• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಲಜೀವನ್‌ ಮಿಷನ್ ಸರ್ಕಾರಗಳ ಮಹತ್ವದ ಯೋಜನೆ: ಶಾಸಕ ಬೇಳೂರು
ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಸಹಯೋಗದಲ್ಲಿ ಪ್ರತಿ ಹಳ್ಳಿಯ, ಪ್ರತಿ ಮನೆಗೆ ನೀರು ಪೂರೈಸುವ ಭಗೀರಥ ಪ್ರಯತ್ನ ಇದಾಗಿದೆ. ಈ ಯೋಜನೆಯ ಅನುಷ್ಠಾನ ಭಾಗಶಃ ಆಗಿದೆ. ಕೊಳವೆ, ಕೊಳಾಯಿಗಳ ಜೋಡಣೆ ಕಾರ್ಯ ಮುಗಿದಿದೆ. ಕೆಲವು ಕಡೆಗಳಲ್ಲಿ ನೀರಿನ ಟ್ಯಾಂಕ್ ಸಹ ನಿರ್ಮಾಣ ಆಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೊಸನಗರದಲ್ಲಿ ಹೇಳಿದ್ದಾರೆ.
ಇಂದಿನಿಂದ ಚಂದ್ರಗುತ್ತಿ ಜಾತ್ರೋತ್ಸವ ಆರಂಭ: ದೇವರುಗಳ ಕರೆ ಮಾಡುವ ಪದ್ಧತಿ ಸಂಪನ್ನ
ಸೊರಬ ತಾಲೂಕಿನ ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಚಂದ್ರಗುತ್ತಿ ಶ್ರೀ ರೇಣುಕಾಂಬಾ ದೇವಿ ಜಾತ್ರಾ ಮಹೋತ್ಸವ ಮಾ.೧೫ ರಿಂದ ಆರಂಭವಾಗಲಿದೆ. ಈ ಹಿನ್ನೆಲೆ ಪರಿವಾರ ದೇವರನ್ನು ಕರೆ ಮಾಡುವ ಪದ್ಧತಿ ಸಕಲ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಜರುಗಿತು.
ಕಮಲಾಪುರದಲ್ಲಿ ಭತ್ತ, ಹುಲ್ಲಿಗೆ ಬೆಂಕಿ: ಲಕ್ಷಾಂತರ ರು. ನಷ್ಟ
ಸೊರಬ ತಾಲೂಕಿನ ಕಮಲಾಪುರ ಗ್ರಾಮದಲ್ಲಿ ಬೆಂಕಿ ತಗುಲಿ ಭತ್ತದ ಹುಲ್ಲಿನ ಪೆಂಡಿ ಹಾಗೂ ಭತ್ತ ಸಂಪೂರ್ಣ ನಾಶವಾಗಿ ಲಕ್ಷಾಂತರ ರು. ನಷ್ಟವಾದ ಘಟನೆ ಗುರುವಾರ ಬೆಳಗ್ಗೆ ಸಂಭವಿಸಿದೆ. ಮೂರು ಸಾವಿರ ಹುಲ್ಲಿನ ಪೆಂಡಿ ಮತ್ತು ಹತ್ತು ಕ್ವಿಂಟಲ್ ಭತ್ತ ಸಂಪೂರ್ಣ ಭಸ್ಮವಾಗಿದೆ.
ಅವಳಿ ನಗರಗಳ ಅಭಿವೃದ್ಧಿ, ಜನರಿಗೆ ನಿವೇಶನ ಸೌಲಭ್ಯ ಕಲ್ಪಿಸಲು ಕ್ರಮ
ಸೂಡಾ ವತಿಯಿಂದ ಶಿವಮೊಗ್ಗ ಮತ್ತು ಭದ್ರಾವತಿ ನಗರಗಳನ್ನು ಅಭಿವೃದ್ಧಿಸುವ ಹಾಗೂ ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ನಿವೇಶನ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ₹1702 ಲಕ್ಷ ಮೊತ್ತದ 34 ಕಾಮಗಾರಿಗಳಿಗೆ ಇಂದು ಗುದ್ದಲಿ ಪೂಜೆ ನೆರವೇರಿಸಿದ್ದೇನೆ ಎಂದು ಸೂಡಾ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಹೇಳಿದ್ದಾರೆ.
ಈಶ್ವರಪ್ಪ ಸ್ಪರ್ಧಿಸಲಿ, ಓಟು ಹಾಕುತ್ತೇನೆ: ಆಯನೂರು
ಈಶ್ವರಪ್ಪ ಅವರಿಗೆ ಖಂಡಿತವಾಗಿ ಪಕ್ಷೇತರವಾಗಿ ಸ್ಪರ್ಧೆ ಮಾಡೋಲ್ಲ. ಅವರಿಗೆ ಖಂಡಿತವಾಗಿ ಅಂತಹ ಧೈರ್ಯ ಇಲ್ಲ. ಈಶ್ವರಪ್ಪ ಯಾವ ರಾಜ್ಯ ನಾಯಕನೂ ಅಲ್ಲ, ಕೇವಲ ಶಿವಮೊಗ್ಗ ನಗರದ ನಾಯಕ. ಈಶ್ವರಪ್ಪ ಧೈರ್ಯ ಶಾಲಿಯಾದರೆ, ಜನರಿಗೆ ಬೇಕಾದ ವ್ಯಕ್ತಿ ಆದರೆ, ಪಕ್ಷೇತರವಾಗಿ ಸ್ಪರ್ಧೆ ಮಾಡಲಿ. ಒಂದುವೇಳೆ ಪಕ್ಷೇತರವಾಗಿ ಸ್ಪರ್ಧೆ ಮಾಡಿದರೆ ನನ್ನ ಓಟು ಈಶ್ವರಪ್ಪ ಅವರಿಗೆ ಹಾಕ್ತೇನೆ. ಅವರಿಗೆ ಆ ಧಮ್ ಇಲ್ಲ. ರಾಜಕೀಯ ಗಂಡಸ್ತನ ಇಲ್ಲ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್‌ ಶಿವಮೊಗ್ಗದಲ್ಲಿ ಟೀಕಿಸಿದ್ದಾರೆ.
ಕಾಂತೇಶ್‌ಗೆ ತಪ್ಪಿದ ಟಿಕೆಟ್‌; ಈಶ್ವರಪ್ಪ ಆಕ್ರೋಶ
ತಮ್ಮ ಪುತ್ರ ಕೆ.ಇ.ಕಾಂತೇಶ್‌ ಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ತಪ್ಪುತ್ತಿದ್ದಂತೆ ತೀವ್ರ ಅಸಮಾಧಾನ ಗೊಂಡಿರುವ ಕೆ.ಎಸ್‌.ಈಶ್ವರಪ್ಪ ಅವರು ಬಿ.ಎಸ್.ಯಡಿಯೂರಪ್ಪ ನನಗೆ ಮೋಸ ಮಾಡಿದರು ಎಂದೂ ಆಕ್ರೋಶ ಹೊರಹಾಕಿದ್ದಾರೆ.
ಸದೃಢ ಸಮಾಜ ನಿರ್ಮಾಣಕ್ಕೆ ಹೊಂದಾಣಿಕೆ ಅಗತ್ಯ: ಶುಭ ಮರವಂತೆ
ಶಿಕಾರಿಪುರದ ಸುಗಂಧ ಬಳಗದ ವತಿಯಿಂದ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಹಿಳಾ ಸಾಧಕಿಯರನ್ನು ಗೌರವಿಸಲಾಯಿತು.
ಮತದಾರ ಸದಾ ಸ್ವಯಂ ಜಾಗೃತನಾಗಿರಬೇಕು: ಅರುಣ್‌
ಶಿವಮೊಗ್ಗ ಪ್ರೆಸ್‌ಟ್ರಸ್ಟ್‌ನಲ್ಲಿ ಜಿಲ್ಲಾ ಮತದಾರರ ಜಾಗೃತ ವೇದಿಕೆ ವತಿಯಿಂದ ಚುನಾವಣೆ ಸುಧಾರಣೆ ಕುರಿತ ಸಂವಾದ ಕಾರ್ಯಕ್ರಮ ನಡೆಯಿತು.
ಜನರೇ ನೀಡಿದ ಅಧಿಕಾರ ಸದ್ಬಳಕೆಯಾಗುತ್ತಿದೆ: ಸಚಿವ ಮಧು ಬಂಗಾರಪ್ಪ
ಸಾಗರದಲ್ಲಿ ಸುಮಾರು ೯೬೫ ಲಕ್ಷ ರು. ವೆಚ್ಚದಲ್ಲಿ ನಿರ್ಮಿಸಲಾಗಿರುವ ಮಿನಿ ವಿಧಾನಸೌಧವನ್ನು ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಲೋಕಾರ್ಪಣೆಗೊಳಿಸಿದರು.
ತೀರ್ಥಹಳ್ಳಿಯಲ್ಲಿ ರಾಷ್ಟ್ರೀಯ ಖೋಖೋ ಪಂದ್ಯಾವಳಿ
ಏಕಲವ್ಯ ಸ್ಪೋರ್ಟ್ಸ್ ಕ್ಲಬ್‌ವತಿಯಿಂದ ಮಾರಿಕಾಂಬಾ ದೇವಸ್ಥಾನದ ಸಹಯೋಗದೊಂದಿಗೆ ಮಾ.14ರಿಂದ 17ರವರೆಗೆ ರಾಷ್ಟ್ರಮಟ್ಟದ ಆಹ್ವಾನಿತ ಹೊನಲು ಬೆಳಕಿನ ಪುರುಷರ ಮತ್ತು ಮಹಿಳೆಯರ ಖೋಖೋ ಪಂದ್ಯಾವಳಿ ಆಯೋಜಿಸಲಾಗಿದೆ
  • < previous
  • 1
  • ...
  • 283
  • 284
  • 285
  • 286
  • 287
  • 288
  • 289
  • 290
  • 291
  • ...
  • 420
  • next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved