕೊಪ್ಪ ಬಸವೇಶ್ವರ ಬ್ಯಾಂಕಿನಲ್ಲಿ ಸಹಕಾರ ಸಂಘಗಳ ಉಪ-ನಿಬಂಧಕ ವಾಸುದೇವ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಜುಲೈನಲ್ಲಿ ತೆರೆಗೆ ಬರಲು ಸಿದ್ಧವಾದ ಗೌರಿ: ಇಂದ್ರಜಿತ್ ಲಂಕೇಶ್‌
ಗೌರಿ ಚಿತ್ರಕ್ಕೆ ನನ್ನ ಅಕ್ಕನ ನೆನಪಿಗಾಗಿ ಆ ಶೀರ್ಷಿಕೆ ಇಡಲಾಗಿದೆ. ಆದರೆ, ಇದು ಗೌರಿ ಜೀವನಾಧಾರಿತ ಚಿತ್ರವಲ್ಲ. ಅವಳ ಆತ್ಮಕತೆಯೂ ಅಲ್ಲ, ಗೌರಿ ಎಂಬುವುದು ಒಂದು ಪಾತ್ರ ಮಾತ್ರ ಎಂದು ಸಿನಿಮಾ ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದರು.
ದಂಡಾವತಿ ನೀರಾವರಿ ಯೋಜನೆ ಪುನರಾರಂಭ: ಸಂಸದ ಬಿ.ವೈ.ರಾಘವೇಂದ್ರ
ಸೊರಬ ಪಟ್ಟಣದಲ್ಲಿ ಲೋಕಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಯಲ್ಲಿ ಆಯ್ಕೆಯಾದ ನೂತನ ಸದಸ್ಯರಿಗಾಗಿ ಅಭಿನಂದನಾ ಸಭೆ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಮಾಜಿ ಶಾಸಕ ಕುಮಾರ ಬಂಗಾರಪ್ಪ ಚಾಲನೆ ನೀಡಿದರು.
ಆಧಾರ್‌ಗಾಗಿ ಬೆಳ್ಳಗೆ ಐದು ಗಂಟೆಗೇ ನಾಡ ಕಚೇರಿ ಮುಂದೆ ಸರತಿ ಸಾಲು
ಆನವಟ್ಟಿಯ ನಾಡ ಕಚೇರಿ ಮುಂದೆ ಟೋಕನ್‍ ಪಡೆಯಲು ಬೆಳ್ಳಂಬೆಳ್ಳಗೆ ಜನ ಕಾದು ನಿಲ್ಲಬೇಕಾದ ಅನಿವಾರ್ಯತೆಯಿದ್ದು, ಈ ಅವ್ಯವಸ್ಥೆಯನ್ನು ಖಂಡಿಸಿ ಜನ ಹಿಡಿಶಾಪ ಹಾಕುತ್ತಿದ್ದಾರೆ.
  • < previous
  • 1
  • ...
  • 281
  • 282
  • 283
  • 284
  • 285
  • 286
  • 287
  • 288
  • 289
  • ...
  • 489
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved