• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಈ ವರ್ಷ 24 ಮಂದಿಗೆ ಕೆಎಫ್‍ಡಿ ಸೋಂಕು: ಡಾ.ಅನಿಕೇತನ್
ತೀರ್ಥಹಳ್ಳಿ ಪಟ್ಟಣದ ಇಲ್ಲಿನ ಗ್ರಾಮೀಣಾಭಿವೃದ್ದಿ ಸಭಾಭವನದಲ್ಲಿ ಮಂಗಳವಾರ ನಡೆದ ತ್ರೈಮಾಸಿಕ ಸಭೆಯಲ್ಲಿ ಶಾಸಕ ಆರಗ ಜ್ಞಾನೇಂದ್ರ ಮಾತನಾಡಿದರು.
ಮನಸ್ಸಿಗೆ ಆನಂದ ನೀಡುವ ಸಾಹಿತ್ಯ ಬೇಕು
ಮನಸ್ಸಿಗೆ ಆನಂದವನ್ನು ನೀಡುವ ಸಾಹಿತ್ಯ ಬೇಕಾಗಿದೆ ಎಂದು ಉಡುಪಿಯ ಕು.ಪವಿತ್ರಾ ಎನ್.ದೇವಾಡಿಗ ಹೇಳಿದರು.
ನೀಟ್ ಅಕ್ರಮ ತನಿಖೆ, ಮರು ಪರೀಕ್ಷೆ ನಡೆಸಿ; ಎನ್‍ಎಸ್‍ಯುಐ ಪ್ರತಿಭಟನೆ
ನೀಟ್ ಪರೀಕ್ಷೆಯ ಫಲಿತಾಂಶ ವಿವಾದಗಳಿಂದ ಕೂಡಿದ್ದು, ಭಾರಿ ಅಕ್ರಮ ನಡೆದಿರುವ ಸಾಧ್ಯತೆಯಿದೆ. ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ವಿವಾದಾತ್ಮಕ ಫಲಿತಾಂಶದ ಕಾರಣದಿಂದ ದೇಶದ ಲಕ್ಷಾಂತರ ವೈದ್ಯಕೀಯ ಸೀಟು ಆಕಾಂಕ್ಷಿಗಳಿಗೆ ಅನ್ಯಾಯವಾಗುತ್ತಿದೆ. ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಲು ಕೇಂದ್ರ ಸರ್ಕಾರವು ನೀಟ್ ಅಕ್ರಮದ ಬಗ್ಗೆ ತನಿಖೆ ನಡೆಸಬೇಕು.
ರಾಸಾಯನಿಕಯುಕ್ತ ಆಹಾರದಿಂದ ಮಕ್ಕಳಲ್ಲೂ ಕಾಯಿಲೆ ಹೆಚ್ಚಳ: ಗಿರೀಶ್ ಪಾವಸ್ಕರ್
ನೂರು ವರ್ಷ ಬದುಕಿದರೂ ಆರೋಗ್ಯವಾಗಿರುತ್ತಿದ್ದ ಎರಡು ತಲೆಮಾರಿನ ಹಿಂದಿನ ಆಹಾರಕ್ಕೂ ಇಂದು ನಾವು ಸೇವಿಸುತ್ತಿರುವ ಆಹಾರಕ್ಕೂ ಬಹಳ ವ್ಯತ್ಯಾಸ ಇದೆ. ರಾಸಾಯನಯುಕ್ತ ಆಹಾರ ಸೇವನೆಯಿಂದ ಚಿಕ್ಕ ಮಕ್ಕಳಿಗೂ ಮಧುಮೇಹ, ರಕ್ತದೊತ್ತಡದಂತಹ ಕಾಯಿಲೆಗಳು ಕಾಣಿಸಿಕೊಳ್ಳುತ್ತಿದೆ. ಅದನ್ನು ತಡೆಗಟ್ಟಲು ಸಿರಿಧಾನ್ಯದಂತಹ ಪರಿಶುದ್ಧ ಸಾವಯವ ಆಹಾರ ಸೇವನೆ ಸೂಕ್ತ
ಗೀತಕ್ಕ ಸೋತರೂ ಜನರ ಮನಸ್ಸು ಗೆದ್ದಿದ್ದಾರೆ: ಸಚಿವ ಮಧು ಬಂಗಾರಪ್ಪ
ಕೇಂದ್ರದಲ್ಲಿ ಬಿಜೆಪಿ ಗೆದ್ದಿರಬಹುದು. ಆದರೆ, ಆಂತರಿಕವಾಗಿ ಸೋತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ಆಯ್ಕೆಗೆ ಬೆಲೆ ಕೊಡಬೇಕು. ಅವರ ಅಭಿಪ್ರಾಯವನ್ನು ಗೌರವಿಸಬೇಕು. ಆದ್ದರಿಂದ, ಈ ಸೋಲು ಮುಂದಿನ ಬದಲಾವಣೆಗೆ ಸ್ಫೂರ್ತಿ ಆಗಲಿದೆ. ಚುನಾವಣೆಯಲ್ಲಿ 5.30 ಲಕ್ಷ ಮತ ಪಡೆಯುವ ಮೂಲಕ ಕ್ಷೇತ್ರದ ಮತದಾರರ ಹೃದಯ ಗೆ‍ದ್ದಿದ್ದೇವೆ. ಕಾಂಗ್ರೆಸ್ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ ಶಕ್ತಿ ತುಂಬಿ ಬಡವರ ಹಸಿವು ನೀಗಿಸುತ್ತಿದೆ.
ಕಾರ್ಯಕರ್ತರ ಆಯ್ಕೆ ಅಭ್ಯರ್ಥಿಗೆ ಟಿಕೆಟ್ ಕೊಡಬೇಕಿತ್ತು: ಶಾಸಕ ಗೋಪಾಲಕೃಷ್ಣ ಬೇಳೂರು
ಕಾಂಗ್ರೆಸ್ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿರಬಹುದು. ಆದರೆ ಮುಂದಿನ ಜಿಲ್ಲಾ, ತಾಲೂಕು ಪಂಚಾಯಿತಿ ಹಾಗೂ ನಗರಸಭೆ ಚುನಾವಣೆಯಲ್ಲಿ ನಮ್ಮ ಕಾರ್ಯಕರ್ತರ ಗೆಲ್ಲಿಸಿಕೊಂಡು ಬರುವ ಶಕ್ತಿ ಬೇಳೂರಿಗೆ ಇದೆ. ಅದನ್ನು ತಡೆಯುವ ತಾಕತ್ತು ಯಾರಿಗಾದರೂ ಇದ್ದರೆ ತಡೆಯಲಿ ಎಂದು ಸವಾಲು ಹಾಕಿದ ಬೇಳೂರು, ಕ್ಷೇತ್ರ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಹಾಲಪ್ಪ ಹೇಳುತ್ತಿದ್ದಾರೆ. ಕೆಲವು ವೈಯಕ್ತಿಕ ವಿಷಯಗಳ ಗಲಾಟೆ ಹೊರತುಪಡಿಸಿ ಎಲ್ಲ ಸಂದರ್ಭದಲ್ಲೂ ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ.
ಶಿಕಾರಿಪುರದಲ್ಲಿ ಹಿಂದೂ ಪರ ಸಂಘಟನೆಗಳಿಂದ ಸಿಹಿ ವಿತರಣೆ
ನರೇಂದ್ರ ಮೋದಿ ದೇಶದ ಪ್ರಧಾನಿಯಾಗಿ 3 ನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದ ಸಂಭ್ರಮ ಹಿನ್ನೆಲೆಯಲ್ಲಿ ಇಲ್ಲಿನ ವಿವಿಧ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಭಾನುವಾರ ಸಂಜೆ ವೇಳೆ ಮೋದಿಯವರು ಪ್ರಮಾಣ ವಚನ ವೇಳೆ ಕ್ಷೇತ್ರ ದೇವತೆ ಶ್ರೀ ಹುಚ್ಚುರಾಯಸ್ವಾಮಿ ದೇವಸ್ಥಾನದಲ್ಲಿ ಒಗ್ಗೂಡಿ ಪೂಜೆ ಸಲ್ಲಿಸಿ ಮೋದಿಯವರ ದೀರ್ಘಾಯುಷ್ಯಕ್ಕೆ ಹಾಗೂ ಅವಧಿ ಪೂರ್ತಿ ಸುಸೂತ್ರ ಆಡಳಿತಕ್ಕೆ ಪ್ರಾರ್ಥಿಸಿದರು. ಸ್ವಾಮಿ ದರ್ಶನಕ್ಕೆ ಪರಸ್ಥಳದಿಂದ ಆಗಮಿಸಿದ್ದ ನೂರಾರು ಭಕ್ತರಿಗೆ ಸಿಹಿ ವಿತರಿಸಿ ಸಂಭ್ರಮಾಚರಿಸಿದರು.
ನ್ಯಾಯದಾನ ಪ್ರಕ್ರಿಯೆ ಜೊತೆ ಸಾಮಾಜಿಕ ಬದ್ಧತೆ ಸಣ್ಣ ವಿಚಾರವಲ್ಲ: ನ್ಯಾ.ಕೃಷ್ಣ ದೀಕ್ಷಿತ್
ನೂರು ವರ್ಷ ಮನುಷ್ಯನ ಬದುಕಿನಲ್ಲಿ ದೀರ್ಘ ಕಾಲವಾಗಿದ್ದರೂ ಸಂಸ್ಥೆ, ದೇಶದ ವಿಷಯದಲ್ಲಿ ದೊಡ್ಡದು ಎನ್ನಿಸುವುದಿಲ್ಲ.ಸಾಗರದಂತಹ ಊರಿನಲ್ಲಿ ಸ್ವಾತಂತ್ರ್ಯ ಬರುವುದಕ್ಕೂ ೨೫ ವರ್ಷ ಮೊದಲೇ ವಕೀಲಿಕೆ ವೃತ್ತಿ ಪ್ರಾರಂಭಿಸಿ, ಸಾಮಾಜಿಕ ಬದ್ಧತೆಯೊಂದಿಗೆ ನ್ಯಾಯದಾನ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳುವುದು ಸಣ್ಣ ವಿಚಾರವಲ್ಲ. ಅಲ್ಲದೆ ಇಲ್ಲಿಯೇ ಕಾನೂನು ಕಚೇರಿ ತೆರೆದು, ನೂರು ವರ್ಷ ಕಾಲ ಕಕ್ಷಿದಾರರು, ವಕೀಲರ ಭರವಸೆ ಉಳಿಸಿಕೊಂಡು ಬರುವುದು ನಮಗೆಲ್ಲ ಖುಷಿಯ ಸಂಗತಿ. ಊರಿನ ಇತಿಹಾಸ ಬರೆಯುವಾಗ ಈ ಕಾರ್ಯಾಲಯದ ಉಲ್ಲೇಖವೂ ಬರುತ್ತದೆ ಎನ್ನುವುದು ಗಮನಿಸಬೇಕಾದ ಅಂಶ ಎಂದರು.
ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕು; ಅಲ್ಲಲ್ಲಿ ಹಾನಿ
ಭಾರಿ ಗಾಳಿ ಮಳೆಗೆ ರಿಪ್ಪನ್‌ಪೇಟೆ ಸಮೀಪದ ಹರತಾಳು ಗ್ರಾಮದ ದೊಂಬೆಕೊಪ್ಪ ಗ್ರಾಮದ ಮಣಿ ಎಂಬುವರ ವಾಸದ ಮನೆಯ ಮೇಲೆ ಮರವೊಂದು ಉರುಳಿ ಬಿದ್ದ ಪರಿಣಾಮ ಲಕ್ಷಾಂತರ ರುಪಾಯಿ ನಷ್ಟ ಸಂಭವಿಸಿದ ಘಟನೆ ಶನಿವಾರ ನಡೆದಿದೆ. ಗಾಳಿಮಳೆಯಿಂದ ಮನೆ ಮೇಲೆ ಮರ ಉರುಳಿಬಿದ್ದು ಸಾಕಷ್ಟು ಹಾನಿಗೀಡಾದ ಸ್ಥಳಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಭಾನುವಾರ ಬೆಳಗ್ಗೆ ಭೇಟಿ ನೀಡಿ ಸಂತ್ರಸ್ತರಿಗೆ ಧೈರ್ಯ ತುಂಬಿ ವೈಯಕ್ತಿಕ ಧನಸಹಾಯದ ನೀಡಿ ತಕ್ಷಣ ಸರ್ಕಾರದಿಂದ ನೀಡಲಾಗುವ ಪರಿಹಾರದ ಮೊತ್ತ ಕೊಡಿಸಲು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಜೀವ ಸಂಸ್ಕೃತಿ ಉಳಿಸಿ, ಬೆಳೆಸುವ ದೇಶ ಭಾರತ: ಶಂಕರ ಭಾರತೀ ಸ್ವಾಮೀಜಿ
ಐತಿಹಾಸಿಕ ಲೆಕ್ಕಾಚಾರದಂತೆ ವೇದಗಳು 12,000 ಸಾವಿರ ವರ್ಷಗಳಿಗಿಂತಲೂ ಪ್ರಾಚೀನ ಎಂಬುದಕ್ಕೆ ದ್ವಾಪರದಿಂದ ಇಂದಿನವರೆಗೂ ಗಾಯತ್ರಿ ಮಂತ್ರದ ಶುದ್ಧತೆ ಹಾಗೂ ಸ್ವರೂಪ ಸೇರಿ ದೈವಿಶಕ್ತಿ ಹಾಗೇ ಇದೆ. ಐತಿಹಾಸಿಕ ಇತಿಹಾಸದಂತೆ 72 ಮತಗಳಿದ್ದವು ಎನ್ನಲಾಗುತ್ತಿದ್ದು ವೇದ ವಿರೋಧಿ ಮತಗಳ ನಿಷ್ಕ್ರಿಯಗೊಳಿಸಿ ವೈದಿಕ ಮತ ಸ್ಥಾಪನೆಯಾಯಿತು.
  • < previous
  • 1
  • ...
  • 283
  • 284
  • 285
  • 286
  • 287
  • 288
  • 289
  • 290
  • 291
  • ...
  • 489
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved